ಹರ್ಷನ ಹತ್ಯೆಯ ಪ್ರಕರಣದಲ್ಲಿ ಇಲ್ಲಿಯವರೆಗೆ ೮ ಮತಾಂಧರ ಬಂಧನ
ನ್ಯಾಯಾಲಯದಲ್ಲಿ ಅವರ ಮೇಲೆ ಶೀಘ್ರಗತಿಯಲ್ಲಿ ಖಟ್ಲೆಯನ್ನು ನಡೆಸಿ ಅವರಿಗೆ ಆದಷ್ಟು ಬೇಗ ಗಲ್ಲು ಶಿಕ್ಷೆಯಾಗಲು ರಾಜ್ಯಸರಕಾರವು ಪ್ರಯತ್ನಿಸಬೇಕು, ಎಂದು ಹಿಂದೂಗಳಿಗೆ ಅನಿಸುತ್ತದೆ !
ನ್ಯಾಯಾಲಯದಲ್ಲಿ ಅವರ ಮೇಲೆ ಶೀಘ್ರಗತಿಯಲ್ಲಿ ಖಟ್ಲೆಯನ್ನು ನಡೆಸಿ ಅವರಿಗೆ ಆದಷ್ಟು ಬೇಗ ಗಲ್ಲು ಶಿಕ್ಷೆಯಾಗಲು ರಾಜ್ಯಸರಕಾರವು ಪ್ರಯತ್ನಿಸಬೇಕು, ಎಂದು ಹಿಂದೂಗಳಿಗೆ ಅನಿಸುತ್ತದೆ !
ಹಿಜಾಬ್ ಪ್ರಕರಣದಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯ ವಿಚಾರಣೆ ನಡೆಸುವ ನ್ಯಾಯಾಧೀಶರ ಮೇಲೆ ಆಕ್ಷೇಪಾರ್ಹ ಟ್ವೀಟ್ ಮಾಡಿರುವ ಪ್ರಕರಣದಲ್ಲಿ ಕನ್ನಡ ನಟ ಚೇತನ ಕುಮಾರ ಇವರನ್ನು ಬಂಧಿಸಲಾಗಿದೆ.
ಕರ್ನಾಟಕದಲ್ಲಿ ಹರ್ಷರವರನ್ನು ಯಾವ ರೀತಿಯಲ್ಲಿ ಹತ್ಯೆ ಮಾಡಲಾಗಿದೆಯೋ ಅದೇ ರೀತಿಯ ಹತ್ಯೆಗಳನ್ನು ನಾವು ನೋಡುತ್ತ ಬಂದಿದ್ದೇವೆ. ಇದು ಮೊದನೇ ಬಾರಿ ನಡೆದ ಘಟನೆಯಲ್ಲ. ಇದು ಭಯೋತ್ಪಾದನೆಯ ‘ಕೇರಳ ಮಾಡೆಲ್’ ಆಗಿದೆ, ಎಂಬ ಹೇಳಿಕೆಯನ್ನು ಸಂಸದರಾದ ತೇಜಸ್ವೀ ಸೂರ್ಯರವರು ನೀಡಿದ್ದಾರೆ.
ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ಹರ್ಷ ವಿರುದ್ಧ ‘ಮಂಗಳೂರು ಮುಸ್ಲಿಂ’ ಹೆಸರಿನ ಫೇಸ್.ಬುಕ್ ಪೇಜ್ನಲ್ಲಿ ಅವಹೇಳನಕಾರಿ ಪೋಸ್ಟ್ ವೈರಲ್ ಆದನಂತರ ಆ ಪೇಜ್ ವಿರುದ್ಧ ಮಂಗಳೂರು ಪೊಲೀಸರು ಸುಮೋಟೋ ಕೇಸ್ ದಾಖಲಿಸಿದ್ದಾರೆ.
ಕಾಂಗ್ರೆಸ್ ಪ್ರದೇಶಾಧ್ಯಕ್ಷ ಡಿ.ಕೆ. ಶಿವಕುಮಾರ್, ಬಿ.ಕೆ. ಹರಿಪ್ರಸಾದ ಮತ್ತು ಕಾಂಗ್ರೆಸ್ನ ಇತರ ಮುಖಂಡರಿಂದಾಗಿ ಭಜರಂಗದಳ ಕಾರ್ಯಕರ್ತ ಹರ್ಷ ಇವರ ಹತ್ಯೆಯಾಗಿದೆ. ಅವರ ಹತ್ಯೆ ಹಿಂದೆ ಕಾಂಗ್ರೆಸ್ನ ಕೈವಾಡವಿದೆ ಎಂದು ಭಾಜಪ ಶಾಸಕ ಎಂ.ಪಿ ರೇಣುಕಾಚಾರ್ಯ ಆರೋಪಿಸಿದ್ದಾರೆ.
ಬಜರಂಗದಳದ ಕಾರ್ಯಕರ್ತರಾದ ಹರ್ಷರವರ ಹತ್ಯೆಯ ಹಿಂದಿರುವ ಅಪರಾಧಿಗಳನ್ನು ತಕ್ಷಣ ಬಂಧಿಸಬೇಕು, ಎಂಬ ಮನವಿ ಮಾಡಲು ಹಿಂದೂ ಸಂಘಟನೆಗಳ ವತಿಯಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಭೇಟಿಯಾಗಿ ಮನವಿ ನೀಡಲಾಯಿತು.
ಟಿಪ್ಪು ಸುಲ್ತಾನ ಕುರಿತು ಸಾಮಾಜಿಕ ಜಾಲತಾಣದಲ್ಲಿ ಒಂದು ಪೋಸ್ಟ್ ಹಾಕಿ ತಮ್ಮ ವಿಚಾರವನ್ನು ಪ್ರಸಾರ ಮಾಡಿದ ಪ್ರಕಾಶ ಲೋಣಾರೆ ಎಂಬ ಯುವಕನ ಮೇಲೆ ೧೫ ರಿಂದ ೫೦ ಮತಾಂಧರು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ, ಇದರಲ್ಲಿ ಗಂಭಿರವಾಗಿ ಗಾಯಗೊಂಡಿರುವ ಪ್ರಕಾಶ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸೀಗೆಹಟ್ಟಿ ಪರಿಸರದಲ್ಲಿ ೨೦ ಫೆಬ್ರವರಿಯ ರಾತ್ರಿ ಬಜರಂಗ ದಳದ ಕಾರ್ಯಕರ್ತ ಹರ್ಷ (ವಯಸ್ಸು ೨೬ ವರ್ಷ) ಇವರನ್ನು ಅಜ್ಞಾತರು ಚಾಕುವಿನಿಂದ ದಾಳಿ ಮಾಡಿ ಹತ್ಯೆಗೈದರು. ಈ ದಾಳಿಯಲ್ಲಿ ಹರ್ಷ ಇವರು ಗಾಯಗೊಂಡಾಗ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಅವರು ಮೃತ್ಯಪಟ್ಟಿರುವುದಾಗಿ ಘೋಷಿಸಲಾಯಿತು.
ಹಿಜಾಬಿನ ವಾದವು ಈಗ ಹತ್ಯೆಯ ಹಂತದ ವರೆಗೆ ತಲುಪಿದೆ, ಇದರಿಂದ ಇದರ ಹಿಂದೆ ಜಿಹಾದಿ ಷಡ್ಯಂತ್ರವಿದೆ, ಎಂಬುದು ಸ್ಪಷ್ಟವಾಗುತ್ತದೆ. ಕರ್ನಾಟಕದಲ್ಲಿನ ಭಾಜಪ ಸರಕಾರವು ಈ ಷಡ್ಯಂತ್ರವನ್ನು ಧ್ವಂಸಗೊಳಿಸಬೇಕಿದೆ, ಎಂದು ಹಿಂದೂಗಳಿಗೆ ಅನಿಸುತ್ತದೆ !
ಕರ್ನಾಟಕ ಸರಕಾರದ ಅಭಿನಂದನಾರ್ಹ ನಿರ್ಣಯ ! ಇಂತಹ ಕಠೋರತೆಯನ್ನು ತೋರಿಸಿದಾಗಲೇ ಕಾನೂನು ಉಲ್ಲಂಘಿಸುವವರು ಪಾಠ ಕಲಿಯುತ್ತಾರೆ !