ಹಿಂದೂಗಳ ಧಾರ್ಮಿಕ ಭಾವನೆಗೆ ನೋವುಂಟು ಮಾಡುವ ‘ರಾಮನ ಅವತಾರ’ ಚಲನಚಿತ್ರದಲ್ಲಿನ ಆಕ್ಷೇಪಾರ್ಹ ದೃಶ್ಯಗಳನ್ನು ತೆಗೆಯಿರಿ ಮತ್ತು ಈ ಬಗ್ಗೆ ಭೇಷರತ್ ಕ್ಷಮೆಯಾಚನೆ ಮಾಡಬೇಕು !
ಹಿಂದೂ ಜನಜಾಗೃತಿ ಸಮಿತಿಯಿಂದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಿಗೆ ಮನವಿ
ಹಿಂದೂ ಜನಜಾಗೃತಿ ಸಮಿತಿಯಿಂದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಿಗೆ ಮನವಿ
ಜನಸಾಮಾನ್ಯರಿಗೆ ತೊಂದರೆ ಆಗುವ ಅಂಶಗಳ ಕುರಿತು ಕ್ರಮ ಕೈಗೊಳ್ಳುವುದಕ್ಕೆ ಏಕೆ ಒತ್ತಾಯಿಸಬೇಕು ? ಪೊಲೀಸರು ಮತ್ತು ಸರಕಾರ ಸ್ವತಃ ಇದರ ಮೇಲೆ ಕ್ರಮ ಏಕೆ ಕೈಗೊಳ್ಳುವುದಿಲ್ಲ ?
ವಿನಯ ಪಂಪಾಪತಿ ಮತ್ತು ವಿಕಾಸ ಪಂಪಾಪತಿ ನಿರ್ದೇಶನದ ಹಾಗೂ ಅಮ್ರೆಜ್ ಸೂರ್ಯವಂಶಿ ನಿರ್ಮಾಣದ ‘ರಾಮನ ಅವತಾರ’ ಎಂಬ ಕನ್ನಡ ಚಲನಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಅದರಲ್ಲಿ ಕೋಟ್ಯಾಂತರ ಹಿಂದೂಗಳು ಅತ್ಯಂತ ಭಕ್ತಿಯಿಂದ ಪೂಜಿಸುವ ಮರ್ಯಾದಾ ಪುರುಷೋತ್ತಮ ಪ್ರಭು ಶ್ರೀ ರಾಮಚಂದ್ರನ ಚಾರಿತ್ರ್ಯಕ್ಕೆ ಕಳಂಕ ಬರುವಂತೆ ಚಿತ್ರಿಸಲಾಗಿದೆ.
ನ್ಯಾಯವಾದಿ ಕೃಷ್ಣಮೂರ್ತಿ ಇವರು ವಿಶ್ವ ಹಿಂದೂ ಪರಿಷತ್ತಿನ ಸ್ಥಳೀಯ ನಾಯಕರು. ಅವರು ಕರ್ನಾಟಕದಲ್ಲಿ ಗೌರಿ ಲಂಕೇಶ್ ಕೊಲೆ ಪ್ರಕರಣದ ಮುಖ್ಯ ವಕೀಲರಾಗಿದ್ದಾರೆ, ಹಾಗೂ ಅವರು ಹಿಂದೂ ಜನಜಾಗೃತಿ ಸಮಿತಿ, ಸನಾತನ ಸಂಸ್ಥೆ, ಸ್ಥಳೀಯ ಹಿಂದುತ್ವನಿಷ್ಠರಿಗೆ ನೈತಿಕ, ಧಾರ್ಮಿಕ ಮತ್ತು ಕಾನೂನು ದೃಷ್ಟಿಯಿಂದ ಬೆಂಬಲ ನೀಡುತ್ತಾರೆ.
ಕರ್ನಾಟಕದಲ್ಲಿ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಾಗಿರುವ ಹಿಂದೂಗಳ ಪರವಾಗಿ ಕಾನೂನು ಹೋರಾಟ ನಡೆಸುತ್ತಿದ್ದ ಹಿಂದುತ್ವನಿಷ್ಠ ನ್ಯಾಯವಾದಿ ಕೃಷ್ಣಮೂರ್ತಿಯವರ ಮೇಲೆ ಮೊನ್ನೆ ಬುಧವಾರ ರಾತ್ರಿ ಅಪರಿಚಿತರಿಂದ ಗುಂಡಿನ ದಾಳಿ ನಡೆಸಲಾಗಿದೆ.
ಹಿಂಡಲಗಾ ಜೈಲಿನಲ್ಲಿರುವ ಜೆ.ಹೆಚ್. ಪೂಜಾರ ಅಲಿಯಾಸ್ ಶಾಹಿರ್ ಶೇಖ್ ಕೊಲೆಗೆ ಸಂಚು – ಕೆ. ಎಸ್. ಈಶ್ವರಪ್ಪ ಆರೋಪ
ವಿಕಾಸ್ ಪಂಪಾಪತಿ ನಿರ್ದೇಶನದ ಹಾಗೂ ನಾಯಕ ರಿಷಿ ನಟನೆಯ `ರಾಮನ ಅವತಾರ’ ಸಿನಿಮಾ ಟೀಸರ್ ರಿಲೀಸ್ ಆಗಿದ್ದು ಅದರಲ್ಲಿ ಶ್ರೀರಾಮನನ್ನು ಆಕ್ಷೇಪಾರ್ಹವಾಗಿ ಬಿಂಬಿಸಲಾಗಿದೆ. ಸ್ಟಾರ್ ಫ್ಯಾಬ್ ಪ್ರೊಡಕ್ಷನ್ ಬ್ಯಾನರ್ ಅಡಿಯಲ್ಲಿ ಅಮರೇಜ್ ಸೂರ್ಯವಂಶಿ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.
ಕೋವಿಡ್ ಸೋಂಕು ಹೆಚ್ಚಾಗುತ್ತಿರುವುದರಿಮದ ದೆಹಲಿ, ಹರಿಯಾಣ, ಪಾಂಡಿಚೇರಿ, ರಾಜಸ್ಥಾನ, ಕೇರಳ, ಮುಂಬಯಿ ಮತ್ತು ಉತ್ತರ ಪ್ರದೇಶ ಸೇರಿದಂತೆ ಹಲವಾರು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಕೋವಿಡ್ ಪರೀಕ್ಷೆಯನ್ನು ಹೆಚ್ಚಿಸಲಾಗಿದೆ ಜೊತೆಗೆ ಮಾಸ್ಕ್ ಗಳನ್ನು ಅನಿವಾರ್ಯಗೊಳಿಸಲಾಗಿದೆ. ಜೊತೆಗೆ ಈ ಕುರಿತು ಸುತ್ತೋಲೆಯನ್ನೂ ಹೊರಡಿಸಿದೆ.
ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿನ ಹಿಂದೂ ಆರೋಪಿಗಳ ಮುಖ್ಯ ನ್ಯಾಯವಾದಿಗಳ ಮೇಲೆ ಆಕ್ರಮಣವಾಗುವುದು ಅತ್ಯಂತ ಗಂಭೀರ ಮತ್ತು ಅನುಮಾನಾಸ್ಪದವಾಗಿದೆ. ಗೌರಿ ಲಂಕೇಶ್ ಅವರು ನಕ್ಸಲೀಯರ ಸಂಪರ್ಕದಲ್ಲಿದ್ದರು ಎಂದು ಸ್ವತಃ ಅವರೇ ಹೇಳಿಕೊಂಡಿದ್ದರು. ಆಕೆಯ ಹತ್ಯೆಯ ನಂತರ ನಕ್ಸಲೀಯರೂ ಪ್ರತಿಭಟನೆ ನಡೆಸಿದ್ದರು.
ಗೌರಿ ಲಂಕೇಶ್ ಹತ್ಯೆಯ ನಂತರ ‘ಎಲ್ಲ ಪ್ರಗತಿಪರರು ಅಪಾಯದಲ್ಲಿದ್ದಾರೆ’ ಎಂದು ಕೂಗುವ ಪ್ರಗತಿ(ಅಧೋ)ಪರರು, ನಕ್ಸಲ್ ಪ್ರೇಮಿಗಳು, ಜಾತ್ಯತೀತವಾದಿಗಳು ಈಗ ಯಾವ ಬಿಲದಲ್ಲಿ ಅಡಗಿದ್ದಾರೆ?