ರಾಜಸ್ಥಾನದಲ್ಲಿ ಪರಿಶಿಷ್ಠ ಜಾತಿಯವರಿಗೆ ಉಚಿತ ಆಯುರ್ವೇದ ಚಿಕಿತ್ಸಾ ಶಿಬಿರದ ಆಯೋಜನೆ !
ರಾಜ್ಯದ ರಾಷ್ಟ್ರೀಯ ಆಯುರ್ವೇದ ಸಂಸ್ಥೆಯು ಮೇ ೨೩ ರಿಂದ ೨೭ರವರೆಗೆ ಪರಿಶಿಷ್ಟ ಜಾತಿಯವರಿಗೆ ಉಚಿತ ಆಯುರ್ವೇದ ಚಿಕಿತ್ಸಾ ಶಿಬಿರವನ್ನು ಆಯೋಜಿಸಿದೆ. ಸರಕಾರದ ಮಟ್ಟದಲ್ಲಿ ಮಾತ್ರ ಈ ವ್ಯವಸ್ಥೆ ಮಾಡಲಾಗಿದೆ.
ರಾಜ್ಯದ ರಾಷ್ಟ್ರೀಯ ಆಯುರ್ವೇದ ಸಂಸ್ಥೆಯು ಮೇ ೨೩ ರಿಂದ ೨೭ರವರೆಗೆ ಪರಿಶಿಷ್ಟ ಜಾತಿಯವರಿಗೆ ಉಚಿತ ಆಯುರ್ವೇದ ಚಿಕಿತ್ಸಾ ಶಿಬಿರವನ್ನು ಆಯೋಜಿಸಿದೆ. ಸರಕಾರದ ಮಟ್ಟದಲ್ಲಿ ಮಾತ್ರ ಈ ವ್ಯವಸ್ಥೆ ಮಾಡಲಾಗಿದೆ.
ಮಸೀದಿಗಳ ಮೇಲಿನ ಧ್ವನಿವರ್ಧಕಗಳಿಂದ ನೀಡಲಾಗುವ ಅಜಾನಿನ ಸಂದರ್ಭದಲ್ಲಿ ಸರ್ವೋಚ್ಚ ನ್ಯಾಯಾಲಯದ ಕೆಲವು ಆದೇಶಗಳಿದ್ದು ಅದು ಎಲ್ಲರಿಗೂ ಅನ್ವಯವಾಗುತ್ತದೆ. ಅವುಗಳ ಕಾರ್ಯಾಚರಣೆಯನ್ನು ಸೌಹಾರ್ದಪೂರ್ಣ ವಾತಾವರಣದಲ್ಲಿ ಮಾಡಬೇಕು.
ಕಾಶಿಯ ಜ್ಞಾನವಾಪಿ ಮಸೀದಿಯಂತೆಯೇ ಮಥುರೆಯ ಶ್ರೀಕೃಷ್ಣಜನ್ಮಭೂಮಿಯಲ್ಲಿನ ಶಾಹಿ ಈದ್ಗಾ ಮಸೀದಿಯ ಸಮೀಕ್ಷೆ ಮತ್ತು ಚಿತ್ರೀಕರಣವನ್ನೂ ಮಾಡಬೇಕು ಎಂದು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲಾಗಿದೆ. ಈ ಸಮಯದಲ್ಲಿ ಜ್ಞಾನವಾಪಿ ಮಸೀದಿಯ ಸಮೀಕ್ಷೆಯ ಕುರಿತು ಎಲ್ಲಾ ದಾಖಲೆಗಳನ್ನು ಸಾದರಪಡಿಸಲಾಗಿದೆ. ಈ ಅರ್ಜಿಯನ್ನು ನ್ಯಾಯವಾದಿ ಮಹೇಂದ್ರ ಪ್ರತಾಪರವರು ಸಲ್ಲಿಸಿದ್ದಾರೆ.
ರಾಜ್ಯದ ರೂಡಕೀ ರೈಲ್ವೆ ಸ್ಟೇಷನ್ ಅಧಿಕಾರಿಗಳಿಗೆ ಬೆದರಿಕೆಯ ಪತ್ರ ದೊರೆತಿದ್ದು ಅದರಲ್ಲಿ ಮೆ ೨೧ ರ ನಂತರ ಹರಿದ್ವಾರದ ಮಂಶಾದೇವಿ ಮತ್ತು ಚಂಡಿದೇವಿ ಇವುಗಳ ಜೊತೆಗೆ ಅನ್ಯ ಧಾರ್ಮಿಕ ಸ್ಥಳ, ಹಾಗೂ ಲಕ್ಷರ್, ನಜರಾಬಾದ್, ಡೆಹರಾಡೂನ್, ರೂಡಕೀ, ರಿಷಿಕೇಶ್ ಮತ್ತು ಹರಿದ್ವಾರದ ರೈಲ್ವೆ ಸ್ಟೇಷನಗಳ ಮೇಲೆ ಬಾಂಬು ದಾಳಿ ನಡೆಸಲಾಗುವ ಬೆದರಿಕೆ ಒಡ್ಡಲಾಗಿದೆ.
ಕುಖ್ಯಾತ ರೌಡಿ ದಾವೂದ್ ಇಬ್ರಾಹಿಂ ಜೊತೆಗೆ ನಂಟು ಇರುವ ಸಂಶಯದ ಮೇಲೆ ಮಾಹೀಂ ದರ್ಗಾದ ಟ್ರಸ್ಟ್ ಸಹಿತ ಮುಂಬೈ ನಲ್ಲಿ ೨೯ ಸ್ಥಳಗಳ ಮೇಲೆ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ದಾಳಿ ನಡೆಸಿದರು. ನಾಗಪಾಡಾ, ಗೊರೆಗಾವ್, ಮುಂಬ್ರಾ, ಬೋರಿವಲಿ, ಸಾಂತಾಕ್ರೂಜ್, ಬೆಂಡಿ ಬಜಾರ್ ಮುಂತಾದ ಸ್ಥಳಗಳಲ್ಲಿ ದಾಳಿ ನಡೆದಿದೆ.
ದೇಶದ್ರೋಹದ ಸಂದರ್ಭದಲ್ಲಿ ಸರ್ವೋಚ್ಚ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿರುವ ಒಂದು ಪ್ರಕರಣದ ಬಗ್ಗೆ ಉತ್ತರ ನೀಡಿರುವ ಕೇಂದ್ರ ಸರಕಾರವು, ದೇಶದ್ರೋಹ ಕಾನೂನಿನಲ್ಲಿ ಪುನರ್ ವಿಚಾರ ಮತ್ತು ವಿಚಾರಣೆ ನಡೆಸುವ ನಿರ್ಣಯ ನಾವು ತೆಗೆದುಕೊಂಡಿದ್ದೇವೆ.
ಶಾಂತಿಗಾಗಿ ನೊಬೆಲ್ ಪುರಸ್ಕಾರ ಮತ್ತು ಭಾರತರತ್ನ ಪಡೆದಿರುವ ಮದರ್ ತೆರೇಸಾ ಇವರ ಮೇಲೆ ಒಂದು ಸಾಕ್ಷ್ಯ ಚಿತ್ರ ತಯಾರಿಸಲಾಗಿದೆ. ಮದರ್ ತೆರೇಸಾ ಫಾರ್ ದಿ ಲವ ಆಫ್ ಗಾಡ್ ಹೆಸರಿನ ಈ ಸಾಕ್ಷ್ಯ ಚಿತ್ರದಲ್ಲಿ ಕೆಥೋಲಿಕ್ ಚರ್ಚಿನ ಕುಕರ್ಮಗಳ ಮೇಲೆ ಬೆಳಕು ಚೆಲ್ಲಲಾಗಿದೆ.
ಇಲ್ಲಿಯ ದಿವಾನಿ ನ್ಯಾಯಾಲಯದ ಆದೇಶದಂತೆ ಜ್ಞಾನವಾಪಿ ಮಸೀದಿ ಮತ್ತು ಶೃಂಗಾರ ಗೌರಿ ದೇವಸ್ಥಾನದ ಪರಿಶೀಲನೆ ಮತ್ತು ಚಿತ್ರೀಕರಣ ಮಾಡುವ ಆದೇಶ ನೀಡಲಾಗಿತ್ತು. ಇದರಲ್ಲಿ ಶೃಂಗಾರ ಗೌರಿ ದೇವಸ್ಥಾನದ ಪರಿಶೀಲನೆ ಪೂರ್ಣಗೊಂಡಿದೆ.
ಹನುಮಾನ ದೇವಸ್ಥಾನದ ಮೇಲಿನ ಧ್ವನಿವರ್ಧಕ ತೆರವುಗೊಳಿಸುವುದಕ್ಕೆ ವಿಶ್ವಹಿಂದೂ ಪರಿಷತ್ತಿನ ಕಾರ್ಯಕರ್ತ ಮಹೇಂದ್ರ ಮಾಲಿ ಇವರಿಗೆ ಕೊಲೆ ಬೆದರಿಕೆ ನೀಡಿರುವ ಪ್ರಕರಣದಲ್ಲಿ ಪೊಲೀಸರು ಸಿರಾಜ್ ಅಲಿಯಾಸ್ ಸಿರೋ ಡಾನ್ ಎಂಬವನನ್ನು ಬಂಧಿಸಿದ್ದಾರೆ.
ಇಲ್ಲಿಯ ಮಹಾರಾಜ ಸಯಾಜಿರಾವ ವಿಶ್ವವಿದ್ಯಾನಿಲಯದಲ್ಲಿ ಫೈನ್ ಆರ್ಟ್ಸ್ ವಿಷಯದಲ್ಲಿ ಒಂದು ಪ್ರದರ್ಶನ ಏರ್ಪಡಿಸಲಾಗಿತ್ತು. ಅದಲ್ಲಿ ಕೆಲವು ವಿದ್ಯಾರ್ಥಿಗಳು ಇಟ್ಟಿರುವ ಚಿತ್ರಗಳಲ್ಲಿ ಹಿಂದೂ ದೇವತೆಗಳ ಅವಮಾನ ಮಾಡಲಾಗಿತ್ತು. ಇದರಿಂದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘದವರು ಅಧ್ಯಕ್ಷರು ತ್ಯಾಗಪತ್ರ ನೀಡಬೇಕೆಂದು ಒತ್ತಾಯಿಸಿದರು.