ಆಮ್ ಆದ್ಮಿ ಪಕ್ಷ ಒಡೆದು ಭಾಜಪ ಸೇರಿದರೆ ಎಲ್ಲಾ ಕೇಸುಗಳನ್ನು ಹಿಂಪಡೆಯುತ್ತೇವೆ !
ಭಾಜಪದಿಂದ ಪಸ್ತಾಪ ಬಂದಿರುವುದಾಗಿ ದೆಹಲಿಯ ಉಪಮುಖ್ಯಮಂತ್ರಿ ಮನೀಷ ಸಿಸೊದಿಯಾ ಇವರ ಹೇಳಿಕೆ
ಭಾಜಪದಿಂದ ಪಸ್ತಾಪ ಬಂದಿರುವುದಾಗಿ ದೆಹಲಿಯ ಉಪಮುಖ್ಯಮಂತ್ರಿ ಮನೀಷ ಸಿಸೊದಿಯಾ ಇವರ ಹೇಳಿಕೆ
ನವ ದೆಹಲಿ – ಕೇಂದ್ರ ಸರಕಾರವು ಸಂಸತ್ತಿನ ಇತ್ತೀಚಿನ ಅಧಿವೇಶನದಲ್ಲಿ ಮಂಡಿಸಿದ ಮಾಹಿತಿಯ ಪ್ರಕಾರ, ೨೦೨೧-೨೦೨೨ರ ಅವಧಿಯಲ್ಲಿ ಬ್ಯಾಂಕ್ಗಳ ಸ್ವಯಂ ಪರಿಶೀಲನೆಯ ಸಮಯದಲ್ಲಿ ೨ ಸಾವಿರ ರೂಪಾಯಿಗಳ ೧೩ ಸಾವಿರದ ೬೦೪ ನಕಲಿ ನೋಟುಗಳು ಪತ್ತೆಯಾಗಿವೆ. ಇದಕ್ಕೆ ಹೋಲಿಸಿದರೆ, ೨೦೧೮-೧೯ ಮತ್ತು ೨೦೨೦-೨೧ರ ಅವಧಿಯಲ್ಲಿ ಈ ಅನುಪಾತವು ಕಡಿಮೆಯಿತ್ತು ಎಂದು ಸರಕಾರ ಹೇಳಿಕೊಂಡಿದೆ. ಮತ್ತೊಂದೆಡೆ ‘ನ್ಯಾಷನಲ್ ಕ್ರೈಮ್ ರೆಕಾರ್ಡ್ಸ್ ಬ್ಯೂರೊ’ದ ವಿವರಗಳ ಪ್ರಕಾರ, ೨೦೧೮ ರಿಂದ ೨೦೨೦ ರ ಅವಧಿಯಲ್ಲಿ ದೇಶದ ವಿವಿಧ ಸ್ಥಳಗಳಲ್ಲಿ ಪೊಲೀಸರು ನಡೆಸಿದ … Read more
ಬಂಧಿತ ಭ್ರಷ್ಟ ಅಧಿಕಾರಿಗಳ ಸಂಖ್ಯೆ ಇಷ್ಟಿದ್ದರೆ, ಬಂಧನ ಆಗದಿರುವವರ ಸಂಖ್ಯೆ ಎಷ್ಟಿರಬಹುದು, ಯೋಚಿಸದಿರುವುದೇ ಉತ್ತಮ ! ಆಡಳಿತ ವ್ಯವಸ್ಥೆಯು ಭ್ರಷ್ಟಮಯವಾಗಿ ಮಾರ್ಪಟ್ಟಿರುವುದರ ಸೂಚನೆಯಾಗಿದೆ !
ದೆಹಲಿಯ ವಿಮಾನನಿಲ್ದಾಣದಲ್ಲಿರುವ ಶೌಚಾಲಯದ ಹೊರಗೆ ಪುರುಷ ಮತ್ತು ಮಹಿಳೆಯರ ಶೌಚಾಲಯವನ್ನು ತೋರಿಸಲು ಒಬ್ಬ ಪುರುಷನ ಮತ್ತು ಮಹಿಳೆಯ ಛಾಯಾಚಿತ್ರವನ್ನು ಹಚ್ಚಲಾಗಿದೆ.
‘ಆನ್ ಲೈನ’ ಖಾದ್ಯಪದಾರ್ಥ ಮಾರಾಟ ಮಾಡುವ ‘ಝೊಮಾಟೊ’ ತನ್ನ ಒಂದು ಜಾಹೀರಾತಿನ ಮೂಲಕ ೧೨ ಜ್ಯೋತಿರ್ಲಿಂಗಗಳಲ್ಲಿ ಒಂದಾಗಿರುವ ಉಜ್ಜೈನ ಮಹಾಕಾಲೇಶ್ವರ ಮಂದಿರವನ್ನು ಅವಮಾನಿಸಲಾಗಿರುವುದರಿಂದ, ಅದಕ್ಕೆ ಹಿಂದೂಗಳಿಂದ ಬಲವಾಗಿ ವಿರೋಧ ವ್ಯಕ್ತಪಡಿಸಲಾಗುತ್ತಿದೆ.
ಇಲ್ಲಿಯ ಮಹಿಳಾ ದಿವಾಣಿ ನ್ಯಾಯಾಧೀಶರೊಂದಿಗೆ ಅನುಚಿತವಾಗಿ ವರ್ತಿಸಿರುವ ಪ್ರಕರಣದಲ್ಲಿ ನ್ಯಾಯವಾದಿ ಮಹಮ್ಮದ ಹಾರೂನ ಇವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ನ್ಯಾಯವಾದಿ ಹಾರೂನ ಮಹಿಳಾ ನ್ಯಾಯಾಧೀಶರ ವಿಷಯದಲ್ಲಿ ಅಶ್ಲೀಲ ಹೇಳಿಕೆಯನ್ನು ನೀಡಿದ್ದರು.
ಮ್ಯಾನಮಾರನಲ್ಲಿ ನಡೆದ ಹಿಂಸಾಚಾರದ ಬಳಿಕ ಅಲ್ಲಿಯ ರೋಹಿಂಗ್ಯಾ ಮುಸಲ್ಮಾನರು ಭಾರತ ಮತ್ತು ಬಾಂಗ್ಲಾದೇಶವಲ್ಲದೇ ಸೌದಿ ಅರೇಬಿಯಾ, ಮಲೇಶಿಯಾ, ಅಮೇರಿಕಾ, ಆಸ್ಟ್ರೇಲಿಯಾ, ಚೀನಾ, ಜಪಾನ, ಕೆನಡಾ, ಫಿನಲ್ಯಾಂಡ ಸಹಿತ ೧೮ ದೇಶಗಳಲ್ಲಿ ನುಸುಳಿದ್ದಾರೆ. ಇಂತಹ ನುಸುಳುಖೋರರ ಸಂಖ್ಯೆ ಒಟ್ಟು ಅಂದಾಜು ೨೦ಲಕ್ಷದಷ್ಟು ಇರಬಹುದು.
ಚೀನಾದ ಸೈನ್ಯ ತೈವಾನ ಮೇಲೆ ನಿಯಂತ್ರಣ ಪಡೆದರೆ, ಅದರ ಮುಂದಿನ ಗುರಿ ಅರುಣಾಚಲ ಪ್ರದೇಶ ಇರುವುದು, ಎಂದು ರಕ್ಷಣಾ ಮತ್ತು ವಿದೇಶಾಂಗ ತಜ್ಞ ಬ್ರಹ್ಮ ಚೇಲಾನಿ ಇವರು ಹೇಳಿಕೆ ನೀಡಿದರು.
ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮತ್ತು ಪಿ.ಡಿ.ಪಿ.ಯ ಅಧ್ಯಕ್ಷ ಮೇಹಬೂಬಾ ಮುಫ್ತಿ ಇವರಿಗೆ ಮತ್ತೆ ಗೃಹಬಂಧನದಲ್ಲಿರಿಸಲಾಗಿದೆ. ಅವರು, ‘ನನ್ನ ಮನೆಯ ಹೊರಗೆ ಕೇಂದ್ರ ಮೀಸಲು ಪಡೆಯ ಪೊಲೀಸದಳದ ಸೈನಿಕರನ್ನು ನೇಮಿಸಲಾಗಿದೆ ಮನೆಯ ಮುಖ್ಯ ಪ್ರವೇಶ ದ್ವಾರಕೆ ಬೀಗ ಹಾಕಲಾಗಿದೆ.’ ಎಂದು ಹೇಳಿದರು.
ಜಿಹಾದಿ ಸಂಘಟನೆ ಪಾಪ್ಯುಲರ ಫ್ರಂಟ್ ಆಫ್ ಇಂಡಿಯಾವು ತನ್ನ ಸಂಘಟನೆಯಲ್ಲಿ ರೋಹಿಂಗ್ಯಾ ಮತ್ತು ಬಾಂಗ್ಲಾದೇಶಿ ನಸುಳುಕೋರ ಮುಸಲ್ಮಾನರನ್ನು ನೇಮಕ ಮಾಡಿಕೊಳ್ಳಲು ಅವರಿಗೆ ಆಧಾರ ಕಾರ್ಡ ತಯಾರಿಸಿ ಕೊಡಲಾಯಿತು, ಎಂದು ಪೊಲೀಸರ ವಿಚಾರಣೆಯಲ್ಲಿ ಮಾಹಿತಿ ಲಭ್ಯವಾಗಿದೆ.