ಮಣಿಪುರದಲ್ಲಿ ಹಿಂಸಾಚಾರ ನಡೆಯುತ್ತಿಲ್ಲ ನಡೆಸಲಾಗುತ್ತಿದೆ ! – ಪ.ಪೂ. ಸರಸಂಘಚಾಲಕ ಡಾ. ಮೋಹನಜಿ ಭಾಗವತ
ದೇಶದಲ್ಲಿ ಸ್ವಾರ್ಥಕ್ಕಾಗಿ ಹಾಗೂ ರಾಜಕೀಯ ಎದುರಾಳಿಯನ್ನು ಸೋಲಿಸಲು ರಾಜಕೀಯ ಪಕ್ಷಗಳು ರಾಷ್ಟ್ರ ಘಾತಕ ಶಕ್ತಿಗಳ ಜೊತೆಗೆ ಸೇರುತ್ತಾರೆ, ಹೀಗೆ ಮಾಡುವುದು ಅವಿವೇಕಿತನವಾಗಿದೆ.
ದೇಶದಲ್ಲಿ ಸ್ವಾರ್ಥಕ್ಕಾಗಿ ಹಾಗೂ ರಾಜಕೀಯ ಎದುರಾಳಿಯನ್ನು ಸೋಲಿಸಲು ರಾಜಕೀಯ ಪಕ್ಷಗಳು ರಾಷ್ಟ್ರ ಘಾತಕ ಶಕ್ತಿಗಳ ಜೊತೆಗೆ ಸೇರುತ್ತಾರೆ, ಹೀಗೆ ಮಾಡುವುದು ಅವಿವೇಕಿತನವಾಗಿದೆ.
ಈ ರೀತಿ ಅಂಚೆ ಮೂಲಕ ಅಮಲು ಪದಾರ್ಥಗಳ ಕಳ್ಳಸಾಗಾಣಿಕೆ ಆಗುತ್ತಿದ್ದರೆ, ಆ ವಿಷಯದಲ್ಲಿ ಭಾರತದ ಆಡಳಿತ ಇನ್ನಷ್ಟು ಜಾಗರೂಕವಾಗಿ ಅದನ್ನು ತಡೆಯುವುದು ಆವಶ್ಯಕವಾಗಿದೆ !
ಇಸ್ರೇಲ್ ಮತ್ತು ಹಮಾಸ್ ನಡುವಿನ ಯುದ್ಧವು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರತಿಧ್ವನಿಸುತ್ತಿದೆ. ಈ ಯುದ್ಧದ ಕುರಿತು ಪುಣೆಯ ಕೆಲವು ಪ್ರದೇಶದಲ್ಲಿ ಇಸ್ರೇಲ್ ನ ರಾಷ್ಟ್ರಧ್ವಜದ ’ಸ್ಟಿಕರ್ಸ್’ ಅಂಟಿಸಲಾಗಿದೆ. ಈ ದ್ವಜದ ಮೇಲೆ ಕಾಲಿನ ಹೆಜ್ಜೆ ಗುರುತು ಮೂಡಿವೆ.
ಅಸುರರಿಗೆ ಜೈಕಾರ ಹೇಳುವವರು ನಾಳೆ ಜಿಹಾದಿ ಭಯೋತ್ಪಾದಕರಿಗೆ, ಮತಾಂಧರಿಗೆ, ಭ್ರಷ್ಟಾಚಾರಿಗಳನ್ನು ವೈಭವೀಕರಿಸಲು ಹಿಂದೆ ಮುಂದೆ ನೋಡಲಾರರು ! ಆದ್ದರಿಂದ ಇಂತಹವರ ವೈಚಾರಿಕ ಪ್ರತಿವಾದ ಮಾಡುವುದರ ಜೊತೆಗೆ ಅವರ ಮೇಲೆ ಸರಕಾರವು ಕಠಿಣ ಕ್ರಮ ಕೈಗೊಳ್ಳುವುದು ಅವಶ್ಯಕವಾಗಿದೆ !
ಮರ್ಗರ್ಶಿ (ಗೈಡೆಡ್) ಕ್ಷಿಪಣಿ ನಾಶಕವಾಗಿರುವ ಮೂರನೇ ಸ್ಟಿಲ್ಥ್ ಯುದ್ಧನೌಕೆ `ಐ.ಎನ್.ಎಸ್.ಇಂಫಾಲ’ ನೌಕಾಪಡೆಗೆ ಹಸ್ತಾಂತರಿಸಲಾಯಿತು. ಇದು ಭಾರತದಲ್ಲಿ ತಯಾರಿಸಲಾದ ಶಕ್ತಿಶಾಲಿ ಯುದ್ಧನೌಕೆಯಾಗಿದೆ. ನಿಗದಿತ ಕಾಲಾವಧಿಗಿಂತ ೪ ತಿಂಗಳ ಮೊದಲೇ ಅದರ ಕೆಲಸ ಪರ್ಣಗೊಂಡಿದೆ.
‘ಮಹಾಭಾರತ ಇತಿಹಾಸವೋ ಅಥವಾ ಪುರಾಣವೋ’ ಎಂಬ ವಿಷಯದ ಮೇಲೆ ಬೆಳಕು ಚೆಲ್ಲುವ ‘ಪರ್ವ: ಧರ್ಮದ ಮಹಾಕಾವ್ಯ’ ಶೀರ್ಷಿಕೆಯ ಚಲನಚಿತ್ರವನ್ನು ನಿರ್ಮಿಸಲು ಹೊರಟಿದೆ. ಚಲನಚಿತ್ರವು 3 ಭಾಗಗಳಲ್ಲಿ ತಯಾರಾಗುತ್ತಿದೆ.
ಮತಾಂಧರು ಅಪ್ರಾಪ್ತರು, ಯುವಕರು ಅಥವಾ ವೃದ್ಧರು ಹೀಗೆ ಯಾವುದೇ ವರ್ಗದವರಾಗಿರಲಿ, ಅವರು ಯಾವಾಗಲೂ ಹಿಂದೂವಿರೋಧಿ ಕೃತ್ಯವನ್ನೇ ಮಾಡುತ್ತಾರೆ ಎನ್ನುವುದನ್ನು ಗಮನಿಸಬೇಕು !
ಭಾರತಾದ ಮಾಜಿ ಕ್ರಿಕೆಟ್ ಆಟಗಾರ ಇರ್ಫಾನ್ ಪಠಾಣ್ ಇವರು ಪಾಕಿಸ್ತಾನಿ ಕ್ರಿಕೆಟ್ ಅಭಿಮಾನಿಗಳ ಬಗ್ಗೆ ಆಘಾತಕಾರಿ ವಿಷಯವನ್ನು ಬಹಿರಂಗಪಡಿಸಿದ್ದಾರೆ. `ಪಾಕಿಸ್ತಾನದ ಪೇಶಾವರದಲ್ಲಿ ಆಟವಾಡುವಾಗ ಪಾಕಿಸ್ತಾನಿ ಪ್ರೇಕ್ಷಕರು ನನ್ನ ಮೇಲೆ ಮೊಳೆಗಳನ್ನು ಎಸೆದಿದ್ದರು.
‘ಜಿಹಾದಿ ಪಾಕಿಸ್ತಾನದ ಕಿತಾಪತಿಯ ಮೇಲೆ ಅಂಕುಶ ತರಲು ಭಾರತೀಯ ಸೈನಿಕರು ಕಣ್ಣಿನಲ್ಲಿ ಎಣ್ಣೆ ಹಾಕಿಕೊಂಡು ಗಡಿಯಲ್ಲಿ ರಕ್ಷಣೆಯನ್ನು ಮಾಡುತ್ತಿದ್ದಾರೆ. ಇನ್ನೊಂದೆಡೆ ಕಲೆಗೆ ಪ್ರೋತ್ಸಾಹ ಸಿಗಬೇಕು ಎಂದು ಪಾಕಿಸ್ತಾನಿ ಕಲಾವಿದರನ್ನು ಇಲ್ಲಿಗೆ ಕರೆಸುವುದು ಎಷ್ಟರಮಟ್ಟಿಗೆ ಸರಿಯಾಗಿದೆ?’
ಜಾಗತೀಕ ಪರಂಪರೆಯ ಸ್ಥಳವೆಂದು ನಮೂದಿಸಲಾಗಿರುವ ಜಿಲ್ಲೆಯಲ್ಲಿನ ವೆರುಳ ಲೇಣಿ ಇಲ್ಲಿಯ ನಂದಿ ಮಂಟಪದಲ್ಲಿನ ನೈಸರ್ಗಿಕ ಬಣ್ಣಗಳಿಂದ ಚಿತ್ರಿಸಿರುವ ಸುಂದರ ಕಸೂರಿ ಕೆಲಸ ಇರುವ ಛಾವಣಿ ಕುಸಿಯುತ್ತಿದೆ