ಜ್ಞಾನವಾಪಿ ಮಸೀದಿಯ ಪರಿಶೀಲನೆ ನಡೆಯುವುದು
ಇಲ್ಲಿಯ ದಿವಾನಿ ನ್ಯಾಯಾಲಯದ ಆದೇಶದಂತೆ ಜ್ಞಾನವಾಪಿ ಮಸೀದಿ ಮತ್ತು ಶೃಂಗಾರ ಗೌರಿ ದೇವಸ್ಥಾನದ ಪರಿಶೀಲನೆ ಮತ್ತು ಚಿತ್ರೀಕರಣ ಮಾಡುವ ಆದೇಶ ನೀಡಲಾಗಿತ್ತು. ಇದರಲ್ಲಿ ಶೃಂಗಾರ ಗೌರಿ ದೇವಸ್ಥಾನದ ಪರಿಶೀಲನೆ ಪೂರ್ಣಗೊಂಡಿದೆ.
ಇಲ್ಲಿಯ ದಿವಾನಿ ನ್ಯಾಯಾಲಯದ ಆದೇಶದಂತೆ ಜ್ಞಾನವಾಪಿ ಮಸೀದಿ ಮತ್ತು ಶೃಂಗಾರ ಗೌರಿ ದೇವಸ್ಥಾನದ ಪರಿಶೀಲನೆ ಮತ್ತು ಚಿತ್ರೀಕರಣ ಮಾಡುವ ಆದೇಶ ನೀಡಲಾಗಿತ್ತು. ಇದರಲ್ಲಿ ಶೃಂಗಾರ ಗೌರಿ ದೇವಸ್ಥಾನದ ಪರಿಶೀಲನೆ ಪೂರ್ಣಗೊಂಡಿದೆ.
ಹಿಂದೂಗಳ ಶ್ರದ್ಧೆಯನ್ನು ಗೌರವಿಸಿ ಶೃಂಗಾರಗೌರಿ ದೇವಸ್ಥಾನ ಮತ್ತು ಜ್ಞಾನವಾಪಿ ಮಸೀದಿಯನ್ನು ಮುಸಲ್ಮಾನರು ಹಿಂದೂಗಳಿಗೆ ಒಪ್ಪಿಸಬೇಕು. ಮುಸಲ್ಮಾನರಿಗಾಗಿ ವಾರಣಾಸಿಯಲ್ಲಿ ಅಸಂಖ್ಯ ಮಸೀದಿಗಳಿವೆ. ಜ್ಞಾನವಾಪಿ ಮಸೀದಿಯ ಬದಲಿಗೆ ಮುಸಲ್ಮಾನರಿಗೆ ಉತ್ತರಪ್ರದೇಶ ಸರಕಾರವು ಬೇರೆ ಜಾಗ ನೀಡಬೇಕು.
ಉತ್ತರಪ್ರದೇಶ ರಾಜ್ಯದಲ್ಲಿ ಧಾರ್ಮಿಕ ಸ್ಥಳಗಳಿಂದ ಇಲ್ಲಿಯ ವರೆಗೆ ೧ ಲಕ್ಷಕ್ಕಿಂತಲೂ ಹೆಚ್ಚಿನ ಭೋಂಗಾಗಳನ್ನು ಇಳಿಸಲಾಗಿದೆ. ತೆಗೆಸಲಾದ ಭೋಂಗಾಗಳನ್ನು ಪುನಃ ಹಚ್ಚದಿರುವಂತೆ ಕಾಳಜಿ ತೆಗೆದುಕೊಳ್ಳುವ ಜವಾಬ್ದಾರಿಯನ್ನು ಅಧಿಕಾರಿಗಳಿಗೆ ವಹಿಸಲಾಗಿದೆ.
ಸರ್ವೋಚ್ಚ ನ್ಯಾಯಾಲಯವು ೨೦೦೫ ರಲ್ಲಿಯೇ ನೀಡಿರುವ ಆದೇಶವನ್ನು ಎಷ್ಟು ಮಸೀದಿಗಳು ಪಾಲಿಸಿವೆ ? ಈಗ ಉತ್ತರಪ್ರದೇಶದಲ್ಲಿ ಯೋಗಿ ಆದಿತ್ಯನಾಥರವರು ಕಠಿಣ ಕ್ರಮಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ ನಂತರ ಧ್ವನಿವರ್ಧಕಗಳನ್ನು ಕೆಳಗಿಳಿಸಲಾಗುತ್ತಿದೆ, ಈ ಬಗ್ಗೆ ಮೌಲಾನಾ ಏಕೆ ಮಾತನಾಡುತ್ತಿಲ್ಲ ?
ಶೃಂಗಾರಗೌರಿ ದೇವಸ್ಥಾನ ಮತ್ತು ಜ್ಞಾನವಾಪಿ ಮಸೀದಿಯ ಸಮೀಕ್ಷೆ ಮತ್ತು ಚಿತ್ರೀಕರಣಕ್ಕೆ ನ್ಯಾಯಾಲಯ ಆದೇಶಿಸಿದೆ. ಅದರಂತೆ ಮೇ ೬ರಂದು ಮುಸ್ಲಿಂ ಪಕ್ಷ ಹಾಗೂ ಹಿಂದೂ ಪಕ್ಷದ ನ್ಯಾಯವಾದಿಗಳ ಸಮ್ಮುಖದಲ್ಲಿ ನ್ಯಾಯಾಲಯದ ಆಯುಕ್ತರಿಂದ ಶೃಂಗಾರಗೌರಿ ದೇವಸ್ಥಾನ ಹಾಗೂ ಸುತ್ತಮುತ್ತಲಿನ ಸಮೀಕ್ಷೆ ಹಾಗೂ ಚಿತ್ರೀಕರಣ ನಡೆಸಲಾಯಿತು.
ಶ್ರೀಕೃಷ್ಣ ಜನ್ಮಭೂಮಿ ಮತ್ತು ಶಾಹಿ ಈದ್ಗಾ ಮಸೀದಿಗೆ ಸಂಬಂಧಿಸಿದ ಮೊಕದ್ದಮೆಯ ಮೇಲೆ ಬರುವ ಮೆ ೧೯ ರಂದು ನ್ಯಾಯಾಲಯ ತೀರ್ಪು ನೀಡಲಿದೆ. ಕಟರಾ ಕೇಶವ ದೇವ ಮಂದಿರದ ದೇವತೆ ಶ್ರೀಕೃಷ್ಣ ವಿರಾಜಮಾನ ಮತ್ತು ಅನ್ಯ ೬ ಜನರು ರಂಜನಾ ಅಗ್ನಿಹೋತ್ರಿ ಇವರ ಮೂಲಕ ದಾಖಲಿಸಿರುವ ಮನವಿಯ ಮೇಲೆ ತೀರ್ಪು ನೀಡುವರು.
ಮಸೀದಿಗಳ ಮೇಲೆ ಧ್ವನಿವರ್ಧಕಗಳಿಂದ ಅಜಾನ ನೀಡುವುದು ಇದು ಮೂಲಭೂತ ಅಧಿಕಾರವಲ್ಲ . ಈ ಸಂದರ್ಭದಲ್ಲಿ ನಾವು ಈ ಮೊದಲೇ ಆದೇಶ ನೀಡಿದ್ದೇವೆ, ಎಂದು ಹೇಳುತ್ತಾ ಉಚ್ಚ ನ್ಯಾಯಾಲಯ ಈ ಸಂದರ್ಭದಲ್ಲಿ ದಾಖಲಿಸಲಾದ ಮನವಿಯನ್ನು ತಿರಸ್ಕರಿಸಿದೆ.
ನ್ಯಾಯಾಲಯದ ಆದೇಶದ ಪ್ರಕಾರ ಮೇ ೬ ರಂದು ನ್ಯಾಯಾಲಯ ಆಯುಕ್ತರಿಂದ ಶೃಂಗಾರ ಗೌರಿ ಮಂದಿರ ಮತ್ತು ಜ್ಞಾನವಾಪಿ ಮಸೀದಿ ಇವುಗಳ ಚಿತ್ರೀಕರಣ ಮತ್ತು ಪರಿಶೀಲನೆ ನಡೆಸಲಾಯಿತು. ಶುಕ್ರವಾರ ಇರುವುದರಿಂದ ಜ್ಞಾನವಾಪಿ ಮಸೀದಿಯಲ್ಲಿ ಮಧ್ಯಾಹ್ನ ಹೆಚ್ಚಿನ ಸಂಖ್ಯೆಯಲ್ಲಿ ಮುಸಲ್ಮಾನರು ನಮಾಜ್ ಪಠಣಕ್ಕಾಗಿ ಬಂದಿದ್ದರು.
ಘಟಂಪುರ ಭಾಗದಲ್ಲಿರುವ ಇಸ್ಲಾಮಿಯ ಮದರಸಾವನ್ನು ಅತಿಕ್ರಮಣ ವಿರೋಧಿ ದಳದಿಂದ ಬಿಳಿಸಲಾಯಿತು.ಈ ಮದರಸಾ ಸರ್ಕಾರಿ ಭೂಮಿಯಲ್ಲಿ ಕಟ್ಟಲಾಗಿರುವುದರಿಂದ ಅದರ ಮೇಲೆ ಕ್ರಮ ಕೈಗೊಳ್ಳಲಾಯಿತು. ಈ ಸಮಯದಲ್ಲಿ ದೊಡ್ಡಪ್ರಮಾಣದಲ್ಲಿ ಪೊಲೀಸ್ ಬಂದೋಬಸ್ತು ಮಾಡಲಾಗಿತ್ತು.
ಇಲ್ಲಿನ ಓರ್ವ ಅಪ್ರಾಪ್ತ ವಯಸ್ಸಿನ ಹುಡುಗಿಯನ್ನು ಅಪಹರಿಸಿ ಆಕೆಯನ್ನು ಭೋಪಾಲಕ್ಕೆ ಒಯ್ದು ಆಕೆಯ ಮೇಲೆ ಸಾಮೂಹಿಕ ಬಲಾತ್ಕಾರ ಮಾಡಲಾಯಿತು. ಅನಂತರ ಸಂತ್ರಸ್ತೆಯು ಈ ಬಗ್ಗೆ ದೂರ ನೀಡಲು ಪೊಲೀಸ ಠಾಣೆಗೆ ಹೋದಾಗ ಆಕೆಯ ಮೇಲೆ ಪೊಲೀಸ ಅಧಿಕಾರಿಯೂ ಬಲಾತ್ಕಾರ ಮಾಡಿದನು.