ನೂಪುರ ಶರ್ಮಾರವರ ಶಿರಚ್ಛೇದನ ಮಾಡುವ ಬೆದರಿಕೆ ಹಾಕಿರುವ ನಾಸಿರನ ಬಂಧನ
ನೂಪುರ ಶರ್ಮಾರವರ ಶಿರಚ್ಛೇದನ ಮಾಡಿ ಹತ್ಯೆ ಮಾಡುವ ಬೆದರಿಕೆ ಹಾಕಿರುವ ಪ್ರಕರಣದಲ್ಲಿ ಪೊಲೀಸರು ನಾಸೀರ ಎಂಬ ಹೆಸರಿನ ಯುವಕನನ್ನು ಬಂಧಿಸಿದ್ದಾರೆ. ಒಂದು ವಿಡಿಯೋದ ಮೂಲಕ ನಾಸೀರನು ಈ ಬೆದರಿಕೆಯನ್ನು ಹಾಕಿದ್ದನು.
ನೂಪುರ ಶರ್ಮಾರವರ ಶಿರಚ್ಛೇದನ ಮಾಡಿ ಹತ್ಯೆ ಮಾಡುವ ಬೆದರಿಕೆ ಹಾಕಿರುವ ಪ್ರಕರಣದಲ್ಲಿ ಪೊಲೀಸರು ನಾಸೀರ ಎಂಬ ಹೆಸರಿನ ಯುವಕನನ್ನು ಬಂಧಿಸಿದ್ದಾರೆ. ಒಂದು ವಿಡಿಯೋದ ಮೂಲಕ ನಾಸೀರನು ಈ ಬೆದರಿಕೆಯನ್ನು ಹಾಕಿದ್ದನು.
೨೦೧೭ ರಲ್ಲಿ ಮಹಮ್ಮದ್ ಪೈಗಂಬರ್ ಇವರ ವಿರುದ್ಧ ಟ್ವೀಟ್ ಮಾಡಿರುವ ಪ್ರಕರಣದಲ್ಲಿ ಭಾಜಪದಿಂದ ಹರಿಯಾಣಾದ ಮಾಹಿತಿ ಮತ್ತು ತಂತ್ರಜ್ಞಾನ ವಿಭಾಗದ ಪ್ರಮುಖ ಅರುಣ ಯಾದವ ಇವರನ್ನು ಪಕ್ಷದಿಂದ ಅಮಾನತ್ತುಗೊಳಿಸಲಾಗಿದೆ. ಭಾಜಪದ ಹರಿಯಾಣ ಪ್ರದೇಶ ಅಧ್ಯಕ್ಷ ಒ.ಪಿ. ಧನಖಡ ಇವರು ಈ ಕ್ರಮ ಕೈಕೊಂಡರು.
ಸರಕಾರಿ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಒಂದು ಇಸ್ಲಾಮಿ ಗುಂಪಿನ ವತಿಯಿಂದ ಆಯೋಜಿಸಲಾದ ಸಭೆಯಲ್ಲಿ ಸ್ಥಳೀಯ ವಿಸ್ದಂ ಸಂಘಟನೆಯ ಧರ್ಮೋಪದೇಶಕ ಅಬ್ದುಲ್ಲ ಬಸೀಲ್ ಇವರು ತಾಲಿಬಾನಿ ಪದ್ದತಿಯ ಪ್ರಕಾರ ಯುವಕ ಮತ್ತು ಯುವತಿಯರ ನಡುವೆ ಪರದೆ ಹಾಕಿದ್ದರು.
ನನ್ನ ಪೂರ್ವಜರು ಹಿಂದೂಗಳಾಗಿದ್ದರು. ಹಿಂದೂಗಳ ಒಂದು ಚಿಕ್ಕ ಸಮೂಹದಿಂದ ನಡೆದಿರುವ ಅತ್ಯಾಚಾರದಿಂದ ನಮ್ಮ ಪೂರ್ವಜರು ಇಸ್ಲಾಂ ಸ್ವೀಕರಿಸಿದರು. ಅದಕ್ಕಾಗಿ ನಮ್ಮ ಮೇಲೆ ಯಾರೂ ಒತ್ತಡ ಹೇರಿರಲಿಲ್ಲ ಎಂದು ಆಲ್ ಇಂಡಿಯಾ ಯುನೈಟೆಡ್ ಡೆಮೊಕ್ರಟಿಕ್ ಫ್ರಂಟ್ ಪಕ್ಷದ ಅಧ್ಯಕ್ಷ ಮತ್ತು ಶಾಸಕ ಬದ್ರುದ್ದೀನ್ ಅಜ್ಮಲ್ ಸ್ಪಷ್ಟೀಕರಣ ನೀಡಿದರು.
ಚಲನಚಿತ್ರ ನಟ ಮತ್ತು ಕಾಂಗ್ರೆಸ್ಸಿನ ನಾಯಕ ರಾಜ್ ಬಬ್ಬರ್ ಇವರಿಗೆ ಸರಕಾರಿ ಕಾರ್ಯದಲ್ಲಿ ಅಡ್ಡಿ ತರುವುದು ಮತ್ತು ಹಲ್ಲೆ ನಡೆಸಿದ ಅಪರಾಧಕ್ಕಾಗಿ ಸ್ಥಳೀಯ ನ್ಯಾಯಾಲಯ ಎರಡು ವರ್ಷಗಳ ಜೈಲು ಶಿಕ್ಷೆ ಹಾಗೂ ೮ ಸಾವಿರ ೫೦೦ ರೂಪಾಯಿಯ ದಂಡ ವಿಧಿಸಿದೆ.
ಅಜಮೆರ ದರ್ಗಾದ ಕರ್ಮಚಾರಿ ಸಲ್ಮಾನ್ ಚಿಸ್ತಿ ಎಂಬವನು ನೂಪುರ ಶರ್ಮ ಇವರ ಶಿರಚ್ಛೇದ ನಡೆಸುವವರಿಗೆ ಸ್ವಂತ ಮನೆ ನೀಡುವ ಪ್ರಚೋದನಕಾರಿ ಕರೆ ನೀಡಿ ವಿಡಿಯೋ ತಯಾರಿಸಿದ್ದನು. ಈ ವಿಷಯಕ್ಕೆ ಆದ ವಿರೋಧದ ನಂತರ ಅಜ್ಮೀರ್ ಪೊಲೀಸ್ ಉಪ ಆಯುಕ್ತ ಸಂದೀಪ್ ಸಾರಸ್ವತ ಇವರು ಚಿಸ್ತಿ ಇವನನ್ನು ಬಂಧಿಸಿದ್ದರು.
’ಗೂಗಲ್ ಮ್ಯಾಪ್’ನಲ್ಲಿ (ನಕಾಶೆ ನೋಡುವ ಸಂಕೇತಸ್ಥಳ) ಇಲ್ಲಿನ ಭದವಾಸಾ ಊರಿನಲ್ಲಿರುವ ಶ್ರೀ ಅಂಬೇಮಾತೆಯ ದೇವಸ್ಥಾನದ ಜಾಗದಲ್ಲಿ ಕಹಕಶಾಂ ಮಸೀದಿಯನ್ನು ತೋರಿಸಲಾಗಿರುವುದರಿಂದ ಒತ್ತಡ ನಿರ್ಮಾಣವಾಗಿದೆ. ಊರಿನವರು ಸಂಬಂಧಿತರ ಮೇಲೆ ಕಠೋರ ಕಾರ್ಯಾಚರಣೆಯನ್ನು ಮಾಡಬೇಕೆಂದು ದೂರನ್ನು ನೋಂದಾಯಿಸಿದ್ದಾರೆ.
ಇಲ್ಲಿಯ ಪೊಲೀಸರು ಜಿಹಾದಿ ಭಯೋತ್ಪಾದಕ ಸಂಘಟನೆ ‘ಪಾಪ್ಯುಲರ ಫ್ರಂಟ ಆಫ ಇಂಡಿಯಾ’ (ಪಿಎಫಐ) ಗೆ ಸೇರಿರುವ ಮೂವರು ಮುಖಂಡರನ್ನು ಬಂಧಿಸಿದ್ದಾರೆ. ಈ ಮೂವರು ಜಿಲ್ಲೆಯಲ್ಲಿ ಮುಸ್ಲಿಂ ಯುವಕರಿಗೆ ಕರಾಟೆ ತರಬೇತಿ ನೀಡುವ ನೆಪದಲ್ಲಿ ಜನರ ಮೇಲೆ ಸಶಸ್ತ್ರ ದಾಳಿ ನಡೆಸುವ ಬಗ್ಗೆ ಅಲ್ಲಲ್ಲ್ಲಿ ಶಿಬಿರಗಳನ್ನು ಆಯೋಜಿಸಿದ್ದರು.
ಕೇರಳ ಉಚ್ಚ ನ್ಯಾಯಾಲಯವು ಒಂದು ಪ್ರಕರಣದಲ್ಲಿ ತೀರ್ಪು ನೀಡುವಾಗ ಒಬ್ಬಂಟಿ ಮುಸಲ್ಮಾನ ಮಹಿಳೆಯು ತನ್ನ ಅಪ್ರಾಪ್ತ ಮಕ್ಕಳ ಹಾಗೂ ಅವರ ಸಂಪತ್ತಿನ ಪಾಲಕಳಾಗಲು ಸಾಧ್ಯವಿಲ್ಲ; ಏಕೆಂದರೆ ಈ ಹಿಂದೆಯೇ ಇಂತಹ ಪ್ರಕರಣದಲ್ಲಿ ಸರ್ವೋಚ್ಚ ನ್ಯಾಯಾಲಯದಲ್ಲಿ ತೀರ್ಪು ನೀಡಿದೆ
ಇಲ್ಲಿನ ಒಂದು ಕಟ್ಟರತಾವಾದಿ ಮುಸಲ್ಮಾನನು ಭಾಜಪದ ಮಾಜಿ ವಕ್ತಾರರಾದ ನೂಪುರ ಶರ್ಮಾರವರ ನಾಲಿಗೆ ಕತ್ತರಿಸುವವರಿಗೆ ೨ ಕೋಟಿ ರೂಪಾಯಿಗಳ ಬಕ್ಷೀಸು ನೀಡುವುದಾಗಿ ಘೋಷಿಸಿದ್ದಾನೆ. ಓರ್ವ ಪತ್ರಕರ್ತನಿಗೆ ಸಂದರ್ಶನ ನೀಡುವಾಗ ಈ ಕಟ್ಟರತಾವಾದಿ ಮುಸಲ್ಮಾನನು ಈ ಬೆದರಿಕೆಯ ಹೇಳಿಕೆ ನೀಡಿದ್ದು ಅದರ ವಿಡಿಯೋ ಪ್ರಸಾರಿತವಾಗಿದೆ.