ಕರ್ನಾಲ (ಹರಿಯಾಣಾ)ದಲ್ಲಿ ಶಾಲೆ ಮತ್ತು ಮಹಾವಿದ್ಯಾಲಯಗಳ ಗೊಡೆಗಳ ಮೇಲೆ ‘ಖಲಿಸ್ತಾನ ಜಿಂದಾಬಾದ’ ದ ಘೋಷಣೆಯ ಬರಹ !
‘ಖಲಿಸ್ತಾನ ಜಿಂದಾಬಾದ’ ಎಂದು ಹೇಳುವವರು ಅಫಘಾನಿಸ್ತಾನ ಮತ್ತು ಪಾಕಿಸ್ತಾನದಲ್ಲಿಯ ಸಿಖ್ಖರ ಸಂಕಷ್ಟದ ಬಗ್ಗೆ ಮಾತ್ರ ಮೌನವಾಗಿದ್ದಾರೆ !
‘ಖಲಿಸ್ತಾನ ಜಿಂದಾಬಾದ’ ಎಂದು ಹೇಳುವವರು ಅಫಘಾನಿಸ್ತಾನ ಮತ್ತು ಪಾಕಿಸ್ತಾನದಲ್ಲಿಯ ಸಿಖ್ಖರ ಸಂಕಷ್ಟದ ಬಗ್ಗೆ ಮಾತ್ರ ಮೌನವಾಗಿದ್ದಾರೆ !
ರಾಜಧಾನಿ ದೆಹಲಿಯಲ್ಲಿ ಬಾಂಬ್ಸ್ಫೋಟಗಳನ್ನು ನಡೆಸುವ ದೊಡ್ಡ ಷಡ್ಯಂತ್ರವನ್ನು ಧ್ವಂಸಗೊಳಿಸಲಾಯಿತು. ಇಲ್ಲಿ ಕರ್ನಾಲ ಮತ್ತು ಪಂಜಾಬ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಿಂದ ಗುರಪ್ರೀತ, ಅಮನದೀಪ, ಪರಮಿಂದರ ಮತ್ತು ಭೂಪಿಂದರ ಎಂಬ ೪ ಖಲಿಸ್ತಾನಿ ಭಯೋತ್ಪಾದಕರನ್ನು ಬಂಧಿಸಲಾಗಿದೆ.
ಇಲ್ಲಿನ ನಗರ ವಸತಿ ಅಭಿವೃದ್ಧಿ ಪ್ರಾಧಿಕಾರದ ತಂಡದ ಮೇಲೆ ಕಲ್ಲು ತೂರಾಟ ನಡೆಸಿದ ಆರೋಪದಲ್ಲಿ ಆಮ ಆದ್ಮಿ ಪಕ್ಷದ ನಾಯಕಿ ಮತ್ತು ಸ್ಥಳೀಯ ನಗರಾಧ್ಯಕ್ಷೆ ನಿಶಾ ಸಿಂಗ ಸೇರಿದಂತೆ ಒಟ್ಟು ೧೦ ಮಹಿಳೆಯರಿಗೆ ನ್ಯಾಯಾಲಯವು ೭ ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು ೧೦೦೦೦ ರೂಪಾಯಿ ದಂಡ ವಿಧಿಸಲಾಗಿದೆ.
ಗೋರಕ್ಷಕರು ಮತ್ತು ಪೊಲೀಸರು ೨೨ ಕಿಲೋಮೀಟರ್ಗಳವರೆಗೆ ಬೆನ್ನಟ್ಟಿ ಟ್ರಕ್ನಿಂದ ಅಕ್ರಮವಾಗಿ ಜಾವುವಾರುಗಳನ್ನು ಸಾಗಿಸುತ್ತಿದ್ದ ೬ ಗೋಕಳ್ಳರನ್ನು ಬಂಧಿಸಿದ್ದಾರೆ. ಬೆನ್ನಟ್ಟಿದ ಸಂದರ್ಭದಲ್ಲಿ ಗೋಕಳ್ಳರು ಚಲಿಸುತ್ತಿದ್ದ ಲಾರಿಯಿಂದ ೭ ಹಸುಗಳನ್ನು ಎಸೆದರು.
ಹರಿಯಾಣಾ ಸರಕಾರವು ‘ದ ಕಶ್ಮೀರ ಫೈಲ್ಸ್’ ಚಲನಚಿತ್ರವನ್ನು ತೆರಿಗೆ ಮುಕ್ತ ಮಾಡಿದೆ. ಈ ಚಲನಚಿತ್ರವು ೧೯೮೯ರಲ್ಲಿ ಕಾಶ್ಮೀರದಲ್ಲಾದ ಹಿಂದೂಗಳ ಅಮಾನವಿಯವಾಗಿ ನರಮೇಧದ ನೈಜ ಚಿತ್ರಣವನ್ನು ಚಿತ್ರೀಕರಿಸಲಾಗಿದೆ.
ಪೋಲಿಸರು ಖಲಿಸ್ತಾನಿ ಭಯೋತ್ಪಾದಕರಿಗಾಗಿ ಕೆಲಸ ಮಾಡುವವರನ್ನು ಬಂಧಿಸಿರುತ್ತಾರೆ. ಸಾಗರ್, ಸುನಿಲ್ ಮತ್ತು ಜತಿನ್ ಎಂದು ಅವರ ಹೆಸರುಗಳಾಗಿವೆ. ಈ ಮೂವರು ನಗರದಲ್ಲಿ ಕೊಲೆ ಮಾಡಿ ಸಮಾಜದಲ್ಲಿ ಭಯೋತ್ಪಾದನೆಯ ವಾತಾವರಣವನ್ನು ಸೃಷ್ಟಿಸುವವರಿದ್ದರು.
ಶಹಜಾದ್ಪುರದ ಕಾಡಿನಲ್ಲಿ ೨೩೨ ಬಾಂಬ್ ಸಿಕ್ಕಿವೆ. ಗ್ರಾಮಸ್ಥರಿಗೆ ಈ ಬಾಂಬ್ ಭೂಮಿಯಲ್ಲಿ ಹೂತಿಟ್ಟಿರುವುದು ಕಂಡುಬಂದಿದೆ. ಈ ಬಾಂಬ್ ತುಂಬಾ ಹಳೆಯದಾಗಿದ್ದು ಅದು ತುಕ್ಕು ಹಿಡಿದಿದೆ. ಪೊಲೀಸರಿಗೆ ಇದರ ಮಾಹಿತಿ ದೊರೆತ ನಂತರ ಅವರು ಬಾಂಬ್ ನಿಷ್ಕ್ರಿಯ ದಳಕ್ಕೆ ಕರೆಸಿದರು ಹಾಗೂ ಆ ಸಂಪೂರ್ಣ ಪರಿಸರವನ್ನು ನಿರ್ಜನಗೊಳಿಸಿದರು.
ಫಿರರೋಜಪೂರ್ ಜಿರಕಾ ಪೊಲೀಸ್ ಠಾಣೆಯ ವ್ಯಾಪ್ತಿಗೆ ಬರುವ ಪರಿಸರದಲ್ಲಿ ಗೋ ಕಳ್ಳಸಾಗಾಣಿಕೆ ದಾರರನ್ನು ಬಂಧಿಸಲು ಹೋಗಿದ್ದ ಪೊಲೀಸರ ಮೇಲೆ ಮತಾಂಧರಿಂದ ಕಲ್ಲು ತೂರಾಟ ನಡೆಸಲಾಯಿತು.
ದೇಶದ ಬಹುತೇಕ ಮುಸ್ಲಿಂ ಬಹುಸಂಖ್ಯಾತ ಪ್ರದೇಶಗಳಲ್ಲಿ ಕಳ್ಳರು, ದರೋಡೆಕೋರರು, ಅತ್ಯಾಚಾರಿಗಳು, ಜಿಹಾದಿ ಭಯೋತ್ಪಾದಕರು ಮುಂತಾದವರು ಅಡಗಿರುತ್ತಾರೆ, ಎಂಬುದನ್ನು ಗಮನದಲ್ಲಿಡಿ !-
ಭಿವಾನಿ ಜಿಲ್ಲೆಯಲ್ಲಿ ಭೂಕುಸಿತದಿಂದ 2 ಜನರು ಸಾವನ್ನಪ್ಪಿದ್ದಾರೆ. ಭೂಕುಸಿತದಲ್ಲಿ 10 ವಾಹನಗಳು ಸಿಲುಕಿದ್ದು ಅದರಲ್ಲಿ ಸುಮಾರು 20 ಜನರು ಸಿಲುಕಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.