ರಾ.ಸ್ವ. ಸಂಘದ ರುದ್ರೇಶ್ ಹತ್ಯೆಯ ಆರೋಪಿ ಮೊಹಮ್ಮದ್ ಗೌಸ್ ದಕ್ಷಿಣ ಆಫ್ರಿಕಾದಿಂದ ಬಂಧನ !

  ನವ ದೆಹಲಿ – 2016 ರಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖಂಡ ರುದ್ರೇಶ್ ಹತ್ಯೆ ಪ್ರಕರಣದ ಆರೋಪಿ ಮೊಹಮ್ಮದ್ ಗೌಸ್ ನಿಯಾಜಿಯನ್ನು ದಕ್ಷಿಣ ಆಫ್ರಿಕಾದಲ್ಲಿ ಬಂಧಿಸಲಾಗಿದೆ. ಇದೀಗ ಅವನನ್ನು ಮುಂಬಯಿಗೆ ಕರೆತರಲಾಗಿದೆ. ಈತ ನಿಷೇಧಿತ ಜಿಹಾದಿ ಭಯೋತ್ಪಾದಕ ಸಂಘಟನೆ ‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ದ ನಾಯಕನಾಗಿದ್ದಾನೆ. ರಾಷ್ಟ್ರೀಯ ತನಿಖಾ ದಳ (ಎನ್.ಐ.ಎ.) ನಡೆಸಿದ ಪ್ರಯತ್ನದಿಂದಾಗಿ ಆತನ ಬಂಧನವಾಗಿವೆ. ಗೌಸ್‌ನ ಯಾವುದೇ ಸುಳಿವು ನೀಡಿದವರಿಗೆ ಅಥವಾ ಹಿಡಿದು ಕೊಟ್ಟವರಿಗೆ ಎನ್.ಐ.ಎ. 5 ಲಕ್ಷ ರೂಪಾಯಿ ಬಹುಮಾನ ಘೋಷಿಸಿತ್ತು. … Read more

ಬೆಂಗಳೂರು ಬಾಂಬ್ ಸ್ಫೋಟದ ಆರೋಪಿಗಳನ್ನು ಕೃತಕ ಬುದ್ಧಿಮತ್ತೆಯಿಂದ ಪತ್ತೆ ಹಚ್ಚಲಾಗುವುದು !

ಸಿಸಿಟಿವಿ ದೃಶ್ಯಾವಳಿಯಿಂದ ಆರೋಪಿಗೆ ೨೫-೩೦ ವರ್ಷ ಎಂದು ಸ್ಪಷ್ಟ ! ಬೆಂಗಳೂರು – ಬೆಂಗಳೂರಿನ ಪ್ರಸಿದ್ಧ ರಾಮೇಶ್ವರಂ ಕೆಫೆಯಲ್ಲಿ ಮಾರ್ಚ್ ೧ ರಂದು ಮಧ್ಯಾಹ್ನ ನಡೆದ ಬಾಂಬ್ ಸ್ಫೋಟದ ಆರೋಪಿಯನ್ನು ಸಿಸಿಟಿವಿ ದೃಶ್ಯಗಳಿಂದ ಗುರುತಿಸಲಾಗಿದೆ. ಮುಖ ಸ್ಪಷ್ಟವಾಗಿಲ್ಲ; ಆದರೆ ಕೃತಕಬುದ್ಧಿಮತ್ತೆಯ ಸಹಾಯದಿಂದ ಪೊಲೀಸರು ಆರೋಪಿಗಳ ಪತ್ತೆಗೆ ಯತ್ನಿಸುತ್ತಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಇವರು, ಸಿಸಿಟಿವಿಯಲ್ಲಿ ಸೆರೆಯಾಗಿರುವ ಅವರ ಮುಖವನ್ನು ‘ಫೇಶಿಯಲ್ ರೆಕಗ್ನಿಷನ್ ಸಿಸ್ಟಂ’ಗೆ ಹೊಂದಾಣಿಕೆ ಮಾಡಲಾಗುತ್ತಿದೆ. ಈ ಮೂಲಕ ಪತ್ತೆ ಹಚ್ಚಲಾಗುವುದು. ಮುಖ ಗುರುತಿಸುವಿಕೆ ವ್ಯವಸ್ಥೆಯು ಸಿಸ್ಟಂ … Read more

‘ನಮೋ ಬ್ರಿಗೇಡ್’ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಇವರ ಮೇಲೆ ಜಿಲ್ಲಾಡಳಿತ ಹೇರಿದ್ದ ಕಲ್ಬುರ್ಗಿ ಪ್ರವೇಶದ ನಿಷೇಧವನ್ನು ಹೈಕೋರ್ಟ್ ನಿಂದ ತೆರುವು !

ಹಿಂದುತ್ವನಿಷ್ಠ ಸಂಘಟನೆ ‘ನಮೋ ಬ್ರಿಗೇಡ್’ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಇವರಿಗೆ ಕಲಬುರ್ಗಿ ಜಿಲ್ಲೆ ಪ್ರವೇಶಕ್ಕೆ ಜಿಲ್ಲಾಡಳಿತ ವಿಧಿಸಿದ್ದ ನಿಷೇಧವನ್ನು ಕರ್ನಾಟಕ ಹೈಕೋರ್ಟ್ ಹಿಂಪಡೆದಿದೆ.

ಚಿಕ್ಕಪೇಟೆಯ ನಡು ರಸ್ತೆಯಲ್ಲಿ ನಮಾಜ್ ಪಠಣ, ದೂರು ದಾಖಲು !

ಅಪರಾಧ ದಾಖಲಿಸಿ ತೋರಿಕೆಯ ಪ್ರಯತ್ನ ಮಾಡುವ ಪೊಲೀಸರು ! ಸಂಬಂಧಪಟ್ಟವರ ವಿರುದ್ಧ ನೇರವಾಗಿ ಕ್ರಮ ಕೈಗೊಳ್ಳಲು ಪೊಲೀಸರು ಧೈರ್ಯ ಮಾಡಿದರೆ ಮಾತ್ರ ಸುದ್ದಿಯಾಗುತ್ತದೆ ಎಂದು ತಿಳಿಯಿರಿ !

ಬೆಂಗಳೂರಿನಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಹೆಚ್ಚಳ ! – ಸರಕಾರದಿಂದ ಮಾಹಿತಿ

ಕಾಂಗ್ರೆಸ್ ಸರಕಾರ ಕೇವಲ ಮಾಹಿತಿ ನೀಡದೆ, ದೌರ್ಜನ್ಯ ತಡೆಯಲು ಏನು ಕ್ರಮ ಕೈಗೊಳ್ಳುತ್ತಿದೆ ಎನ್ನುವುದನ್ನೂ ಹೇಳಬೇಕು !

ಮಂಗಳೂರಿನಲ್ಲಿ ಚಿನ್ನದ ಸರ ಕದ್ದ ಅಲಿ ಮತ್ತು ಜಮೀರ್ ನ ಬಂಧನ !

ದೇಶದಲ್ಲಿ ಅಲ್ಪಸಂಖ್ಯಾತರೇ ಅಪರಾಧದಲ್ಲಿ ಬಹುಸಂಖ್ಯಾತರು ! ಅಂತಹವರಿಗೆ ಷರಿಯಾ ಕಾನೂನಿನ ಪ್ರಕಾರ ಕೈಕಾಲು ಕತ್ತರಿಸಿ ಶಿಕ್ಷೆ ವಿಧಿಸಬೇಕೆಂದು ಯಾರಾದರೂ ಒತ್ತಾಯಿಸಿದರೆ ಆಶ್ಚರ್ಯಪಡುವಂತಿಲ್ಲ !

Bengaluru Blast : ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ: 9 ಮಂದಿಗೆ ಗಾಯ !

ಇಲ್ಲಿನ ಪ್ರಸಿದ್ಧ ರಾಮೇಶ್ವರಂ ಕೆಫೆಯಲ್ಲಿ ಮಾರ್ಚ್ 1 ರಂದು ಸಂಭವಿಸಿದ ಸ್ಫೋಟದಲ್ಲಿ 9 ಜನರು ಗಾಯಗೊಂಡಿದ್ದಾರೆ. ಪ್ರಾಥಮಿಕ ವರದಿಗಳ ಪ್ರಕಾರ ಅಡುಗೆ ಕೋಣೆಯಲ್ಲಿದ್ದ ಸಿಲಿಂಡರ್ ಸ್ಫೋಟಗೊಂಡಿದೆ

ಪಿ.ಎಚ್.ಡಿ. ಮಾಡುತ್ತಿದ್ದ ಹಿಂದೂ ವಿದ್ಯಾರ್ಥಿನಿ ನಿಗೂಢ ನಾಪತ್ತೆ, ಮುಸ್ಲಿಂ ಅಪಹರಿಸಿರುವ ಶಂಕೆ !

ಪಿ.ಎಚ್.ಡಿ. ಮಾಡುವ ಸುಶಿಕ್ಷಿತ ಹಿಂದೂ ಹುಡುಗಿ ಲವ್ ಜಿಹಾದ್‌ಗೆ ಬಲಿಯಾಗುತ್ತಾಳೆ, ಇದು ಹಿಂದೂ ಹುಡುಗಿಯರಿಗೆ ಧರ್ಮಶಿಕ್ಷಣ ಎಷ್ಟು ಅವಶ್ಯಕತೆ ಇದೆ ಎಂದು ತೋರಿಸುತ್ತದೆ !

ರಾಜ್ಯದ ವಿಧಾನಸಭೆಯಲ್ಲಿ ಪುನಃ ಹಿಂದೂ ದೇವಾಲಯಗಳ ಆದಾಯದ ಮೇಲೆ 10 ಪ್ರತಿಶತ ತೆರಿಗೆ ವಿಧಿಸುವ ಮಸೂದೆ ಅಂಗೀಕಾರ !

ರಾಜ್ಯಪಾಲರ ಒಪ್ಪಿಗೆ ಬಳಿಕ ಕಾನೂನು ರಚನೆ !

ಕಾಂಗ್ರೆಸ್ ಗೆ ಪಾಕಿಸ್ತಾನ ಶತ್ರು ದೇಶವಲ್ಲ ಎಂದು ಕಾಂಗ್ರೆಸ್ ನಾಯಕನ ರಾಷ್ಟ್ರಘಾತಕ ಹೇಳಿಕೆ !

ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕ ನಾಸೀರ್ ಹುಸೇನ್ ಗೆಲುವು ಸಾಧಿಸಿದ್ದಾರೆ. ತಮ್ಮ ಗೆಲುವಿನ ಸಂಭ್ರಮಾಚರಣೆ ವೇಳೆ ಕಾಂಗ್ರೆಸ್ ಕಾರ್ಯಕರ್ತರು ವಿಧಾನಸಭೆಯಲ್ಲಿ ‘ಪಾಕಿಸ್ತಾನ್ ಜಿಂದಾಬಾದ್’ ಎಂದು ಘೋಷಣೆ ಕೂಗಿದರು ಎಂದು ಬಿಜೆಪಿ ಆರೋಪಿಸಿತ್ತು.