ಉಡುಪಿಯಲ್ಲಿ ಮತಾಂಧರು ನೆರೆಮನೆಯ ಹಿಂದೂವಿನ ಹಸುವನ್ನು ಕದ್ದು ಹತ್ಯೆ !

ಇಲ್ಲಿಯ ಇಬ್ರಾಹಿಂ ಎಂಬ ಹೆಸರಿನ ವ್ಯಕ್ತಿಯು ಪಕ್ಕದ ಯಮನ ಗಂಗಾಧರನ ಹಸುವನ್ನು ಕದ್ದು ತನ್ನ ಮನೆಯಲ್ಲಿಯೇ ಹತ್ಯೆ ಮಾಡಿದ್ದಾನೆ. ಸಿಸಿಟಿವಿ ದೃಶ್ಯಾವಳಿಗಳ ಮೂಲಕ ಘಟನೆಯು ಬೆಳಕಿಗೆ ಬಂದಿದೆ. ಘಟನೆಯ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಪ್ರಸಾರವಾಗಿದೆ.

ಭಟ್ಕಳದಲ್ಲಿ೬ ವರ್ಷದಿಂದ ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನಿ ಮಹಿಳೆಯ ಬಂಧನ !

ಶತ್ರುರಾಷ್ಟ್ರದ ನಾಗರಿಕರಿಗೆ ಭಾರತದ ಅಧಿಕೃತ ಸರಕಾರಿ ದಾಖಲೆಗಳನ್ನು ಯಾರು ಮಾಡಿಕೊಟ್ಟರು, ಇದು ಜನರ ಮುಂದೆ ಬರಬೇಕು ! ಇಂತಹ ದೇಶದ್ರೋಹಿಗಳನ್ನು ಸರಕಾರವು ಗಲ್ಲಿಗೇರಿಸಬೇಕು, ಎಂದು ರಾಷ್ಟ್ರಪ್ರೇಮಿಗಳಿಗೆ ಅನಿಸುತ್ತದೆ !

ನಂಜನಗೂಡು ಶ್ರೀಕಂಠೇಶ್ವರ ದೇವಸ್ಥಾನದಲ್ಲಿ ಹರಕೆ ಮುಡಿ ವಿವಾದ ಪ್ರಕರಣ

ಕಳೆದ ೨೫ ವರ್ಷಗಳಿಂದ ನಡೆಯುತ್ತಿರುವ ಹರಕೆ ಮುಡಿ ಕೂದಲು ಪ್ರಕರಣದ ವಿವಾದ ಅಂತಿಮ ತೆರೆ ಬಿದ್ದಿದ್ದು ಕ್ಷೌರದ ಉತ್ಪನ್ನದ ಸಂಪೂರ್ಣ ಹಕ್ಕನ್ನು ದೇವಸ್ಥಾನಕ್ಕೆ ನೀಡಲಾಗಿದ್ದು, ಕ್ಷೌರವನ್ನು ಮಾತ್ರ ನಯನಜ ಕ್ಷತ್ರಿಯ ಸಂಘಕ್ಕೆ ನೀಡಲಾಗಿದೆ. ಇಲ್ಲಿನ ಸಿವಿಲ್ ನ್ಯಾಯಾಲಯವು ಈ ತೀರ್ಪನ್ನು ನೀಡಿದೆ.

ಬೆಂಗಳೂರಿನಲ್ಲಿ ಬೇಹುಗಾರಿಕೆಗಾಗಿ ನಡೆಯುತ್ತಿದ್ದ ಅಕ್ರಮ ದೂರವಾಣಿ ಕೇಂದ್ರದ ಮೇಲೆ ಪೊಲೀಸರ ದಾಳಿ !

ಕರ್ನಾಟಕ ಪೊಲೀಸರು ಮತ್ತು ಸೇನಾ ಗುಪ್ತಚರ ಇಲಾಖೆಯು ಇಲ್ಲಿ ಅಕ್ರಮವಾಗಿ ನಡೆಸಲಾಗುುತ್ತಿದ್ದ ದೂರವಾಣಿ ಕೇಂದ್ರದ ಮೇಲೆ ದಾಳಿ ನಡೆಸಿ ಮುಚ್ಚಿದೆ. ಈ ಕೇಂದ್ರಕ್ಕೆ ಅಂತರರಾಷ್ಟ್ರೀಯ ಕರೆ ಬಂದಾಗ, ಅದನ್ನು ಸ್ಥಳೀಯ ಕರೆಯಾಗಿ ಬದಲಾಯಿಸಲಾಗುತ್ತಿತ್ತು. ಕರ್ನಾಟಕ ಪೊಲೀಸರು ಮತ್ತು ಸೇನಾ ಗುಪ್ತಚರ ಇಲಾಖೆಯು ಇಲ್ಲಿ ಅಕ್ರಮವಾಗಿ ನಡೆಸಲಾಗುುತ್ತಿದ್ದ ದೂರವಾಣಿ ಕೇಂದ್ರದ ಮೇಲೆ ದಾಳಿ ನಡೆಸಿ ಮುಚ್ಚಿದೆ. ಈ ಕೇಂದ್ರಕ್ಕೆ ಅಂತರರಾಷ್ಟ್ರೀಯ ಕರೆ ಬಂದಾಗ, ಅದನ್ನು ಸ್ಥಳೀಯ ಕರೆಯಾಗಿ ಬದಲಾಯಿಸಲಾಗುತ್ತಿತ್ತು. ಜೊತೆಗೆ ವಿದೇಶದಿಂದ ದೂರವಾಣಿ ಕರೆ ಬರುತ್ತಿದೆ ಎಂದು ಯಾರಿಗೂ ತಿಳಿಯಬಾರದು ಮತ್ತು ಈ ಮೂಲಕ ಬೇಹುಗಾರಿಕೆ ನಡೆಸಲು ಆಗಬೇಕು ಎಂದು ಪ್ರಯತ್ನಿಸಲಾಗುತ್ತಿತ್ತು.

ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರಿಗೆ ಏಷ್ಯಾದ ಶ್ರೇಷ್ಠ ನಾಯಕ ಪ್ರಶಸ್ತಿ

ಪದ್ಮವಿಭೂಷಣ, ಕರ್ನಾಟಕ ರತ್ನ ಪುರಸ್ಕೃತರಾದ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರಿಗೆ ಪ್ರತಿಷ್ಠಿತ ‘ಏಷ್ಯಾದ ಶ್ರೇಷ್ಠ ನಾಯಕ’ ಪ್ರಶಸ್ತಿ ಲಭಿಸಿದೆ. ಇದರೊಂದಿಗೆ ಡಾ. ಹೆಗ್ಗಡೆಯವರ ಮುಂದಾಳತ್ವದಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ಅಪಾರ ಕೊಡುಗೆ ನೀಡಿರುವ ‘ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವಿಶ್ವವಿದ್ಯಾಲಯವು ‘ಏಷ್ಯಾದ ಹೆಮ್ಮೆ’ (ಪ್ರೈಡ್ ಆಫ್ ಏಷ್ಯಾ) ಪ್ರಶಸ್ತಿ ಲಭಿಸಿದೆ

ಕರ್ನಾಟಕದ ಹಿಂದೂ ದೇವಾಲಯಗಳಿಗೆಂದು ಮೀಸಲಿಟ್ಟ ಹಣವನ್ನು ಇತರ ಧಾರ್ಮಿಕ ಸಂಸ್ಥೆಗಳಿಗೆ ಖರ್ಚು ಮಾಡಲಾಗುವುದಿಲ್ಲ !

ಧಾರ್ಮಿಕ ದತ್ತಿ ಇಲಾಖೆಯಿಂದ ಹಿಂದೂ ದೇವಾಲಯಗಳಿಗೆ ಮೀಸಲಿಟ್ಟ ಹಣವನ್ನು ಪುರೋಹಿತರು ಮತ್ತು ಇತರ (ಮುಸ್ಲಿಂ ಇತ್ಯಾದಿ) ಧಾರ್ಮಿಕ ಸಂಸ್ಥೆಗಳ ನೌಕರರಿಗೆ ನೀಡಲಾಗುತ್ತದೆ. ಇದರ ವಿರುದ್ಧ ವಿವಿಧ ಹಿಂದೂ ಸಂಘಟನೆಗಳು ಮತ್ತು ಮುಖಂಡರು ಇತ್ತೀಚೆಗೆ ವ್ಯಕ್ತಪಡಿಸಿದ ಆಕ್ರೋಶಕ್ಕೆ ಪ್ರತಿಕ್ರಿಯಿಸಿದ ಧಾರ್ಮಿಕ ದತ್ತಿ ಇಲಾಖೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿಯವರು, ‘ಇಂತಹ ಎಲ್ಲಾ ಆರ್ಥಿಕ ಸಹಾಯವನ್ನು ತಕ್ಷಣವೇ ನಿಲ್ಲಿಸಬೇಕು’ ಎಂದು ಆದೇಶಿಸಿದ್ದಾರೆ.

ತಮ್ಮ ಧರ್ಮದ ಪ್ರಚಾರ ಮಾಡುವಾಗ ಇತರ ಧರ್ಮಗಳನ್ನು ಅವಮಾನಿಸುವ ಅಧಿಕಾರ ಯಾವುದೇ ಧರ್ಮಕ್ಕೆ ಇಲ್ಲ ! – ಕರ್ನಾಟಕ ಉಚ್ಚನ್ಯಾಯಾಲಯ

ತಮ್ಮ ಧರ್ಮದ ಪ್ರಚಾರ ಮಾಡುವಾಗ ಇತರೆ ಧರ್ಮಗಳನ್ನು ಅವಮಾನಿಸುವ ಮೂಲಭೂತ ಅಧಿಕಾರವನ್ನು ಯಾವುದೇ ಧರ್ಮಕ್ಕೆ ನೀಡಲಾಗುವುದಿಲ್ಲ. ಯಾವುದೇ ಧರ್ಮಗುರುಗಳು ಅಥವಾ ಯಾವುದೇ ವ್ಯಕ್ತಿಯು ಸ್ವಂತ ಧರ್ಮದ ಪ್ರಚಾರ ಮಾಡುವಾಗ ಇತರ ಧರ್ಮದ ಅವಮಾನ ಆಗದಂತೆ ಎಚ್ಚರ ವಹಿಸಬೇಕು ಎಂದು ಕರ್ನಾಟಕ ಉಚ್ಚನ್ಯಾಯಾಲಯದ ನ್ಯಾಯಮೂರ್ತಿ ಎಚ್.ಪಿ. ಸಂದೇಶ ಇವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಪುತ್ತೂರಿನಲ್ಲಿ ೫೮ ವರ್ಷದ ಮತಾಂಧನಿಂದ ಮೆಡಿಕಲ್‍ಗೆ ನುಗ್ಗಿ ಯುವತಿಯ ಮೇಲೆ ಅತ್ಯಾಚಾರ

ಕರ್ನಾಟಕ ಮತ್ತು ಕೇರಳದ ಗಡಿಯಲ್ಲಿರುವ ದಕ್ಷಿಣ ಕನ್ನಡ ಜಿಲ್ಲೆಯ ನೆಟ್ಟಣಿಗೆಯ ಮುಡ್ನೂರು ಗ್ರಾಮದ ಇಬ್ರಾಹಿಂ ಕುಕ್ಕಾಜೆ (೫೮) ಮೆಡಿಕಲ್ ಅಂಗಡಿಯೊಳಗೆ ನುಗ್ಗಿ ಮಹಿಳಾ ಉದ್ಯೋಗಿಯ ಮೇಲೆ ಅತ್ಯಾಚಾರ ಮಾಡಿರುವ ಘಟನೆಯು ಬೆಳಕಿಗೆ ಬಂದಿದೆ.

ಕರ್ನಾಟಕದ ಕೋಡಿ ಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಶ್ರೀ ಅವರ ಭವಿಷ್ಯವಾಣಿ !

ಕೊರೊನಾದ ಬಿಕ್ಕಟ್ಟು ಇನ್ನೂ ೧೦ ವರ್ಷಗಳ ಕಾಲ ಇರಲಿದೆ. ಜೂನ್ ೨೦ ರಂದು ಕೊರೊನಾದ ಎರಡನೆಯ ಅಲೆಯು ಕಡಿಮೆಯಾಗುತ್ತದೆ; ಆದರೆ ನಂತರ ಮೂರನೆಯ ಅಲೆ ಬರಲಿದೆ. ಅದು ಭಯಂಕರವಾಗಿರುತ್ತದೆ. ಕೋಟ್ಯಂತರ ಜನರು ಬೀದಿಗಳಲ್ಲಿ ರಕ್ತದ ವಾಂತಿ ಮಾಡಿ ಸಾಯುತ್ತಾರೆ. ಅದೇರೀತಿ ಸ್ಥಳೀಯ, ರಾಜ್ಯ ಮತ್ತು ರಾಷ್ಟ್ರೀಯ ನಾಯಕರ ಹತ್ಯೆಗಳೂ ನಡೆಯಲಿವೆ, ಎಂದು ಕೋಡಿ ಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಶ್ರೀಗಳು ಭವಿಷ್ಯ ನುಡಿದಿದ್ದಾರೆ.

ಬಾಂಗ್ಲಾದೇಶಿ ಮೂಲದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಐವರು ಬಾಂಗ್ಲಾದೇಶಿ ಯುವಕರ ಬಂಧನ

ಲ್ಲಿ ಓರ್ವ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಅಸಭ್ಯ ಕೃತ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಮಹಿಳೆ ಮತ್ತು ಐವರು ಬಾಂಗ್ಲಾದೇಶದ ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ಈ ಅತ್ಯಾಚಾರದ ವಿಡಿಯೋವನ್ನು ಮಾಡಿ ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡಲಾಗಿತ್ತು.