Kashmir Hindu Idols Muslim Family : ಕಾಶ್ಮೀರದಲ್ಲಿ ಮುಸಲ್ಮಾನರ ಮನೆಯಲ್ಲಿ ಉತ್ಖಲನ ಮಾಡಿದಾಗ ಹಿಂದೂ ದೇವತೆಗಳ ಮೂರ್ತಿಗಳು ಪತ್ತೆ
ರಾಜಗಢ ಪ್ರದೇಶದ ಲಿಯಾಕತ ಅಲಿ ಎಂಬ ಮುಸಲ್ಮಾನ ಕುಟುಂಬದವರ ಮನೆಯಲ್ಲಿ ಹಿಂದೂ ದೇವತೆಯ ಮೂರ್ತಿಗಳು ದೊರೆತಿವೆ.
ರಾಜಗಢ ಪ್ರದೇಶದ ಲಿಯಾಕತ ಅಲಿ ಎಂಬ ಮುಸಲ್ಮಾನ ಕುಟುಂಬದವರ ಮನೆಯಲ್ಲಿ ಹಿಂದೂ ದೇವತೆಯ ಮೂರ್ತಿಗಳು ದೊರೆತಿವೆ.
ನಿಯಮಗಳನ್ನು ಉಲ್ಲಂಘಿಸುವವರ ಪದವಿಯನ್ನು ಹಿಂಪಡೆಯಲು ಕಾನೂನು ರೂಪಿಸಬೇಕು !
ಪೂಂಛ ಜಿಲ್ಲೆಯ ಗಡಿ ರೇಖೆಯ ಬಳಿ ಮಂಗಳವಾರ 24.12.2024ರ ಸಂಜೆ ನಡೆದ ರಸ್ತೆ ಅಪಘಾತದಲ್ಲಿ ರಾಜ್ಯದ ಮೂವರು ಯೋಧರು ಹುತಾತ್ಮರಾಗಿದ್ದಾರೆ ಹಾಗೂ ಓರ್ವ ಯೋಧ ಗಂಭಿರವಾಗಿ ಗಾಯಗೊಂಡಿದ್ದಾರೆ.
ಇದರಿಂದ ಫಾರೂಕ್ ಅಬ್ದುಲ್ಲಾ ಅವರ ನಿಜವಾದ ಮನಸ್ಥಿತಿ ಮತ್ತೊಮ್ಮೆ ಬಹಿರಂಗವಾಗಿದೆ !
ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ಮತಾಂಧ ಮುಸಲ್ಮಾನರಿಂದ ನಿರಂತರವಾಗಿ ನಡೆಯುತ್ತಿರುವ ದಾಳಿಗಳ ಬಗ್ಗೆ ನ್ಯಾಷನಲ್ ಕಾಂಗ್ರೆಸ್ ನಾಯಕ ಫಾರುಕ್ ಅಬ್ದುಲ್ಲಾ ಅವರಿಗೆ ಪತ್ರಕರ್ತರು ಕೇಳಿದಾಗ, ಅವರು ‘ಈ ಬಗ್ಗೆ ನಾನು ಎಲ್ಲಯೂ ಕೇಳಿಲ್ಲ, ನನಗೆ ಗೊತ್ತಿಲ್ಲ.
ಕಾಶ್ಮೀರದ ಪೀಪಲ್ಸ್ ಡೆಮೋಕ್ರ್ಯಾಟಿಕ್ ಪಾರ್ಟಿ (ಪಿಡಿಪಿ) ಪಕ್ಷದ ನಾಯಕಿ ಮಹಬೂಬಾ ಮುಫ್ತಿ ಅವರ ಪುತ್ರಿ ಇಲ್ತಿಜಾ ಮುಫ್ತಿ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿ ‘ಹಿಂದೂತ್ವ ಒಂದು ರೋಗವಾಗಿದೆ, ಇದು ಕೋಟ್ಯಾಂತರ ಭಾರತೀಯರನ್ನು ಆವರಿಸಿದೆ ಮತ್ತು ದೇವರ ಹೆಸರನ್ನು ಕಳಂಕಿತಗೊಳಿಸಿದೆ’ ಎಂದು ಹೇಳಿದ್ದಾರೆ.
ಇಂತಹ ಕ್ರಮ ಕೈಗೊಳ್ಳುವುದು ಸರಿಯಾಗಿಯೇ ಇದೆ; ಆದರೆ ಈ ರೋಹಿಂಗ್ಯಾಗಳು ಜಮ್ಮುವಿನೊಳಗೆ ಹೇಗೆ ನುಸುಳಿದರು ಮತ್ತು ಅವರಿಗೆ ಉಳಿಯಲು ಯಾರು ಅವಕಾಶ ಮಾಡಿಕೊಟ್ಟರು
ಜಮ್ಮು-ಕಾಶ್ಮೀರ ಸರಕಾರವು ದಕ್ಷಿಣ ಕಾಶ್ಮೀರದಲ್ಲಿನ 17 ದೇವಸ್ಥಾನಗಳ ಜೀರ್ಣೋದ್ಧಾರ ಮತ್ತು ಸಂರಕ್ಷಣೆಯ ಕೆಲಸವನ್ನು ಪ್ರಾರಂಭಿಸುವ ನಿರ್ಧಾರವನ್ನು ತೆಗೆದುಕೊಂಡಿದೆ. ಇದಕ್ಕಾಗಿ 17 ಕೋಟಿ ರೂಪಾಯಿ ಅನುದಾನವನ್ನು ಅನುಮೋದಿಸಲಾಗಿದೆ.
ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯಗಳಾಗುತ್ತಿದ್ದರೆ, ಭಾರತ ಮತ್ತು ಬಾಂಗ್ಲಾದೇಶದ ನಡುವಿನ ವ್ಯತ್ಯಾಸವೇನು ? ನನಗೆ ಭಾರತ ಮತ್ತು ಬಾಂಗ್ಲಾದೇಶದ ನಡುವೆ ಯಾವುದೇ ವ್ಯತ್ಯಾಸ ಕಾಣುತ್ತಿಲ್ಲ ಎಂದು ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿಯವರು ಹೇಳಿಕೆ ನೀಡಿದ್ದಾರೆ.
ಇಷ್ಟು ದೊಡ್ಡ ಪ್ರಮಾಣದಲ್ಲಿ ಭಯೋತ್ಪಾದಕರು ನೆಲೆಗಳನ್ನು ಸ್ಥಾಪಿಸುವವರೆಗೆ ಪೊಲೀಸರು ಏನು ಮಾಡುತ್ತಿದ್ದರು ?