ರಂಗಾರೆಡ್ಡಿ (ತೆಲಂಗಾಣ) ಇಲ್ಲಿ ಮನೆಯೊಳಗೆ ನುಗ್ಗಿ ಡಾಕ್ಟರ್ ಯುವತಿಯನ್ನು ಅಪಹರಿಸಿದ ೧೦೦ ಜನರು!
ಒಬ್ಬ ಡಾಕ್ಟರ್ ಯುವತಿಯನ್ನು ಈ ರೀತಿಯಾಗಿ ಅಪಹರಿಸುವ ಧೈರ್ಯ ಹೇಗೆ ಬರುತ್ತದೆ ? ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಎಂಬುದು ಇದೆಯೋ ಅಥವಾ ಇಲ್ಲವೋ ?
ಒಬ್ಬ ಡಾಕ್ಟರ್ ಯುವತಿಯನ್ನು ಈ ರೀತಿಯಾಗಿ ಅಪಹರಿಸುವ ಧೈರ್ಯ ಹೇಗೆ ಬರುತ್ತದೆ ? ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಎಂಬುದು ಇದೆಯೋ ಅಥವಾ ಇಲ್ಲವೋ ?
ದೇಶಾದ್ಯಂತ ಈ ಜಾಲ ಪಸರಿಸಿದೆ ಅಂದರೆ, ಇತರ ರಾಜ್ಯಗಳ ಪೊಲೀಸರಿಗೆ ಮತ್ತು ಗುಪ್ತಚರ ಇಲಾಖೆಗೆ ಇದರ ಮಾಹಿತಿ ಏಕೆ ದೊರೆಯಲಿಲ್ಲ ?
ಅಯ್ಯಪ್ಪ ಸ್ವಾಮಿಯ ಹೆಸರಿನಿಂದ ನಡೆಯುತ್ತಿರುವ ಶಾಲೆಯಲ್ಲಿ ಮಕ್ಕಳಿಗೆ ಅಯ್ಯಪ್ಪ ಮಾಲೆ ಧರಿಸಲು ನಿರ್ಭಂದಿಸಲು ಧೈರ್ಯ ಮಾಡುತ್ತಿದ್ದರೇ, ಅದು ಖೇದಕರ ಸಂಗತಿಯಾಗಿದೆ !
ಇತ್ತಿಚೆಗೆ ಪ್ರದರ್ಶನಗೊಂಡಿರುವ ಅವರ ಚಲನಚಿತ್ರ `ಲಾಯಗರ್’ ನಿರ್ಮಾಣಕ್ಕೆ ಹಣ ಎಲ್ಲಿಂದ ಬಂದಿದೆ ? ಈ ವಿಷಯವಾಗಿ ಈ ವಿಚಾರಣೆ ನಡೆಸಲಾಗಿದೆ.
ಇಲ್ಲಿ ಒಂದು ಪತ್ರಕರ್ತರ ಪರಿಷತ್ತಿನಲ್ಲಿ ಭಾಜಪದ ಶಾಸಕ ಅರವಿಂದ ಧರ್ಮಾಪುರಿ ಇವರು ರಾಜ್ಯದ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ ಇವರ ಕುಟುಂಬದ ಬಗ್ಗೆ ಅಶ್ಲೀಲ ಟೀಕೆ ಮಾಡಿರುವ ಆರೋಪ ಮಾಡಲಾಗಿತ್ತು. ಅದರ ನಂತರ ನವಂಬರ್ ೧೮ ರಂದು ಕೆಲವು ಜನರು ಧರ್ಮಾಪುರಿ ಇವರ ಮನೆಯ ಮೇಲೆ ದಾಳಿ ನಡೆಸಿ ಮನೆಯನ್ನು ದ್ವಂಸ ಮಾಡಿದರು.
ಇಲ್ಲಿಯ ‘ಐ.ಸಿ.ಎಫ್.ಐ.ಎ. ಫೌಂಡೇಶನ ಫಾರ ಹಾಯರ ಎಜ್ಯುಕೇಶನ’ ನ ಹಿಮಾಂಕ ಬನ್ಸಲ್ ಈ ವಿದ್ಯಾರ್ಥಿಗೆ ವಸತಿಗೃಹದ ಒಂದು ಕೋಣೆಯಲ್ಲಿ ಕೆಲವು ಮುಸಲ್ಮಾನ ವಿದ್ಯಾರ್ಥಿಗಳು ಥಳಿಸಿ ಅವನಿಗೆ ‘ಅಲ್ಲಾಹು ಅಕಬರ’ ಎಂದು ಕೂಗುವಂತೆ ಒತ್ತಾಯಿಸಿರುವ ಒಂದು ವಿಡಿಯೋ ಸಾಮಾಜಿಕ ಜಾಲತಾಣದಿಂದ ಪ್ರಸಾರವಾಗಿದೆ.
ಮೊಹಮ್ಮದ ಪೈಗಂಬರರ ಬಗ್ಗೆ ತಥಾಕಥಿತ ಟಿಪ್ಪಣೆಗೆ ಸಂಬಂಧಿಸಿದಂತೆ ಭಾಜಪದ ಅಮಾನತುಗೊಂಡ ಶಾಸಕ ಮತ್ತು ಪ್ರಖರ ಹಿಂದುತ್ವನಿಷ್ಠ ರಾಜಾ ಸಿಂಗ ಠಾಕೂರ ಅವರಿಗೆ ಉಚ್ಚನ್ಯಾಯಾಲಯವು ಜಾಮೀನು ನೀಡಿದೆ. ತೆಲಂಗಾಣ ಪೊಲೀಸರು ಅವರನ್ನು ಪ್ರತಿಬಂಧಾತ್ಮಕ ತನಿಖೆ ಕಾಯ್ದೆಯಡಿ ಬಂಧಿಸಿದ್ದರು.
ಮುಸಲ್ಮಾನೇತರ ಯುವತಿಯರನ್ನು ಮದ್ಯಾಹ್ನದ ಊಟಕ್ಕಾಗಿ ಆಮಂತ್ರಿಸಲಾಗಿತ್ತು !
ವಿಶ್ವ ಹಿಂದೂ ಪರಿಷತ್ತು ವಿರೋಧಿಸಿತ್ತು !
ಬಾಂಗ್ಲಾದೇಶದ ಅರ್ಥ ವ್ಯವಸ್ಥೆ ಭಾರತದಕ್ಕಿಂತಲೂ ಚೆನ್ನಾಗಿ ಇದೆ. ಅಲ್ಲಿಯ ಎಲ್ಲಾ ರಾಷ್ಟ್ರೀಯ ಉತ್ಪನ್ನಗಳು ಚೆನ್ನಾಗಿ ಇವೆ. ಭಾರತಕ್ಕಿಂತಲೂ ಹೆಚ್ಚಿನ ಉದ್ಯೋಗಾವಕಾಶ ಅಲ್ಲಿ ಇದೆ, ಹಾಗಾದರೆ ಬಾಂಗ್ಲಾದೇಶಿಯರು ಅಲ್ಲಿಂದ ಭಾರತಕ್ಕೆ ಏಕೆ ಬರುವರು ? ಎಂಬ ಪ್ರಶ್ನೆ ಕೂಡ ಕೇಳಿದ್ದಾರೆ.