ಜಮ್ಮು – ಕಾಶ್ಮೀರದಲ್ಲಿ ಏಕಕಾಲದಲ್ಲಿ ಮೂರು ಸ್ಥಳಗಳಲ್ಲಿ ಅನುಮಾನಾಸ್ಪದ ಡ್ರೋನ್ಗಳು ಪತ್ತೆ !
ರಾಜ್ಯದಲ್ಲಿ ಡ್ರೋನ್ಗಳು (ಮಾನವರಹಿತ ವೈಮಾನಿಕ ವಾಹನಗಳು) ಈಗಲೂ ಕಂಡುಬರುತ್ತವೆ. ಜುಲೈ 29 ರಂದು ರಾತ್ರಿ ಪಾಕಿಸ್ತಾನದ ಡ್ರೋನ್ಗಳು ಸಾಂಬಾ ಜಿಲ್ಲೆಯ 3 ಸ್ಥಳಗಳಲ್ಲಿ ಹಾರುತ್ತಿರುವುದು ಕಂಡುಬಂದಿದೆ.
ರಾಜ್ಯದಲ್ಲಿ ಡ್ರೋನ್ಗಳು (ಮಾನವರಹಿತ ವೈಮಾನಿಕ ವಾಹನಗಳು) ಈಗಲೂ ಕಂಡುಬರುತ್ತವೆ. ಜುಲೈ 29 ರಂದು ರಾತ್ರಿ ಪಾಕಿಸ್ತಾನದ ಡ್ರೋನ್ಗಳು ಸಾಂಬಾ ಜಿಲ್ಲೆಯ 3 ಸ್ಥಳಗಳಲ್ಲಿ ಹಾರುತ್ತಿರುವುದು ಕಂಡುಬಂದಿದೆ.
ಜಿಹಾದಿ ಉಗ್ರಗಾಮಿಗಳಿಗೆ ಧರ್ಮ(ಪಂಥ) ಇರುವುದರಿಂದಲೇ ಅವರು ತಮ್ಮ ಧಾರ್ಮಿಕ ಸ್ಥಳಗಳ ಮೇಲಲ್ಲ, ಹಿಂದೂಗಳ ದೇವಾಲಯಗಳ ಮೇಲೆ ಆಕ್ರಮಣ ನಡೆಸಲು ಪ್ರಯತ್ನಿಸುತ್ತಿದ್ದಾರೆ ಎಂಬುದನ್ನು ಗಮನದಲ್ಲಿಟ್ಟುಕೊಳ್ಳಿ!
ಕಾಶ್ಮೀರಿ ಹಿಂದೂಗಳಿಗೋಸ್ಕರ ಮನೆ ಕಟ್ಟಿದರೂ, ‘ಅದನ್ನು ರಕ್ಷಿಸುವವರು ಯಾರು?’ ಎಂಬುದು ಮೂಲ ಪ್ರಶ್ನೆ. ಇಂದು ಕಾಶ್ಮೀರದಲ್ಲಿ ಹಿಂದೂಗಳು ಸುರಕ್ಷಿತವಾಗಿಲ್ಲ, ಇದು ವಸ್ತುಸ್ಥಿತಿಯಾಗಿದೆ !
ಮುಸಲ್ಮಾನ ಪ್ರಾಬಲ್ಯ ದೇಶದಲ್ಲಿ ಅಲ್ಪಸಂಖ್ಯಾತರ ಸ್ಥಿತಿ ಹೇಗಿದೆ ಎಂಬುದನ್ನು ಇಡೀ ಪ್ರಪಂಚವೇ ನೋಡಿದೆ ಮತ್ತು ಬಹುಸಂಖ್ಯಾತ ಹಿಂದೂ ದೇಶದ ಮುಸಲ್ಮಾನರು ಹೇಗಿದ್ದಾರೆ ಇದನ್ನು ಸಹ ಪ್ರಪಂಚ ನೋಡಿದೆ ಇದನ್ನು ಮೆಹಬೂಬಾ ಮಫ್ತಿಯವರು ಯಾವಾಗಲೂ ನೆನಪಿನಲ್ಲಿ ಇಡಬೇಕು.
ಜುಲೈ ೨೨ ರಂದು ಸೊಪೋರಾ ಪ್ರದೇಶದ ವಾರಪೋರಾ ಗ್ರಾಮದಲ್ಲಿ ಸೇನೆ ಮತ್ತು ಉಗ್ರರ ನಡುವೆ ರಾತ್ರಿವಿಡಿ ನಡೆದ ಘರ್ಷಣೆಯಲ್ಲಿ ಜಿಹಾದಿ ಭಯೋತ್ಪಾದಕ ಸಂಘಟನೆಯ ‘ಲಷ್ಕರ್-ಎ-ತೋಯಿಬಾ’ಕ್ಕೆ ಸೇರಿದ ಇಬ್ಬರು ಉಗ್ರರು ಸಾವನ್ನಪ್ಪಿದ್ದಾರೆ.
ಜಿಹಾದಿ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ ಅವರು ಅಖನೂರ ಬಳಿ ಡ್ರೋನ್ನಿಂದ ದಾಳಿ ನಡೆಸಲು ಸಂಚು ಮಾಡಿದೆ ಎಂಬ ಮಾಹಿತಿ ಸಿಕ್ಕಿದ ನಂತರ ಸೈನ್ಯವು ವ್ಯೂಹವನ್ನು ರಚಿಸಿತು. ಅದರಂತೆ ಮಧ್ಯರಾತ್ರಿ ೧ ಗಂಟೆಗೆ ಡ್ರೋನ್ ಅನ್ನು ಹೊಡೆದುರುಳಿಸಲಾಗಿದೆ.
ಕಾಶ್ಮೀರದಲ್ಲಿ ಭದ್ರತಾ ಪಡೆಗಳು ನಿರಂತರವಾಗಿ ಭಯೋತ್ಪಾದಕರನ್ನು ಹತ್ಯೆ ಮಾಡುತ್ತಿದ್ದರೂ, ಅಲ್ಲಿಯ ಭಯೋತ್ಪಾದನೆ ಸಂಪೂರ್ಣವಾಗಿ ಕೊನೆಗೊಂಡಿಲ್ಲ. ಎಲ್ಲಿಯವರೆಗೆ ಭಯೋತ್ಪಾದಕರನ್ನು ತಯಾರಿಸುವ ಪಾಕಿಸ್ತಾನವನ್ನು ನಾಶ ಮಾಡುವುದಿಲ್ಲವೋ ಅಲ್ಲಿಯವರೆಗೆ ಹೊಸ ಭಯೋತ್ಪಾದಕರು ಹೊರಹೊಮ್ಮುತ್ತಲೇ ಇರುತ್ತಾರೆ ! ಆದ್ದರಿಂದ, ಪಾಕ್ ಎಂಬ ಭಸ್ಮಾಸುರನನ್ನು ನಾಶಮಾಡಿ !
ಭಯೋತ್ಪಾದಕರಿಗೆ ಹಣಕಾಸು ಒದಗಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (ಎನ್.ಐ.ಎ.) ಈವರೆಗೆ ಕಾಶ್ಮೀರದಲ್ಲಿ ಐದು ಜನರನ್ನು ಬಂಧಿಸಿದೆ. ಇದರಲ್ಲಿ ೩೬ ವರ್ಷದ ಮಹಿಳೆ ಕೂಡ ಭಾಗಿಯಾಗಿದ್ದು, ಆಕೆಯಿಂದ ಚೀನಾದ ಗ್ರೆನೇಡ್ಗಳನ್ನು ವಶಪಡಿಸಿಕೊಳ್ಳಲಾಗಿದೆ.
ರಾಷ್ಟ್ರಗೀತೆಗಾಗಿ ನಿಲ್ಲದಿರುವುದು, ಇದು ರಾಷ್ಟ್ರಗೀತೆಗೆ ಮಾಡಿದ ಅವಮಾನವಾಗಬಹುದು; ಆದರೆ ಅದು ರಾಷ್ಟ್ರೀಯ ಚಿಹ್ನೆಗಳ ಅವಮಾನವನ್ನು ತಡೆಯುವ ಅಧಿನಿಯಮದ ಅಡಿಯಲ್ಲಿ ಅದು ಅಪರಾಧವೆಂದು ಪರಿಗಣಿಸಲ್ಪಡುವುದಿಲ್ಲ,
ಕಾಶ್ಮೀರದಲ್ಲಿ ನಿರಂತರವಾಗಿ ಭಯೋತ್ಪಾದಕರ ಸಂಹಾರ ಮಾಡಲಾಗುತ್ತಿದ್ದರೂ ಅಲ್ಲಿಯ ಭಯೋತ್ಪಾದನೆ ನಾಶವಾಗುತ್ತಿಲ್ಲ; ಇದಕ್ಕೆ ಭಯೋತ್ಪಾದಕರನ್ನು ತಯಾರಿಸುವ ಕಾರ್ಯವು ಪಾಕ್ನಿಂದ ನಿರಂತರವಾಗಿ ನಡೆಯುತ್ತದೆ. ಅದನ್ನು ನಿಲ್ಲಿಸಲು ಪಾಕ್ಅನ್ನು ನಾಶ ಮಾಡುವುದು ಅಗತ್ಯವಿದೆ !