ಕೋಲಾರ : ದತ್ತಪೀಠಕ್ಕೆ ತೆರಳುತ್ತಿದ್ದ ಬಸ್ ಮೇಲೆ ಮತಾಂಧರಿಂದ ಕಲ್ಲು ತೂರಾಟ : ಮೂವರಿಗೆ ಗಾಯ
ಕರ್ನಾಟಕದಲ್ಲಿ ಭಾಜಪದ ಸರಕಾರ ಇರುವಾಗ ಹಿಂದೂಗಳ ಧಾರ್ಮಿಕ ಯಾತ್ರೆಯ ಬಸ್ ಮೇಲೆ ದಾಳಿ ಮಾಡಲು ಮತಾಂಧರಿಗೆ ಹೇಗೆ ಧೈರ್ಯ ಬರುತ್ತದೆ ?, ಎಂಬ ಪ್ರಶ್ನೆ ಹಿಂದೂಗಳ ಮನಸ್ಸಿನಲ್ಲಿ ಉದ್ಭವಿಸುತ್ತದೆ !
ಕರ್ನಾಟಕದಲ್ಲಿ ಭಾಜಪದ ಸರಕಾರ ಇರುವಾಗ ಹಿಂದೂಗಳ ಧಾರ್ಮಿಕ ಯಾತ್ರೆಯ ಬಸ್ ಮೇಲೆ ದಾಳಿ ಮಾಡಲು ಮತಾಂಧರಿಗೆ ಹೇಗೆ ಧೈರ್ಯ ಬರುತ್ತದೆ ?, ಎಂಬ ಪ್ರಶ್ನೆ ಹಿಂದೂಗಳ ಮನಸ್ಸಿನಲ್ಲಿ ಉದ್ಭವಿಸುತ್ತದೆ !
ಕಾನೂನು ರೂಪಿಸಿದ ನಂತರ ಅದನ್ನು ಪರಿಣಾಮಕಾರಿಯಾಗಿ ಅನುಷ್ಠಾನಕ್ಕೂ ಪ್ರಯತ್ನಿಸಬೇಕು. ದೇಶದಲ್ಲಿ ಅನೇಕ ರಾಜ್ಯಗಳಲ್ಲಿ ಗೋಹತ್ಯಾ ನಿಷೇಧ ಕಾನೂನು ಇರುವಾಗಲೂ ಅಲ್ಲಿ ಗೋಹತ್ಯೆಗಳಾಗುತ್ತಿವೆ, ಹೀಗಾಗುವುದು ಹಿಂದೂಗಳಿಗೆ ಅಪೇಕ್ಷಿತವಿಲ್ಲ
ಓರ್ವ ಕ್ರೈಸ್ತ ಪಾದ್ರಿಯು ಪ್ರಾರ್ಥನೆಯ ಹೆಸರಿನಲ್ಲಿ ನವೆಂಬರ್ ೭ ರಂದು ಮರಾಠಾ ಕಾಲೋನಿಯಲ್ಲಿ ಒಂದು ಕಟ್ಟಡದಲ್ಲಿ ಗ್ರಾಮೀಣ ಪ್ರದೇಶದ ೨೦೦ ಹಿಂದೂಗಳನ್ನು ಮತಾಂತರಕ್ಕಾಗಿ ಒಟ್ಟುಗೂಡಿಸಿದ್ದನು.
ಸ್ವಾತಂತ್ರ್ಯಪೂರ್ವ ಕಾಲದಲ್ಲಿ ಬೆಳಗಾವಿ, ಕಾರವಾರ, ಧಾರವಾಡ ಮತ್ತು ವಿಜಯಪುರ ಪ್ರದೇಶಗಳು ಮುಂಬೈ ಪ್ರಾಂತದಲ್ಲಿ ಇದ್ದವು. ಸ್ವಾತಂತ್ರ್ಯದ ನಂತರ ಮತ್ತು ೧೯೭೩ ನೇ ಇಸವಿಯಲ್ಲಿ ಕರ್ನಾಟಕ ರಾಜ್ಯದ ನಿರ್ಮಾಣವಾದ ನಂತರ ಪ್ರದೇಶಗಳನ್ನು ‘ಮುಂಬೈ ಕರ್ನಾಟಕ’ವೆಂದು ಗುರುತಿಸಲಾಗುತ್ತಿತ್ತು
ಹುಬ್ಬಳ್ಳಿಯ ದೇಶಪಾಂಡೆ ನಗರದ ಭಾಜಪ ಕಾರ್ಯಾಲಯದಲ್ಲಿ ಹಿಂದೂ ಜನಜಾಗೃತಿ ಸಮಿತಿಯ ರಾಷ್ಟ್ರೀಯ ವಕ್ತಾರರಾದ ಶ್ರೀ. ರಮೇಶ ಶಿಂದೆಯವರು ಭಾಜಪ ಕಾರ್ಪೊರೇಟರ್ ಗಳು, MLA ಕ್ಷೇತ್ರದ ಪ್ರಧಾನ ಕಾರ್ಯದರ್ಶಿಗಳು, ಅಧ್ಯಕ್ಷರು ಹೀಗೆ ಸುಮಾರು 68 ಜನಪ್ರತಿನಿಧಿಗಳಿಗೆ ಹಲಾಲ ಅರ್ಥವ್ಯವಸ್ಥೆಯ ಬಗ್ಗೆ ಮಾಹಿತಿಯನ್ನು ನೀಡಿದರು.
ಮೂರ್ತಿಪೂಜೆಗೆ ವಿರೋಧಿಸುವವರು ಹಿಂದೂಗಳ ದೇವಸ್ಥಾನಕ್ಕೆ ಬರುವುದು ಧರ್ಮನಿರಪೇಕ್ಷತೆಯಿಂದಲ್ಲ, ಬದಲಾಗಿ ಹಿಂದೂಗಳ ಧಾರ್ಮಿಕ ಭಾವನೆಗೆ ನೋವುಂಟು ಮಾಡುವ ಉದ್ದೇಶವಿರುತ್ತದೆ, ಅದನ್ನು ಅರಿಯಬೇಕು. ಇಂತಹ ಘಟನೆಗಳ ವಿಷಯವಾಗಿ ಜಾತ್ಯತೀತರು ಮತ್ತು ಪ್ರಗತಿ (ಅಧೋಗತಿ)ಪರರು ಮೌನ ವಹಿಸುತ್ತಾರೆ !
ಅಕ್ಟೋಬರ್ 22 ರಂದು ಶ್ರೀ ಹಾಲಸಿದ್ಧನಾಥ ಸಹಕಾರಿ ಸಕ್ಕರೆ ಕಾರ್ಖಾನೆಯ ಆವರಣದಲ್ಲಿ ರಾಜಸ್ಥಾನದಿಂದ ಬಂದಿದ್ದ ವ್ಯಕ್ತಿಯೊಬ್ಬರು ಗೋಪಾಲಕನಂತೆ ನಟಿಸಿ ಕಟುಕನಿಗೆ ಹಸುವನ್ನು 9 ಸಾವಿರ ರೂಪಾಯಿಗೆ ಮಾರಾಟ ಮಾಡಿರುವುದು ವಿವಿಧ ಹಿಂದುತ್ವನಿಷ್ಠ ಸಂಘಟನೆಗಳಿಗೆ ತಿಳಿದು ಬಂದಿದೆ.
ಒಂದು ವಾರದ ಹಿಂದೆ ಶಾಲೆಯ ಎಲ್ಲಾ 270 ವಿದ್ಯಾರ್ಥಿಗಳಿಗೆ ಕೊರೊನಾದ ಪರೀಕ್ಷೆ ಮಾಡಲಾಗಿತ್ತು. ಈ ಎಲ್ಲ ವಿದ್ಯಾರ್ಥಿಗಳು 9 ರಿಂದ 12 ನೇ ತರಗತಿಯವರಾಗಿದ್ದಾರೆ.
ಕರ್ನಾಟಕದ ಭಾಜಪ ಸರಕಾರದ ಶ್ಲಾಘನೀಯ ನಿರ್ಧಾರ ! ಈಗ ಸರಕಾರವು ಎಲ್ಲಾ ದೇವಸ್ಥಾನಗಳ ಸರಕಾರಿಕರಣವನ್ನು ರದ್ದುಪಡಿಸಿ ಅದನ್ನು ಭಕ್ತರ ನಿಯಂತ್ರಣಕ್ಕೊಪ್ಪಿಸುವ ನಿರ್ಧಾರವನ್ನು ತೆಗೆದುಕೊಳ್ಳಬೇಕು, ಎಂದು ಹಿಂದೂಗಳಿಗೆ ಅನಿಸುತ್ತದೆ
ದೇಶದ ಮುಸಲ್ಮಾನರು ಈಗ ಅಲ್ಪಸಂಖ್ಯಾತರಾಗಿ ಉಳಿದಿಲ್ಲ. ಅವರ ಜನಸಂಖ್ಯೆ ಈಗ ೨೨ ಕೋಟಿಯಾಗಿದೆ. ಈಗ ಅವರು ರಾಷ್ಟ್ರನಿರ್ಮಾಣದ ಕಾರ್ಯದಲ್ಲಿ ತಮ್ಮ ಕೊಡುಗೆಯನ್ನು ನೀಡಬೇಕು