Speak In Mother Tongue : ಪೋಷಕರು ಮನೆಯಲ್ಲಿ ಮಕ್ಕಳೊಂದಿಗೆ ಮಾತೃಭಾಷೆಯಲ್ಲೇ ಮಾತಾಡಬೇಕು!
ಭಾಷೆಯು ಮಕ್ಕಳ ಆಲೋಚನಾ ಶಕ್ತಿ, ಸ್ವಾಭಿಮಾನ ಮತ್ತು ಸಾಂಸ್ಕೃತಿಕ ಗುರುತಿನ ಪ್ರಾಥಮಿಕ ಸಾಧನವಾಗಿರುವುದರಿಂದ ಮಾತೃಭಾಷೆಯನ್ನು ಉಳಿಸಿಕೊಳ್ಳಬೇಕು ಎಂದು ಶಾ ಹೇಳಿದರು.
ಭಾಷೆಯು ಮಕ್ಕಳ ಆಲೋಚನಾ ಶಕ್ತಿ, ಸ್ವಾಭಿಮಾನ ಮತ್ತು ಸಾಂಸ್ಕೃತಿಕ ಗುರುತಿನ ಪ್ರಾಥಮಿಕ ಸಾಧನವಾಗಿರುವುದರಿಂದ ಮಾತೃಭಾಷೆಯನ್ನು ಉಳಿಸಿಕೊಳ್ಳಬೇಕು ಎಂದು ಶಾ ಹೇಳಿದರು.
ಗಡಿಯಲ್ಲಿ ಪ್ರತಿದಿನ ನಡೆಯುತ್ತಿರುವ ನುಸುಳುವಿಕೆಯನ್ನು ತಡೆಯಲು ಆಗುತ್ತಿಲ್ಲವಾದ್ದರಿಂದ, ಇಂತಹ ಪರಿಸ್ಥಿತಿ ಉಂಟಾಗಿದೆ. ಗೋ ಕಳ್ಳರು ಭಾರತದೊಳಗೆ ನುಸುಳುತ್ತಾರೆ, ಜಾನುವಾರುಗಳನ್ನು ಕದಿಯುತ್ತಾರೆ, ಭಾರತೀಯರ ಮೇಲೆ ದಾಳಿ ಮಾಡಿ ಮತ್ತೆ ಬಾಂಗ್ಲಾದೇಶಕ್ಕೆ ಹೋಗಲು ಪ್ರಯತ್ನಿಸುತ್ತಾರೆ, ಇದು ನಾಚಿಕೆಗೇಡಿನ ಸಂಗತಿ.
ಇದುವರೆಗೆ ಕಳ್ಳಸಾಗಣೆದಾರರು ಮತ್ತು ಬಾಂಗ್ಲಾದೇಶದ ನುಸುಳುಕೋರರು ಭಾರತವನ್ನು ಪ್ರವೇಶಿಸುತ್ತಿದ್ದರು; ಆದರೆ, ಈಗ ಬಾಂಗ್ಲಾದೇಶದ ಸೈನಿಕರೂ ನುಸುಳುತ್ತಿರುವುದು, ಬಾಂಗ್ಲಾದೇಶದ ಪ್ರಸ್ತುತ ರಾಜಕೀಯ ಪರಿಸ್ಥಿತಿಯಿಂದಾಗಿ ಭಾರತಕ್ಕೆ ಅಪಾಯದ ಸೂಚನೆಯಾಗಿದೆ.
ಭಾರತ-ಬಾಂಗ್ಲಾದೇಶ ಗಡಿಯಲ್ಲಿ ಕಳ್ಳಸಾಗಣೆಯನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಭಾರತೀಯ ಗಡಿ ಭದ್ರತಾ ಪಡೆ ಸ್ಪಷ್ಟಪಡಿಸಿದೆ. ಭದ್ರತಾ ಪಡೆಗಳ ಮೇಲೆ ದಾಳಿ ನಡೆದರೆ, ಆತ್ಮರಕ್ಷಣೆಗಾಗಿ ಪ್ರತಿಕ್ರಿಯಿಸುವುದು ಅನಿವಾರ್ಯ.
ಅಮರನಾಥ ಯಾತ್ರೆಗೆ ತೆರಳುತ್ತಿದ್ದ ಬಿಎಸ್ಎಫ್ ಸೈನಿಕರಿಗೆ ಗುಜರಿ ರೈಲು ಒದಗಿಸಿದರಿಂದ ಅವರು ಹತ್ತಲು ನಿರಾಕರಿಸಿದರು. ದುಸ್ಥಿತಿಯ ಕಾರಣ ರೈಲು ರದ್ದುಗೊಂಡು, ಹೊಸ ರೈಲು ನಾಲ್ಕು ದಿನದ ಬಳಿಕ ಒದಗಿಸಲಾಯಿತು. ಇದರಿಂದ ಸೈನಿಕರ ನಿಯೋಜನೆ ವಿಳಂಬವಾಯಿತು.
ಉದಯಪುರ ಉಪ ವಿಭಾಗದ ಚಾನಾಭ್ಯನ್ ಪರಿಸರದಲ್ಲಿ ಬಕ್ರಿ ಈದ್ ನಿಮಿತ್ತ ಗೋಹತ್ಯೆಯ ಘಟನೆ ಘಟಿಸಿದೆ. ಗೋವಿನ ಅವಶೇಷಗಳು ಇಲ್ಲಿಯ ನೆಲದಲ್ಲಿ ಹೂಗಿಯಲಾಗಿದೆ.
ಗಾಂಧಿಯವರ ಕಟ್ಟಾ ಅಹಿಂಸಾ ವಾದವನ್ನು ಬೆಂಬಲಿಸುವ ಕಾಂಗ್ರೆಸ್ಸಿಗರ ಹಿಂಸಾತ್ಮಕ ಸ್ವಭಾವ ಈಗ ಬಹಿರಂಗಗೊಳ್ಳುತ್ತಿದೆ!
ಉದ್ದೇಶಪೂರ್ವಕವಾಗಿ ಇಂತಹ ಘಟನೆಗಳನ್ನು ಮಾಡಲಾಗುತ್ತಿದೆಯೇ?, ಇದರ ಅನ್ವೇಷಣೆ ಆಗಬೇಕಾಗಿದೆ!
ಭಾರತ ಸರಕಾರವು ಈಗ ಪಾಕಿಸ್ತಾನದಂತೆಯೇ ಬಾಂಗ್ಲಾದೇಶದೊಂದಿಗೆ ಎಲ್ಲಾ ಸಂಬಂಧಗಳನ್ನು ಕಡಿದು, ಬಾಂಗ್ಲಾದೇಶ ಮೇಲೆ ಒತ್ತಡ ಬೀರುವ ಮೂಲಕ ಹಿಂದುಗಳ ರಕ್ಷಣೆಗೆ ಕ್ರಮ ಕೈಗೊಳ್ಳಬೇಕು !
ಕ್ಷುಲ್ಲಕ ಕಾರಣಕ್ಕಾಗಿ ಮುಸಲ್ಮಾನರು ಕಾನೂನನ್ನು ಕೈಗೆತ್ತಿಕೊಂಡು ಹಿಂದುಗಳ ಮೇಲೆ ದಾಳಿ ನಡೆಸಿ ಅವರ ಆಸ್ತಿ-ಪಾಸ್ತಿಯನ್ನು ಹಾಳು ಮಾಡಲು ತ್ರಿಪುರಾ ಭಾರತದಲ್ಲಿದೆಯೋ ಅಥವಾ ಪಾಕಿಸ್ತಾನದಲ್ಲಿ?