ಅಂತರರಾಷ್ಟ್ರೀಯ ಯೋಗ ದಿನದ ನಿಮಿತ್ತ ೧೫ ಸಾವಿರ ಜನರೊಂದಿಗೆ ಯೋಗಾಸನ ಮಾಡಿದ ಪ್ರಧಾನಿ ಮೋದಿ
ಭಾರತ ಸಹಿತ ಜಗತ್ತಿನಾದ್ಯಂತ ಜೂನ್ ೨೧ ರಂದು ಎಂಟನೇ ಅಂತರರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು. ಯೋಗ ದಿನ ಆಚರಿಸುವುದಕ್ಕಾಗಿ ಪ್ರಧಾನಿ ಮೋದಿಯವರು ಮೈಸೂರು ಪ್ಯಾಲೇಸ್ ಮೈದಾನಕ್ಕೆ ಹೋಗಿದ್ದರು.
ಭಾರತ ಸಹಿತ ಜಗತ್ತಿನಾದ್ಯಂತ ಜೂನ್ ೨೧ ರಂದು ಎಂಟನೇ ಅಂತರರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು. ಯೋಗ ದಿನ ಆಚರಿಸುವುದಕ್ಕಾಗಿ ಪ್ರಧಾನಿ ಮೋದಿಯವರು ಮೈಸೂರು ಪ್ಯಾಲೇಸ್ ಮೈದಾನಕ್ಕೆ ಹೋಗಿದ್ದರು.
ಸೇನೆಯ ‘ಅಗ್ನಿಪಥ’ ಯೋಜನೆಯಿಂದ ಎರಡುವರೆ ಲಕ್ಷ ಯುವಕರನ್ನು ಸೇವೆಗೆ ತೆಗೆದುಕೊಳ್ಳಬಹುದು ಅವರು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸ್ವಯಂಸೇವಕರಾಗಿರುವರು. ಇದು ಸಂಘದ ಗುಪ್ತತಂತ್ರವಾಗಿದೆ.
ಎರಡು ದಿನಗಳ ಕರ್ನಾಟಕ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಒಂದು ಕಾರ್ಯಕ್ರಮದಲ್ಲಿ ‘ಅಗ್ನಿಪಥ’ ಈ ಸೈನ್ಯ ನೇಮಕಾತಿ ಯೋಜನೆಯ ವಿರುದ್ಧ ನಡೆಯುತ್ತಿರುವ ಆಂದೋಲನವನ್ನು ಉಲ್ಲೇಖಿಸದೆ ಹೇಳಿಕೆ ನೀಡಿದ್ದಾರೆ.
ಮಸೀದಿಗಳ ಮೇಲೆ ಹಾಕಲಾಗಿರುವ ಭೋಂಗಾಗಳಿಗೆ ಶಾಶ್ವತಸ್ವರೂಪದ ಅನುಮತಿಯನ್ನು ನೀಡಲಾಗಿದೆಯೇ ? ಮತ್ತು ಯಾವ ಕಾನೂನಿಗನುಸಾರ ನೀಡಲಾಗಿದೆ ? ಎಂಬ ಮಾಹಿತಿಯನ್ನು ನೀಡಿರಿ, ಎಂಬ ಆದೇಶವನ್ನು ಕರ್ನಾಟಕ ಉಚ್ಚ ನ್ಯಾಯಾಲಯವು ರಾಜ್ಯದ ಆಡಳಿತಾತ್ಮಕ ಅಧಿಕಾರಿ ಮತ್ತು ಪೊಲೀಸರಿಗೆ ನೀಡಿದೆ.
ರಾಮಪುರ ಪ್ರದೇಶದಲ್ಲಿನ ‘ಡಾಟರ ಆಫ ಲೇಡಿ ಆಫ ಮರ್ಸಿ ಕಾನ್ವೆಂಟ’ನಲ್ಲಿ ಕೆಲಸ ಮಾಡುತ್ತಿರುವ ನನ್ ಎಲ್ಸಿನಾ ಅವರು ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದಾರೆ ಎಂದು ಹೇಳಿದ್ದಾರೆ. ಈ ಕುರಿತು ಧ್ವನಿ ಎತ್ತಲು ಯತ್ನಿಸಿದಕ್ಕಾಗಿ ಆಕೆಗೆ ಜೀವ ಬೆದರಿಕೆ ಹಾಕಲಾಗಿದೆ.
ರಾಜಕಾರಣಿಗಳು ತಮ್ಮ ಮಕ್ಕಳ ಮೇಲೆ ಎಂತಹ ಸಂಸ್ಕಾರ ಕೊಡುತ್ತಾರೆ, ಎಂಬುದು ಇದರಿಂದ ಸ್ಪಷ್ಟವಾಗುತ್ತದೆ ! ಇಂತಹವರಿಗೆ ಕೇವಲ ದಂಡ ವಿಧಿಸಿ ಬಿಡುವುದಲ್ಲ, ಸೆರೆಮನೆಗೆ ಅಟ್ಟಬೇಕು !
ಹಿಂದೂ ಜನಜಾಗೃತಿ ಸಮಿತಿಯು ಹಿಂದೂ ರಾಷ್ಟ್ರ ಸ್ಥಾಪನೆಗಾಗಿ ಎಲ್ಲಾ ಹಿಂದೂ ಸಂಘಟನೆಗಳನ್ನು ಒಗ್ಗೂಡಿಸುವ ವೇದಿಕೆಯನ್ನು ಸಿದ್ಧಪಡಿಸಿದೆ, ಎಂದು ಶ್ರೀ. ಗಂಗಾಧರ ಕುಲಕರ್ಣಿ ಇವರು ಇಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಹೇಳಿದರು. ಹತ್ತನೇ ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನದ ನಿಮಿತ್ತ ಈ ಸುದ್ಧಿಗೋಷ್ಠಿಯನ್ನು ಆಯೋಜಿಸಲಾಗಿತ್ತು.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ನಗರದ ಜಾಮಾ ಮಸೀದಿಯ ಸ್ಥಳದಲ್ಲಿ ಹಿಂದೆ ಆಂಜನೇಯ ದೇವಸ್ಥಾನವಿತ್ತು. ಟಿಪ್ಪು ಸುಲ್ತಾನ್ ಅದನ್ನು ಕೆಡವಿ ಅಲ್ಲಿ ದೇವಾಲಯದ ಅವಶೇಷಗಳನ್ನು ಬಳಸಿ ಮಸೀದಿಯನ್ನು ನಿರ್ಮಿಸಿದ್ದ ಎಂದು ಮೈಸೂರು ಪುರಾತತ್ವ ಇಲಾಖೆಯು ೧೯೩೫ ರಲ್ಲಿ ವರದಿ ಮಾಡಿರುವ ಮಾಹಿತಿ ಈಗ ಬೆಳಕಿಗೆ ಬಂದಿದೆ.
ಹಿಜಾಬ ನಿಷೇಧವನ್ನು ವಿರೋಧಿಸಿದ ಮಂಗಳೂರಿನ ಕಾಲೇಜೊಂದರ ೨೪ ವಿದ್ಯಾರ್ಥಿಗಳನ್ನು ಅಮಾನತುಗೊಳಿಸಲಾಗಿದೆ. ಅಮಾನತುಗೊಂಡವರೆಲ್ಲರೂ ಉಪ್ಪಿನಂಗಡಿ ಸರಕಾರಿ ಕಾಲೇಜಿನ ವಿದ್ಯಾರ್ಥಿಗಳು. ಈ ವಿದ್ಯಾರ್ಥಿಗಳು ಕಾಲೇಜಿನ ನಿಯವಲಿಗಳನ್ನು ಪಾಲಿಸುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ.
ಗೋವಾದಲ್ಲಿ ಕಳೆದ ೧೦ ವರ್ಷಗಳಿಂದ ನಡೆಯುತ್ತಿರುವ ‘ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನ’ದಿಂದ ದೇಶದಲ್ಲಿ ಹಿಂದೂ ರಾಷ್ಟ್ರದ ಚರ್ಚೆಯು ಆರಂಭವಾಯಿತು ಮತ್ತು ಹಿಂದೂ ರಾಷ್ಟ್ರದ ಧ್ಯೇಯವನ್ನಿಟ್ಟು ವಿವಿಧ ಕ್ಷೇತ್ರಗಳಲ್ಲಿ ಕಾರ್ಯವು ಆರಂಭವಾಯಿತು. ಈ ೧೦ ನೇ ಅಧಿವೇಶನದಲ್ಲಿ ಹಿಂದೂ ರಾಷ್ಟ್ರದ ಕಾರ್ಯಪದ್ಧತಿ,