ಶ್ರೀಕೃಷ್ಣನ ಜನ್ಮಭೂಮಿಯಲ್ಲಿ ಆರತಿ ಮಾಡಲು ಅನುಮತಿ ನಿರಾಕರಣೆ!
ಅಖಿಲ ಭಾರತ ಹಿಂದೂ ಮಹಾಸಭೆಯು ಇಲ್ಲಿಯ ಶ್ರೀಕೃಷ್ಣ ಜನ್ಮಭೂಮಿಯಲ್ಲಿ ಇರುವ ಈದ್ಗಾ ಪರಿಸರದಲ್ಲಿ ಡಿಸೆಂಬರ್ ೧೦ ರಂದು ಭಗವಾನ್ ಶ್ರೀಕೃಷ್ಣನಿಗೆ ಆರತಿ ಮಾಡಲು ಜಿಲ್ಲಾಧಿಕಾರಿಗಳಲ್ಲಿ ಅನುಮತಿ ಕೇಳಿತ್ತು. ಆದರೆ ಸರಕಾರವು ಅದನ್ನು ನಿರಾಕರಿಸಿದೆ.
ಅಖಿಲ ಭಾರತ ಹಿಂದೂ ಮಹಾಸಭೆಯು ಇಲ್ಲಿಯ ಶ್ರೀಕೃಷ್ಣ ಜನ್ಮಭೂಮಿಯಲ್ಲಿ ಇರುವ ಈದ್ಗಾ ಪರಿಸರದಲ್ಲಿ ಡಿಸೆಂಬರ್ ೧೦ ರಂದು ಭಗವಾನ್ ಶ್ರೀಕೃಷ್ಣನಿಗೆ ಆರತಿ ಮಾಡಲು ಜಿಲ್ಲಾಧಿಕಾರಿಗಳಲ್ಲಿ ಅನುಮತಿ ಕೇಳಿತ್ತು. ಆದರೆ ಸರಕಾರವು ಅದನ್ನು ನಿರಾಕರಿಸಿದೆ.
ಬಿಪಿನ ರಾವತ ಮತ್ತು ಅವರ ಪತ್ನಿ ಮಧುಲಿಕಾರಾವತರವರ ಪಾರ್ಥಿಕ ಶರೀರಕ್ಕೆ ಕಂಟೋಂಮೆಂಟ ಪರಿಸರದಲ್ಲಿ ಬ್ರರಾರ ಸ್ವೆಅರನಲ್ಲಿ ಸರಕಾರಿ ಗೌರವದಲ್ಲಿ ಅಂತ್ಯ ಸಂಸ್ಕಾರ ಮಾಡಲಾಯಿತು. ಆಗ ಅವರ ಗೌರವದಲ್ಲಿ ೧೭ ಸುತ್ತು ತೋಫಿನ ವಂದನೆ ಸಲ್ಲಿಸಲಾಯಿತು.
ದೇವಸ್ಥಾನಗಳ ಸರಕಾರೀಕರಣ ಸರಿಯಲ್ಲ. ಸರಕಾರೀಕರಣದ ವಿರುದ್ದದ ಹೋರಾಟವನ್ನ ವ್ಯವಸ್ಥಿತವಾಗಿ ನಡೆಸಬೇಕಾಗಿದೆ ಎಂದು ಸ್ವರ್ಣವಲ್ಲಿ ಶ್ರೀ ಗಂಗಾಧರೇಂದ್ರ ಸರಸ್ವತಿ ಮಹಾಸ್ವಾಮಿಗಳು ಹೇಳಿದ್ದಾರೆ.
’ಸಂಯುಕ್ತ ಕಿಸಾನ ಮೋರ್ಚಾ’ ದೆಹಲಿಯ ಗಡಿಯಲ್ಲಿ 378 ದಿನಗಳಿಂದ ನಡೆಯುತ್ತಿದ್ದ ರೈತರ ಆಂದೋಲನವನ್ನು ಹಿಂದೆಗೆದುಕೊಳ್ಳುತ್ತಿರುವುದಾಗಿ ಘೋಷಿಸಿದೆ. ಈ ಘೊಷಣೆಯನ್ನು ರೈತ ಸಂಘಟನೆಗಳ ಸಭೆಯ ಬಳಿಕ ಮಾಡಲಾಯಿತು. ಡಿಸಂಬರ 11 ರವರೆಗೂ ರೈತರು ದೆಹಲಿಯ ಗಡಿಯನ್ನು ಬಿಟ್ಟು ಹೋಗುವುದಾಗಿ ಸಂಯುಕ್ತ ಕಿಸಾನ ಮೋರ್ಚಾ ಹೇಳಿಕೆ ನೀಡಿದೆ.
ಹಿಂದೂ ಆದಿವಾಸಿಗಳು, ಹಿಂದುಳಿದ ಜಾತಿ ಮತ್ತು ಪಂಗಡದವರು ಮತಾಂತರವಾಗುವುದನ್ನು ನಾವು ತಡೆದಿದ್ದೇವೆ. ಅವರು ಹಿಂದೂ ಧರ್ಮದಲ್ಲಿ ಉಳಿಯುವಂತೆ ಪ್ರಯತ್ನಿಸಿದ್ದೇವೆ.
ದೆಹಲಿಯಲ್ಲಿನ ಕುತುಬ ಮಿನಾರದಲ್ಲಿ 27 ಹಿಂದೂ ಮತ್ತು ಜೈನ ದೇವಸ್ಥಾನಗಳಲ್ಲಿ ಪೂಜೆ ಮಾಡುವ ಅಧಿಕಾರವನ್ನು ಕೇಳುವ ಅರ್ಜಿಯನ್ನು ಸಾಕೇತ ನ್ಯಾಯಾಲಯವು ‘ಪ್ಲೇಸ್ಸ್ ಅಫ್ ವರ್ಷಿಪ್ 1991’ ನ ಕಾನೂನಿನ ಆಧಾರದಲ್ಲಿ ತಿರಸ್ಕರಿಸಿದೆ.
ರೋಹಿಣಿ ನ್ಯಾಯಾಲಯದಲ್ಲಿನ ‘ಕೋರ್ಟ್ ರೂಮ್ 102’ರಲ್ಲಿ ಬೆಳಿಗ್ಗೆ ಕಡಿಮೆ ತೀವ್ರತೆಯ ಸ್ಫೋಟ ನಡೆದಿದೆ. ಇದರಲ್ಲಿ ಇಬ್ಬರಿಗೆ ಸಣ್ಣಪುಟ್ಟ ಗಾಯವಾಗಿದೆ.
ಸೈನ್ಯದ ಹೆಲಿಕಾಪ್ಟರ್ ಅಪಘಾತದಲ್ಲಿ ೧೪ ಜನರಲ್ಲಿ ೧೩ ಜನರ ಮೃತ್ಯು ಸಂಭವಿಸಿದೆ. ಈ ಅಪಘಾತದಲ್ಲಿ ಬದುಕುಳಿದ ಏಕೈಕ ಗ್ರೂಪ್ ಕ್ಯಾಪ್ಟನ್ ವರುಣ ಸಿಂಹ ಶೇ. ೪೫ ರಷ್ಟು ಸುಟ್ಟಿರುವುದರಿಂದ ಅವರಿಗೆ ಇಲ್ಲಿಯ ವೆಲಿಂಗ್ಟನ್ ಸೈನ್ಯ ನೆಲೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
`ಭಾರತವು ಒಂದು ಬಡ ಮತ್ತು ಅಸಮಾನತೆಯಿರುವ ದೇಶವಾಗಿದೆ’, ಎಂದು `ಜಾಗತಿಕ ವಿಷಮತೆ ವರದಿ 2022’ರಲ್ಲಿ ಹೇಳಿದೆ. ಈ ವರದಿಯು 2021 ನೇ ವರ್ಷದ ವರದಿಯ ಮಾಹಿತಿಯ ಮೇಲೆ ಆಧಾರಿತವಾಗಿದೆ. ವರ್ಷ 2020 ರಲ್ಲಿ ಜಾಗತಿಕ ಉತ್ಪನ್ನತೆಯಲ್ಲಿ ಗಮನಾರ್ಹ ಇಳಿಕೆಯಾಗಿರುವುದಾಗಿ ಈ ವರದಿಯಲ್ಲಿ ನಮೂದಿಸಲಾಗಿದೆ.
ತಂತ್ರಗಾರಿಕೆಯಲ್ಲಿ ಜಾಣರಿರುವ ಜಿಹಾದಿ ಸಂಘಟನೆ ! ಕೇಂದ್ರ ಸರಕಾರವು ಇದನ್ನು ಗಮನಿಸಿ ಶೀಘ್ರವಾಗಿ ರಾಷ್ಟ್ರಘತಕ ಚಟುವಟಿಕೆಗಳನ್ನು ನಡೆಸುವ ಇಂತಹ ಸಂಘಟನೆಗಳನ್ನು ನಿಷೇಧಿಸಬೇಕು !