ತಮಿಳುನಾಡು ಪೊಲೀಸರಿಂದ ೫೦೦ ವರ್ಷ ಪ್ರಾಚೀನ ವಿಗ್ರಹ ವಶ
ಪೊನಾಮಲ್ಲೆ ಪಟ್ಟಣದ ಬಳಿ ೫೦೦ ವರ್ಷಗಳಷ್ಟು ಹಳೆಯದಾದ ಹಸಿರು ಕಲ್ಲಿನಿಂದ ತಯಾರಿಸಿದ ವಿಗ್ರಹವನ್ನು ಪೊಲೀಸರ ‘ವಿಗ್ರಹ ಇಲಾಖೆ’ ವಶಪಡಿಸಿಕೊಂಡಿದೆ ಮತ್ತು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಭಕ್ತವಾಚಲಂ ಮತ್ತು ಬಕಿಯಾರಾಜ ಎಂಬಿಬ್ಬರನ್ನು ಬಂಧಿಸಿದೆ.
ಪೊನಾಮಲ್ಲೆ ಪಟ್ಟಣದ ಬಳಿ ೫೦೦ ವರ್ಷಗಳಷ್ಟು ಹಳೆಯದಾದ ಹಸಿರು ಕಲ್ಲಿನಿಂದ ತಯಾರಿಸಿದ ವಿಗ್ರಹವನ್ನು ಪೊಲೀಸರ ‘ವಿಗ್ರಹ ಇಲಾಖೆ’ ವಶಪಡಿಸಿಕೊಂಡಿದೆ ಮತ್ತು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಭಕ್ತವಾಚಲಂ ಮತ್ತು ಬಕಿಯಾರಾಜ ಎಂಬಿಬ್ಬರನ್ನು ಬಂಧಿಸಿದೆ.
ಹಿಂದಿ ಭಾಷೆಗಿಂತ ಇಂಗ್ಲಿಷ್ ಭಾಷೆಗೆ ಹೆಚ್ಚು ಬೆಲೆಯಿದೆ, ಆದ್ದರಿಂದ ಹಿಂದಿ ಇದು ಐಚ್ಛಿಕವಾಗಬೇಕು. ಆದರೆ ಅನಿವಾರ್ಯ ಆಗಬಾರದು. ಯಾರು ಹಿಂದಿ ಮಾತನಾಡುತ್ತಾರೆ, ಅವರು ಕ್ಷುಲ್ಲಕ ಕೆಲಸದಲ್ಲಿದ್ದಾರೆ (ನೌಕರಿ). ಹಿಂದಿ ಮಾತನಾಡುವ ಜನರು ನಮ್ಮ ಕಡೆ ಪಾನಿಪುರಿ ಮಾರುತ್ತಾರೆ, ಎಂಬ ಸಂತಾಪಜನಕ ಹೇಳಿಕೆ ತಮಿಳುನಾಡಿನ ಶಿಕ್ಷಣ ಸಚಿವರು ಪೋನಮುಡಿ ನೀಡಿದರು.
ತಮಿಳುನಾಡಿನ ಮದುರೈಯ ಧರ್ಮಪುರಂ ಅಧೀನಮ್ ಪಟ್ಟಿನಪ್ರವೇಶಂ ಎಂಬ ಪಲಕ್ಕಿ ಯಾತ್ರೆಗೆ ಅನುಮತಿ ನಿರಾಕರಿಸುವ ಆದೇಶವನ್ನು ತಮಿಳುನಾಡಿನ ದ್ರಮುಕ (ದ್ರಾವಿಡ ಮುನ್ನೇತ್ರ ಕಳಗಂ) ಸರಕಾರ ಹಿಂಪಡೆದಿದೆ. ಇದಕ್ಕೂ ಮೊದಲು ಮಹಿಲಾದೂಥರಾಯಿ ಕಂದಾಯ ಇಲಾಖೆ ಅಧಿಕಾರಿ ಜೆ ಬಾಲಾಜಿ ಇವರು ಅನುಮತಿಯನ್ನು ನಿರಾಕರಿಸಿದ್ದರು.
ತಮಿಳುನಾಡಿನ ದ್ರಮುಕ ಸರಕಾರವು ಹಿಂದೂ ವಿರೋಧಿಯಾಗಿದ್ದರಿಂದ ಅದು ಎಷ್ಟು ಸತ್ಯವಾದ ಮಾಹಿತಿಯನ್ನು ನೀಡುವುದು ಎಂಬುದರ ಬಗ್ಗೆಯೇ ಸಂದೇಹವಿದೆ. ಆದುದರಿಂದ ಈಗ ಕೇಂದ್ರ ಸರಕಾರವೇ ಈ ಎಲ್ಲವುಗಳ ವಿಚಾರಣೆ ನಡೆಸಿ ಸತ್ಯವನ್ನು ಜನತೆಯ ಎದುರು ತರಬೇಕಿದೆ !
ಲ್ಲಿಯ ಒಂದು ಧಾರ್ಮಿಕ ರಥಯಾತ್ರೆಯ ಸಮಯದಲ್ಲಿ ನಡೆದಿರುವ ಅಪಘಾತದಲ್ಲಿ ೧೧ ಜನರು ಸಾವನ್ನಪ್ಪಿದ್ದಾರೆ ಮತ್ತು ೧೫ ಜನರು ಗಾಯಗೊಂಡಿದ್ದಾರೆ. ಈ ಘಟನೆ ಬೆಳಿಗ್ಗಿನ ಜಾವ ೩ ಗಂಟೆಯ ಸಮಯದಲ್ಲಿ ನಡೆದಿದೆ. ರಥಯಾತ್ರೆಯಲ್ಲಿ ರಥದ ಕಳಸ ವಿದ್ಯುತ್ ತಂತಿಗೆ ತಾಗಿದ್ದರಿಂದ ಈ ಘಟನೆ ನಡೆದಿದೆ. ಈ ಅವಘಡದಲ್ಲಿ ೭ ಜನರು ಸಾವನ್ನಪ್ಪಿದ್ದರೆ, ೪ ಜನರು ಚಿಕಿತ್ಸೆಯ ಸಮಯದಲ್ಲಿ ಸಾವನ್ನಪ್ಪಿದರು.
ದಕ್ಷಿಣ ಭಾರತದಲ್ಲಿ ಹಿಂದೂಗಳ ಮತಾಂತರದ ಪ್ರಕರಣಗಳು ಈಗ ನಿತ್ಯದ ವಿಷಯವಾಗಿದೆ. ಕ್ರೈಸ್ತರಿಗೆ ಆಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯಗಳು ಹಿಂದೂಗಳ ಮತಾಂತರ ಮಾಡುವ ಕೇಂದ್ರಗಳಾಗಿವೆ. ಅಲ್ಲೇ ತಮಿಳುನಾಡಿನಲ್ಲಿ ಹಿಂದೂ ವಿರೋಧಿ ಷಡ್ಯಂತ್ರ ತಾರಕ್ಕೇರಿದೆ.
ತಮಿಳುನಾಡಿನಲ್ಲಿರುವ ಕಾಂಗ್ರೆಸ್ಸಿನ ಮಹಿಳಾ ಶಾಸಕಿಯಾದ ಜ್ಯೋತಿಮಣಿಯವರು ‘ನನಗೆ ಭಗವಾನ ರಾಮನ ಪರಿಚಯವಿಲ್ಲ ಮತ್ತು ರಾಜ್ಯದಲ್ಲಿ ರಾಮನ ದೇವಸ್ಥಾನವೂ ಇಲ್ಲ’ ಎಂಬಂತಹ ಹೇಳಿಕೆಯನ್ನು ನೀಡಿರುವ ಒಂದು ವಿಡಿಯೋ ಸಾಮಾಜಿಕ ಮಾಧ್ಯಮಗಳಿಂದ ಪ್ರಸಾರಿತವಾಗಿದೆ.
ಕನ್ನಟ್ಟುವಿಳೈ ಸರಕಾರಿ ಪ್ರೌಢಶಾಲೆಯಲ್ಲಿ ಹಿಂದೂ ದೇವತೆಗಳನ್ನು ಅವಮಾನಿಸಿ ಮತಾಂತರಕ್ಕೆ ಯತ್ನಿಸಿದ ಶಿಕ್ಷಕಿಯ ವಿರುದ್ಧ ೬ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿನಿಯ ಪೋಷಕರು ಮುಖ್ಯೋಪಾಧ್ಯಾಯರಿಗೆ ದೂರು ನೀಡಿದ್ದಾರೆ.
ತಮಿಳುನಾಡು ಸರಕಾರದ ಧಾರ್ಮಿಕ ದತ್ತಿ ವಿಭಾಗವು ಚೆನ್ನೈಯಲ್ಲಿರುವ ಪಶ್ಚಿಮ ಮಾಂಬಲಮ್ನಲ್ಲಿರುವ ‘ಅಯೋಧ್ಯಾ ಮಂಡಪಮ್’ವನ್ನು ತನ್ನ ನಿಯಂತ್ರಣಕ್ಕೆ ತೆಗೆದುಕೊಂಡಿದೆ. ೬೪ ವರ್ಷ ಹಳೆದಾದ ಈ ಧಾರ್ಮಿಕ ಸ್ಥಳಕ್ಕೆ ‘ಅಯೋಧ್ಯಾ ಅಶ್ವಮೇಧ ಮಹಾ ಮಂಡಪಮ್’ ಎಂದು ಕರೆಯಲಾಗುತ್ತದೆ.
ದೇವಸ್ಥಾನದಲ್ಲಿ ದರ್ಶನಕ್ಕಾಗಿ ಬರುವ ಗಣ್ಯವ್ಯಕ್ತಿಗಳು ಭಕ್ತರ ಅಡಚಣೆಗಳಿಗೆ ಕಾರಣರಾದರೆ ಇಂತಹ ಜನರು ಪಾಪ ಮಾಡುತ್ತಿದ್ದಾರೆ. ದೇವರು ಅವರನ್ನು ಕ್ಷಮಿಸುವುದಿಲ್ಲ, ಎಂಬ ಹೇಳಿಕೆಯನ್ನು ಮದ್ರಾಸ ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾದ ಎಸ್. ಎಮ್. ಸುಬ್ರಹ್ಮಣ್ಯಮ್ರವರು ಒಂದು ಅರ್ಜಿಯ ಆಲಿಕೆಯ ಸಮಯದಲ್ಲಿ ನೀಡಿದ್ದಾರೆ.