‘ಟಿ. ರಾಜಾ ಸಿಂಹರವರನ್ನು ಸಿಕ್ಕಸಿಕ್ಕಲ್ಲಿ ಥಳಿಸಿರಿ ! (ಅಂತೆ)
ಟಿ. ರಾಜಾ ಸಿಂಹರವರು ಓಲೈಕೆಯ ರಾಜಕಾರಣ ಮಾಡಲು ಇಚ್ಛಿಸುತ್ತಾರೆ. ಅವರನ್ನು ಜೈಲಿಗೆ ಕಳುಹಿಸಬೇಕು. ಟಿ. ರಾಜಾ ಸಿಂಹರವರು ತಮ್ಮ ಹೇಳಿಕೆಗಾಗಿ ಕ್ಷಮಾಯಾಚಿಸಬೇಕು ಹಾಗೂ ‘ಮಹಂಮದ ಪೈಗಂಬರ ಮುಸಲ್ಮಾನರ ಹೀರೋ ಆಗಿದ್ದಾರೆ’ ಎಂದು ಹೇಳಬೇಕು.
ಟಿ. ರಾಜಾ ಸಿಂಹರವರು ಓಲೈಕೆಯ ರಾಜಕಾರಣ ಮಾಡಲು ಇಚ್ಛಿಸುತ್ತಾರೆ. ಅವರನ್ನು ಜೈಲಿಗೆ ಕಳುಹಿಸಬೇಕು. ಟಿ. ರಾಜಾ ಸಿಂಹರವರು ತಮ್ಮ ಹೇಳಿಕೆಗಾಗಿ ಕ್ಷಮಾಯಾಚಿಸಬೇಕು ಹಾಗೂ ‘ಮಹಂಮದ ಪೈಗಂಬರ ಮುಸಲ್ಮಾನರ ಹೀರೋ ಆಗಿದ್ದಾರೆ’ ಎಂದು ಹೇಳಬೇಕು.
ಭಾರತದಲ್ಲಿ ತಾಥಾಕಥಿತ ಅಸುರಕ್ಷಿತ ಮುಸಲ್ಮಾನರು ! ಈ ವಿಷಯದ ಬಗ್ಗೆ ಈಗ ಪ್ರಗತಿ(ಅಧೋಗತಿ)ಪರರು ಮತ್ತು ಜಾತ್ಯತೀತರು ಮಾತನಾಡುವರೇ ?
ಇಲ್ಲಿಯ ಗೋಶಾಮಹಲ ವಿಧಾನಸಭೆ ಮತದಾನ ಕ್ಷೇತ್ರದ ಭಾಜಪ ಶಾಸಕ ಟಿ. ರಾಜಾ ಸಿಂಹರನ್ನು ಪೈಗಂಬರರ ತಥಾಕಥಿತ ಅಪಮಾನ ಮಾಡಿದ್ದಾರೆಂದು ಬಂಧಿಸಿ, ತದನಂತರ ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಯಿತು. ಈ ಪ್ರಕರಣದಲ್ಲಿ ಭಾಜಪ ಅವರನ್ನು ಪಕ್ಷದಿಂದ ಉಚ್ಛಾಟಿಸಿ ಕಾರಣ ನೀಡಿ ನೊಟೀಸ್ ಜಾರಿಗೊಳಿಸಿದೆ.
ಮಹಮ್ಮದ್ ಪೈಗಂಬರರ ಬಗ್ಗೆ ತಥಾಕಥಿತ ಅಕ್ಷೆಪಾರ್ಯ ಹೇಳಿಕೆ ನೀಡಿದ ಆರೋಪ ಮುಸಲ್ಮಾನರಿಂದ ‘ಸರ್ ತನ ಸೇ ಜುದಾ’(ಶಿರಚ್ಛೇದ) ಮಾಡುವ ಬೆದರಿಕೆ ಭಾಗ್ಯನಗರ (ತೆಲಂಗಾಣ) – ಮಹಮ್ಮದ್ ಪೈಗಂಬರರ ತಥಾಕಥಿತ ಅಪಮಾನ ಮಾಡಿರುವುದರ ಬಗ್ಗೆ ಇಲ್ಲಿಯ ಗೋಷಾಮಹಲ್ ವಿಧಾನಸಭಾ ಮತದಾರ ಕ್ಷೇತ್ರದ ಭಾಜಪಾದ ಶಾಸಕ ಟಿ. ರಾಜ ಸಿಂಹ ಇವರನ್ನು ಬಂಧಿಸಲಾಗಿದೆ. ಅವರ ಮೇಲೆ ಕಲಂ ೧೫೩ಅ, ೨೯೫ ಮತ್ತು ೫೦೫ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗಿದೆ. ‘ಯೂಟ್ಯುಬ್’ನಲ್ಲಿ ಟಿ. ರಾಜಾ ಸಿಂಹ ಇವರು ನೀಡಿರುವ ಹೇಳಿಕೆಯ ವಿಡಿಯೋ ಪ್ರಸಾರವಾದ … Read more
ಕೇಂದ್ರ ಸರಕಾರಕ್ಕೆ ಶಿಫಾರಸು ಮಾಡುವ ಮೂಲಕ ಈ ಮತಾಂಧ ಸಂಘಟನೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು
ಅಜ್ಮೀರ್ನ ಖ್ವಾಜಾ ಮೊಯಿನುದ್ದೀನ್ ಚಿಶ್ತಿ ದರ್ಗಾದ ಖಾದಿಮ್ (ಸೇವಕ) ಗೌಹರ್ ಚಿಶ್ತಿಯನ್ನು ಭಾಗ್ಯನಗರದಿಂದ ಬಂಧಿಸಲಾಗಿದೆ. ಭಾಜಪದ ಮಾಜಿ ವಕ್ತಾರೆ ನೂಪುರ್ ಶರ್ಮಾ ಅವರು ಪ್ರವಾದಿ ಮುಹಮ್ಮದ್ ಬಗ್ಗೆ ನೀಡಿದ ತಥಾಕಥಿತ ಆಕ್ಷೇಪಾರ್ಹ ಹೇಳಿಕೆಗೆ ಸಂಬಂಧಿಸಿದಂತೆ ಚಿಶ್ತಿಯು ಶರ್ಮಾ ಅವರ ಶಿರಚ್ಛೇದ ಮಾಡುವಂತೆ ಮುಸ್ಲಿಮರನ್ನು ಪ್ರಚೋದಿಸಿದ್ದ.
ಅಮರನಾಥ ಗುಹೆಯ ತಪ್ಪಲಿನಲ್ಲಿರುವ ಯಾತ್ರಾಸ್ಥಳದ ಬಳಿ ಜುಲೈ ೮ ರಂದು ಸಂಭವಿಸಿದ ಮೇಘಸ್ಫೋಟದಲ್ಲಿ ತೆಲಂಗಾಣದ ಪ್ರಖರ ಹಿಂದುತ್ವನಿಷ್ಠ ನೇತಾರ ಹಾಗೂ ಬಿಜೆಪಿ ಶಾಸಕ ಶ್ರೀ ಟಿ ರಾಜಾಸಿಂಗರವರ ಕುಟುಂಬ ಸಿಲುಕಿಕೊಂಡಿತ್ತು. ಅವರು ಬಿಕ್ಕಟ್ಟಿನಿಂದ ಸ್ವಲ್ಪದರಲ್ಲೇ ಪಾರಾದರು.
ಇಲ್ಲಿಯ ಪೊಲೀಸರು ಜಿಹಾದಿ ಭಯೋತ್ಪಾದಕ ಸಂಘಟನೆ ‘ಪಾಪ್ಯುಲರ ಫ್ರಂಟ ಆಫ ಇಂಡಿಯಾ’ (ಪಿಎಫಐ) ಗೆ ಸೇರಿರುವ ಮೂವರು ಮುಖಂಡರನ್ನು ಬಂಧಿಸಿದ್ದಾರೆ. ಈ ಮೂವರು ಜಿಲ್ಲೆಯಲ್ಲಿ ಮುಸ್ಲಿಂ ಯುವಕರಿಗೆ ಕರಾಟೆ ತರಬೇತಿ ನೀಡುವ ನೆಪದಲ್ಲಿ ಜನರ ಮೇಲೆ ಸಶಸ್ತ್ರ ದಾಳಿ ನಡೆಸುವ ಬಗ್ಗೆ ಅಲ್ಲಲ್ಲ್ಲಿ ಶಿಬಿರಗಳನ್ನು ಆಯೋಜಿಸಿದ್ದರು.
ಇದರಿಂದ ಇಂತಹ ನಿರ್ದೇಶಕರಲ್ಲಿ ಹಿಂದೂದ್ವೇಷದ ಮಾನಸಿಕತೆ ಕಂಡುಬರುತ್ತದೆ. ಅವರು ಈ ರೀತಿಯ ಅವಮಾನ ಅನ್ಯ ಮತೀಯರ ಶ್ರದ್ಧಾಸ್ಥಾನದ ಬಗ್ಗೆ ಮಾಡುತ್ತಿದ್ದರೆ ? ಇಂತಹ ಹಿಂದೂದ್ವೇಷಿ ನಿರ್ದೇಶಕರ ಚಲನಚಿತ್ರಗಳ ಮೇಲೆ ಹಿಂದೂಗಳು ಬಹಿಷ್ಕಾರ ಹಾಕಿ ಹಿಂದೂ ಐಕ್ಯತೆಯ ಬಿಸಿ ಮುಟ್ಟಿಸಬೇಕು.
ದೇಶದ ಸಂರಕ್ಷಣಾ ವಿಷಯವಾಗಿ ಕಂಪನಿಯಲ್ಲಿ ಕೆಲಸ ಮಾಡುವವರಲ್ಲಿ ದೇಶಭಕ್ತಿ ಇಲ್ಲದೆ ಇರುವುದರಿಂದ ಈ ರೀತಿ ಮೋಹದ ಜಾಲದಲ್ಲಿ ಸಿಲುಕುವ ಘಟನೆಗಳು ನಡೆಯುತ್ತವೆ. ಇದಕ್ಕಾಗಿ ಇಂತಹ ಸ್ಥಳಗಳಲ್ಲಿ ಕೆಲಸ ಮಾಡುವವರಿಗೆ ರಾಷ್ಟ್ರ ಮತ್ತು ಧರ್ಮ ವಿಷಯವಾಗಿ ಶಿಕ್ಷಣ ನೀಡುವುದು ಅವಶ್ಯಕವಾಗಿದೆ.