ಬಕ್ರೀದ್ ನಂದಾಗುವ ಪ್ರಾಣಿಗಳ ಹತ್ಯೆಯನ್ನು ನಿಲ್ಲಿಸಬೇಕು ಎಂದು ಬಂಗಾಲದ ಮುಸಲ್ಮಾನನಿಂದ ಬೇಡಿಕೆ
ಬಕ್ರೀದ್ ದಿನದಂದು ಪ್ರಾಣಿಗಳ ಹತ್ಯೆಯನ್ನು ಕೊನೆಗೊಳಿಸಬೇಕೆಂದು ಬಂಗಾಲದ ಅಲ್ತಾಬ್ ಹುಸೇನ್ ಒತ್ತಾಯಿಸಿದ್ದಾರೆ. ಪ್ರಾಣಿಗಳ ಹತ್ಯೆಯ ವಿರುದ್ಧ ಧ್ವನಿ ಎತ್ತಿ ಆತ ೭೨ ಗಂಟೆಗಳ ರೋಜಾ (ಉಪವಾಸವನ್ನು) ಆಚರಿಸಿದ
ಬಕ್ರೀದ್ ದಿನದಂದು ಪ್ರಾಣಿಗಳ ಹತ್ಯೆಯನ್ನು ಕೊನೆಗೊಳಿಸಬೇಕೆಂದು ಬಂಗಾಲದ ಅಲ್ತಾಬ್ ಹುಸೇನ್ ಒತ್ತಾಯಿಸಿದ್ದಾರೆ. ಪ್ರಾಣಿಗಳ ಹತ್ಯೆಯ ವಿರುದ್ಧ ಧ್ವನಿ ಎತ್ತಿ ಆತ ೭೨ ಗಂಟೆಗಳ ರೋಜಾ (ಉಪವಾಸವನ್ನು) ಆಚರಿಸಿದ
೮ ನೇ ತರಗತಿಯಲ್ಲಿ ಕಲಿಯುತ್ತಿದ್ದ ಪಾಮೆಲಾ ಅಧಿಕಾರಿ ಈ ವಿದ್ಯಾರ್ಥಿನಿಯು ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ೧೪ ವರ್ಷದ ಪಾಮೆಲಾ ರಾಷ್ಟ್ರೀಯ ಮಟ್ಟದ ಕರಾಟೆ ಪಟು ಆಗಿದ್ದಳು. ಸನಿ ಖಾನ್ ಹೆಸರಿನ ಪ್ರಿಯತಮನಿಂದಾಗುತ್ತಿದ್ದ ಬ್ಲಾಕ್ಮೇಲ್(ಬೆದರಿಕೆ ಹಾಕುವುದು) ನಿಂದ ಬೇಸತ್ತು ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಲಾಗುತ್ತಿದೆ.
ಮೊಲ್ಲಾನು ಬಟ್ಟೆಯನ್ನು ತಯಾರಿಸುವ ಕಾರಖಾನೆಯಲ್ಲಿ ಕೆಲಸ ಮಾಡುತ್ತಿದ್ದಾನೆ. ಮಾಲಿಕ ತುಹಿನ್ ಕುಮಾರ್ ಡೆಯು ಕಡಿಮೆ ಸಂಬಳ ನೀಡಿರುವ ಕೋಪವನ್ನು ಮನಸ್ಸಿನಲ್ಲಿಟ್ಟುಕೊಂಡು ಆತ ಡೆ ಮತ್ತು ಚಾಲಕ ಶಾಶ್ವತ ಚಕ್ರವರ್ತಿಯ ಮೇಲೆ ಮಾರಕಾಸ್ತ್ರಗಳಿಂದ ಆಕ್ರಮಣ ಮಾಡಿದನು. ಈ ಹಲ್ಲೆಯಲ್ಲಿ ಇಬ್ಬರೂ ಗಾಯಗೊಂಡಿದ್ದಾರೆ ಹಾಗೂ ಅವರನ್ನು ಹತ್ತಿರದ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
ಬಂಗಾಲವು ಮತ್ತೊಂದು ಬಾಂಗ್ಲಾದೇಶವಾಗುವ ಹಾದಿಯಲ್ಲಿ ಇರುವುದರಿಂದ ಇಂತಹ ಘಟನೆಗಳು ನಡೆಯುತ್ತಿವೆ. ಇದು ತೃಣಮೂಲ ಕಾಂಗ್ರೆಸ್ಅನ್ನು ಆರಿಸಿದಕ್ಕಾಗಿ ಹಿಂದೂಗಳಿಗೆ ಸಿಕ್ಕಿದ ಶಿಕ್ಷೆಯೇ ಎನ್ನಬಹುದು!
ರಾಜ್ಯದ ಬಾಂಕಾದಲ್ಲಿ ಒಂದು ಮದರಸಾದಲ್ಲಿ ಸಂಭವಿಸಿದ ಸ್ಫೋಟದಿಂದ ಇಡೀ ಕಟ್ಟಡ ಕುಸಿದಿದೆ. ಈ ಸ್ಫೋಟದ ಕಾರಣ ಇನ್ನೂ ತಿಳಿದುಬಂದಿಲ್ಲ. `ಇದು ಗ್ಯಾಸ್ ಸಿಲಿಂಡರ್ ಸ್ಫೋಟವೋ ಅಥವಾ ಬಾಂಬ್ ಸ್ಫೋಟ ?, ಎಂದು ನಾವು ತನಿಖೆ ನಡೆಸುತ್ತಿದ್ದೇವೆ’, ಎಂದು ಪೊಲೀಸರು ತಿಳಿಸಿದ್ದಾರೆ.
ಇಲ್ಲಿನ ಬಿಜೆಪಿ ಕಚೇರಿಯ ಬಳಿ ೫೧ ನಾಡಬಾಂಬ್ಗಳು ಪತ್ತೆಯಾಗಿವೆ. ಒಂದು ಚೀಲದಲ್ಲಿ ಈ ಬಾಂಬ್ಗಳನ್ನು ಇಡಲಾಗಿತ್ತು. ಈ ಮಾಹಿತಿ ಪಡೆದ ನಂತರ, ಬಾಂಬ್ ನಿಷ್ಕ್ರೀಯ ದಳವು ಸ್ಥಳಕ್ಕೆ ತಲುಪಿತು. ಈ ಎಲ್ಲಾ ಬಾಂಬ್ಗಳು ಕಡಿಮೆ ತೀವ್ರತೆಯ ಹೊಂದಿವೆ ಎಂದು ಹೇಳಲಾಗುತ್ತದೆ.
ಎಲ್ಲಿ ಕೇಂದ್ರ ಸಚಿವರು ಸುರಕ್ಷಿತ ಇಲ್ಲವೋ, ಅಲ್ಲಿ ಜನ ಸಾಮಾನ್ಯರು ಹೇಗೆ ಸುರಕ್ಷಿತವಾಗಿರಲು ಸಾಧ್ಯ ? ಇಂತಹ ಘಟನೆಗಳು ಹೇಗೆ ನಡೆಯುತ್ತಿವೆ ?, ಈ ಬಗ್ಗೆ ಮಮತಾ ಬ್ಯಾನರ್ಜಿಯವರು ಹೇಳಬೇಕು !
ಭಾರತದಲ್ಲಿ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಲ್ಲಿ ‘ಕೋಲ್ಕತಾ ನೈಟ್ ರೈಡರ್ಸ್’ ಸಂಘದ ಸ್ಪಿನ್ನರ್ಗಳಾದ ವರುಣ ಚಕ್ರವರ್ತಿ ಮತ್ತು ಸಂದೀಪ ವಾರಿಯರ್ ಅವರು ಕರೋನಾ ರೋಗಕ್ಕೆ ತುತ್ತಾಗಿದ್ದಾರೆ. ಜೊತೆಗೆ ಕೆಲವು ಆಟಗಾರರ ಆರೋಗ್ಯವು ಹದಗೆಟ್ಟಿದೆ ಎಂದು ಸಹ ಹೇಳಲಾಗುತ್ತಿದೆ.
ಚುನಾವಣಾ ಆಯೋಗವು ನನಗೆ ೧೦ ನೋಟಿಸ್ ಕಳುಹಿಸಬಹುದು; ಆದರೆ ಉತ್ತರ ಒಂದೇ ಆಗಿರುತ್ತದೆ. ಹಿಂದೂ ಮತ್ತು ಮುಸಲ್ಮಾನರ ಮತಗಳ ವಿಭಜನೆಯ ವಿರುದ್ಧ ನಾನು ಯಾವಾಗಲೂ ಧ್ವನಿ ಎತ್ತಲಿದ್ದೇನೆ.