ಹಿಂದೂ ಯುವಕನನ್ನು ಮದುವೆಯಾಗಿದ್ದರಿಂದ ಮುಸಲ್ಮಾನ ಹುಡುಗಿಗೆ ಸಂಬಂಧಿಕರಿಂದ ಥಳಿತ !

ರರಿಯಾ ಗ್ರಾಮದಲ್ಲಿ ಹಿಂದೂ ಯುವಕನನ್ನು ವಿವಾಹವಾಗಿದ್ದ ಮುಸಲ್ಮಾನ ಯುವತಿಯನ್ನು ಸಂಬಂಧಿಕರು ಥಳಿಸಿದ್ದಾರೆ. ಜೊತೆಗೆ ಅವಳ ತಲೆಯ ಕೂದಲನ್ನು ಸಂಪೂರ್ಣವಾಗಿ ಕತ್ತರಿಸಿ ಅವಳನ್ನು ಸಂಪೂರ್ಣ ಹಳ್ಳಿಯಲ್ಲಿ ಮೆರವಣಿಗೆಯನ್ನು ತೆಗೆಯಲಾಯಿತು. ಈ ಮಾಹಿತಿ ದೊರೆತ ಕೂಡಲೇ ಪೊಲೀಸರು ಗ್ರಾಮಕ್ಕೆ ತೆರಳಿ ಬಾಲಕಿಯನ್ನು ಬಿಡುಗಡೆ ಮಾಡಿ ೮ ಜನರ ವಿರುದ್ಧ ಪ್ರಕರಣವನ್ನು ದಾಖಲಿಸಿದ್ದಾರೆ ಮತ್ತು ೫ ಜನರನ್ನು ಬಂಧಿಸಲಾಗಿದೆ.

ಉತ್ತರಪ್ರದೇಶದ ೧೦೦೦ ಬಡ ಹಿಂದೂಗಳನ್ನು ಮತಾಂತರಿಸಿದ ಇಬ್ಬರು ಮೌಲಾನಾರ ಬಂಧನ !

‘ಪ್ರೇರಕ ವಿಚಾರ’ ಅಂದರೆ ‘ಮೊಟಿವೇಶನಲ್ ಥಾಟ್’ನ ನುಡಿಮುತ್ತುಗಳು ಹೇಳುವ ಮೂಲಕ ಬಡ ಹಿಂದೂಗಳನ್ನು ಮತಾಂತರಿಸುತ್ತಿದ್ದ ಇಬ್ಬರು ಮೌಲಾನರನ್ನು ಉತ್ತರ ಪ್ರದೇಶದ ಭಯೋತ್ಪಾದನಾ ವಿರೋಧಿ ದಳ ಬಂಧಿಸಿದೆ. ಅವರ ಹೆಸರುಗಳು ಜಹಾಂಗೀರ್ ಮತ್ತು ಉಮರ್ ಗೌತಮ್ ಎಂದಿದ್ದು ಅವರು ‘ದಾವಾ ಇಸ್ಲಾಮಿಕ್ ಸೆಂಟರ್’ ಎಂಬ ಸಂಸ್ಥೆಯನ್ನು ನಡೆಸುತ್ತಿದ್ದಾರೆ.

ಉತ್ತರಪ್ರದೇಶದ ಮಾತಿ ಗ್ರಾಮದಲ್ಲಿ ಇಂದಿನ ತನಕ ಕೊರೊನಾ ಸೋಂಕು ಕಂಡುಬಂದಿಲ್ಲ !

ಲಕ್ಷ್ಮಣಪುರಿ ನಗರದಿಂದ ೨೦ ಕಿ.ಮೀ ದೂರದಲ್ಲಿರುವ ‘ಮಾತಿ’ಯಲ್ಲಿ ಇಂದಿನ ತನಕ ಕೊರೊನಾದ ಒಬ್ಬ ರೋಗಿಯೂ ಪತ್ತೆಯಾಗಿಲ್ಲ. ಈ ಗ್ರಾಮದಲ್ಲಿ ೧೨೦ ಕುಟುಂಬಗಳು ವಾಸಿಸುತ್ತಿದ್ದು, ಒಟ್ಟು ೧೨೦೦ ಜನರು ವಾಸಿಸುತ್ತಿದ್ದಾರೆ. ಈ ಬಗ್ಗೆ ಗ್ರಾಮಸ್ಥರು ನಾವು ಅಲೋಪತಿಯ ಔಷಧಿಗಳನ್ನು ತೆಗೆದುಕೊಳ್ಳುವುದಿಲ್ಲ ಇಲ್ಲಿ ಯಾರಾದರೂ ಅನಾರೋಗ್ಯಕ್ಕೆ ಒಳಗಾದರೆ, ಆಯುರ್ವೇದ ವೈದ್ಯರಿಂದ ಔಷಧಿಯನ್ನು ತೆಗೆದುಕೊಳ್ಳಲಾಗುತ್ತದೆ.

ಬಿಜೆಪಿಯನ್ನು ವಿರೋಧಿಸಿದರೆ ಆಮ್ ಆದ್ಮಿ ಪಕ್ಷ, ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್ ಇವುಗಳಿಂದ ೧೦೦ ಕೋಟಿ ರೂಪಾಯಿ ನೀಡುವ ಪ್ರಸ್ತಾವನೆ !

ಶ್ರೀ ರಾಮಮಂದಿರಕ್ಕೆ ೨೦ ಕೋಟಿ ರೂಪಾಯಿಯ ಭೂಮಿ ಖರೀದಿಯ ಪ್ರಕರಣದಿಂದ ಬಿಜೆಪಿ ಮತ್ತು ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟನ್ನು ವಿರೋಧಿಸಲು ಆಮ್ ಆದಮಿ ಪಕ್ಷ, ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್‌ನಿಂದ ೧೦೦ ಕೋಟಿ ರೂಪಾಯಿಗಳ ಪ್ರಸ್ತಾವನೆ ಬಂದಿತ್ತು

ಕಾಶಿ ಹಿಂದೂ ವಿಶ್ವವಿದ್ಯಾಲಯದ ಅಲೋಪತಿಯ ವೈದ್ಯರಿಗೆ ಆಯುರ್ವೇದದ, ಆಯುರ್ವೇದದ ವೈದ್ಯರಿಗೆ ಅಲೋಪತಿ ಶಿಕ್ಷಣವನ್ನು ನೀಡಲಾಗುವುದು !

ಕಾಶಿ ಹಿಂದೂ ವಿಶ್ವವಿದ್ಯಾಲಯದಲ್ಲಿ ಎಂ.ಬಿ.ಬಿ.ಎಸ್. ವೈದ್ಯರು ಇನ್ನು ಆಯುರ್ವೇದ ಹಾಗೂ ಬಿ.ಎ.ಎಂ.ಎಸ್. ವೈದ್ಯರು ಅಲೋಪತಿಯನ್ನು ಕಲಿಯಬಹುದು. ಅದಕ್ಕಾಗಿ ವಿಶ್ವವಿದ್ಯಾಲಯವು ಒಂದು ವರ್ಷದ ‘ಹೋಲಿಸ್ಟಿಕ್ ಮೆಡಿಸಿನ್ ಪಿಜಿ ಡಿಪ್ಲೊಮಾ ಕೋರ್ಸ್’ (ಸಮಗ್ರ ಔಷಧಿ ಸ್ನಾತಕೋತ್ತರ ಡಿಪ್ಲೊಮಾ ಕೋರ್ಸ್) ಅನ್ನು ಪ್ರಾರಂಭಿಸಲಿದೆ.

ಸಮಾಜವನ್ನು ದಾರಿ ತಪ್ಪಿಸಲು ರಾಜಕೀಯ ದ್ವೇಷದಿಂದಾದ ಆರೋಪ ! – ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್

‘ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್’ ದೇವಾಲಯಕ್ಕಾಗಿ ಕನಿಷ್ಠ ಬೆಲೆಗೆ ಭೂಮಿಯನ್ನು ಖರೀದಿಸಿದೆ. ಕೆಲವು ರಾಜಕೀಯ ಪಕ್ಷಗಳ ನಾಯಕರು ಜನರನ್ನು ದಾರಿ ತಪ್ಪಿಸುತ್ತಿದ್ದಾರೆ. ಆರೋಪಿಸುವವರು ರಾಜಕೀಯದೊಂದಿಗೆ ನಿಕಟ ಸಂಬಂಧ ಹೊಂದಿದ್ದು ಸಮಾಜವನ್ನು ದಾರಿತಪ್ಪಿಸಲು ರಾಜಕೀಯ ದ್ವೇಷದಿಂದ ಆರೋಪಗಳನ್ನು ಮಾಡುತ್ತಿದೆ ಎಂದು ‘ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್’ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಸ್ಪಷ್ಟೀಕರಣ ನೀಡಿದರು.

ಉತ್ತರಪ್ರದೇಶದಲ್ಲಿ ಮಹಿಳೆಯನ್ನು ಮತಾಂತರಿಸುತ್ತಿದ್ದ ಮೂರು ಮಂದಿ ಮತಾಂತರ ವಿರೋಧಿ ಕಾನೂನಿನಡಿಯಲ್ಲಿ ಬಂಧನ

ಓರ್ವ ಮಹಿಳೆಯನ್ನು ಮತಾಂತರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂರು ಜನರನ್ನು ಮತಾಂತರ ವಿರೋಧಿ ಕಾಯ್ದೆಯಡಿಯಲ್ಲಿ ಬಂಧಿಸಿದ್ದಾರೆ. ಈ ಮಹಿಳೆ ಉತ್ತರಾಖಂಡ ಮೂಲದವಳಾಗಿದ್ದು ಪತಿಯ ನಿಧನದ ನಂತರ ಆರೋಪಿಯು ಆಮಿಷವೊಡ್ಡಿ ಅವಳನ್ನು ಉತ್ತರ ಪ್ರದೇಶದ ಶಹಾಬಾದ್ ಗ್ರಾಮಕ್ಕೆ ಕರೆತಂದು ಮತಾಂತರಗೊಳಿಸಿದನು.

ಹಿಂದೂಗಳು ೫ ರಿಂದ ೬ ಮಕ್ಕಳನ್ನು ಹಡೆಯಿರಿ ! – ಮಹಂತ ನರಸಿಂಹಾನಂದ

ಮುಸಲ್ಮಾನ ಜನಸಂಖ್ಯೆಯು ಬೆಳೆಯುತ್ತಿರುವ ಪದ್ಧತಿಯನ್ನು ಗಮನಿಸಿದರೆ, ಇದರಿಂದ ದೊಡ್ಡ ಬಿಕ್ಕಟ್ಟು ಬರಲಿದೆ. ಇದಕ್ಕಾಗಿ ಪ್ರತಿಯೊಬ್ಬ ಹಿಂದೂವು ಕನಿಷ್ಠ ೫ ರಿಂದ ೬ ಮಕ್ಕಳಿಗೆ ಜನ್ಮ ನೀಡಬೇಕು ಮತ್ತು ಪ್ರತಿಯೊಬ್ಬ ಹಿಂದೂಗಳು ಶಸ್ತ್ರಸಜ್ಜಿತರಾಗಿರಬೇಕು ಎಂದು ಇಲ್ಲಿನ ಡಾಸನಾ ದೇವಸ್ಥಾನದ ಮಹಂತ ನರಸಿಂಹಾನಂದ ಇವರು ಹೇಳಿದರು.

ಆರ್ಥಿಕ ಬಿಕ್ಕಟ್ಟಿನಿಂದಾಗಿ ಗೀತಾ ಪ್ರೆಸ್ ಮುಚ್ಚಲಾಗುವುದು ಎಂಬ ಸುದ್ದಿಗೆ ಬಿಜೆಪಿ ಸಂಸದ ರವಿ ಕಿಶನ್‍ರಿಂದ ಭರವಸೆ !

ರವಿ ಕಿಶನ್ ತಮ್ಮ ಮಾತನ್ನು ಮುಂದುವರೆಸುತ್ತಾ, ಪ್ರೆಸ್ ಸಂಪೂರ್ಣವಾಗಿ ಸ್ವಾವಲಂಬಿಯಾಗಿದೆ. ನೌಕರರಿಗೆ ತಿಂಗಳಿಗೆ ೮೦ ಲಕ್ಷ ರೂ.ರೂಪಾಯಿಗಳನ್ನು ಸಂಬಳವಾಗಿ ನೀಡುತ್ತಿದೆ. ಪ್ರತಿ ತಿಂಗಳು ೧೫ ಭಾಷೆಗಳಲ್ಲಿ ಪುಸ್ತಕಗಳನ್ನು ಪ್ರಕಟಿಸಲಾಗುತ್ತದೆ. ಇಲ್ಲಿ ಮುದ್ರಣ ಯಂತ್ರಗಳು ಅತ್ಯಾಧುನಿಕವಾಗಿದೆ. ಪ್ರೆಸ್‍ಗೆ ಆರ್ಥಿಕ ಬಿಕ್ಕಟ್ಟು ಇಲ್ಲ. ಈ ಪ್ರೆಸ್ ದೇಣಿಗೆ ಸ್ವೀಕರಿಸುವುದಿಲ್ಲ ಎಂದು ಹೇಳಿದರು.

ವಾರಣಾಸಿಯಲ್ಲಿ ಗಂಗಾ ನದಿಯ ನೀರಿನ ಬಣ್ಣ ಹಸಿರಾಗಿದೆ ಎಂಬ ಬಗ್ಗೆ ವಿಚಾರಣೆಗೆ ಆದೇಶ

ಮಾಲಿನ್ಯದಿಂದ ಈ ರೀತಿಯ ಬದಲಾವಣೆ ಆಗಿದೆ, ಪ್ರತ್ಯೇಕವಾಗಿ ಹೇಳುವ ಆವಶ್ಯಕತೆ ಇಲ್ಲ ! ಮಾಲಿನ್ಯದಿಂದ ಪಂಚಮಹಾಭೂತಗಳಲ್ಲಿ ಆಗುತ್ತಿರುವ ಅನಿಷ್ಟ ಬದಲಾವಣೆಯನ್ನು ತಡೆಗಟ್ಟಲು ಪಂಚಮಹಾಭೂತಗಳು ತಮ್ಮ ರೌದ್ರ ಸ್ವರೂಪವನ್ನು ತೋರಿಸಲು ಪ್ರಾರಂಭಿಸಿದರೆ ಜಗತ್ತಿನಲ್ಲಿ ಏನಾಗಬಹುದು ಎಂದು ಊಹಿಸಿಕೊಳ್ಳಲೂ ಸಾಧ್ಯವಿಲ್ಲ !