ಶಬರಿಮಲಾ ದೇವಸ್ಥಾನದ ಪ್ರಸಾದದಲ್ಲಿ’ಹಲಾಲ್ ಬೆಲ್ಲ’ದ ಬಳಕೆಯನ್ನು ತಡೆಯಲು ನ್ಯಾಯಾಲಯದಲ್ಲಿ ಅರ್ಜಿ
ಇದರ ವರದಿಯನ್ನು ಸಾದರಪಡಿಸುವಂತೆ ‘ತ್ರಾವಣಕೋರ ದೇವಸ್ವಮ್ ಬೋರ್ಡ್’ ಗೆ ಕೇರಳ ಉಚ್ಚ ನ್ಯಾಯಾಲಯದಿಂದ ಆದೇಶ
ಇದರ ವರದಿಯನ್ನು ಸಾದರಪಡಿಸುವಂತೆ ‘ತ್ರಾವಣಕೋರ ದೇವಸ್ವಮ್ ಬೋರ್ಡ್’ ಗೆ ಕೇರಳ ಉಚ್ಚ ನ್ಯಾಯಾಲಯದಿಂದ ಆದೇಶ
ಶಬರಿಮಲೆ ದೇವಸ್ಥಾನದಲ್ಲಿ ಸಿಗುವ ‘ಅರಾವಣಾ ಪಾಯಸಂ’ ಈ ಸಾಂಪ್ರದಾಯಿಕ ಸಿಹಿ ಪ್ರಸಾದವನ್ನು ದೇವಸ್ಥಾನದ ಸಿಬ್ಬಂದಿಗಳೇ ತಯಾರಿಸುತ್ತಾರೆ; ಕೇವಲ ಅಕ್ಕಿ ಮತ್ತು ಬೆಲ್ಲದ ಪೂರೈಕೆಯ ಗುತ್ತಿಗೆಗಳನ್ನು ಮಾತ್ರ ಹೊರಗೆ ನೀಡಲಾಗುತ್ತದೆ, ಎಂದು ಕೇರಳ ದೇವಸ್ವಂ ಬೋರ್ಡ್ನ ಕಾರ್ಯನಿರ್ವಾಹಕ ಅಧಿಕಾರಿ ಸ್ಪಷ್ಟಪಡಿಸಿದರು.
ಕೇರಳದಲ್ಲಿ ಹಿಂದೂದ್ವೇಷಿ ಮಾಕ್ರ್ಸವಾದಿ ಕಮ್ಯುನಿಸ್ಟ್ ಪಕ್ಷದ ಸರಕಾರ ಇರುವುದರಿಂದ ಹಿಂದೂಗಳ ಮತ್ತು ಹಿಂದೂ ಸಂಘಟನೆಗಳ ಕಾರ್ಯಕರ್ತರ ಹತ್ಯೆಯಾಗುತ್ತಿದೆ. ಭವಿಷ್ಯದಲ್ಲಿ ಈ ರೀತಿಯ ಹತ್ಯೆಯಾಗಬಾರದೆಂದು ಕೇಂದ್ರ ಸರಕಾರವು ಹಸ್ತಕ್ಷೇಪ ಮಾಡಿ ಅಲ್ಲಿಯ ಹಿಂದುತ್ವನಿಷ್ಠರ ರಕ್ಷಣೆಗಾಗಿ ಪ್ರಯತ್ನಿಸಬೇಕೆಂದು ಹಿಂದೂಗಳಿಗೆ ಅನಿಸುತ್ತದೆ !
ನಾಸ್ತಿಕವಾದದ ಹೆಸರಿನಲ್ಲಿ ಹಿಂದೂದ್ವೇಷಿ ಕೃತಿ ಮಾಡುವ ಕೇರಳದ ಆಡಳಿತಾರೂಢ ಮಾಕ್ರ್ಸ್ವಾದಿ ಕಮ್ಯುನಿಸ್ಟ್ ಪಕ್ಷದ ಆಡಳಿತದಲ್ಲಿ ಇದಕ್ಕಿಂತ ಇನ್ನೇನಾಗಲು ಸಾಧ್ಯ ?
ಕ್ರೈಸ್ತ ಯುವಕನೊಬ್ಬ ಹಿಂದೂ ಹುಡುಗಿಯನ್ನು ಮದುವೆಯಾಗಿ ಅವಳ ಸಹೋದರ ಆತನಿಗೆ ಥಳಿಸುತ್ತಿದ್ದರೆ ಅದು `ರಾಷ್ಟ್ರೀಯ ಸುದ್ದಿ’ಯಾಗುತ್ತಿತ್ತು ಮತ್ತು ಎಲ್ಲಾ ಸೆಕ್ಯುಲರ್ ಮತ್ತು ರಾಜಕೀಯ ಪಕ್ಷಗಳು ಒಟ್ಟಾಗಿ ಹಿಂದೂಗಳನ್ನು ತಾಲಿಬಾನಿ ಎಂದು ಹಣೆಪಟ್ಟಿ ಕಟ್ಟುಬಿಡುತ್ತಿದ್ದರು !-
ಇಲ್ಲಿಯ ೩೫ ವರ್ಷ ವಯಸ್ಸಿನ ಭಾಜಪದ ಕಾರ್ಯಕರ್ತ ಕೊಪ್ಪಾರಾ ಬೀಜೂರವರನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಯಿತು. ಬೀಜೂರವರು ೨ ತಿಂಗಳ ಹಿಂದೆ ಕೊಲ್ಲಿ ದೇಶದಿಂದ ಕೆಲಸ ಹಿಂದಿರುಗಿದ್ದರು.
ಮಾರ್ಕ್ಸ್ವಾದಿ ಕಮ್ಯುನಿಸ್ಟ್ ಪಕ್ಷದ ವಿದ್ಯಾರ್ಥಿ ಸಂಘಟನೆಯಾದ ‘ಸ್ಟುಡೆಂಟ್ ಫೆಡರೆಶನ್ ಆಫ್ ಇಂಡಿಯಾ’ವು (ಎಸ್ಎಫ್ಐ) ಇಲ್ಲಿಯ ಶ್ರೀ ಕೇರಳ ವರ್ಮಾ ಮಹಾವಿದ್ಯಾಲಯದಲ್ಲಿ ಲೈಂಗಿಕ ಸ್ವಾತಂತ್ರ್ಯದ ಹೆಸರಿನಲ್ಲಿ ಅಕ್ಷೆಪಾರ್ಹ ಮತ್ತು ಅಶ್ಲೀಲ ಫಲಕವನ್ನು ಹಾಕಿ ಭಾರತೀಯ ಪರಂಪರೆಯನ್ನು ಅವಮಾನಿಸಿರುವುದು ಬೆಳಕಿಗೆ ಬಂದಿದೆ.
ಕೇರಳದಲ್ಲಿ ಮಾಕಪದ ಸರಕಾರವಿರುವಾಗ ಒರ್ವ ಮಹಿಳಾ ಉದ್ಯಮಿಯನ್ನು ಥಳಿಸುವುದು ಅತ್ಯಂತ ಲಜ್ಜಾಸ್ಪದ ಸಂಗತಿಯಾಗಿದೆ ! ಈ ವಿಷಯದಲ್ಲಿ ಮಾನವ ಹಕ್ಕುಗಳ ಸದಸ್ಯರು ಹಾಗೂ ಮಹಿಳಾ ಸಂಘಟನೆಯವರು ಯಾಕೆ ಸುಮ್ಮನಿದ್ದಾರೆ ?
ರಾಜ್ಯದಲ್ಲಿನ ಕೊಚ್ಚಿ ನಗರದಲ್ಲಿ ಈ ಬಗ್ಗೆ ಆಯೋಜಿಸಲಾದ ಸಭೆಯಲ್ಲಿ ಮುಖ್ಯ ಆಶ್ರಮಗಳು ಹಾಗೂ ಧಾರ್ಮಿಕ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು.
ರಾಜ್ಯದ ಪಠಾಣಮತಿಟ್ಟಾ, ಕೊಟ್ಟಾಯಂ, ಎರ್ನಾಕುಲಂ, ಇಡುಕ್ಕಿ ಮತ್ತು ತ್ರಿಶೂರ್ ಈ 5 ಜಿಲ್ಲೆಗಳಲ್ಲಿ ತೀವ್ರ ನಿಗಾದ ಎಚ್ಚರಿಕೆಯನ್ನು ನೀಡಲಾಗಿದೆ.