ಭಾಜಪದ ಶಾಸಕನ ಪುತ್ರಿಯಿಂದ ಸಂಚಾರಿ ನಿಯಮದ ಉಲ್ಲಂಘನೆ ಮಾಡಿ ಪೊಲೀಸರೊಂದಿಗೆ ವಾಗ್ವಾದ !
ರಾಜಕಾರಣಿಗಳು ತಮ್ಮ ಮಕ್ಕಳ ಮೇಲೆ ಎಂತಹ ಸಂಸ್ಕಾರ ಕೊಡುತ್ತಾರೆ, ಎಂಬುದು ಇದರಿಂದ ಸ್ಪಷ್ಟವಾಗುತ್ತದೆ ! ಇಂತಹವರಿಗೆ ಕೇವಲ ದಂಡ ವಿಧಿಸಿ ಬಿಡುವುದಲ್ಲ, ಸೆರೆಮನೆಗೆ ಅಟ್ಟಬೇಕು !
ರಾಜಕಾರಣಿಗಳು ತಮ್ಮ ಮಕ್ಕಳ ಮೇಲೆ ಎಂತಹ ಸಂಸ್ಕಾರ ಕೊಡುತ್ತಾರೆ, ಎಂಬುದು ಇದರಿಂದ ಸ್ಪಷ್ಟವಾಗುತ್ತದೆ ! ಇಂತಹವರಿಗೆ ಕೇವಲ ದಂಡ ವಿಧಿಸಿ ಬಿಡುವುದಲ್ಲ, ಸೆರೆಮನೆಗೆ ಅಟ್ಟಬೇಕು !
ಹಿಂದೂ ಜನಜಾಗೃತಿ ಸಮಿತಿಯು ಹಿಂದೂ ರಾಷ್ಟ್ರ ಸ್ಥಾಪನೆಗಾಗಿ ಎಲ್ಲಾ ಹಿಂದೂ ಸಂಘಟನೆಗಳನ್ನು ಒಗ್ಗೂಡಿಸುವ ವೇದಿಕೆಯನ್ನು ಸಿದ್ಧಪಡಿಸಿದೆ, ಎಂದು ಶ್ರೀ. ಗಂಗಾಧರ ಕುಲಕರ್ಣಿ ಇವರು ಇಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಹೇಳಿದರು. ಹತ್ತನೇ ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನದ ನಿಮಿತ್ತ ಈ ಸುದ್ಧಿಗೋಷ್ಠಿಯನ್ನು ಆಯೋಜಿಸಲಾಗಿತ್ತು.
ಮುಸ್ಲಿಮನೊಬ್ಬ ಹಿಂದೂ ದೇವತೆಗಳ ವಿರುದ್ಧ ಅಕ್ಷೇಪಾರ್ಹ ಹೇಳಿಕೆ ನೀಡಿದ ಒಂದೇ ಒಂದು ಘಟನೆ ನನಗೆ ನೆನಪಾಗುತ್ತಿಲ್ಲ ಎಂದು ನಟ ನಾಸಿರುದ್ದಿನ ಶಾ ಸುದ್ದಿವಾಹಿನಿಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ. ನೂಪುರ ಶರ್ಮಾ ಅವರು ಪ್ರವಾದಿ ಮೊಹಮ್ಮದ ಅವರನ್ನು ತಥಾಕಥಿತವಾಗಿ ಅವಮಾನಿಸಿರುವ ಪ್ರಕರಣದ ಬಗ್ಗೆ ಅವರು ಮಾತನಾಡುತ್ತಿದ್ದರು.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ನಗರದ ಜಾಮಾ ಮಸೀದಿಯ ಸ್ಥಳದಲ್ಲಿ ಹಿಂದೆ ಆಂಜನೇಯ ದೇವಸ್ಥಾನವಿತ್ತು. ಟಿಪ್ಪು ಸುಲ್ತಾನ್ ಅದನ್ನು ಕೆಡವಿ ಅಲ್ಲಿ ದೇವಾಲಯದ ಅವಶೇಷಗಳನ್ನು ಬಳಸಿ ಮಸೀದಿಯನ್ನು ನಿರ್ಮಿಸಿದ್ದ ಎಂದು ಮೈಸೂರು ಪುರಾತತ್ವ ಇಲಾಖೆಯು ೧೯೩೫ ರಲ್ಲಿ ವರದಿ ಮಾಡಿರುವ ಮಾಹಿತಿ ಈಗ ಬೆಳಕಿಗೆ ಬಂದಿದೆ.
ಇಲ್ಲಿ ಮುಸಲ್ಮಾನ ತರುಣನಾದ ಸುಹೇಲ ಶಾಹನು ಸೌರಭನೆಂದು ಹಿಂದೂ ಹೆಸರನ್ನು ಹೇಳಿ ಓರ್ವ ಹಿಂದೂ ತರುಣಿಯನ್ನು ಪ್ರೀತಿಯ ಬಲೆಯಲ್ಲಿ ಸೆಳೆದನು. ಆಕೆಯ ಲೈಂಗಿಕ ಶೋಷಣೆ ಮಾಡಿ ಆಕೆಯ ಅಶ್ಲೀಲ ವಿಡಿಯೋ ಮಾಡಿ ಆಕೆಯ ಮೇಲೆ ಮತಾಂತರವಾಗುವಂತೆ ಒತ್ತಡ ಹೇರಿದನು.
ನೂಪುರ ಶರ್ಮಾ ಮತ್ತು ಭಾಜಪ ವಿರುದ್ಧ ವಾಗ್ದಾಳಿ ನಡೆಸುವ ಬದಲು ‘ಹದಿಸ’ ಅನ್ನು ಏಕೆ ಖಚಿತಪಡಿಸಬಾರದು ? ಇದಕ್ಕೆ ಮುಸ್ಲಿಂ ಮುಖಂಡರು ಮುಂದಾಗಬೇಕು ಮತ್ತು ತಪ್ಪೇನು, ಅದನ್ನು ತಕ್ಷಣವೇ ತೆಗೆದು ಹಾಕಬೇಕು. ಹಾಗಾಗಿ ನಂತರ ಯಾರೂ ಟೀಕೆ ಮಾಡುವುದಿಲ್ಲ ಎಂದು ಪಾಕಿಸ್ತಾನ ಮೂಲದ ಪತ್ರಕರ್ತೆ ತಹಾ ಸಿದ್ಧಿಕಿ ಟ್ವೀಟನಲ್ಲಿ ಹೇಳಿದ್ದಾರೆ.
ಕೆರಳದ ಚಿನ್ನದ ಕಳ್ಳಸಾಗಣೆಯ ಪ್ರಕರಣದ ಆರೋಪಿ ಸ್ವಪ್ನಾ ಸುರೇಶ ಇವರು ಅಧಿಕಾರಿಗಳ ಮುಂದೆ ನೀಡಿದ ಹೇಳಿಕೆಯಲ್ಲಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಅವರ ಪತ್ನಿ, ಪುತ್ರಿ ಮತ್ತು ಇಬ್ಬರು ಸಹೋದ್ಯೋಗಿಗಳು ಹಾಗೂ ಮಾಜಿ ಸಚಿವರೊಬ್ಬರು ಕಳ್ಳ ಸಾಗಾಣಿಕೆಯಲ್ಲಿ ಭಾಗಿಯಾಗಿದ್ದಾರೆ ಎಂದು ತಿಳಿಸಿದ್ದಾಳೆ.
ಭಯೋತ್ಪಾದಕ ನಿಗ್ರಹ ದಳವು (‘ಎಟಿಎಸ್’) ರಾಜ್ಯದ ಕಚ್ಛನಿಂದ ಒಂದು ಪಾಕಿಸ್ತಾನಿ ಬೋಟಿನಿಂದ ೫೦ ಕೆಜಿ ಹೆರಾಯಿನ ಜಪ್ತು ಮಾಡಿದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಈ ಹೆರಾಯಿನನ ಬೆಲೆಯು ೨೫೦ ಕೋಟಿ ರೂಪಾಯಿ ಆಗಿದೆ. ಗಡಿ ಭದ್ರತಾ ಪಡೆಯ ಸಹಾಯದಿಂದ ಎಟಿಎಸ್ ಈ ಕಾರ್ಯಾಚರಣೆಯನ್ನು ಮಾಡಿದೆ.
ಉತ್ತರಪ್ರದೇಶದಲ್ಲಿನ ಲಕ್ಷ್ಮಣಪುರಿ ಹಾಗೂ ಉನ್ನಾವಿನ ನಡುವಿನಲ್ಲಿರುವ ನವಾಬಗಂಜದಲ್ಲಿನ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಾಲಯವನ್ನು ಬಾಂಬನಿಂದ ಹಾರಿಸುವುದಾಗಿ ಬೆದರಿಸಿದ ಪ್ರಕರಣದಲ್ಲಿ ಪೊಲೀಸರು ತಮಿಳುನಾಡಿನ ಪುದುಕೊಟ್ಟಾಯಿಯಿಂದ ರಾಜ ಮಹಮ್ಮದನನ್ನು ಬಂಧಿಸಿದ್ದಾರೆ.
ಭಾರತಕ್ಕೆ ಇಸ್ಲಾಮೀ ದೇಶಗಳಿಂದ ಉಂಟಾಗುವ ವಿರೋಧ ಹಾಗೂ ಕ್ಷಮೆ ಕೇಳಬೇಕು ಎಂಬ ಬೇಡಿಕೆಗಳು ಮಹತ್ವದ್ದಲ್ಲ. ಭಾರತವು ಇಂತಹ ಚಿಕ್ಕ ಚಿಕ್ಕ ಪ್ರತಿಕ್ರಿಯೆಗಳಿಂದ ತೊಂದರೆಗೊಳಗಾಗಲು ಸಾಧ್ಯವಿಲ್ಲ, ಎಂಬ ಶಬ್ದಗಳಲ್ಲಿ ಕೇರಳದ ರಾಜ್ಯಪಾಲರಾದ ಆರೀಫ ಮಹಮ್ಮದ ಖಾನರವರು ನೂಪುರ ಶರ್ಮಾರವರ ಪ್ರಕರಣದಲ್ಲಿ ಇಲ್ಲಿನ ಪತ್ರಕರ್ತರೊಂದಿಗೆ ಮಾತನಾಡುತ್ತಿರುವಾಗ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.