ರಾಜಸ್ಥಾನದ ಸರದಾರ ನಗರದಲ್ಲಿಯ ಹಿಂದೂಗಳ ಮೆರವಣಿಗೆಯ ಮೇಲೆ ದಾಳಿ
ರಾಜಸ್ಥಾನದಲ್ಲಿ ಭಾಜಪ ರಾಜ್ಯವಿರುವಾಗ ಇಂತಹ ಘಟನೆಗಳು ನಡೆಯಬಾರದು ಎಂದೇ ಹಿಂದೂಗಳಿಗೆ ಅನಿಸುತ್ತದೆ !
ರಾಜಸ್ಥಾನದಲ್ಲಿ ಭಾಜಪ ರಾಜ್ಯವಿರುವಾಗ ಇಂತಹ ಘಟನೆಗಳು ನಡೆಯಬಾರದು ಎಂದೇ ಹಿಂದೂಗಳಿಗೆ ಅನಿಸುತ್ತದೆ !
ಕೋಲಕಾತಾ ಇಲ್ಲಿಯ ‘ರಾಧಾ ಗೋವಿಂದ’ (ಆರ್.ಜಿ) ಕರ ವೈದ್ಯಕೀಯ ಕಾಲೇಜಿನಲ್ಲಿನ ಮಹಿಳಾ ಡಾಕ್ಟರ್ ಮೇಲೆ ನಡೆದಿರುವ ಬಲಾತ್ಕಾರ ಮತ್ತು ಹತ್ಯೆಯ ಘಟನೆಯ ನಂತರ ‘ಇಂಡಿಯನ್ ಮೆಡಿಕಲ್ ಅಸೋಸಿಯೇಷನ್’ ನಿಂದ (ಐ.ಎಂ.ಎ.ನ) ಆನ್ಲೈನ್ ಸಮೀಕ್ಷೆ ನಡೆಸಿದೆ.
ಹರಿಯಾಣ ರಾಜ್ಯದ ಚರಖಿ ದಾದರಿ ಜಿಲ್ಲೆಯಲ್ಲಿ ಆಗಸ್ಟ್ 27 ರಂದು ನಡೆದ ಘಟನೆಯಲ್ಲಿ, ಕೆಲವರು ಸಬೀರ್ ಮಲಿಕ್ ಎಂಬ ವಲಸಿಗನನ್ನು ಗೋಮಾಂಸ ಸೇವಿಸಿದ್ದಾರೆಂದು ಶಂಕಿಸಿ ಅಮಾನುಷವಾಗಿ ಥಳಿಸಿದ್ದಾರೆ.
ದೇಶದಲ್ಲಿ ಅಲ್ಪಸಂಖ್ಯಾತರಾಗಿರುವವರು ಇಂತಹ ಅಸಹಜ ಅಪರಾಧಗಳನ್ನು ಮಾಡುವಲ್ಲಿ ಯಾವಾಗಲೂ ಮುಂದಿರುತ್ತಾರೆ ಎಂಬುದನ್ನು ಗಮನಿಸಿರಿ!
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ‘ಜಿಲ್ಲಾ ನಿಯಂತ್ರಣ ಸಮಿತಿ’ ಪಾತ್ರ ಮಹತ್ವದ್ದಾಗಿದೆ. ಇದರಲ್ಲಿ ಜಿಲ್ಲಾ ನ್ಯಾಯಾಧೀಶರು, ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ಅಧೀಕ್ಷಕರು ಮತ್ತು ಪೊಲೀಸ್ ಆಯುಕ್ತರು ಸೇರಿದ್ದಾರೆ. ಈ ಸಮಿತಿಗಳು ಹೆಚ್ಚು ಕ್ರಿಯಾಶೀಲವಾಗುವ ಆವಶ್ಯಕತೆ ಇದೆ.
ಭಾರತೀಯ ದಂಡ ಸಂಹಿತೆಯ (ಐಪಿಸಿ) ಕಲಂ 228 (ಅ) ಅಡಿಯಲ್ಲಿ ಮಾನ್ಯತೆ ಪಡೆದ ಸಂಸ್ಥೆಯು ಸಾಮಾಜಿಕ ಕಲ್ಯಾಣ ಉದ್ದೇಶಗಳಿಗಾಗಿ ವಿನಂತಿಸಿದ್ದರೆ, ಸಂತ್ರಸ್ತೆಯ ಗುರುತನ್ನು ಬಹಿರಂಗಪಡಿಸಲು ಅವಕಾಶ ನೀಡುತ್ತದೆ, ಆದರೆ ಈ ಯುಕ್ತಿವಾದವನ್ನು ಸಹ ನ್ಯಾಯಾಲಯವು ತಿರಸ್ಕರಿಸಿತು.
ಸಂಪೂರ್ಣ ದೇಶದಲ್ಲಿ ಈ ರೀತಿಯ ಕೃತಿಗಳ ಮೇಲೆ ನಿಷೇಧ ಹೇರುವುದಕ್ಕಾಗಿ ಆದೇಶ ನೀಡಬೇಕು. ಧಾರ್ಮಿಕ ಕೃತಿಗಳ ಮೂಲಕ ಸಂಚಾರ ದಟ್ಟಣೆ ಮಾಡಿ ಯಾರಾದರೂ ಜಾತ್ಯತೀತ ದೇಶದಲ್ಲಿ ಜನರಿಗೆ ತೊಂದರೆ ನೀಡುತ್ತಿದ್ದರೆ, ಅವರ ಮೇಲೆ ಕ್ರಮ ಕೈಗೊಳ್ಳುವುದು ಆವಶ್ಯಕವಾಗಿದೆ !
ವಿಜ್ಞಾನವಾದಿಗಳಾದವರು ನಾಸ್ತಿಕನಾಗಿರಬೇಕು ಎಂಬ ನಿಯಮವಿದೆಯೇ ? ಮತ್ತು ಆಸ್ತಿಕರಾಗಿರುವವರು ವಿಜ್ಞಾನವಾದಿಗಳಾಗಿರಲು ಸಾಧ್ಯವಿಲ್ಲ ಎನ್ನುವುದು ಜಾಗತಿಕ ನಿಲುವೇನಾದರೂ ಇದೆಯೇ ?
ರಾಜಸ್ಥಾನ ಉಚ್ಚನ್ಯಾಯಾಲಯವು ಒಂದು ಮಹತ್ವ ಪೂರ್ಣ ತೀರ್ಪನ್ನು ನೀಡುತ್ತಾ 2 ಕ್ಕಿಂತ ಹೆಚ್ಚು ಮಕ್ಕಳಿರುವ ಸರಕಾರಿ ನೌಕರರಿಗೆ ಬಡ್ತಿ ನೀಡುವುದನ್ನು ನಿಷೇಧಿಸಿದೆ.
ಈ ಕಾನೂನಿನಲ್ಲಿ ಸುಧಾರಣೆ ಮಾಡುವ ಬದಲು ಇದನ್ನು ರದ್ದು ಗೊಳಿಸುವುದೇ ಆವಶ್ಯಕವಾಗಿದೆ !