ಹಿಂದೂ ಶಬ್ದ ವಿದೇಶಿಯಾಗಿದ್ದು ಇದರ ಅರ್ಥ ಬಹಳ ಅಶ್ಲೀಲವಾಗಿದೆ !(ಅಂತೆ)
ಕಾಂಗ್ರೆಸ್ಸಿನ ಕರ್ನಾಟಕ ಪ್ರದೇಶಾಧ್ಯಕ್ಷ ಸತೀಶ ಜಾರಕಿಹೊಳಿ ಇವರ ಸಂಶೋಧನೆ !
ಕಾಂಗ್ರೆಸ್ಸಿನ ಕರ್ನಾಟಕ ಪ್ರದೇಶಾಧ್ಯಕ್ಷ ಸತೀಶ ಜಾರಕಿಹೊಳಿ ಇವರ ಸಂಶೋಧನೆ !
ಭಾರತೀಯ ಜನತಾ ಯುವ ಮೋರ್ಚಾದ ನಾಯಕ ಪ್ರವೀಣ ನೆಟ್ಟಾರು ಇವರ ಹತ್ಯೆಯ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ದಳವು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ದ(ಪಿ.ಎಫ್.ಐ.)ನ ೩ ಕಾರ್ಯಕರ್ತರನ್ನು ಬಂಧಿಸಲಾಗಿದೆ. ಸುಳ್ಯದ ಶಫೀ ಬೆಳ್ಳಾರೆ, ಇಕಬಾಲ ಬೆಳ್ಳಾರೆ ಮತ್ತು ಇಬ್ರಾಹಿಂ ಶಾಹ ಇವರನ್ನು ಬಂಧಿಸಲಾಗಿದೆ.
ಈ ೪ ಜನರ ಮಾಹಿತಿ ನೀಡುವವರಿಗೆ ಎನ್.ಐ.ಎನ್. ಬಹುಮಾನ ನೀಡಲಿದೆ !
ಇಂತಹವರಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಯಾರಾದರೂ ಒತ್ತಾಯಿಸಿದರೆ ಆಶ್ಚರ್ಯಪಡಬೇಕಿಲ್ಲ !
ಎರಡು ಬೇರೆ ಬೇರೆ ಪ್ರಕರಣದ ವಿಚಾರಣೆಯ ಸಮಯದಲ್ಲಿ ನ್ಯಾಯಾಲಯವು ಹೇಳಿತು.
ಕರ್ನಾಟಕದಲ್ಲಿ ಭಾಜಪ ಸರಕಾರ ಇರುವಾಗ ಈ ರೀತಿಯ ಧೈರ್ಯ ಹೇಗೆ ಆಗುತ್ತದೆ ?, ಎಂದು ಹಿಂದೂಗಳ ಮನಸ್ಸಿನಲ್ಲಿ ಪ್ರಶ್ನೆ ಉದ್ಭವಿಸುತ್ತಿದೆ ! ಈಗ ಸರಕಾರವು ಇದರ ಮೇಲೆ ಕಠಿಣ ಕ್ರಮ ಕೈಗೊಳ್ಳುವುದು ಅವಶ್ಯಕವಾಗಿದೆ !
ಹಿಂದೂ ಜನಜಾಗೃತಿ ಸಮಿತಿಯ ಹಾಗೂ ಶ್ರೀ ರಾಮಸೇನೆ ವಿರೋಧಿಸಿದ ನಂತರ ಕಾರ್ಯಕ್ರಮ ರದ್ದುಗೊಳಿಸಿದ ರಾಜ್ಯ ಸರಕಾರ
ಕೆಂಪಾಪುರ ಗ್ರಾಮದ ಶ್ರೀ ಕಂಚುಗಲ್ ಬಂಡೆ ಮಠದ ಪೀಠಾಧಿಪತಿ ಬಸವಲಿಂಗ ಸ್ವಾಮಿ (೪೫ ವರ್ಷ) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಕೋಣೆಯಲ್ಲಿ ಒಂದು ಚೀಟಿ ದೊರಕಿದೆ. ಈ ಬಗ್ಗೆ ಪೊಲೀಸರು ಮಾಧ್ಯಮಗಳಿಗೆ ಮಾಹಿತಿ ನೀಡಿಲ್ಲ. ಘಟನೆಯ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಶಿವಮೊಗ್ಗಾದಲ್ಲಿ ಮುಸಲ್ಮಾನರು ಮತ್ತು ಹಿಂದೂ ಗುಂಪಿನ ನಡುವೆ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಶಿವಮೊಗ್ಗಾದಲ್ಲಿನ ಸಯ್ಯದ ಪರವೇಜ ಎಂಬ ಮುಸಲ್ಮಾನ ವ್ಯಕ್ತಿಯ ‘ಇನೋವಾ’ ವಾಹನವನ್ನು ಬಜರಂಗದಳದ ಕಾರ್ಯಕರ್ತರು ಹಾನಿಗೊಳಿಸಿದ್ದಾರೆ ಎಂಬ ಆರೋಪವಿದೆ.