ಜಮ್ಮು ಕಾಶ್ಮೀರದಲ್ಲಿ ರೊಹಿಂಗ್ಯಾ ಮುಸಲ್ಮಾನರಿಗೆ ನಿವಾಸಿ ಪ್ರಮಾಣಪತ್ರ ತಯಾರಿಸುವ ಗ್ಯಾಂಗ್ ಬಂಧನ
ಜಮ್ಮು ಕಾಶ್ಮೀರದಲ್ಲಿ ರೋಹಿಂಗ್ಯ ನುಸುಳುಕೋರರ ಸಂಖ್ಯೆ ಹೆಚ್ಚುತ್ತಿದೆ. ೨೦೧೨ ರಿಂದ ಅವರು ಇಲ್ಲಿ ನುಗ್ಗಿ ಬರುತ್ತಿದ್ದಾರೆ. ರಾಜ್ಯದಲ್ಲಿ ಇಲ್ಲಿಯವರೆಗೆ ೮ ಸಾವಿರು ರೋಹಿಂಗ್ಯಾಗಳು ನುಸುಳಿ ಬಂದುದ್ದಾರೆ.
ಜಮ್ಮು ಕಾಶ್ಮೀರದಲ್ಲಿ ರೋಹಿಂಗ್ಯ ನುಸುಳುಕೋರರ ಸಂಖ್ಯೆ ಹೆಚ್ಚುತ್ತಿದೆ. ೨೦೧೨ ರಿಂದ ಅವರು ಇಲ್ಲಿ ನುಗ್ಗಿ ಬರುತ್ತಿದ್ದಾರೆ. ರಾಜ್ಯದಲ್ಲಿ ಇಲ್ಲಿಯವರೆಗೆ ೮ ಸಾವಿರು ರೋಹಿಂಗ್ಯಾಗಳು ನುಸುಳಿ ಬಂದುದ್ದಾರೆ.
ಲ್ಲಿಯ ಶ್ರೀ ರಣಬೀರೇಶ್ವರ ದೇವಸ್ಥಾನದ ಕೆಲವು ಭಾಗ ಇತ್ತೀಚೆಗೆ ಕುಸಿದಿದೆ. ಈ ಘಟನೆಯಲ್ಲಿ ಎಷ್ಟು ಮಂದಿ ಗಾಯಗೊಂಡಿದ್ದಾರೆ ಅಥವಾ ಯಾರು ಸಾವನ್ನಪ್ಪಿದ್ದಾರೆ ಎಂಬ ಬಗ್ಗೆ ಸದ್ಯಕ್ಕೆ ಯಾವುದೇ ಮಾಹಿತಿ ಇಲ್ಲ
ಇಸ್ರೆಲ್ ಭಯೋತ್ಪಾದಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಭಾರತದಲ್ಲಿ ಇಲ್ಲಿಯವರೆಗೆ ಮಾಡಿದ್ದರೆ, ಇಷ್ಟೊತ್ತಿಗೆ ಭಾರತ ಭಯೋತ್ಪಾದನೆಯಿಂದ ಮುಕ್ತಗೊಳ್ಳುತ್ತಿತ್ತು ಮತ್ತು ಕಾಶ್ಮೀರದಲ್ಲಿ ಹಿಂದುಗಳು ಧೈರ್ಯವಾಗಿ ವಾಸಿಸಬಹುದಾಗಿತ್ತು.
ಕಾಶ್ಮೀರದಲ್ಲಿ ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಬೇಕಾದರೆ ಪಾಕಿಸ್ತಾನದ ವಿರುದ್ಧ ಕ್ರಮ ಅಗತ್ಯ!
ಕಾಶ್ಮೀರಕ್ಕೆ ‘ಸ್ವತಂತ್ರ ಇಸ್ಲಾಮಿ ರಾಜ್ಯ’ ಮಾಡುವ ಸಂಚು ರೂಪಿಸಿದ್ದ ಪ್ರಕರಣದಲ್ಲಿ ‘ಜಮ್ಮು ಮತ್ತು ಕಾಶ್ಮೀರ ಡೆಮೊಕ್ರಟಿಕ್ ಫ್ರೀಡಂ ಪಾರ್ಟಿ’ ಈ ರಾಜಕೀಯ ಸಂಘಟನೆಯ ಮೇಲೆ ಕೇಂದ್ರ ಗೃಹ ಸಚಿವಾಲಯವು ಅಕ್ಟೋಬರ್ ೫ ರಿಂದ ೫ ವರ್ಷ ಬ್ಯಾನ್ ಮಾಡಿದೆ.
ಕಾಶ್ಮೀರದಲ್ಲಿ ಇಂತಹ ಇನ್ನು ಎಷ್ಟು ಪೊಲೀಸ ಅಧಿಕಾರಿಗಳು ಇದ್ದಾರೆ ಇದರ ಬಗ್ಗೆಯೂ ವಿಚಾರಣೆ ನಡೆಸಬೇಕು. ಹಾಗೂ ಇಂತಹವರ ಮೇಲೆ ತ್ವರಿತ ನ್ಯಾಯಾಲಯದಲ್ಲಿ ಮೊಕದ್ದಮೆ ನಡೆಸಿ ಕಠಿಣ ಶಿಕ್ಷೆಯಾಗಲು ಸರಕಾರ ಪ್ರಯತ್ನಿಸಬೇಕು !
ಇಲ್ಲಿಯ ಕೊಕೆರನಾಗ ಪ್ರದೇಶದಲ್ಲಿ ಕಳೆದ ೬ ದಿನಗಳಿಂದ ಭದ್ರತಾಪಡೆಗಳು ಮತ್ತು ಜಿಹಾದಿ ಭಯೋತ್ಪಾದಕರ ನಡುವೆ ಚಕಮಕಿ ನಡೆಯುತ್ತಿದೆ. ಇನ್ನೂ ಇಲ್ಲಿನ ಪರ್ವತಗಳಲ್ಲಿ ೨ ಭಯೋತ್ಪಾದಕರು ಅಡಗಿದ್ದಾರೆ.
ಅನಂತನಾಗ್ ನ ಕೊಕೆರನಾಗದಲ್ಲಿ ನಾಲ್ಕನೇ ದಿನವೂ ಚಕಮಕಿ ಮುಂದುವರೆದಿದೆ. ಇದರಲ್ಲಿ ಒಬ್ಬ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ. ಇನ್ನೊಬ್ಬನನ್ನು ಹುಡುಕಲಾಗುತ್ತಿದೆ.
ಜಮ್ಮು ಕಾಶ್ಮೀರದಲ್ಲಿನ ‘ಗಣಪತಿಯಾರ್ ಟ್ರಸ್ಟ್’ ನಲ್ಲಿ ಗಣೇಶೋತ್ಸವ ಆಚರಿಸಬೇಕು, ಅದಕ್ಕಾಗಿ ಪುಣೆಯಲ್ಲಿನ ೭ ಮಂಡಳಿಗಳು ಒಟ್ಟಾಗಿ ಸೇರಿ ‘ಶ್ರೀಮಂತ ಬಾಹುಸಾಹೇಬ ರಂಗಾರಿ ಟ್ರಸ್ಟ್’ ನ ಟ್ರಸ್ಟಿ ಮತ್ತು ಉತ್ಸವ ಪ್ರಮುಖ ಪುನೀತ ಬಾಲನ ಇವರ ನೇತೃತ್ವದಲ್ಲಿ ಮೂರ್ತಿ ಪ್ರದಾನ ಸಮಾರಂಭ ಆಯೋಜಿಸಲಾಗಿದೆ.
ಇಲ್ಲಿನ ಕೊಕೊರನಾಗ್ ಪ್ರದೇಶದಲ್ಲಿ ಕಳೆದ 3 ದಿನಗಳಿಂದ ಭಯೋತ್ಪಾದಕರ ಜೊತೆ ನಡೆಯುತ್ತಿರುವ ಘರ್ಷಣೆ ಇನ್ನೂ ಮುಂದುವರೆದಿದೆ. ಇನ್ನೂ 2-3 ಭಯೋತ್ಪಾದಕರು ಇಲ್ಲಿನ ಬೆಟ್ಟಗಳಲ್ಲಿ ಅಡಗಿಕೊಂಡಿದ್ದು, ಅವರನ್ನು ಸೆರೆಹಿಡಿಯಲು ಅಥವಾ ಕೊಲ್ಲಲು ಸೇನೆಯು ಪ್ರಯತ್ನಿಸುತ್ತಿದೆ.