ಮಾಧ್ಯಮಗಳು ‘ನಿರಂಕುಶ ನ್ಯಾಯಾಲಯ’ವನ್ನು ನಡೆಸುತ್ತಿವೆ ! – ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣಾ
ಮಾಧ್ಯಮಗಳು ‘ನಿರಂಕುಶ ನ್ಯಾಯಾಲಯ (ಕಾಂಗರೂ ಕೋರ್ಟ) ನಡೆಸುತ್ತಿರುವುದನ್ನು ನಾವು ನೋಡುತ್ತಿದ್ದೇವೆ. ಇದರಿಂದ ಕೆಲವೊಮ್ಮೆ ಅನುಭವಿ ನ್ಯಾಯಾಧೀಶರಿಗೂ ಕೂಡ ಯೋಗ್ಯ-ಅಯೋಗ್ಯ ನಿರ್ಧಾರಿಸಲು ಕಷ್ಟವಾಗುತ್ತದೆ.
ಮಾಧ್ಯಮಗಳು ‘ನಿರಂಕುಶ ನ್ಯಾಯಾಲಯ (ಕಾಂಗರೂ ಕೋರ್ಟ) ನಡೆಸುತ್ತಿರುವುದನ್ನು ನಾವು ನೋಡುತ್ತಿದ್ದೇವೆ. ಇದರಿಂದ ಕೆಲವೊಮ್ಮೆ ಅನುಭವಿ ನ್ಯಾಯಾಧೀಶರಿಗೂ ಕೂಡ ಯೋಗ್ಯ-ಅಯೋಗ್ಯ ನಿರ್ಧಾರಿಸಲು ಕಷ್ಟವಾಗುತ್ತದೆ.
‘ಪಿ,ಎಫ್,ಐ,’ ದೇಶವಿರೋಧಿ ಚಟುವಟಿಕೆಗಳನ್ನು ನಡೆಸುತ್ತಿದೆ ಎಂಬುದಕ್ಕೆ ಹಲವಾರು ಪುರಾವೆಗಳಿದ್ದರೂ ಸರಕಾರ ಅದನ್ನು ಏಕೆ ನಿಷೇಧಿಸುತ್ತಿಲ್ಲ ?’, ಎಂದು ರಾಷ್ಟ್ರಪ್ರೇಮಿಗಳಲ್ಲಿ ಪ್ರಶ್ನೆ ಮೂಡಿದೆ !
ಕೇಂದ್ರ ಸರಕಾರವು ಅಗ್ನಿಪಥ ಯೋಜನೆ ಪರಿಚಯಿಸಿದ ನಂತರ, ವಿರೋಧಕರು ನಿರ್ಮಿಸಿದ ವಾತಾವರಣದಿಂದ ಯೋಜನೆಯ ವಿರುದ್ಧ ದೇಶದಾದ್ಯಂತ ಹಿಂಸಾತ್ಮಕ ಪ್ರತಿಭಟನೆಗಳು ನಡೆದವು. ಈ ಯೋಜನೆಗೆ ಬಿಹಾರ ರಾಜ್ಯದಲ್ಲಿ ಎಲ್ಲಕ್ಕಿಂತ ಹೆಚ್ಚು ವಿರೋಧ ವ್ಯಕ್ತವಾಯಿತು.
ತೃಣಮೂಲ ಕಾಂಗ್ರೆಸ್ಸಿನ ಮುಖ್ಯಸ್ಥೆ ಮತ್ತು ರಾಜ್ಯದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಈ ವಿಷಯದಲ್ಲಿ ಮೌನ ಏಕೆ ವಹಿಸಿದ್ದಾರೆ? ಅವರಿಗೆ ಈ ಆವ್ಯವಹಾರದ ಮಾಹಿತಿ ಇರಲಿಲ್ಲ, ಎಂದು ಅವರು ಹೇಳಲು ಸಾಧ್ಯವೇ ? ಈ ಪ್ರಕರಣದಿಂದಾಗಿ ಅವರು ರಾಜೀನಾಮೆ ನೀಡುವುದು ಅಪೇಕ್ಷಿತವಾಗಿದೆ.
ಸ್ಥಳೀಯ ರೈಲು ನಿಲ್ದಾಣದಲ್ಲಿರುವ ಕೋಣೆಯಲ್ಲಿ ಮಧ್ಯರಾತ್ರಿ ಓರ್ವ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರದ ಘಟನೆ ನಡೆದಿದೆ. ಈ ಪ್ರಕರಣದಲ್ಲಿ ಪೊಲೀಸರು ೪ ರೈಲ್ವೆ ಸಿಬ್ಬಂದಿಗಳನ್ನು ಬಂಧಿಸಿದ್ದಾರೆ.
ಇಲ್ಲಿಯ ಆದಿಬದ್ರಿ ಧಾಮ ಮತ್ತು ಕನಕಾಚಲ ಭಾಗದಲ್ಲಿ ಅಕ್ರಮ ಗಣಿಗಾರಿಕೆಯ ಪ್ರಕರಣದಲ್ಲಿ ಸಾಧು, ಸಂತರು ಮತ್ತು ಗ್ರಾಮಸ್ಥರು ೫೫೦ ದಿನ ಆಂದೋಲನ ಮಾಡಿದ ನಂತರ ಸರಕಾರ ಈ ಕ್ಷೇತ್ರಕ್ಕೆ ‘ವನಕ್ಷೇತ್ರ’ ಎಂದು ಘೋಷಿಸುವ ಆಶ್ವಾಸನೆ ನೀಡಿತು. ಆದರೂ ಇದರ ಒಂದು ದಿನ ಮೊದಲು ಆಂದೋಲನದ ಸಮಯದಲ್ಲಿ ೬೫ ವಯಸ್ಸಿನ ಸಂತ ವಿಜಯ ದಾಸ ಆತ್ಮಹತ್ಯೆಗೆ ಯತ್ನಿಸಿದ್ದರು.
ಈ ನಿರ್ಧಾರಕ್ಕೆ ಬಸವರಾಜ ಬೊಮ್ಮಾಯಿ ಸರಕಾರಕ್ಕೆ ಅಭಿನಂದನೆಗಳು ! ಇನ್ನು ಭಾಜಪದ ಆಡಳಿತವಿರುವ ಇತರ ರಾಜ್ಯಗಳೂ ಈ ರೀತಿಯ ನಿರ್ಧಾರ ತೆಗೆದುಕೊಳ್ಳಬೇಕು !
ನಾವು ನೆಹರು, ಇಂದಿರಾ ಗಾಂಧಿ ಮತ್ತು ಸೋನಿಯಾ ಗಾಂಧಿ ಇವರ ಹೆಸರಿನಲ್ಲಿ ನಮ್ಮ ಮುಂದಿನ ೩ – ೪ ತಲೆಮಾರಿಗೆ ಸಾಕಾಗುವಷ್ಟು ಆಸ್ತಿಯನ್ನು ಗಳಿಸಿದ್ದೇವೆ ! ನಾವು ಅವರಿಂದಲೇ ಅಧಿಕಾರ ಅನುಭವಿಸಿದ್ದೇವೆ. ಇಂದು ನಾವು ಬಲಿದಾನ ನೀಡದಿದ್ದರೆ ಭವಿಷ್ಯದಲ್ಲಿ ನಾವು ಊಟ ಮಾಡುವುದರಲ್ಲಿ ಹುಳ ಬೀಳುತ್ತದೆ.
ರಾಜಸ್ಥಾನದಲ್ಲಿ ಕಾಂಗ್ರೆಸ್ ಸರಕಾರ ಇರುವುದರಿಂದ ಕನ್ಹೈಯ್ಯಾಲಾಲ ಇವರ ಶಿರಚ್ಛೇದದ ಘಟನೆ ನಂತರ ಕೂಡ ಹಿಂದೂಗಳಲ್ಲಿ ಪೊಲೀಸ್ ಮತ್ತು ಸರಕಾರ ನಮ್ಮ ರಕ್ಷಣೆ ಮಾಡುವರು ಎಂಬ ವಿಶ್ವಾಸ ನಿರ್ಮಾಣ ಆಗಿಲ್ಲ. ಇದೇ ಇತರಿಂದ ಗಮನಕ್ಕೆ ಬರುತ್ತದೆ. ಈ ಸ್ಥಿತಿ ಬದಲಾಯಿಸಲು ಹಿಂದೂ ರಾಷ್ಟ್ರವೇ ಉಪಾಯವಾಗಿದೆ.
ಎಲ್ಲೆಡೆ ಬೆಲೆ ಏರಿಕೆ ಹೆಚ್ಚಾಗಿ ಜಗತ್ತಿನಾದ್ಯಂತ ಅನೇಕ ದೇಶಗಳು ಸಂಕಷ್ಟದಲ್ಲಿ ಇವೆ. ಈ ಬೆಲೆ ಏರಿಕೆಯಿಂದ ಜಗತ್ತಿನ ಸರಾಸರಿ ೭ ಕೋಟಿ ಜನರು ಬಡವರಾಗುವರೆಂದು ಅಂತರರಾಷ್ಟ್ರೀಯ ಹಣಕಾಸು ಸಂಸ್ಥೆ (ಐಎಂಎಫ್) ಎಚ್ಚರಿಕೆ ನೀಡಿದೆ.