ಗುಜರಾತ್ ನಲ್ಲಿ ೮೦೦ ಕೋಟಿ ರೂಪಾಯಿಯ ಕೋಕೆನ ವಶ
ಗಾಂಧಿಧಾಮ ಪೊಲೀಸರು ೮೦೦ ಕೋಟಿ ರೂಪಾಯ ೮೦ ಕೆಜಿ ಕೋಕೆನ ವಶಪಡಿಸಿಕೊಂಡಿದ್ದಾರೆ. ಪೊಲೀಸರು ಕಳೆದ ಅನೇಕ ದಿನಗಳಿಂದ ಇಲ್ಲಿಯ ಮಾದಕ ವಸ್ತುಗಳ ಕಳ್ಳ ಸಾಗಾಣಿಕೆಯ ಮೇಲೆ ನಿಗಾ ಇರಿಸಿದ್ದರು.
ಗಾಂಧಿಧಾಮ ಪೊಲೀಸರು ೮೦೦ ಕೋಟಿ ರೂಪಾಯ ೮೦ ಕೆಜಿ ಕೋಕೆನ ವಶಪಡಿಸಿಕೊಂಡಿದ್ದಾರೆ. ಪೊಲೀಸರು ಕಳೆದ ಅನೇಕ ದಿನಗಳಿಂದ ಇಲ್ಲಿಯ ಮಾದಕ ವಸ್ತುಗಳ ಕಳ್ಳ ಸಾಗಾಣಿಕೆಯ ಮೇಲೆ ನಿಗಾ ಇರಿಸಿದ್ದರು.
ಗುಜರಾತ ಉಚ್ಚ ನ್ಯಾಯಾಲಯವು ಒಂದು ಪ್ರಕರಣದ ವಿಚಾರಣೆ ನಡೆಸುವಾಗ ಸ್ಕಂದ ಪುರಾಣದ ಆಧಾರ ನೀಡಿದರು. ಅಪ್ರಾಪ್ತ ಹುಡುಗಿಯ ಮೇಲೆ ಬಲಾತ್ಕಾರ ಆಗಿದ್ದರಿಂದ ಆಕೆ ಗರ್ಭಿಣಿಯಾದಳು. ಆಕೆ ಗರ್ಭಪಾತ ಮಾಡಿಕೊಳ್ಳಬೇಕೆಂದು ಆಕೆಯ ತಂದೆ ತಾಯಿಯ ಇಚ್ಛೆ ಇತ್ತು.
ಇಲ್ಲಿನ ಠಾಸರಾ ಪ್ರದೇಶದ ರಾಮ ಚೌಕನಲ್ಲಿ ಭಗವಾನ್ ಶಿವನ ಮೆರವಣಿಗೆಯಲ್ಲಿ ಮಸೀದಿಯಿಂದ ನಡೆಸಿರುವ ಕಲ್ಲು ತೂರಾಟದಲ್ಲಿ 5 ಪೊಲೀಸರು ಸೇರಿದಂತೆ 9 ಜನರು ಗಾಯಗೊಂಡಿದ್ದಾರೆ. ಈ ಪ್ರಕರಣದಲ್ಲಿ 17 ಮುಸಲ್ಮಾನರನ್ನು ಪೊಲೀಸರು ಬಂಧಿಸಿದ್ದಾರೆ.
ಇಲ್ಲಿಯ ಸ್ವಾಮಿನಾರಾಯಣ ದೇವಸ್ಥಾನದ ಗೋಡೆಗಳ ಮೇಲೆ ಚಿತ್ರಿಸಲಾಗಿದ್ದ ಶ್ರೀ ಹನುಮಂತನ ಅವಹೇಳನಕಾರಿ ಚಿತ್ರಗಳನ್ನು ಈಗ ಅಳಿಸಿ ಹಾಕಲಾಗಿದೆ. ಸೆಪ್ಟೆಂಬರ್ 4 ರಂದು ನಡೆದ ಸಂತ ಮತ್ತು ಹಿಂದೂ ಸಂಘಟನೆಗಳ ಸಭೆಯಲ್ಲಿ ಚಿತ್ರಗಳನ್ನು ಅಳಿಸಲು ನಿರ್ಧಾರವನ್ನು ತೆಗೆದುಕೊಂಡ ಬಳಿಕ ಅದನ್ನು ಸೆಪ್ಟೆಂಬರ್ 5 ರಂದು ಅಳಿಸಿ ಹಾಕಲಾಯಿತು.
ಮುಸ್ಲಿಂ ಯುವತಿಯರೊಂದಿಗೆ ಕಂಡ ಹಿಂದೂ ಯುವಕರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಡೋದರಾ ಪೊಲೀಸರು 4 ಮುಸಲ್ಮಾನರನ್ನು ಬಂಧಿಸಿದ್ದಾರೆ.
ಈ ವಿಷಯದಲ್ಲಿ ಪ್ರಗತಿ(ಅಧೋಗತಿ)ಪರರು, ಜಾತ್ಯತಿತ ಮತ್ತು ವ್ಯಕ್ತಿ ಸ್ವಾತಂತ್ರ್ಯದವರು ಇದರ ಬಗ್ಗೆ ಚಕಾರ ಎತ್ತುವುದಿಲ್ಲ, ಇದನ್ನು ಗಮನಿಸಿ !
ಬಹುಸಂಖ್ಯಾತ ಹಿಂದೂಗಳ ದೇಶದಲ್ಲಿ ಹಿಂದೂ ದೇವತೆಗಳ ಮೂರ್ತಿಗಳನ್ನು ಧ್ವಂಸ ಮಾಡಲು ಮತಾಂಧ ಮುಸ್ಲಿಮರು ಧೈರ್ಯ ಮಾಡುತ್ತಿರುವುದು ಹಿಂದೂಗಳಿಗೆ ನಾಚಿಕೆಗೇಡಿನ ಸಂಗತಿ !
ಲವ್ ಜಿಹಾದ್ ತಡೆಯುವದಕ್ಕಾಗಿ ಹಿಂದೂ ರಾಷ್ಟ್ರವಿಲ್ಲದೆ ಪರ್ಯಾಯವಿಲ್ಲ, ಇದನ್ನು ಹಿಂದುಗಳು ಈಗಲಾದರೂ ತಿಳಿದುಕೊಳ್ಳಬೇಕು !
ಒಂದು ವಾರ್ತೆಯ ಪ್ರಕಾರ ಈ ಮಹಿಳೆ ಮೆಹೆಮದಾಬಾದ್ನಲ್ಲಿ ಆಕೆಯ ಪತಿ ಮತ್ತು ಇಬ್ಬರು ಮಕ್ಕಳ ಜೊತೆಗೆ ವಾಸಿಸುತ್ತಿದ್ದಳು. ಕೆಲವು ದಿನದ ನಂತರ ಇಲ್ಲಿಯ ನಿವಾಸಿ ತೌಸೀಫನು ಆಕೆಗೆ ತೊಂದರೆ ನೀಡುವ ಆರಂಭಿಸಿದನು. ಅನೇಕ ಸಾರಿ ಆಕೆಯ ಶೋಷಣೆ ಮಾಡಿದನು. ಅವನು ಆಕೆಯ ಮನೆಗೆ ಕೂಡ ನುಗ್ಗುತ್ತಿದ್ದನು.
ಇಲ್ಲಿನ ದೂಧೇಶ್ವರ ಸ್ಮಶಾನದ ಹತ್ತಿರವಿರುವ ಶ್ರೀ ಕಾಲಭೈರವ ದೇವಸ್ಥಾನದಲ್ಲಿ ಹಲವಾರು ದೇವತೆಗಳ ವಿಗ್ರಹಗಳನ್ನು ಧ್ವಂಸಗೊಳಿಸಲಾಗಿದೆ. ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಬರಮತಿ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳ ಸಹಾಯದಿಂದ ಕಿಡಿಗೇಡಿಗಳ ವಿರುದ್ಧ ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.