ಆಸಿಫ್ ನಿಂದ ಹಿಂದೂ ಸಂಘಟನೆಗಳ ಹೆಸರಿನಲ್ಲಿ ಮುಸ್ಲಿಮರಿಗೆ ಬೆದರಿಕೆ ಹಾಕುವ ಫಲಕ !
ಹೇಗಾದರೂ ಮಾಡಿ ಹಿಂದೂ ಸಂಘಟನೆಗಳ ಅಪಮಾನ ಮಾಡುವ ಮತಾಂಧ ಮುಸಲ್ಮಾನರ ಷಡ್ಯಂತ್ರ ಅರಿತುಕೊಳ್ಳಿ ! ಈ ಬಗ್ಗೆ ಪ್ರಗತಿಪರರು ಮತ್ತು ಕಾಂಗ್ರೆಸ್ಸಿಗರು ಏಕೆ ಮೌನವಾಗಿದ್ದಾರೆ ?
ಹೇಗಾದರೂ ಮಾಡಿ ಹಿಂದೂ ಸಂಘಟನೆಗಳ ಅಪಮಾನ ಮಾಡುವ ಮತಾಂಧ ಮುಸಲ್ಮಾನರ ಷಡ್ಯಂತ್ರ ಅರಿತುಕೊಳ್ಳಿ ! ಈ ಬಗ್ಗೆ ಪ್ರಗತಿಪರರು ಮತ್ತು ಕಾಂಗ್ರೆಸ್ಸಿಗರು ಏಕೆ ಮೌನವಾಗಿದ್ದಾರೆ ?
ಹರಿಯಾಣದ ನೂಹನಲ್ಲಿ ಬೃಜಮಂಡಲ ಜಲಾಭಿಷೇಕ ಯಾತ್ರೆಯ ಮೇಲೆ ಮತಾಂಧ ಮುಸ್ಲಿಮರು ದಾಳಿ ನಡೆಸಿದ್ದರು. ಇದರಲ್ಲಿ 7 ಜನರು ಸಾವನ್ನಪ್ಪಿದ್ದರು, ಈ ಪ್ರಕರಣದಲ್ಲಿ ಪೊಲೀಸರು ಕಾಂಗ್ರೆಸ್ ಶಾಸಕ ಮಾಮನ್ ಖಾನ್ ಅವರನ್ನು ಬಂಧಿಸಿದ್ದಾರೆ.
ಬಜರಂಗದಳದ ಇಬ್ಬರು ಕಾರ್ಯಕರ್ತರ ಮೇಲೆ ನಡೆದ ಮಾರಣಾಂತಿಕ ದಾಳಿಯಲ್ಲಿ ಅಲೋಕ ಎಂಬ ಕಾರ್ಯಕರ್ತ ಸಾವನ್ನಪ್ಪಿದ್ದು, ಮತ್ತೊಬ್ಬ ಶಿವಂ ಗಂಭೀರವಾಗಿ ಗಾಯಗೊಂಡಿದ್ದು, ಅವನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆಯುತ್ತಿದೆ.
ಜುಲೈ ೩೧ ರಂದು ಬ್ರಜಮಂಡಲ ಜಲಾಭಿಷೇಕ ಯಾತ್ರೆಯ ಮೇಲೆ ಮತಾಂಧ ಮುಸಲ್ಮಾನರಿಂದ ದಾಳಿ ನಡೆದಿತ್ತು. ಇದರಲ್ಲಿ ಕೆಲವು ಹಿಂದೂಗಳು ಮೃತಪಟ್ಟಿದ್ದರು. ಈಗ ಇದೇ ಪ್ರಕರಣದಲ್ಲಿ ಭಯೋತ್ಪಾದಕ ಸಂಘಟನೆ ಇಸ್ಲಾಮಿಕ್ ಸ್ಟೇಟ್ ಅದರ ‘ವಾಯ್ಸ್ ಆಫ್ ಖುರಾಸನ’ದ ಮುಖಪುಟದಲ್ಲಿ ನೂಹದಲ್ಲಿನ ಹಿಂಸಾಚಾರಕ್ಕೆ ಹಿಂದುಗಳೇ ಹೊಣೆ ಎಂದು ಹೇಳಿ ಸೇಡು ತೀರಿಸಿಕೊಳ್ಳುವ ಬೆದರಿಕೆ ನೀಡಿದೆ.
ವಿಶ್ವ ಹಿಂದೂ ಪರಿಷತ್ತಿನಿಂದ ಆಗಸ್ಟ್ ೨೮ ರಂದು ಬ್ರಜಮಂಡಲ ಜಲಾಭಿಷೇಕ ಯಾತ್ರೆ ನಡೆಸುವುದಾಗಿ ಘೋಷಿಸಿದ ನಂತರ ಪೊಲೀಸರು ಅದಕ್ಕೆ ಅನುಮತಿ ನಿರಾಕರಿಸಿದ್ದರು. ಆದರೂ ಕೂಡ ವಿಶ್ವ ಹಿಂದೂ ಪರಿಷತ್ತಿನಿಂದ ಯಾತ್ರೆ ನಡೆಸುವುದಾಗಿ ಘೋಷಿಸಿತ್ತು; ಆದರೆ ಪ್ರತ್ಯಕ್ಷದಲ್ಲಿ ಅಲ್ಲಿ ಯಾತ್ರೆ ನಡೆಸದೆ ಭಕ್ತರಿಂದ ನಲ್ಹಡ ದೇವಸ್ಥಾನದಲ್ಲಿ ಜಲಾಭಿಷೇಕ ಮಾಡಲಾಯಿತು.
ಹರಿಯಾಣದಲ್ಲಿ ಭಾಜಪ ಸರಕಾರವಿದ್ದಾಗ ಹಿಂದೂಗಳ ಧಾರ್ಮಿಕ ಯಾತ್ರೆಯ ಮೇಲೆ ದಾಳಿ ನಡೆಯಿತು ಮತ್ತು ಪುನಃ ಹಿಂದೂಗಳು ಯಾತ್ರೆ ಕೈಗೊಂಡಾಗ ಅವರಿಗೆ ಅನುಮತಿ ನಿರಾಕರಿಸಲಾಗುತ್ತದೆ, ಇದು ಹಿಂದೂಗಳಿಗೆ ಅಪೇಕ್ಷಿತವಿಲ್ಲ !
ಹರಿಯಾಣದ ಹೆಚ್ಚುವರಿ ಪೊಲೀಸ ಆಯುಕ್ತೆ ಮಮತಾ ಸಿಂಹರವರು ನೀಡಿದ ಮಾಹಿತಿ !
ಯುವಕನೊಬ್ಬ ‘ಲಿವ್ ಇನ್ ರಿಲೇಶನ್ ಶಿಪ್’ನಲ್ಲಿದ್ದ ತನ್ನ ಗೆಳತಿಯ ಮೇಲೆ ‘ಸ್ಕ್ರೂ ಡೈವರ್’ನಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾನೆ. ಆತನ ಹೆಸರು ಶಿವಂ ಕುಮಾರ ಆಗಿದ್ದು, ಪೊಲೀಸರು ಆತನನ್ನು ಬಂಧಿಸಿದ್ದಾರೆ.
ಹಿಂದೂಗಳಿಗೆ ಪವಿತ್ರವಾಗಿರುವ ತ್ರಿಶೂಲವನ್ನು ಅವಮಾನಿಸಿದ ಹರಿಯಾಣ ಪೊಲೀಸರಿಂದ ಹಿಂದೂಗಳಿಗೆ ಎಂದಾದರೂ ನ್ಯಾಯ ಸಿಗುವುದೇ ?