ಹಿಂದೂ ಮಹಾಸಭಾದಿಂದ ತ್ಯ್ರಂಬಕೇಶ್ವರ ದೇವಾಲಯ ಪ್ರವೇಶದ ಶುದ್ಧೀಕರಣ !
ಮುಸ್ಲಿಮರು ಬಲವಂತವಾಗಿ ದೇವಸ್ಥಾನಕ್ಕೆ ಪ್ರವೇಶಿಸಲು ಯತ್ನಿಸಿದ ಪ್ರಕರಣ
ಮುಸ್ಲಿಮರು ಬಲವಂತವಾಗಿ ದೇವಸ್ಥಾನಕ್ಕೆ ಪ್ರವೇಶಿಸಲು ಯತ್ನಿಸಿದ ಪ್ರಕರಣ
ಇಲ್ಲಿ ಮೇ 13 ರಂದು ರಾತ್ರಿ ಮುಸಲ್ಮಾನರ ಸ್ಥಳೀಯ ಉರೂಸನ ನಿಮಿತ್ತದಿಂದ ನಡೆದ ಮೆರವಣಿಗೆಯಲ್ಲಿ ಕೆಲವು ಮುಸಲ್ಮಾನರು ಉತ್ತರ ಮಹಾದ್ವಾರದಿಂದ ಶ್ರೀ ತ್ರ್ಯಂಬಕೇಶ್ವರ ಮಂದಿರವನ್ನು ಪ್ರವೇಶಿಸಲು ಹಟ ಹಿಡಿದು ಶಿವಲಿಂಗದ ಮೇಲೆ ಹಸಿರು ಶಾಲನ್ನು ಹೊದಿಸುವುದಾಗಿ ಹಟ ಹಿಡಿದರು.
ತ್ರ್ಯಂಬಕೇಶ್ವರದಲ್ಲಿ ಮೇ 13 ರಂದು ರಾತ್ರಿ 9.41 ಗಂಟೆಗೆ ಮುಸಲ್ಮಾನರ ಸ್ಥಳೀಯ ಉರುಸ ನಿಮಿತ್ತದಿಂದ ನಡೆದ ಮೆರವಣಿಗೆಯಲ್ಲಿ ಕೆಲವು ಮುಸಲ್ಮಾನರು ಉತ್ತರ ಮಹಾದ್ವಾರದಿಂದ ಶ್ರೀ ತ್ರ್ಯಂಬಕೇಶ್ವರ ದೇವಸ್ಥಾನವನ್ನು ಪ್ರವೇಶಿಸಲು ಹಠ ಮಾಡಿದರು.
ಮೇ 14 ರಂದು ಛತ್ರಪತಿ ಸಂಭಾಜಿ ಮಹಾರಾಜರ ಜಯಂತಿಯಂದು ಶೇವಗಾಂವ್ ನಗರದಲ್ಲಿ ನಡೆದ ಮೆರವಣಿಗೆಯಲ್ಲಿ ಮೆರವಣಿಗೆ ಮತ್ತು ಪ್ರಾರ್ಥನಾ ಸ್ಥಳದ ಮೇಲೆ ಕಲ್ಲು ತೂರಾಟ ನಡೆಸಲಾಯಿತು. ಸಮೂಹವು ಅಂಗಡಿಗಳು ಮತ್ತು ವಾಹನಗಳನ್ನು ಹಾನಿಗೊಳಿಸಿತು ಮತ್ತು ಕೆಲವುಕಡೆಗಳಲ್ಲಿ ಬೆಂಕಿ ಹಚ್ಚಲಾಯಿತು.
‘ದಿ ಕೇರಳ ಸ್ಟೋರಿ’ ಸಿನಿಮಾದ ಎರಡನೇ ಭಾಗ ಶೀಘ್ರದಲ್ಲೇ ತಯಾರಾಗಲಿದೆ ಎಂದು ಚಿತ್ರದ ನಿರ್ದೇಶಕ ಸುದೀಪ್ತೋ ಸೇನ್ ಸಂದರ್ಶನವೊಂದರಲ್ಲಿ ಪರೋಕ್ಷವಾಗಿ ಮಾಹಿತಿ ನೀಡಿದ್ದಾರೆ.
ಮೇ ೧೩ ರಂದು ಪುಣೆಯಲ್ಲಿ ಪತ್ರಿಕೆಯ ಮೂಲಕ ಕರ್ನಾಟಕದ ಫಲಿತಾಂಶದ ಭವಿಷ್ಯ ನಿಜವಾಗಿದೆ ಎಂದು ಜ್ಯೋತಿಷಿ ಸಿದ್ಧೇಶ್ವರ ಮಾರಟಕರ್ ಅವರು ಹೇಳಿದ್ದಾರೆ. ‘ಜ್ಯೋತಿಷ್ ಜ್ಞಾನ್’ ಜ್ಯೋತಿಷ್ಯಕ್ಕೆ ಮೀಸಲಾದ ಪತ್ರಿಕೆಯಾಗಿದೆ. ಸಿದ್ಧೇಶ್ವರ ಮಾರಟಕರ್ ಈ ಪತ್ರಿಕೆಯ ಸಂಪಾದಕರಾಗಿದ್ದಾರೆ.
ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ ಇವರ ನಾಗೊಠಣೆ (ರಾಯಗಡ) ಇಲ್ಲಿಯ ಜನ್ಮಸ್ಥಾನಕ್ಕೆ ಹೋಗುವ ಮಾರ್ಗಕ್ಕೆ ‘ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ ಮಾರ್ಗ’ ಎಂದು ನಾಮಕರಣ ಮಾಡಿ ಗ್ರಾಮಸ್ಥರು ಅವರ ಕಾರ್ಯಕ್ಕೆ ಗೌರವ ನೀಡಿದ್ದಾರೆ.
ಮಧ್ಯಾಹ್ನ 2.30 ಗಂಟೆಗೆ ನಮಾಜ ಬಳಿಕ ಕೆಲವು ಮತಾಂಧರು ಘೋಷಣೆಯನ್ನು ಕೂಗುತ್ತಾ ಚಲನಚಿತ್ರಗೃಹ ಮತ್ತು ಮಹಿಳಾ ವೀಕ್ಷಕರ ಮೇಲೆ ಕಲ್ಲನ್ನು ತೂರಿದರು, ಹಾಗೆಯೇ ಚಲನಚಿತ್ರದ ಫಲಕವನ್ನು ಹರಿದರು.
ನಗರದ ವಿವಿಧ ರಸ್ತೆಗಳಲ್ಲಿ ರಾಜಾರೋಷವಾಗಿ ಸಂಚರಿಸುವ ಬೀದಿ ನಾಯಿಗಳು ವಾಹನ ಸವಾರರ ಮೇಲೆ ಮುಗಿಬೀಳುತ್ತಿವೆ. ಓಡಾಡುವ ನಾಗರಿಕರೊಂದಿಗೆ ಶಾಲೆಗೆ ಹೋಗುವ ಚಿಕ್ಕ ಮಕ್ಕಳನ್ನು ಹಿಂಬಾಲಿಸುತ್ತದೆ. ನಗರದಲ್ಲಿ ನಿತ್ಯ ೬ ರಿಂದ ೧೧ ಮಂದಿಗೆ ಬೀದಿ ನಾಯಿಗಳು ಕಚ್ಚುತ್ತಿವೆ.
ಅವರು ‘ದಿ ಕೇರಳ ಸ್ಟೋರಿ’ ಚಿತ್ರದ ಕುರಿತು ಟ್ವೀಟ್ ಮಾಡಿದ್ದು, `ನಟ ಅಮೀರ್ ಖಾನ್ ಇವರ ‘ಲಾಲ್ ಸಿಂಗ್ ಚಡ್ಡಾ’ ಸಿನಿಮಾವನ್ನು ಬ್ಯಾನ್ ಮಾಡಬೇಕೆಂಬ ಈ ಹಿಂದಿನ ಆಗ್ರಹದಂತೆಯೇ ಸುದೀಪ್ತೋ ಸೇನ್ ನಿರ್ದೇಶನದ ‘ದಿ ಕೇರಳ ಸ್ಟೋರಿ’ ನಿಷೇಧಿಸುವ ಆಗ್ರಹವೂ ತಪ್ಪಾಗಿದೆ.