‘ಬಾಲಕ ಹಾಗೂ ಬಾಲಕಿಯರಿಗೆ ಪ್ರತ್ಯೇಕವಾಗಿ ಶಿಕ್ಷಣ ನೀಡಬೇಕು !(ಅಂತೆ)
ಅನೈತಿಕ ಆಚರಣೆಯಿಂದ ದೂರವಿರಲು ಬಾಲಕ ಹಾಗೂ ಬಾಲಕಿಯರಿಗೆ ಪ್ರತ್ಯೇಕವಾಗಿ ಶಿಕ್ಷಣವನ್ನು ನೀಡಲಾಗಬೇಕು ಎಂದು ‘ಜಮಿಯತ್ ಉಲೆಮಾ-ಎ-ಹಿಂದ್ನ ಅಧ್ಯಕ್ಷ ಅರಶದ ಮದನೀಯವರು ಕರೆ ನೀಡಿದ್ದಾರೆ.
ಅನೈತಿಕ ಆಚರಣೆಯಿಂದ ದೂರವಿರಲು ಬಾಲಕ ಹಾಗೂ ಬಾಲಕಿಯರಿಗೆ ಪ್ರತ್ಯೇಕವಾಗಿ ಶಿಕ್ಷಣವನ್ನು ನೀಡಲಾಗಬೇಕು ಎಂದು ‘ಜಮಿಯತ್ ಉಲೆಮಾ-ಎ-ಹಿಂದ್ನ ಅಧ್ಯಕ್ಷ ಅರಶದ ಮದನೀಯವರು ಕರೆ ನೀಡಿದ್ದಾರೆ.
ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರು ಏಕ ಕಾಲದಲ್ಲಿ ಒಂಬತ್ತು ನ್ಯಾಯಾಧೀಶರಿಗೆ ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧೀಶರಾಗಿ ಪ್ರಮಾಣವಚನವನ್ನು ನೀಡಿದ್ದಾರೆ. ಮೊದಲ ಬಾರಿಗೆ ಇಷ್ಟು ದೊಡ್ಡ ಪ್ರಮಾಣವಚನ ಸಮಾರಂಭವು ನಡೆಯಿತು.
ದೇಶದಲ್ಲಿನ ನ್ಯಾಯಾಲಯಗಳಲ್ಲಿ ಬೇಸಿಗೆ ಕಾಲಕ್ಕೆ ಕಪ್ಪು ಕೋಟು ಹಾಕದಿರಲು ಸವಲತ್ತು ಕೊಡಬೇಕು, ಎಂದು ಸರ್ವೋಚ್ಚ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲಾಗಿದೆ. ‘ಬೇಸಿಗೆಯ ಕಾಲದಲ್ಲಿ ಕಪ್ಪು ಕೋಟು ಹಾಕಿಕೊಂಡು ನ್ಯಾಯಾಲಯದ ಕೆಲಸ ಮಾಡಲು ಅತ್ಯಂತ ಕಠಿಣವಾಗುತ್ತದೆ.
‘ಸಂಸ್ಕೃತವು ಮೃತ ಭಾಷೆಯಾಗಿದೆ ಅಥವಾ ವ್ಯವಹಾರ ಮಾಡಲು ನಿರುಪಯುಕ್ತವಾಗಿದೆ’, ಎಂದು ಹೇಳುವುದು ತಪ್ಪಾಗಿದೆ. ಇಂದು ಜರ್ಮನಿಯ ೧೪ ಮತ್ತು ಬ್ರಿಟನ್ನ ೪ ವಿಶ್ವವಿದ್ಯಾಲಯಗಳಲ್ಲಿ ಸಂಸ್ಕೃತವನ್ನು ಕಲಿಸಲಾಗುತ್ತಿದೆ ಮತ್ತು ೧೭ ದೇಶಗಳಲ್ಲಿ ಸಂಸ್ಕೃತವನ್ನು ಅಧ್ಯಯನ ಮಾಡಲಾಗುತ್ತಿದೆ.
ಲಸೀಕರಣ ಪಡೆದುಕೊಂಡ ಬಳಿಕ ಪ್ರತಿಯೊಬ್ಬರ ಶರೀರದಲ್ಲಿ ಪ್ರತೀಕಾಯಗಳು (ಆಂಟಿಬಾಡೀಜ್) ಎಷ್ಟು ಸಂಖ್ಯೆಯಲ್ಲಿ ನಿರ್ಮಾಣವಾಗುತ್ತದೆ ಎಂಬುದನ್ನು ವೈದ್ಯಕೀಯ ತಪಾಸಣೆ ಮಾಡದೇ ಹೇಳಲಾಗುವುದಿಲ್ಲ.
ಭಾರತದಲ್ಲಿ ಹಿಂದೂಗಳನ್ನು ಮತಾಂತರಿಸಲು ತಂಡವೊಂದು ಕಾರ್ಯನಿರತವಾಗಿದೆ. ಅದರಲ್ಲಿ ಸಲಾಹುದ್ದೀನ್ ಶೇಖ್ ಮತ್ತು ಉಮರ್ ಗೌತಮ್ ಎಂಬ ಇಬ್ಬರು ಮತಾಂಧರನ್ನು ಪೊಲೀಸರು ಬಂಧಿಸಿದ್ದಾರೆ.
ದೇಶದಲ್ಲಿ ಪ್ರಥಮ ಬಾರಿಗೆ, ಭಾರತದ ಅಂತರಿಕ್ಷ ಸಂಶೋಧನ ಸಂಸ್ಥೆ (‘ಇಸ್ರೋ’) ಯನ್ನು ಬಿಟ್ಟು ಖಾಸಗಿ ಸಂಸ್ಥೆಗಳೂ `ಪೋಲರ ಸೆಟಲೈಟ ಲಾಂಚ ವೆಹಿಕಲ’ ತಯಾರಿಸಬಹುದು.
ಪಾಕಿಸ್ತಾನದಲ್ಲಿನ ಈಶನಿಂದೆಯ ಕಾನೂನಿನ ವಿರುದ್ಧ ಚಕಾರವೆತ್ತದವರು ಹಿಂದೂಗಳ ಧಾರ್ಮಿಕ ಭಾವನೆಗೆ ನೋವುಂಟಾದಾಗ ‘ಅಭಿವ್ಯಕ್ತಿ ಸ್ವಾತಂತ್ರ್ಯ’ದ ಹಾಲುಣಿಸುತ್ತಾರೆ.
ತಾಲಿಬಾನಿಗಳು ಈ ಮೊದಲು ಸಹ ಅಫಘಾನಿಸ್ತಾನದಲ್ಲಿ ಅಧಿಕಾರವನ್ನು ಸ್ಥಾಪಿಸಿದ್ದರು; ಆದರೆ ಅದು 5 ವರ್ಷಕ್ಕೂ ಹೆಚ್ಚು ಕಾಲ ಉಳಿಯಲಿಲ್ಲ, ಇದು ಇತಿಹಾಸವಾಗಿದೆ.
ಚೀನಾದ ಶಿನಜಿಯಾಂಗ್ ಪ್ರಾಂತ್ಯದಿಂದ ಪಲಾಯನಗೊಂಡು ಅಫಘಾನಿಸ್ತಾನದಲ್ಲಿ ಆಶ್ರಯ ಪಡೆದುಕೊಂಡಿರುವ ಉಘೂರ ಮುಸಲ್ಮಾನರು ಈಗ ಮತ್ತೊಮ್ಮೆ ಸಂಕಟದಲ್ಲಿ ಸಿಲುಕಿಕೊಂಡಿದ್ದಾರೆ.