ದೌಂಡ್ (ಪುಣೆ) ಎಂಬಲ್ಲಿ ಮುಸಲ್ಮಾನನಿಂದ ಹಿಂದೂ ಹುಡುಗಿಯೊಬ್ಬಳಿಗೆ ಚಾಕುವಿನಿಂದ ಹೆದರಿಸಿ ಅತ್ಯಾಚಾರ!
ಹಿಂದೂಗಳೇ, ಇಂತಹ ಕೊಲೆಗಾರರಿಂದ ನಿಮ್ಮ ತಾಯಿ ಮತ್ತು ಸಹೋದರಿಯರನ್ನು ರಕ್ಷಿಸಬೇಕಿದ್ದರೇ, ಸಂಘಟಿತರಾಗಿ ಮತ್ತು ಹಿಂದೂ ಹುಡುಗಿಯರಿಗೆ ಸ್ವಸಂರಕ್ಷಣಾ ತರಬೇತಿಯ ವ್ಯವಸ್ಥೆ ಮಾಡಿರಿ !
ಹಿಂದೂಗಳೇ, ಇಂತಹ ಕೊಲೆಗಾರರಿಂದ ನಿಮ್ಮ ತಾಯಿ ಮತ್ತು ಸಹೋದರಿಯರನ್ನು ರಕ್ಷಿಸಬೇಕಿದ್ದರೇ, ಸಂಘಟಿತರಾಗಿ ಮತ್ತು ಹಿಂದೂ ಹುಡುಗಿಯರಿಗೆ ಸ್ವಸಂರಕ್ಷಣಾ ತರಬೇತಿಯ ವ್ಯವಸ್ಥೆ ಮಾಡಿರಿ !
ನಗರದ ಶಾಲೆಯೊಂದರಲ್ಲಿ ಅಪ್ರಾಪ್ತ ಮುಸ್ಲಿಂ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ನಡೆದಿದೆ. ಈ ಪ್ರಕರಣದಲ್ಲಿ ಶಾಲೆಯ ನಿರ್ದೇಶಕರೊಂದಿಗೆ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ. 13 ವರ್ಷದ ಬಾಲಕಿಯೊಬ್ಬಳು ನಗರದ ಶಾಲೆಯೊಂದರಲ್ಲಿ 8ನೇ ತರಗತಿಯಲ್ಲಿ ಓದುತ್ತಿದ್ದಾಳೆ.
ಈ ವಾರ ರಾಹುರಿ ಮತ್ತು ಅಕೋಲೆಯಲ್ಲಿ ಲವ್ ಜಿಹಾದ್ ನ ಹಲವಾರು ಪ್ರಕರಣಗಳು ಬೆಳಕಿಗೆ ಬಂದಿವೆ. ಅಕೋಲೆಯಲ್ಲಿ 2 ಪ್ರಕರಣಗಳಲ್ಲಿ ಪೋಷಕರು ಇದುವರೆಗೂ ದೂರನ್ನು ದಾಖಲಿಸಲಾಗಿಲ್ಲ. ವಾಂಬೋರಿ ಪ್ರದೇಶದ ಶೇಖ್ ಶಹನವಾಜ್ ಆಸಿಫ್ ಇವನಿಂದ ಹಿಂದೂ ಯುವತಿಯರಿಗೆ ಲವ್ ಜಿಹಾದ್ ನ ಜಾಲದಲ್ಲಿ ಸೆಳೆದು ವಂಚಿಸುತ್ತಿದ್ದಾನೆ
ಈ ರೀತಿಯಲ್ಲಿ ಆಧಾರ ಇಲ್ಲದ ಮತ್ತು ಹುರುಳಿಲ್ಲದ ಹೇಳಿಕೆಗಳ ನೀಡಿ ಹಿಂದುಗಳ ಗಾಯಕ್ಕೆ ಬರೆ ಎಳೆಯುವ ಭಾಲಚಂದ್ರ ನೇಮಾಡೆ ಇವರು ವೈಚಾರಿಕ ಭಯೋತ್ಪಾದಕರಾಗಿದ್ದಾರೆ ! ಔರಂಗಜೇಬನ ದುಷ್ಕೃತ್ಯಗಳು ಮರೆಮಾಚುವುದಕ್ಕೆ ಮತ್ತು ಅವನನ್ನು ವೈಭವೀಕರಿಸಲು ಕಮ್ಯುನಿಸ್ಟರು ಈ ಸುಳ್ಳು ಇತಿಹಾಸ ರಚಿಸಿದ್ದಾರೆ.
ಭಯೋತ್ಪಾದಕ ಚಟುವಟಿಕೆಗಳ ಪ್ರಕರಣದಲ್ಲಿ ಬಂಧಿತನಾಗಿದ್ದ ಜುಲ್ಫಿಕರ್ ಬಡೋದಾವಾಲಾ ಕೊತ್ರುಡ್ನಿಂದ ಬಂಧಿಸಿರುವ ಇಬ್ಬರು ಭಯೋತ್ಪಾದಕರ ಸಹಾಯದಿಂದ ಇತರ ಸಹಚರರಿಗೆ ಬಾಂಬ್ ತಯಾರಿಕೆ ತರಬೇತಿ ಶಿಬಿರವನ್ನು ಆಯೋಜಿಸಿದ್ದನು.
ಚಲನಚಿತ್ರ ವೊಮರ್ಷಕ ಕಮಾಲ್ ರಾಶಿದ ಖಾನ್ ಅಲಿಯಾಸ್ ಕೆ.ಆರ್.ಕೆ. ಇವರು ಟ್ವೀಟ್ ವೊಂದು ಮಾಡಿ ಭಾರತದಲ್ಲಿನ ಮುಸ್ಲೀಮರು ಹಿಂದೂ ಧರ್ಮವನ್ನು ಸ್ವೀಕರಿಸಬೇಕು ಎಂದು ಸಲಹೆ ನೀಡಿದ್ದಾರೆ.
ಕೇವಲ ಹಿಂದೂಗಳ ಹಬ್ಬಗಳ ಸಮಯದಲ್ಲಿ ಶಬ್ದಮಾಲಿನ್ಯವನ್ನು ಅಳೆಯುವುದು ಹಾಗೂ ಮಸೀದಿಗಳಿಂದ ನಿಯಮಿತವಾಗಿ ನಡೆಸಲಾಗುವ ಭೋಂಗಾಗಳ ಕಡೆಗಿನ ದುರ್ಲಕ್ಷವು ಬಹಿರಂಗ ಪಕ್ಷಪಾತವಾಗಿದೆ. ಸರಕಾರವು ಸಂಭಂಧಿತರ ಮೇಲೆ ಕಠೋರ ಕಾರ್ಯಚರಣೆಯನ್ನು ಮಾಡಬೇಕು.
ನಕ್ಸಲ್ ಸಪ್ತಾಹದ ಹಿನ್ನಲೆಯಲ್ಲಿ ಗಡಚಿರೋಲಿ ಪೋಲೀಸರ ಒಂದು ತುಕಡಿಯು ಕುಖ್ಯಾತ ನಕ್ಸಲ ‘ಬಿಟ್ಲು’ ಸ್ಮಾರಕವನ್ನು ಧ್ವಂಸಗೊಳಿಸಿ ನಕ್ಸಲವಾದಿಗಳಿಗೆ ಪ್ರತ್ಯುತ್ತರ ನೀಡಿದೆ. ಈ ಸ್ಮಾರಕವನ್ನು ನಕ್ಸಲೀಯರು ನಿರ್ಮಿಸಿದ್ದರು.
ಮಹಾರಾಷ್ಟ್ರದ ಉಗ್ರ ನಿಗ್ರಹ ದಳವು ಓರ್ವ ಶಂಕಿತ ಭಯೋತ್ಪಾದಕನ ಬಳಿ ಕೊಲಾಬಾದಲ್ಲಿರುವ ‘ಛಾಬಡ ಹೌಸ್’ ನ ಛಾಯಾಚಿತ್ರಗಳು ಪತ್ತೆಯಾಗಿವೆ. ಆದ್ದರಿಂದ ಭಯೋತ್ಪಾದಕ ಮೊಹಮ್ಮದ್ ಇಮ್ರಾನ್ ಮೊಹಮ್ಮದ್ ಯೂನಸ್ ಖಾನ್ ಮತ್ತು ಮೊಹಮ್ಮದ್ ಯೂನಸ್ ಮೊಹಮ್ಮದ್ ಯಾಕೂಬ್ ಸಾಕಿಯನ್ನು ರಾಜಸ್ಥಾನದಿಂದ ಬಂಧಿಸಲಾಯಿತು.
ಒಂದು ಕಾಲದಲ್ಲಿ ‘ಶಾಂತ ನಗರ’ ಎಂದು ಗುರುತಿಸಿಕೊಂಡಿದ್ದ ಪುಣೆ ನಗರ ಇಸ್ಲಾಮಿ ಭಯೋತ್ಪಾದಕರಿಂದ ಎಷ್ಟು ಹಬ್ಬಿದೆ ? ಇದು ಅದರ ಇನ್ನೊಂದು ಉದಾಹರಣೆ ! ಗೂಂಡಾಗಳಿಂದ ಭಯೋತ್ಪಾದಕರವರೆಗೆ ಯಾರಿಗೂ ಪೋಲಿಸರ ಭಯ ಉಳಿದಿಲ್ಲ ಆದ್ದರಿಂದ ಈ ಪರಿಸ್ಥಿತಿ ಬಂದೊದಗಿದೆ. ಇದು ಪೊಲೀಸರಿಗೆ ಲಜ್ಜಾಸ್ಪದ !