ಉತ್ತರಪ್ರದೇಶದಲ್ಲಿ ನಗರಪಾಲಿಕೆಯಿಂದ ಗಾಜಿಯಾಬಾದ್ ಹೆಸರನ್ನು ಬದಲಾಯಿಸುವ ಪ್ರಸ್ತಾಪ !
ಸ್ವಾತಂತ್ಯ್ರ ಬಂದು ೭೫ ವರ್ಷಗಳು ಕಳೆದರೂ ಆಕ್ರಮಣಕಾರರ ಹೆಸರುಗಳು ಖಾಯಂ ಇರುವುದು, ಇದು ಇಲ್ಲಿಯವರೆಗಿನ ಎಲ್ಲಾ ಪಕ್ಷಗಳ ಆಡಳಿತಗಾರರಿಗೆ ನಾಚಿಕೆಗೇಡು !
ಸ್ವಾತಂತ್ಯ್ರ ಬಂದು ೭೫ ವರ್ಷಗಳು ಕಳೆದರೂ ಆಕ್ರಮಣಕಾರರ ಹೆಸರುಗಳು ಖಾಯಂ ಇರುವುದು, ಇದು ಇಲ್ಲಿಯವರೆಗಿನ ಎಲ್ಲಾ ಪಕ್ಷಗಳ ಆಡಳಿತಗಾರರಿಗೆ ನಾಚಿಕೆಗೇಡು !
ದೇವಸ್ಥಾನದ ಭದ್ರತಾ ವ್ಯವಸ್ಥೆಯನ್ನು `ಕೆಂಪು’ ಮತ್ತು `ಹಳದಿ’ ಹೀಗೆ 2 ವಿಭಾಗಗಳಲ್ಲಿ (‘ವಲಯಗಳಲ್ಲಿ’) ವಿಂಗಡಿಸಲಾಗಿದೆ. ‘. ಶ್ರೀರಾಮ ಮಂದಿರವು ‘ರೆಡ್ ಝೋನ್’ನಲ್ಲಿದ್ದರೆ, ಹನುಮಾನಗಡಿ ಮತ್ತು ಕನಕ ಭವನ ‘ಹಳದಿ ವಲಯ’ದಲ್ಲಿರಲಿದೆ.
ಜನವರಿ 22 ರಂದು ಶ್ರೀ ರಾಮ ಜನ್ಮಭೂಮಿಯಲ್ಲಿ ಶ್ರೀ ರಾಮಲಾಲಾನ ಪ್ರಾಣಪ್ರತಿಷ್ಠಾಪನೆ ಮಾಡಲಾಗುವುದು. ಈ ಐತಿಹಾಸಿಕ ದಿನವು ಹತ್ತಿರವಾಗುತ್ತಿದ್ದಂತೆ, ಕೊಟ್ಯಾಂತರ ಹಿಂದೂಗಳ ಆತೂರತೆ ಮತ್ತು ಉತ್ಸಾಹವು ಹೆಚ್ಚುತ್ತಿದೆ.
ಭಾಜಪದ ಜಯಗಂಜ ವಿಭಾಗದ ಉಪಾಧ್ಯಕ್ಷೆ ರೂಬಿ ಆಸಿಫ ಖಾನ ಇವರು ಮನೆಯಲ್ಲಿ ಜನವರಿ ೪ ರಂದು ಶ್ರೀ ರಾಮನ ಪೂಜೆ ಮಾಡಿದ್ದರಿಂದ ಮತಾಂಧರು ಜೀವ ಬೆದರಿಕೆ ಹಾಕಿದ್ದಾರೆ.
‘ಭಗವಾನ್ ಶ್ರೀರಾಮ ನಮ್ಮ ಪೂರ್ವಜರು’, ಎಂದು ಈ ಮಹಿಳೆಯರ ಭಾವ !
ಶ್ರೀ ರಾಮನ ಭವ್ಯ ಮಂದಿರವನ್ನು ಮುಂಬರುವ ಜನೇವರಿ 22ರಂದು ಉದ್ಘಾಟನೆಗೊಂಡು ಮೂರ್ತಿಯ ಪ್ರಾಣಪ್ರತಿಷ್ಠಾಪನೆಯಾಗಲಿದೆ. ಈ ಹಿನ್ನೆಲೆಯಲ್ಲಿ ಮಂದಿರದ ವೈಶಿಷ್ಟ್ಯಗಳ ವಿವರವಾದ ಮಾಹಿತಿಯನ್ನು ಅಲ್ಲಿಯ ಸುಖ-ಸೌಲಭ್ಯಗಳು ಮುಂತಾದ ವಿವರವಾದ ಮಾಹಿತಿಯನ್ನು ಶ್ರೀರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ `ಎಕ್ಸ್’ ಮೇಲೆ ಪೋಸ್ಟ್ ಮಾಡಿದೆ.
ಅಯೋಧ್ಯೆಯ ಶ್ರೀರಾಮ ಮಂದಿರ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಮತ್ತು ವಿಶೇಷ ಕಾರ್ಯಾಚರಣೆ ತಂಡದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಮಿತಾಬ್ ಯಶ ಅವರನ್ನು ಬಾಂಬ್ ಮೂಲಕ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದ ತಹರ್ ಸಿಂಗ್ ಮತ್ತು ಓಂ ಪ್ರಕಾಶ್ ಮಿಶ್ರಾ ಇಬ್ಬರನ್ನೂ ಬಂಧಿಸಲಾಗಿದೆ.
ಶೆಹಜಾದ್ ಬೇಗ್ ಎಂಬ ಮುಸ್ಲಿಂ ಯುವಕ ಅಪ್ರಾಪ್ತ ಹಿಂದೂ ಹುಡುಗಿಯನ್ನು ಅಪಹರಿಸಿ ಹಲವು ದಿನಗಳ ಕಾಲ ಅತ್ಯಾಚಾರವೆಸಗಿದ್ದಾನೆ.
ಭವ್ಯ ಶ್ರೀರಾಮ ಮಂದಿರದಲ್ಲಿ ಸ್ಥಾಪಿಸಲಾಗುವ ಶ್ರೀರಾಮ ಮೂರ್ತಿಗಾಗಿ ಒಟ್ಟು ೩ ಮೂರ್ತಿಗಳು ಕೆತ್ತಲಾಗಿದೆ. ಗಣೇಶ ಭಟ್ಟ, ಸತ್ಯನಾರಾಯಣ ಪಾಂಡೆ ಮತ್ತು ಅರುಣ ಯೋಗಿರಾಜ ಈ ೩ ಶಿಲ್ಪಿಗಳು ಇವುಗಳನ್ನು ಕೆತ್ತಿದ್ದಾರೆ.
ಜಿತೇಂದ್ರ ಅವ್ಹಾಡ ಇವರ ಹೇಳಿಕೆಯ ಬಗ್ಗೆ ಶ್ರೀ ರಾಮ ಜನ್ಮಭೂಮಿಯ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ ಇವರು, ರಾಷ್ಟ್ರವಾದಿ ಕಾಂಗ್ರೆಸ್ ನಾಯಕರು ಹೇಳುತ್ತಿರುವುದೆಲ್ಲ ಸುಳ್ಳು ಎಂದು ಹೇಳಿದ್ದಾರೆ.