`ಪಾಕಿಸ್ತಾನ ಜಿಂದಾಬಾದ; ಒನ್ಲೀ ಮುಸ್ಲಿಂ ರಾಷ್ಟ್ರ’ ಎಂದು ಇನ್ ಸ್ಟಾಗ್ರಾಮ್ ಮೇಲೆ ಸ್ಟೇಟಸ್ ಇಟ್ಟಿದ್ದ ಮುಸಲ್ಮಾನ ಯುವಕನ ಬಂಧನ
ಇಂತಹ ದೇಶದ್ರೋಹಿಗಳಿಗೆ ಆರ್ಥಿಕವಾಗಿ ದಿವಾಳಿಯ ಹೊಸ್ತಿಲಿನಲ್ಲಿರುವ ಪಾಕಿಸ್ತಾನಕ್ಕೆ ಕಳುಹಿಸಬೇಕು !
ಇಂತಹ ದೇಶದ್ರೋಹಿಗಳಿಗೆ ಆರ್ಥಿಕವಾಗಿ ದಿವಾಳಿಯ ಹೊಸ್ತಿಲಿನಲ್ಲಿರುವ ಪಾಕಿಸ್ತಾನಕ್ಕೆ ಕಳುಹಿಸಬೇಕು !
ಇಸ್ಪೀಟು ಎಲೆಗಳ `ರಮಿ’ ಈ ಆಟದಲ್ಲಿ ಹಣವನ್ನು ಹೂಡಿದರೆ ಅಥವಾ ಹೂಡದಿದ್ದರೂ ಈ ರಮಿ ಕೌಶಲ್ಯದ ಆಟವಾಗಿದೆ. ಅವಕಾಶದ ಆಟವಲ್ಲ. ಆದ್ದರಿಂದ ಈ ಆಟವನ್ನು ಜೂಜಾಟವೆನ್ನಲು ಸಾಧ್ಯವಿಲ್ಲವೆಂದು ಕರ್ನಾಟಕ ಉಚ್ಚ ನ್ಯಾಯಾಲಯ ಹೇಳಿದೆ.
ಯೋಗೀಶ್ ಗೌಡ ಹತ್ಯೆ ಆರೋಪದಲ್ಲಿ ರಾಜ್ಯದ ಮಾಜಿ ಸಚಿವ ವಿನಯ ಕುಲಕರ್ಣಿ ಅವರಿಗೆ ಧಾರವಾಡ ಜಿಲ್ಲೆ ಪ್ರವೇಶಿಸದಂತೆ ನ್ಯಾಯಾಲಯ ನಿಷೇಧ ಹೇರಿದೆ. ವಿಧಾನಸಭಾ ಚುನಾವಣೆಯಲ್ಲಿ ವಿನಯ ಕುಲಕರ್ಣಿ ಅವರನ್ನು ಕಾಂಗ್ರೆಸ್ ಅಭ್ಯರ್ಥಿಯನ್ನಾಗಿಸಿತ್ತು.
ಮುಸಲ್ಮಾನರು ಇದೇ ರೀತಿ ಕಾಂಗ್ರೆಸ್ ಬಳಿ ಭಾರತ ವಿಭಜನೆಗೆ ಒತ್ತಾಯಿಸಿದ್ದರು ಮತ್ತು ಕಾಂಗ್ರೆಸ್ ಅಧಿಕಾರಕ್ಕಾಗಿ ಬೇಡಿಕೆಯನ್ನು ಒಪ್ಪಿಕೊಂಡಿತ್ತು ! ಈಗಲೂ ಮುಸ್ಲಿಮರ ಈ ಬೇಡಿಕೆಗಳನ್ನು ಕಾಂಗ್ರೆಸ್ ಒಪ್ಪಿಕೊಂಡರೆ ಆಶ್ಚರ್ಯಪಡಬೇಡಿ !
ದಕ್ಷಿಣ ದಾವಣಗೆರೆ ಚುನಾವಣಾಕ್ಷೇತ್ರದಿಂದ ಕಾಂಗ್ರೆಸ್ಸಿನ 92 ವರ್ಷದ ಅಭ್ಯರ್ಥಿ ಶಾಮನೂರ ಶಿವಶಂಕರಪ್ಪ ಇವರು ಜಯಗಳಿಸಿದ್ದಾರೆ. ಅವರು ಭಾಜಪದ ಅಭ್ಯರ್ಥಿಯನ್ನು 27 ಸಾವಿರ 488 ಮತಗಳಿಂದ ಸೋಲಿಸಿದ್ದಾರೆ.
ಬೆಳಗಾವಿ ಉತ್ತರ ಚುನಾವನಾಕ್ಷೇತ್ರದಿಂದ ಕಾಂಗ್ರೆಸ್ಸಿನ ವಿಜಯದ ಬಳಿಕ `ಆರ್ ಪಿಡಿ ಕ್ರಾಸ್ ಹತ್ತಿರ’ ನೆರೆದಿದ್ದ ಕಾರ್ಯಕರ್ತರು `ಪಾಕಿಸ್ತಾನ ಝಿಂದಾಬಾದ್’ ಘೋಷಣೆ ಕೂಗಿದರು. ಈ ಸಂದರ್ಭದ ಒಂದು `ವಿಡಿಯೋ’ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾಗಿತ್ತು.
ಬೆಳಗಾವಿ ಜಿಲ್ಲೆಯಲ್ಲಿ ೧೯ ಸ್ಥಾನಗಳಲ್ಲಿ ೧೧ ಮತದಾರ ಕೇಂದ್ರಗಳಲ್ಲಿ ಕಾಂಗ್ರೆಸ್ ಜಯ ಗಳಿಸಿದೆ. ಭಾಜಪದ ಪ್ರಮುಖ ವಿಜಯ ಸಾಧಿಸಿರುವ ಅಭ್ಯರ್ಥಿಯಲ್ಲಿ ಬೆಳಗಾವಿ ದಕ್ಷಿಣದ ಅಭಯ ಪಾಟೀಲ, ಖಾನಾಪುರದ ವಿಠಲ ಹಲಗೆಕರ ಹಾಗೂ ಗೋಕಾಕ ದಲ್ಲಿ ರಮೇಶ ಜಾರಕಿಹೊಳಿ ಇವರ ಸಮಾವೇಶವಿದೆ.
ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆದಿದ್ದು, ಭಾಜಪ ಹೀನಾಯ ಸೋಲು ಕಂಡಿದೆ. ಮೇ 10 ರಂದು ಮತದಾನ ನಡೆದ ಬಳಿಕ ಮೇ 13 ರಂದು ಮತ ಎಣಿಕೆ ಕಾರ್ಯ ನಡೆಯಿತು.
ಮೇ ೮ ರಂದು ಈ ಸಂಘಟನೆಗಳು ಮೇ ೯ ರಂದು ದೇಶದ ಪ್ರಮುಖ ದೇವಾಲಯಗಳಲ್ಲಿ ಹನುಮಾನ್ ಚಾಲೀಸಾ ಪಠಿಸುವುದಾಗಿ ಘೋಷಿಸಿದ್ದವು.
ಗೋವಾದಲ್ಲಿ ಭಾಜಪದ ಸರಕಾರವಿದ್ದರೂ ಅಲ್ಲಿ ಶ್ರೀರಾಮಸೇನೆಗೆ ಪ್ರವೇಶವಿಲ್ಲ.