ಉಪವಾಸದಿಂದ ಹದಗೆಟ್ಟಿದ ಅವಿಮುಕ್ತೇಶ್ವರಾನಂದರ ಆರೋಗ್ಯ
ಜೂನ ೪ರಂದು ಜ್ಞಾನವ್ಯಾಪಿಯಲ್ಲಿ ದೊರೆತ ಶಿವಲಿಂಗವನ್ನು ಪೂಜಿಸಲು ಹೊರಟಿದ್ದ ದ್ವಾರಕಾ ಮತ್ತು ಜ್ಯೋತಿಶ ಪೀಠದ ಶಂಕರಾಚಾರ್ಯ ಸ್ವಾಮಿ ಸ್ವರೂಪಾನಂದ ಸರಸ್ವತಿ ಅವರ ವಿಶೇಷ ಪ್ರತಿನಿಧಿ ಸ್ವಾಮಿ ಅವಿಮುಕ್ತೆಶ್ವರಾನಂದ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಜೂನ ೪ರಂದು ಜ್ಞಾನವ್ಯಾಪಿಯಲ್ಲಿ ದೊರೆತ ಶಿವಲಿಂಗವನ್ನು ಪೂಜಿಸಲು ಹೊರಟಿದ್ದ ದ್ವಾರಕಾ ಮತ್ತು ಜ್ಯೋತಿಶ ಪೀಠದ ಶಂಕರಾಚಾರ್ಯ ಸ್ವಾಮಿ ಸ್ವರೂಪಾನಂದ ಸರಸ್ವತಿ ಅವರ ವಿಶೇಷ ಪ್ರತಿನಿಧಿ ಸ್ವಾಮಿ ಅವಿಮುಕ್ತೆಶ್ವರಾನಂದ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಇಲ್ಲಿ ಇಮ್ರಾನ ಹೆಸರಿನ ಒಬ್ಬ ಮುಸ್ಲಿಂ ಯುವಕನು ಆಶಾ ಹೆಸರಿನ ಹಿಂದೂ ಪ್ರೇಯಸಿಯ ಮೇಲೆ ಗುಂಡು ಹಾರಿಸಿದ ಘಟನೆ ನಡೆದಿದೆ. ದಾಳಿಯಲ್ಲಿ ಆಶಾ ಗಾಯಗೊಂಡಿದ್ದಾಳೆ. ಇಮ್ರಾನ ಈಗಾಗಲೇ ಮದುವೆಯಾಗಿರುವುದಾಗಿ ಆಶಾಗೆ ಗೊತ್ತಾಗಿದೆ ಎಂಬುದೇ ದಾಳಿಗೆ ಕಾರಣ ಎನ್ನಲಾಗಿದೆ.
ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರವರು ಇಲ್ಲಿ ದ್ರಾವಿಡ ಶೈಲಿಯಲ್ಲಿ ಕಟ್ಟಲಾದ ರಾಮಲಲಾ ಸದನ ದೇವಸ್ಥಾನದ ಪ್ರಾಣಪ್ರತಿಷ್ಠಾಪನೆಯಲ್ಲಿ ಉಪಸ್ಥಿತರಿದ್ದರು.
ಉತ್ತರಪ್ರದೇಶ ಸರಕಾರದ ಸ್ತುತ್ಯ ನಿರ್ಧಾರ! ಕೆವಲ ಶ್ರೀರಾಮ ಮಂದಿರವಲ್ಲದೇ ಪ್ರತಿ ದೇವಾಲಯದ ಸುತ್ತಮುತ್ತಲೂ ಮದ್ಯ ಮಾರಾಟವನ್ನು ನಿಷೇಧಿಸಬೇಕು. ಇಡೀ ದೇಶದಲ್ಲಿ ಇಂತಹ ನಿಯಮವನ್ನು ಜಾರಿಗೊಳಿಸಬೇಕು!
ಶ್ರೀರಾಮಜನ್ಮಭೂಮಿಯಲ್ಲಿ ಕಟ್ಟಲಾಗುವ ಭವ್ಯವಾದ ಶ್ರೀರಾಮಮಂದಿರದ ಗರ್ಭಗೃಹದ ಭೂಮಿಪೂಜೆಯನ್ನು ಉತ್ತರಪ್ರದೇಶದ ಮುಖ್ಯಮಂತ್ರಿಗಳಾದ ಯೋಗಿ ಆದಿತ್ಯನಾಥರ ಹಸ್ತದಿಂದ ಜೂನ ೧ರ ಬೆಳಿಗ್ಗೆ ನಡೆಸಲಾಯಿತು.
ಕೇಂದ್ರ ಸರಕಾರವು ಮತಾಂತರ ವಿರೋಧಿ ಕಾನೂನನ್ನು ಜಾರಿಗೊಳಿಸಿ ಅದರಲ್ಲಿ ಕಠಿಣ ಶಿಕ್ಷೆ ವಿಧಿಸಿದರೆ ಕ್ರೈಸ್ತರ ಮತಾಂತರದ ಷಡ್ಯಂತ್ರಕ್ಕೆ ಧಕ್ಕೆ ಒದಗುವುದು.
ಉತ್ತರಾಖಂಡ ವಿಧಾನಸಭೆಯ ಚುನಾವಣೆಯಲ್ಲಿ ರಾಜ್ಯದಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿಗೊಳಿಸುವುದಾಗಿ ಮುಖ್ಯಮಂತ್ರಿ ಪುಷ್ಕರಸಿಂಗ ಧಾಮಿ ಭರವಸೆ ನೀಡಿದ್ದರು.
ಚಿತ್ರೀಕರಣವು ಸಾರ್ವಜನಿಕವಾದರೆ ಸಂಪೂರ್ಣ ಜಗತ್ತಿಗೆ ಜ್ಞಾನವಾಪಿಯು ಮಸೀದಿಯಾಗಿರದೇ ಹಿಂದೆ ಕಾಶಿ ವಿಶ್ವನಾಥ ದೇವಸ್ಥಾನವಾಗಿತ್ತು ಎಂಬುದು ತಿಳಿಯುತ್ತದೆ. ಆದುದರಿಂದಲೇ ಮುಸಲ್ಮಾನ ಪಕ್ಷವು ಇದನ್ನು ವಿರೋಧಿಸುತ್ತಿದೆ, ಎಂಬುದನ್ನು ಗಮನದಲ್ಲಿಡಿ !
ಜ್ಞಾನವಾಪಿ ಮಸೀದಿಯನ್ನು ರಕ್ಷಿಸಲು ಮುಸ್ಲಿಂ ಪರ್ಸನಲ್ ಲಾ ಬೋರ್ಡ್ ನಿಂದ ಕಾನೂನು ಹೋರಾಟ !
ಇಲ್ಲಿನ ಶ್ರೀಕೃಷ್ಣಜನ್ಮಭೂಮಿಯಲ್ಲಿರುವ ಶಾಹಿ ಈದ್ಗಾ ಮಸೀದಿಗೆ ಸಂಬಂಧಿಸಿದಂತೆ ಸಿವಿಲ್ ನ್ಯಾಯಾಲಯದಲ್ಲಿ ಹೊಸ ಅರ್ಜಿಯನ್ನು ಸಲ್ಲಿಸಲಾಗಿದೆ. ಇದರಲ್ಲಿ ಈ ಮಸೀದಿಯು ಕೇಶವದೇವರ ದೇಗುಲದ ಗರ್ಭಗುಡಿಯಾಗಿದ್ದು, ಮುಂಜಾನೆ ೪.೩೦ಕ್ಕೆ ಧ್ವನಿವರ್ಧಕದಿಂದ ಹಾಕುವ ಆಝಾನ್ ಅನ್ನು ನಿಷೇಧಿಸಬೇಕು ಹಾಗೂ ಜಾಗದ ಸಮೀಕ್ಷೆ ಮಾಡಬೇಕು ಎಂದು ಆಗ್ರಹಿಸಲಾಗಿದೆ.