ವಿವಾಹಿತ ಮುಸಲ್ಮಾನನ ಜೊತೆಗೆ ಓಡಿ ಹೋಗಿದ್ದ ವಿವಾಹಿತ ಹಿಂದೂ ಶಿಕ್ಷಕಿಯನ್ನು ಪೊಲೀಸರು ೧ ತಿಂಗಳ ನಂತರ ಪತ್ತೆ ಹಚ್ಚಿದರು !
ಹಿಂದೂ ಮಹಿಳೆಯರಿಗೆ ಧರ್ಮಶಿಕ್ಷಣವನ್ನು ನೀಡುವುದು ಎಷ್ಟು ಆವಶ್ಯಕವಾಗಿದೆ ಎಂಬುದು ಇಂತಹ ಪ್ರಕರಣಗಳಿಂದ ಅರಿವಾಗುತ್ತದೆ !
ಹಿಂದೂ ಮಹಿಳೆಯರಿಗೆ ಧರ್ಮಶಿಕ್ಷಣವನ್ನು ನೀಡುವುದು ಎಷ್ಟು ಆವಶ್ಯಕವಾಗಿದೆ ಎಂಬುದು ಇಂತಹ ಪ್ರಕರಣಗಳಿಂದ ಅರಿವಾಗುತ್ತದೆ !
ಈ ಪ್ರಕರಣವನ್ನು ಗಮನಿಸಿದಾಗ ಜಿಹಾದಿ ಶಕ್ತಿಗಳು ಸ್ಫೋಟ ಮಾಡಿಸಿ, ಅದನ್ನು ಹಿಂದೂಗಳ ಕೈಗೆ ಕಟ್ಟುವ ಷಡ್ಯಂತ್ರ್ಯ ಮಾಡುತ್ತಿರುವುದು ಗಮನಕ್ಕೆ ಬರುತ್ತಿದೆ.
ರಾಜ್ಯದಲ್ಲಿ ಸರಕಾರದ ರಿಯಾಯಿತಿಗಳಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ವಿಶ್ವಕರ್ಮ ಜನಾಂಗದ ಹಿಂದೂಗಳು ಇಸ್ಲಾಂ ಮತ್ತು ಕ್ರೈಸ್ತ ಧರ್ಮಗಳನ್ನು ಸ್ವೀಕರಿಸುತ್ತಿದ್ದಾರೆ ಎಂದು ರಾಜ್ಯ ವಿಧಾನ ಪರಿಷತ್ತಿನ ಭಾಜಪದ ಶಾಸಕ ಕೆ.ಪಿ. ನಂಜುಂಡಿ ಇವರು ಆಘಾತಕಾರಿ ಮಾಹಿತಿ ನೀಡಿದರು.
ಇಲ್ಲಿ ರಿಕ್ಷಾದಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧಿಸಲಾಗಿರುವ ಆರೋಪಿ ಶಾರಿಕ ಸ್ವತಃ ಶೇ. ೪೫ ರಷ್ಟು ಬೆಂದಿದ್ದಾನೆ. ಪೊಲಿಸರ ವಿಚಾರಣೆಯಿಂದ ಶಾರಿಕ ಇಸ್ಲಾಮಿಕ ಸ್ಟೇಟನ ವಿದೇಶದ ‘ಹ್ಯಾಂಡಲರ’(ಆದೇಶ ನೀಡುವವರ) ಸಂಪರ್ಕದಲ್ಲಿದ್ದನು’, ಎಂದು ಹೆಚ್ಚುವರಿ ಪೊಲೀಸ ಮಹಾನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ಆಲೋಕ ಕುಮಾರ ಇವರು ಮಾಹಿತಿ ನೀಡಿದ್ದಾರೆ.
ಇಲ್ಲಿ ನವಂಬರ್ ೧೯ ರಂದು ಒಂದು ರಿಕ್ಷಾದಲ್ಲಿ ಸ್ಪೋಟಗೊಂಡು ಬೆಂಕಿ ಹತ್ತಿಕೊಂಡಿತ್ತು. ಇದರಲ್ಲಿ ರಿಕ್ಷಾ ಚಾಲಕ ಮತ್ತು ಇತರ ಇಬ್ಬರು ಕೂಡ ಸುಟ್ಟಿದ್ದಾರೆ. ಈ ಘಟನೆಯ ಸಿಸಿಟಿವಿ ವಿಡಿಯೊ ಕೂಡ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರಗೊಂಡಿದೆ. ಘಟನೆಯ ನಂತರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ ಇವರು ಈ ಘಟನೆ ಬೆಂಕಿ ಅನಾಹುತ ಎಂದು ಹೇಳಿದ್ದರು.
ಇಲ್ಲಿಯ ಒಂದು ಇಂಜಿನಿಯರಿಂಗ್ ಮಹಾವಿದ್ಯಾಲಯದಲ್ಲಿನ ಕಾರ್ಯಕ್ರಮದಲ್ಲಿ ‘ಪಾಕಿಸ್ತಾನ ಜಿಂದಾಬಾದ’ ಎಂಬ ಘೋಷಣೆ ನೀಡುವ ಒಬ್ಬ ವಿದ್ಯಾರ್ಥಿ ಮತ್ತು ಒಬ್ಬ ವಿದ್ಯಾರ್ಥಿನಿಯನ್ನು ಮಹಾವಿದ್ಯಾಲಯದಿಂದ ಅಮಾನತುಗೊಳಿಸಲಾಗಿದೆ.
ಹಿಜಾಬ ಪ್ರಕರಣದ ನಂತರ ಈಗ ಅಜಾನ ಪ್ರಕರಣದಿಂದ ಕರ್ನಾಟಕದ ಶಾಲೆಗಳಲ್ಲಿ ಎಷ್ಟರಮಟ್ಟಿಗೆ ಮತಾಂಧತೆ ಜೋಪಾಸನೆ ಮಾಡಲಾಗುತ್ತಿದೆ ಎಂಬುದು ಸ್ಪಷ್ಟವಾಗುತ್ತದೆ !
ಕ್ರೈಸ್ತ ಧರ್ಮ ಪ್ರಚಾರಕರಿಗೆ ಯಾರ ಭಯ ಇಲ್ಲದಿರುವುದರಿಂದ ಅವರು ಹಿಂದುತ್ವನಿಷ್ಠ ಭಾಜಪ ಆಡಳಿತದ ರಾಜ್ಯದಲ್ಲಿ ಕೂಡ ಹಿಂದೂಗಳನ್ನು ಮತಾಂತರಿಸಲು ಪ್ರಯತ್ನಿಸುತ್ತಾರೆ. ಇಂತಹವರ ಮೇಲೆ ಕಠಿಣ ಕ್ರಮ ಕೈಗೊಳ್ಳುವುದು ಅವಶ್ಯಕವಾಗಿದೆ !
ಕರ್ನಾಟಕದ ಭಾಜಪದ ಸಂಸದ ಪ್ರತಾಪ ಸಿಂಹ ಇವರು ಮೈಸೂರು-ಊಟಿ ಮಾರ್ಗದಲ್ಲಿರುವ ಮಸೀದಿ ಹಾಗೆ ಕಾಣುವ ಬಸ್ ನಿಲ್ದಾಣದ ಮೇಲೆ ಬುಲ್ಡೋಜರ್ ನಿಂದ ಕಾರ್ಯಾಚರಣೆ ಮಾಡಲಾಗುವುದೆಂದು ಹೇಳಿದ್ದಾರೆ.