ಬಿಜೆಪಿಯನ್ನು ಬೆಂಬಲಿಸಿದ್ದಕ್ಕಾಗಿ ಧಾರ್ಮಿಕ ಸಹೋದರರಿಂದಲೇ ಏಟು ತಿಂದ ಮುಸ್ಲಿಂ ಯುವಕ
ಇಲ್ಲಿನ ಬಂಕಟ್ಟಾ ಗ್ರಾಮದಲ್ಲಿ ಬಿಜೆಪಿಯನ್ನು ಬೆಂಬಲಿಸಿದ ನಂತರ ಮೊಹಮ್ಮದ ಲುಕ್ಮಾನ ಎಂಬ ಮುಸ್ಲಿಂ ಯುವಕನನ್ನು ಆತನ ಧಾರ್ಮಿಕ ಸಹೋದರರು ಮಸೀದಿಯಲ್ಲಿ ಪ್ರಾರ್ಥನೆ ಮಾಡದಂತೆ ತಡೆದಿದ್ದಾರೆ.
ಇಲ್ಲಿನ ಬಂಕಟ್ಟಾ ಗ್ರಾಮದಲ್ಲಿ ಬಿಜೆಪಿಯನ್ನು ಬೆಂಬಲಿಸಿದ ನಂತರ ಮೊಹಮ್ಮದ ಲುಕ್ಮಾನ ಎಂಬ ಮುಸ್ಲಿಂ ಯುವಕನನ್ನು ಆತನ ಧಾರ್ಮಿಕ ಸಹೋದರರು ಮಸೀದಿಯಲ್ಲಿ ಪ್ರಾರ್ಥನೆ ಮಾಡದಂತೆ ತಡೆದಿದ್ದಾರೆ.
ಬ್ರಿಟನ್ನಿನ ಪ್ರಧಾನಿ ಬೋರಿಸ ಜಾನ್ಸನ ಎರಡು ದಿನಗಳ ಭೇಟಿಗಾಗಿ ಭಾರತಕ್ಕೆ ಆಗಮಿಸಿದ್ದಾರೆ. ಗುಜರಾತಿನ ಸಾಬರಮತಿ ಆಶ್ರಮಕ್ಕೆ ಅವರು ಭೇಟಿ ನೀಡಿದರು. ಬಳಿಕ ದೆಹಲಿಗೆ ತೆರಳಲಿದ್ದಾರೆ. ಈ ಹಿನ್ನೆಲೆಯಲ್ಲಿ ಬ್ರಿಟಿಷರ ಆಳ್ವಿಕೆಯಲ್ಲಿ ಗುಜರಾತಿನ ಪಾಲ-ದಾಢವಾವನಲ್ಲಿ ನಡೆದ ಸರಕಾರದ ವಿರೋಧಿ ಪ್ರತಿಭಟನೆಯ ಸಂದರ್ಭದಲ್ಲಿ ೧೨೦೦ ಭಾರತೀಯ ಪ್ರಜೆಗಳನ್ನು ಅಮಾನುಷವಾಗಿ ಹತ್ಯೆ ಮಾಡಲಾಗಿತ್ತು.
ಶ್ರೀರಾಮನವಮಿಯ ಮೆರವಣಿಗೆಯ ಮೇಲೆ ನಡೆದ ದಾಳಿಗಳು ‘ಗಂಗಾ-ಜಮುನಾ ತಹಜೀಬ’ನ (ಮೊಗಲರ ಕಾಲದಲ್ಲಿ ಯಮುನಾ ಹಾಗೂ ಗಂಗಾ ನದಿಯ ದಡದಲ್ಲಿ ಮುಸ್ಮಾನರ ವಸತಿ ಹೆಚ್ಚಾದ ಬಳಿಕ ಹಿಂದೂ ಹಾಗೂ ಮುಸಲ್ಮಾನರ ಒಂದು ಸ್ವತಂತ್ರ್ಯ ಸಂಸ್ಕೃತಿ ಉದಯವಾಯಿತು.
ದೆಹಲಿಯ ಜಹಾಂಗೀರಪುರಿಯಲ್ಲಿ ಹನುಮಾನ ಜಯಂತಿಯ ಮೆರವಣಿಗೆಯ ಮೇಲೆ ಮುಸಲ್ಮಾನಬಹುಳ ಭಾಗದಲ್ಲಿರುವ ಮಸೀದಿಯಿಂದ ಕಲ್ಲುತೂರಾಟ ನಡೆಸಿದ ಬಳಿಕ ಆದ ಹಿಂಸಾಚಾರದಲ್ಲಿ ಅನೇಕ ಪೊಲೀಸ ಸಿಬ್ಬಂದಿಗಳು ಗಾಯಗೊಂಡಿದ್ದರು.
ಆಸ್ಸಾಂ ಪೊಲೀಸರು ಇಬ್ಬರು ಗೋಕಳ್ಳ ಸಾಗಾಟ ಸಹೋದರರನ್ನು ಚಕಮಕಿಯಲ್ಲಿ ಕೊಂದಿದ್ದಾರೆ. ಈ ವೇಳೆ ೪ ಪೊಲೀಸರು ಗಾಯಗೊಂಡಿದ್ದಾರೆ. ಈ ಗೋಕಳ್ಳ ಸಾಗಾಟ ಹೆಸರುಗಳು ಅಕ್ಬರ ಬಂಜಾರಾ ಮತ್ತು ಸಲ್ಮಾನ ಎಂದಾಗಿದೆ. ಇಬ್ಬರೂ ಉತ್ತರ ಪ್ರದೇಶದ ಮೆರಠ ನಿವಾಸಿಗಳಾಗಿದ್ದರು.
‘ಯುನೆಸ್ಕೊ’ವು (ಯುನೈಟೆಡ್ ನೇಶನ್ಸ್ ಎಜ್ಯುಕೇಶನಲ್, ಸಾಯಂಟಿಫಿಕ್ ಎಂಡ್ ಕಲ್ಚರಲ್ ಆರ್ಗನೈಝೇಶನ’) ಜಗತ್ತಿದಾದ್ಯಂತ ಇರುವ ಪುರಾತನ ವಾಸ್ತುಗಳನ್ನು ಹುಡುಕುತ್ತ ೨೦೨೨ರ ಸೂಚಿಯನ್ನು ಘೋಷಿಸಿದೆ. ಇದರಲ್ಲಿ ಭಾರತದ ಕೇವಲ ೪೦ ವಾಸ್ತುಗನ್ನು ಸೇರಿಸಲಾಗಿದೆ.
ಉತ್ತರಪ್ರದೇಶ ಸರಕಾರವು ಧ್ವನಿವರ್ಧಕಗಳ ವಿಷಯದಲ್ಲಿ ಹೊಸ ನಿಯಮಾವಳಿಗಳನ್ನು ಜಾರಿಗೊಳಿಸಿದೆ. ಇದರ ಪ್ರಕಾರ ಧಾರ್ಮಿಕ ಕಾರ್ಯಕ್ರಮಗಳಿಗೆ ಅನುಮತಿಯನ್ನು ನೀಡಲಾಗಿದ್ದರೆ, ಧ್ವನಿವರ್ಧಕಗಳ ಶಬ್ದವು ಧಾರ್ಮಿಕ ಕ್ಷೇತ್ರಗಳ ಆವರಣಕ್ಕೆ ಮಾತ್ರ ಸೀಮಿತವಾಗಿರಬೇಕು.
ಪಂಜಾಬಿನ ಮುಖ್ಯಮಂತ್ರಿ ಭಗವಂತ ಮಾನರವರ ಮೇಲೆ ಬೈಸಾಖಿಯ (ವೈಶಾಖ ಮಾಸದ ಮೊದಲನೇ ದಿನ ಉತ್ತರ ಭಾರತದಲ್ಲಿ ಆಚರಿಸಲಾಗುವ ಉತ್ಸವ) ದಿನ ಸರಾಯಿ ಕುಡಿದು ತಖ್ತ ಶ್ರೀ ದಮದಮಾ ಸಾಹಿಬಕ್ಕೆ ಹೋಗಿರುವ ಆರೋಪವನ್ನು ಹೊರಿಸಲಾಗಿದೆ.
ಮಧ್ಯಪ್ರದೇಶದ ಇಂದೂರಿನಲ್ಲಿ ‘ಲವ್ ಜಿಹಾದ’ನ ಒಂದು ಪ್ರಕರಣ ಬೆಳಕಿಗೆ ಬಂದಿದೆ. ಉತ್ತರಪ್ರದೇಶದ ಗಾಜೀಪುರಾದಲ್ಲಿ ಅಬೂ ಜೈದ (ವಯಸ್ಸು ೨೭ ವರ್ಷ) ಎಂಬ ಮುಸಲ್ಮಾನ ಯುವಕನು ‘ರಾಹುಲ’ ಎಂಬ ಹಿಂದು ಹೆಸರನ್ನು ಇಟ್ಟುಕೊಂಡು ಇಂಸ್ಟಾಗ್ರಾಮನ ಮಾಧ್ಯಮದಿಂದ ಇಂದೂರಿನಲ್ಲಿನ ೧೭ ವರ್ಷದ ಹಿಂದು ಅಪ್ರಾಪ್ತ ಬಾಲಕಿಯನ್ನು ಪ್ರೇಮದ ಬಲೆಯಲ್ಲಿ ಸಿಲುಕಿಸಿದ ಘಟನೆ ಇತ್ತೀಚೆಗೆ ಬಹಿರಂಗವಾಗಿದೆ.
ರಾಜ್ಯದೊಳಗೆ ಮದ್ಯದ ಕಳ್ಳಸಾಗಾಣಿಕೆಯಾಗುತ್ತದೆ ಹಾಗೂ ಅದರಿಂದ ಮದ್ಯದ ದೊಡ್ಡ ದಾಸ್ತಾನನ್ನು ನಿಯತವಾಗಿ ಜಪ್ತಿ ಮಾಡಲಾಗುತ್ತದೆ. ರಾಜ್ಯದಲ್ಲಿ ಮದ್ಯ ಮಾರಾಟವು ರಾಜಾರೋಷವಾಗಿ ನಡೆಯುತ್ತಿದೆ ಮತ್ತು ಈ ಸತ್ಯವನ್ನು ಯಾರೂ ಕೂಡ ನಿರಾಕರಿಸಲು ಸಾಧ್ಯವಿಲ್ಲ