ಈದ್ ದಿನದಂದು ಮುಸಲ್ಮಾನ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ !
ಭಾರತದಲ್ಲಿ ಮಾತ್ರ ಕಾಂಗ್ರೆಸ್ ಅಧಿಕಾರದಲ್ಲಿರುವಲ್ಲಿ ಮುಸ್ಲಿಮರಿಗೆ ಅವರ ಧರ್ಮದ ಆಧಾರದಲ್ಲಿ ವಿವಿಧ ಸೌಲಭ್ಯಗಳನ್ನು ನೀಡಲಾಗುತ್ತಿದೆ ಎಂಬುದನ್ನು ಗಮನಿಸಿರಿ.
ಭಾರತದಲ್ಲಿ ಮಾತ್ರ ಕಾಂಗ್ರೆಸ್ ಅಧಿಕಾರದಲ್ಲಿರುವಲ್ಲಿ ಮುಸ್ಲಿಮರಿಗೆ ಅವರ ಧರ್ಮದ ಆಧಾರದಲ್ಲಿ ವಿವಿಧ ಸೌಲಭ್ಯಗಳನ್ನು ನೀಡಲಾಗುತ್ತಿದೆ ಎಂಬುದನ್ನು ಗಮನಿಸಿರಿ.
ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದೆ. ಇದರ ಹೊರತಾಗಿಯೂ ರಾಜ್ಯಸಭಾ ಚುನಾವಣೆಯಲ್ಲಿ ರಾಜ್ಯದ ಏಕೈಕ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋಲು ಕಂಡಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಇವರು ಇಲ್ಲಿಯ ಚೀನಾ ಗಡಿಯಿಂದ ೨ ಕಿಲೋಮೀಟರ್ ಅಂತರದಲ್ಲಿನ ಇಂಡೋ-ಟಿಬೆಟ್ ಬಾರ್ಡರ್ ಪೊಲೀಸರ ನೆಲೆಯಲ್ಲಿ ದೀಪಾವಳಿ ಆಚರಿಸಿದರು.
ಹಿಮಾಚಲ ಪ್ರದೇಶದಲ್ಲಿ ನಿರಂತರವಾಗಿ ನಡೆಯುತ್ತಿರುವ ಮೇಘಸ್ಪೋಟ ಮತ್ತು ಭೂಕುಸಿತ ಇದು ಜನರು ಸೇವಿಸುವ ಮಾಂಸಹಾರದಿಂದ ಆಗುತ್ತಿದೆ ಎಂದು ಮಂಡಿ ಇಲ್ಲಿಯ ‘ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ’ಯ ಸಂಚಾಲಕ ಲಕ್ಷ್ಮಿದರ ಬೇಹರಾ ಇವರು ದಾವೆ ಮಾಡಿದ್ದಾರೆ.
ಹಿಮಾಚಲ ಪ್ರದೇಶದಲ್ಲಿ ಪ್ರತಿ ವರ್ಷ ಧಾರಾಕಾರ ಮಳೆ ಇರುತ್ತದೆ; ಆದರೆ ಈ ವರ್ಷ ಮನೆ, ಕಟ್ಟಡ ಕುಸಿತದ ಸಂಖ್ಯೆ ವಿಪರೀತ ಹೆಚ್ಚಾಗಿದೆ. ಇದರ ಹಿಂದೆ ಬೆಟ್ಟಗಳ ಮೇಲೆ ಮನಸೋ ಇಚ್ಛೆ ಕಟ್ಟಡಗಳು ನಿರ್ಮಾಣವಾಗುತ್ತಿವೆ ಎಂಬ ಆರೋಪ ಕೇಳಿ ಬರುತ್ತಿದೆ. ಇದೆಲ್ಲದರ ಪರಿಣಾಮವಾಗಿ ಪ್ರಾಣಹಾನಿ ಮತ್ತು ಧನಹಾನಿಗೆ ಕಾರಣರಾದವರಿಗೆ ಕಠಿಣ ಶಿಕ್ಷೆಯಾಗಬೇಕು !
ಹಿಮಾಚಲ ಪ್ರದೇಶದಲ್ಲಿ ಕಳೆದ ೨ ದಿನಗಳಿಂದ ಧಾರಾಕಾರ ಮಳೆ ಆಗುತ್ತಿದೆ. ಮುಂದಿನ ೩ ದಿನ ಧಾರಾಕಾರ ಮಳೆಯಾಗುವುದು ಎಂದು ಹವಾಮಾನ ಇಲಾಖೆ ಹೇಳಿದೆ. ಮಳೆಯಿಂದಾಗಿ ಅನೇಕ ಕಡೆ ಭೂಕುಸಿತ ಸಂಭವಿಸಿದೆ. ಮಳೆಯಿಂದಾಗಿ ರಾಜ್ಯದಲ್ಲಿ ಇದುವರೆಗೂ ೩೫೧ ಜನರ ಸಾವಾಗಿದೆ.
ಕಳೆದ ೪ – ೫ ದಿನಗಳಿಂದ ಬೆಟ್ಟಗಳಲ್ಲಿರುವ ಹಿಮಾಚಲ ಪ್ರದೇಶ ಮತ್ತು ಜಾರ್ಖಂಡ್ ಇಲ್ಲಿ ಧಾರಾಕಾರ ಮಳೆಯಿಂದ ಜನರು ಸಂತ್ರಸ್ತರಾಗಿದ್ದಾರೆ. ಇನ್ನೂ ಎರಡು ದಿನ ಧಾರಾಕಾರ ಮಳೆಯ ಆರ್ಭಟ ಮುಂದುವರೆಯುವುದೆಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಇಲ್ಲಿಯ ದುಷ್ಕರ್ಮಿಗಳು ಶ್ರೀ ಭೂತೇಶ್ವರ ದೇವಸ್ಥಾನದ ಪೂಜಾರಿಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಹತ್ಯೆಯ ನಂತರ ಶವವನ್ನು ದೇವಸ್ಥಾನದ ಬಳಿ ಇರುವ ಪೊದೆಯಲ್ಲಿ ಎಸೆಯಲಾಯಿತು. ಪೂಜಾರಿ ಮಾರ್ಚ್ ೨೦೨೧ ರಿಂದ ದೇವಸ್ಥಾನದಲ್ಲಿ ಕಟ್ಟಿರುವ ಒಂದು ಕೋಣೆಯಲ್ಲಿ ವಾಸಿಸುತ್ತಿದ್ದರು.
ಕಠಿಣ ಮತಾಂತರ ವಿರೋಧಿ ಕಾನೂನು ಇಲ್ಲದಿರುವುದರಿಂದ ಇಂತಹವರಿಗೆ ಯಾರ ಹೆದರಿಕೆಯಿಲ್ಲದಂತಾಗಿದೆ !
ಧಾರಾಕಾರ ಮಳೆಯ ರಭಸಕ್ಕೆ ಉತ್ತರ ಭಾರತವು ತತ್ತರಿಸಿದ್ದು ಹಿಮಾಚಲ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದೆ. ಇದರಿಂದಾಗಿ ಇಲ್ಲಿಯ ವರೆಗೆ ಅನೇಕ ಕಡೆಗಳಲ್ಲಿ ಭೂಕುಸಿತ ಸಂಭವಿಸಿದ್ದು ಜನರು ನೀರಿನ ಪ್ರವಾಹವನ್ನು ಎದುರಿಸಬೇಕಾಗುವುದು. ಇಲ್ಲಿಯ ವರೆಗೆ 17 ಜನರು ಸಾವನ್ನಪ್ಪಿದ್ದಾರೆ.