ಪಠಾಣಕೋಟ (ಪಂಜಾಬ್) ವಾಯುದಳದ ನೆಲೆಯ ಮೇಲೆ ದಾಳಿ ಮಾಡಲು ಭ್ರಷ್ಟ ಪೊಲೀಸ್ ಅಧಿಕಾರಿಗಳು ಸಹಾಯ ಮಾಡಿದ್ದರು ! – ಇಬ್ಬರು ವಿದೇಶಿ ಪತ್ರಕರ್ತರ ಪುಸ್ತಕದಲ್ಲಿ ಹೇಳಿಕೆ
ಇಂತಹ ಭ್ರಷ್ಟ ಮತ್ತು ದೇಶದ್ರೋಹಿ ಪೊಲೀಸ್ ಅಧಿಕಾರಿಗಳನ್ನು ಗಲ್ಲಿಗೇರಿಸಲು ಸರಕಾರವು ಯಾವ ಕ್ರಮಗಳನ್ನು ತೆಗೆದುಕೊಳ್ಳಲಿದೆ ?
ಇಂತಹ ಭ್ರಷ್ಟ ಮತ್ತು ದೇಶದ್ರೋಹಿ ಪೊಲೀಸ್ ಅಧಿಕಾರಿಗಳನ್ನು ಗಲ್ಲಿಗೇರಿಸಲು ಸರಕಾರವು ಯಾವ ಕ್ರಮಗಳನ್ನು ತೆಗೆದುಕೊಳ್ಳಲಿದೆ ?
ರಂಜಿತ ಎವೆನ್ಯುಬೆಂಬ ಗಣ್ಯರ ಬಡಾವಣೆಯಲ್ಲಿ ಹ್ಯಾಂಡ್ ಗ್ರಾನೈಡ ಪತ್ತೆಯಾದ ನಂತರ ಪೊಲೀಸ್ ಮತ್ತು ಬಾಂಬ್ ಶೋಧಕ – ನಾಶಕ ದಳದವರು ಆ ಗ್ರಾನೈಡಅನ್ನು ನಿಷ್ಕ್ರಿಯಗೊಳಿಸಿದರು.
ಪಂಜಾಬಿನ ಅಮೃತಸರ ನಗರದ ಬಳಿ ಇರುವ ಒಂದು ಗ್ರಾಮಕ್ಕೆ ಪಾಕಿಸ್ತಾನದಿಂದ ಡ್ರೋನ್ಗಳ (ವಾಯು ಸಂಚಾರ ಮಾಡುವ ಯಂತ್ರ) ಮಾಧ್ಯಮದಿಂದ ಭಾರಿ ಪ್ರಮಾಣದಲ್ಲಿ ಶಸ್ತ್ರಗಳನ್ನು ಕಳಿಸಲಾಗುತ್ತಿರುವ ಘಟನೆ ಬೆಳಕಿಗೆ ಬಂದಿದೆ. ಇದರಲ್ಲಿ ಹ್ಯಾಂಡ್ ಗ್ರೆನೇಡ್, ೧೦೦ ಗಿಂತಲೂ ಹೆಚ್ಚಿನ ಮದ್ದುಗುಂಡುಗಳು ಮತ್ತು ಟಿಫಿನ್ ಬಾಂಬ್ (ಊಟದ ಡಬ್ಬಿಯಲ್ಲಿ ಇಡಲಾದ ಬಾಂಬ್) ಇವೆ.
ಸಗರೂರ-ಪಟಿಯಾಲಾ ರಸ್ತೆಯ ಘನವಡಾ ಗ್ರಾಮದಲ್ಲಿರುವ ನೀಲಕಂಠ ಮಹಾದೇವ ದೇವಸ್ಥಾನ ಮತ್ತು ಅಲ್ಲಿರುವ ಶಿವ ಮತ್ತು ಹನುಮಂತನ ವಿಗ್ರಹಗಳನ್ನು ಧ್ವಂಸಗೊಳಿಸಲಾಯಿತು.
ದೇಶದಲ್ಲಿ ಕಾಂಗ್ರೆಸ್ನ ಅಸ್ತಿತ್ವವು ಅಳಿವಿನ ಅಂಚಿನಲ್ಲಿದ್ದರೂ, ಅದರ ಮುಸಲ್ಮಾನ ಓಲೈಕೆ ಮಾಡುವ ಪ್ರಯತ್ನಗಳು ಇನ್ನೂ ಮುಗಿದಿಲ್ಲ ಎಂದು ಇದರಿಂದ ಗಮನಕ್ಕೆ ಬರುತ್ತದೆ ! ಹಿಂದೂಗಳು ಇಂತಹ ಕಾಂಗ್ರೆಸ್ಅನ್ನು ಇತಿಹಾಸದ ಪುಟದಲ್ಲಿ ಸೇರಿಸುವ ಅಗತ್ಯವಿದೆ !
ಗುರವಿಂದರ್ ನು ಅಫೀಮು ಕಳ್ಳಸಾಗಣೆಯ ಸುಳ್ಳು ಆರೋಪದ ಮೇಲೆ ವಿಧವೆಯ ೨೦ ವರ್ಷದ ಮಗನನ್ನು ಬಂಧಿಸಿದ್ದರು. ಮಗನನ್ನು ಬಿಡುಗಡೆಗೊಳಿಸಲು ಗುರವಿಂದರ್ ವಿಧವೆಯಿಂದ ೨ ಲಕ್ಷ ರೂಪಾಯಿ ಬೇಡಿಕೆ ಇಟ್ಟನು. ಒಂದುಸಲ ಗುರವಿಂದರ್ ನೇರವಾಗಿ ಮಹಿಳೆಯ ಮನೆಗೆ ಹೋಗಿ ಮಗನ ಚಿಕಿತ್ಸೆಗಾಗಿ ಠೇವಣಿ ಇಟ್ಟಿದ್ದ ೬೦೦೦೦ ರೂಪಾಯಿಗಳನ್ನು ಕಸಿದುಕೊಂಡನು.
ಇಲ್ಲಿ ಕ್ಯಾನ್ಸರ್ ರೋಗಕ್ಕೆ ಚಿಕಿತ್ಸೆ ನೀಡುವ ಹೆಸರಿನಲ್ಲಿ ಪಾದ್ರಿ ಬಲ್ವಿಂದರ್ನು ಮುಂಬಯಿಯಲ್ಲಿ ವಾಸಿಸುತ್ತಿರುವ ಹಿಂದೂ ಕುಟುಂಬವರಿಂದ ೮೦,೦೦೦ ರೂಪಾಯಿ ಮೋಸ ಮಾಡಿರುವ ಘಟನೆಯು ಬೆಳಕಿಗೆ ಬಂದಿದೆ. ಅದೇರೀತಿ ಪಾದ್ರಿ ಕುಟುಂಬವನ್ನು ಮತಾಂತರಗೊಳಿಸಲೂ ಪ್ರಯತ್ನಿಸಿದ್ದರು.