ಹೆಚ್ಚಿನ ಪ್ರವಾಸಿಗರ ಕ್ಷಮತೆಯನ್ನು ಸಹಿಸಿಕೊಳ್ಳುವ ಕ್ಷಮತೆ ಲಕ್ಷದ್ವೀಪಕ್ಕಿಲ್ಲ !
ಲಕ್ಷದ್ವೀಪ ದ್ವಿಪದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರ ಭಾರ ಸಹಿಸಲು ಸಾಧ್ಯವಿಲ್ಲ. ಇಲ್ಲಿಯ ಹೋಟೆಲ್ ನಲ್ಲಿ ಕೇವಲ ೧೫೦ ಕೋಣೆಗಳು ಇವೆ ಮತ್ತು ಅಲ್ಲಿ ಹೋಗಿ ಬರುವುದಕ್ಕಾಗಿ ವಿಮಾನಗಳ ಉಡಾವಣೆ ಕೂಡ ಕಡಿಮೆ ಇವೆ.
ಲಕ್ಷದ್ವೀಪ ದ್ವಿಪದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರ ಭಾರ ಸಹಿಸಲು ಸಾಧ್ಯವಿಲ್ಲ. ಇಲ್ಲಿಯ ಹೋಟೆಲ್ ನಲ್ಲಿ ಕೇವಲ ೧೫೦ ಕೋಣೆಗಳು ಇವೆ ಮತ್ತು ಅಲ್ಲಿ ಹೋಗಿ ಬರುವುದಕ್ಕಾಗಿ ವಿಮಾನಗಳ ಉಡಾವಣೆ ಕೂಡ ಕಡಿಮೆ ಇವೆ.
ಫೈಸ್ಟಾರ್ ಹೋಟೆಲ್ನಲ್ಲಿ ಭಾರತೀಯ ಮೂಲದ ಅಮೆರಿಕ ಮಹಿಳೆಯ ಮೇಲೆ ಅತ್ಯಾಚಾರವೆಸಗಿರುವ ಘಟನೆ ಬೆಳಕಿಗೆ ಬಂದಿದೆ. ಅತ್ಯಾಚಾರಿಯು ಸಂಸ್ಥೆಯೊಂದರ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಆಗಿದ್ದರೆ, ಸಂತ್ರಸ್ತೆ ಅದೇ ಸಂಸ್ಥೆಯಲ್ಲಿ ಸಹಾಯಕ ಜನರಲ್ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದಾಳೆ
ಶ್ರೀರಾಮನಜನ್ಮಭೂಮಿಯ 505 ವರ್ಷಗಳ ಹೋರಾಟದ ಹಿನ್ನೆಲೆಯಲ್ಲಿ ‘ಶದಾನಿ ಫಿಲಂಸ್’ ನಿಂದ ಚಲನಚಿತ್ರವನ್ನು ನಿರ್ಮಿಸಲಾಗಿದೆ. ‘695’ ಎಂದು ಈ ಹಿಂದಿ ಚಲನಚಿತ್ರದ ಹೆಸರಾಗಿದ್ದು, ಅದು ಜನವರಿ 19 ರಂದು ದೇಶಾದ್ಯಂತ 800 ಚಿತ್ರಮಂದಿರಗಳಲ್ಲಿ ಪ್ರದರ್ಶನಗೊಳ್ಳಲಿದೆ.
ಮೂರು ಶಂಕರಾಚಾರ್ಯರು ಈ ಕಾರ್ಯಕ್ರಮಕ್ಕೆ ಬೆಂಬಲಿಸಿದ್ದಾರೆ, ಆದರೆ ಕೇವಲ ಜ್ಯೋತಿಷ್ಯ ಪೀಠದ ಶಂಕರಾಚಾರ್ಯರು ಇದಕ್ಕೆ ಧರ್ಮಶಾಸ್ತ್ರದ ಆಧಾರದಲ್ಲಿ ವಿರೋಧಿಸಿದ್ದಾರೆ.
ರಾಮ ಮಂದಿರ ನಿರ್ಮಾಣ, ಒಂದು ದಿವ್ಯ ಕನಸಿನ ಪೂರ್ಣ(ನನಸು)‘ ಈ ಲೇಖನದ ಹೆಸರಾಗಿದೆ. ೯೬ ವರ್ಷ ಅಡ್ವಾಣಿ ಅವರು ಜನವರಿ ೨೨ ರಂದು ಶ್ರೀರಾಮಮಂದಿರದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶವಾಸಿಗಳಿಗೆ ಉದ್ದೇಶಿಸಿ ಸಂದೇಶವೊಂದನ್ನು ಪ್ರಸಾರ ಮಾಡಿದ್ದಾರೆ. ಇದರಲ್ಲಿ ಅವರು ಮುಂದಿನ 11 ದಿನಗಳ ಕಾಲ ಧಾರ್ಮಿಕ ವಿಧಿ ವಿಧಾನ ನಡೆಸುವುದಾಗಿ ಘೋಷಿಸಿದ್ದಾರೆ.
‘ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ’ಯು (‘ಡಿ.ಆರ್.ಡಿ.ಒ.’) ಜನವರಿ 12 ರಂದು ಹೊಸ ಸರಣಿಯ ‘ಆಕಾಶ್’ ಕ್ಷಿಪಣಿಗಳನ್ನು ಯಶಸ್ವಿಯಾಗಿ ಪರೀಕ್ಷಿಸಿದೆ.
ಭಾಜಪ ಮತ್ತು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಯೋಜನೆ ಎಂದು ಟೀಕೆ !
ಭಾರತದ ಉತ್ತರದ ಗಡಿಯಲ್ಲಿನ ಸ್ಥಿತಿ ಸ್ಥಿರವಾಗಿ ಇದ್ದರು ಕೂಡ, ಸೂಕ್ಷ್ಮವಾಗಿದೆ.
ಗುಜರಾತ್ ಶಾಲೆಯ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ !