ಕರ್ನಾಲ್ (ಹರಿಯಾಣ) ದಲ್ಲಿ ‘ರೈಸ್ ಮಿಲ್’ ಕಟ್ಟಡ ಕುಸಿದು 4 ಕಾರ್ಮಿಕರ ಸಾವು
ಇಲ್ಲಿಯ ‘ಶಿವ ಶಕ್ತಿ ರೈಸ್ ಮಿಲ್’ ಕಟ್ಟಡ ಕುಸಿದು 20 ರಿಂದ 25 ಕಾರ್ಮಿಕರು ಅಡಿಯಲ್ಲಿ ಸಿಲುಕಿದ್ದಾರೆ. ಇಲ್ಲಿಯವರೆಗೆ 4 ಕಾರ್ಮಿಕರು ಸಾವನ್ನಪ್ಪಿದ್ದಾರೆ.
ಇಲ್ಲಿಯ ‘ಶಿವ ಶಕ್ತಿ ರೈಸ್ ಮಿಲ್’ ಕಟ್ಟಡ ಕುಸಿದು 20 ರಿಂದ 25 ಕಾರ್ಮಿಕರು ಅಡಿಯಲ್ಲಿ ಸಿಲುಕಿದ್ದಾರೆ. ಇಲ್ಲಿಯವರೆಗೆ 4 ಕಾರ್ಮಿಕರು ಸಾವನ್ನಪ್ಪಿದ್ದಾರೆ.
ಇಲ್ಲಿಯ ಸಾಂದಲ ಕಲಾಂ ಗ್ರಾಮದಲ್ಲಿ ಎಪ್ರಿಲ್ 9 ರಂದು ರಾತ್ರಿ ಗುಂಪೊಂದು ಮಸೀದಿಯ ಮೇಲೆ ದಾಳಿ ನಡೆಸಿ, ಅಲ್ಲಿ ನಮಾಜ ಮಾಡುವವರ ಮೇಲೆ ಹಲ್ಲೆ ಮಾಡಿದೆ.
ಗೋವು ಕಳ್ಳಸಾಗಾಟಗಾರರು `ಪಿಕಅಪ್’ ವಾಹನದಲ್ಲಿ ತುಂಬಿ ಕಟ್ಟಿ ಹಾಕಿದ್ದ ಗೋವುಗಳನ್ನು ಒಂದೊಂದಾಗಿ ಅವರನ್ನು ಬೆನ್ನತ್ತಿದ್ದ ಗೋವು ಪ್ರೇಮಿಗಳ ವಾಹನಗಳ ಎದುರಿಗೆ ಎಸೆದರು. ಹಾಗೂ ಗೋವು ಕಳ್ಳ ಸಾಗಾಟಗಾರರು ಗೋವು ಪ್ರೇಮಿಗಳ ಮೇಲೆ ಗುಂಡು ಹಾರಿಸಿದರು.
ನಾವು ಹಿಂದೂ ರಾಷ್ಟ್ರದ ಬಗ್ಗೆ ೧೦೦ ವರ್ಷಗಳಿಂದ ನಿಲುವನ್ನು ಮಂಡಿಸುತ್ತಿದ್ದೇವೆ. ರಾಷ್ಟ್ರವು ಒಂದು ಸಾಂಸ್ಕೃತಿಕ ಕಲ್ಪನೆಯಾಗಿದ್ದು ಭಾರತವು ಹಿಂದೂ ರಾಷ್ಟ್ರವೆ ಆಗಿದೆ. ಹಾಗಾಗಿ ಸಂವಿಧಾನದ ಮೂಲಕ ಸ್ವತಂತ್ರ ಹಿಂದೂ ರಾಷ್ಟ್ರ ಎಂದು ಗುರುತಿಸುವ ಅಗತ್ಯವಿಲ್ಲ
ನನಗೆ ಅನಿಸುತ್ತದೆ ರಾಹುಲ ಗಾಂಧಿ ಇವರು ಲಂಡನನಲ್ಲಿ ಹೇಳಿಕೆ ನೀಡುವ ಅವಶ್ಯಕತೆ ಇರಲಿಲ್ಲ. ಕಾಂಗ್ರೆಸ್ಸಿನ ಪೂರ್ವಜರು ಕೂಡ ಸಂಘದ ಬಗ್ಗೆ ಏನೆಲ್ಲ ಮಾತನಾಡಿದ್ದಾರೆ. ರಾಹುಲ ಗಾಂಧಿ ಇವರು ಹೆಚ್ಚು ಜವಾಬ್ದಾರಯುತ ಮಾತನಾಡಬೇಕು, ವಾಸ್ತವ ಏನು ಇದೆ ? ಇದು ಕೂಡ ಅವರು ನೋಡಬೇಕು, ಇಷ್ಟೇ ನಾನು ಅವರಿಗೆ ಹೇಳ ಬಯಸುತ್ತೇನೆ
ಬ್ರಿಟಿಷ ಆಡಳಿತದ ಮೊದಲು ದೇಶದಲ್ಲಿ ಶೇಕಡ ೭೦ ರಷ್ಟು ಜನಸಂಖ್ಯೆ ಸುಶಿಕ್ಷಿತರಾಗಿದ್ದರು ಹಾಗೂ ಆ ಕಾಲದಲ್ಲಿ ನೀರುದ್ಯೋಗ ಕೂಡ ಇರಲಿಲ್ಲ.
ಮಾನೆಸರ (ಹರಿಯಾಣಾ) ಇಲ್ಲಿಯ ಹಿಂದೂ ಮಹಾಪಂಚಾಯತಿಯಿಂದ ರಾಜಸ್ಥಾನ ಪೊಲೀಸರಿಗೆ ಎಚ್ಚರಿಕೆ !
ರಾಜಸ್ಥಾನದಲ್ಲಿ ಕಾಂಗ್ರೆಸ್ ಸರಕಾರ ಇರುವುದರಿಂದ ಹಿಂದೂಗಳ ವಿರುದ್ಧ ಗಂಡಸ್ತನ ತೋರಿಸಿ ಮುಸಲ್ಮಾನರ ಮತಗಳಿಸಲು ಪ್ರಯತ್ನಿಸುತ್ತಿದೆ ಎಂದು ಈ ಘಟನೆಯಿಂದ ಗಮನಕ್ಕೆ ಬರುತ್ತದೆ !
ಮೃತರ ಕುಟುಂಬದವರಿಂದ ಪೊಲೀಸರು ಮತ್ತು ಬಜರಂಗ ದಳದವರ ಮೇಲೆ ಆರೋಪ
ಹರಿಯಾಣದ ಆಸ್ಪತ್ರೆಯಲ್ಲಿನ ಸಿಬ್ಬಂದಿಗಳಿಗೆ ನಿಯಮಾವಳಿ ಘೋಷಣೆ !