ಭಾರತದಲ್ಲಿ ‘ವಿ.ಎಲ್.ಸಿ. ಮೀಡಿಯಾ ಪ್ಲೇಯರ್, ಈ ಚೀನಾ ಕಂಪ್ಯೂಟರ ಸಿಸ್ಟಮ್ ಮೇಲೆ ನಿಷೇಧ !
ಭಾರತದಲ್ಲಿ ಚಲಚಿತ್ರ(ವಿಡಿಯೋ) ನೋಡುವುದಕ್ಕೆ ದೊಡ್ಡ ಪ್ರಮಾಣದಲ್ಲಿ ಉಪಯೋಗಿಸಲಾಗುವ ವಿ.ಎಲ್.ಸಿ ಮೀಡಿಯಾ ಪ್ಲೇಯರ್’ ಈ ಚೀನಾದ ಕಂಪ್ಯೂಟರ್ ಸಿಸ್ಟಮ್ ಮೇಲೆ ನಿಷೇಧ ಹೇರಲಾಗಿದೆ.
ಭಾರತದಲ್ಲಿ ಚಲಚಿತ್ರ(ವಿಡಿಯೋ) ನೋಡುವುದಕ್ಕೆ ದೊಡ್ಡ ಪ್ರಮಾಣದಲ್ಲಿ ಉಪಯೋಗಿಸಲಾಗುವ ವಿ.ಎಲ್.ಸಿ ಮೀಡಿಯಾ ಪ್ಲೇಯರ್’ ಈ ಚೀನಾದ ಕಂಪ್ಯೂಟರ್ ಸಿಸ್ಟಮ್ ಮೇಲೆ ನಿಷೇಧ ಹೇರಲಾಗಿದೆ.
‘ಸತ್ಯ ಏನು ಎಂದರೆ, ‘ನಿಜವಾದ ಮುಸಲ್ಮನರು’ ಪವಿತ್ರ ಗ್ರಂಥದ ಧಾರ್ಮಿಕ ದೃಷ್ಟಿಯಿಂದ ನಿಖರವಾಗಿ ಪಾಲನೆ ಮಾಡುತ್ತಾರೆ. ಅವರು ಇಸ್ಲಾಂಅನ್ನು ಟೀಕಿಸುವವರ ಮೇಲೆ ದಾಳಿ ಮಾಡುತ್ತಾರೆ. ‘ನಕಲಿ’ ಮುಸಲ್ಮಾನರು ಮಾತ್ರ ಮಾನವತೆಯ ಮೇಲೆ ವಿಶ್ವಾಸವಿಡುತ್ತಾರೆ.
ಉತ್ತರ ಪ್ರದೇಶದ ಕಾನೂನುಬಾಹಿರ ಕಸಾಯಿ ಖಾನೆಗಳ ಮೇಲೆ ನಿಷೇಧ ಹೇರುವಂತೆ ಸಾರ್ವಜನಿಕ ಹಿತಾಸಕ್ತಿಯ ಮನವಿ ದಾಖಲಿಸಿರುವ ಹಿಂದುತ್ವನಿಷ್ಠ ನಾಯಕ ದೇವೇಂದ್ರ ತಿವಾರಿ ಇವರಿಗೆ ಜೀವ ಬೆದರಿಕೆ ಪತ್ರ ದೊರೆತಿದೆ.
ನಟ ಅಮೀರ್ ಖಾನ್ ಅವರ ಇತ್ತೀಚೆಗೆ ಬಿಡುಗಡೆಯಾದ ‘ಲಾಲ್ ಸಿಂಗ್ ಚಡ್ಡಾ’ ಚಲನ ಚಿತ್ರಕ್ಕೆ ವಿರೋಧ ವ್ಯಕ್ತವಾಗುತ್ತಿರುವುದರಿಂದ ಈ ಚಲನಚಿತ್ರಕ್ಕೆ ದೇಶಾದ್ಯಂತ ಕಡಿಮೆ ಪ್ರತಿಕ್ರಿಯೆ ಸಿಕ್ಕಿದೆ. ಹಲವು ಪ್ರದರ್ಶನಗಳನ್ನು ರದ್ದು ಪಡಿಸಲಾಗಿದೆ. ಈ ಚಲನಚಿತ್ರದಲ್ಲಿ ನಟಿ ಕರೀನಾ ಖಾನ್ ಕೂಡ ನಟಿಸಿದ್ದಾರೆ.
ಇತ್ತೀಚೆಗೆ ಪ್ರದರ್ಶಿತವಾದ ಆಮೀರ ಖಾನರ ‘ಲಾಲ ಸಿಂಗ ಚಢ್ಢಾ’ ಎಂಬ ಚಲನಚಿತ್ರದಲ್ಲಿ ಭಾರತೀಯ ಸೈನ್ಯ ಹಾಗೂ ಹಿಂದೂ ಸಮಾಜದ ಅಪಮಾನ ಮಾಡಲಾಗಿರುವ ಬಗ್ಗೆ ನ್ಯಾಯವಾದಿ ವಿನೀತ ಜಿಂದಾಲರವರು ದೆಹಲಿಯ ಪೊಲೀಸ ಆಯುಕ್ತರಾದ ಸಂಜಯ ಅರೋರಾರವರ ಬಳಿ ದೂರು ದಾಖಲಿಸಿದ್ದಾರೆ.
ಸಹೋದರನ ಏಳಿಗೆಯಾಗಬೇಕು ಮತ್ತು ಸಹೋದರನು ಸಹೋದರಿಯ ರಕ್ಷಣೆಯನ್ನು ಎಂಬ ದೃಷ್ಟಿಯಿಂದ ರಕ್ಷಾಬಂಧನ ಹಬ್ಬವನ್ನು ಆಚರಿಸಲಾಗುತ್ತದೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇವರಿಗೆ ಅವರ ಆರ್. ಟಿ. ನಗರದಲ್ಲಿರುವ ನಿವಾಸಕ್ಕೆ ಭೇಟಿ ನೀಡಿ ಸನಾತನದ ಸಾಧಕಿ ಸೌ. ವನಜಾ ಇವರು ಸನಾತನ ಸಂಸ್ಥೆಯ ವತಿಯಿಂದ ರಾಖಿ ಕಟ್ಟಿದರು.
ಈ ಮೈದಾನ ಅನೇಕ ವರ್ಷಗಳಿಂದ ‘ಈದ್ಗಾ ಮೈದಾನ’ ಎಂದು ಮುಸಲ್ಮಾನರು ಉಪಯೋಗಿಸುತ್ತಿದ್ದರು. ಇಲ್ಲಿ ಹಿಂದೂಗಳಿಗೆ ಯಾವುದೇ ಹಬ್ಬ ಹರಿದಿನಗಳನ್ನು ಆಚರಿಸಲು ಅನುಮತಿ ಇರಲಿಲ್ಲ
ಕಲಂ ೩೭೦ ರದ್ದು ಪಡಿಸಿದಾಗಿನಿಂದ ಕೆರಳಿರುವ ಜಿಹಾದಿ ಭಯೋತ್ಪಾದಕರಿಗೆ ಪಾಠ ಕಲಿಸಲು ಅವರ ಬಾಲ ಮುದುಡಿಸುವುದರಜೊತೆಗೆ ಅವರ ನಿರ್ಮಿಸುವ ಪಾಕಿಸ್ತಾನವನ್ನು ನಷ್ಟಗೊಳಿಸಿರಿ, ಇಲ್ಲವಾದರೆ ಇಂತಹ ಘಟನೆಗಳನ್ನು ತಡೆಯುವುದು ಅಸಾಧ್ಯವೇ ಆಗಿದೆ !
ಪೊಲೀಸರು ದೂರನ್ನು ದಾಖಲಿಸಿ ಮಹಮ್ಮದ್ ಶಕೀಲ್, ಮಹಮ್ಮದ್ ಅಬ್ದುಲ್, ಮಹಮ್ಮದ್ ಜಿಶಾನ ಮತ್ತು ಮಹಮ್ಮದ್ ಹರೀಸ ಈ ನಾಲ್ಕು ಜನರನ್ನು ಬಂಧಿಸಿದ್ದಾರೆ.
ಭಯೋತ್ಪಾದಕರ ವಿರೋಧದಲ್ಲಿ ರಾಷ್ಟ್ರ ಪ್ರೇಮಿ ನಾಗರೀಕರು ಇದೇ ರೀತಿ ಒಗ್ಗಟ್ಟು ತೋರಿಸಿದರೆ ಆಗ ಭಾರತದ ಒಗ್ಗಟ್ಟಿನ ಬಗ್ಗೆ ಸವಾಲೆತ್ತಲು ಯಾರಿಗೂ ಧೈರ್ಯ ಬರುವುದಿಲ್ಲ !