ನೇಪಾಳದಲ್ಲಿ ಹಿಂದೂ ರಾಜಪ್ರಭುತ್ವ ವ್ಯವಸ್ಥೆ ತರಲು ಪುನಃ ಆಗ್ರಹ !
ರಾಜಪ್ರಭುತ್ವ ವ್ಯವಸ್ಥೆಯನ್ನು ಆಗ್ರಹಿಸುವ ಮತ್ತು ಪೊಲೀಸರ ನಡುವೆ ಸಂಘರ್ಷ!
ರಾಜಪ್ರಭುತ್ವ ವ್ಯವಸ್ಥೆಯನ್ನು ಆಗ್ರಹಿಸುವ ಮತ್ತು ಪೊಲೀಸರ ನಡುವೆ ಸಂಘರ್ಷ!
ನೇಪಾಳ ಸರಕಾರವು ‘ಇಜ್ತಿಮಾ’ ಈ ಮುಸಲ್ಮಾನರ ವಾರ್ಷಿಕ ಧಾರ್ಮಿಕ ಸಭೆಯನ್ನು ರದ್ದು ಪಡಿಸಿದೆ. ಧಾರ್ಮಿಕ ಸಂವೇದನಾಶೀಲತೆಯ ಕಾರಣ ಹೇಳುತ್ತಾ ಗೃಹ ಸಚಿವಾಲಯದಿಂದ ಈ ನಿರ್ಣಯ ತೆಗೆದುಕೊಳ್ಳಲಾಗಿದೆ.
‘ನೇಪಾಳವು ಏನು ಮಾಡಬೇಕು ಮತ್ತು ಏನು ಮಾಡಬಾರದು, ಎಂಬುದನ್ನು ಹೇಳುವ ಅಧಿಕಾರವನ್ನು ಚೀನಾಗೆ ಯಾರು ನೀಡಿದರು ? ಎಂಬ ಪ್ರಶ್ನೆಯನ್ನು ನೇಪಾಳದ ಜನತೆಯು ಚೀನಾಗೆ ಕೇಳಬೇಕು !
ಚೀನಾದ “ಬೆಲ್ಟ್ ಅಂಡ್ ರೋಡ್ ಇನಿಷಿಯೇಟೀವ್”(ಬಿ.ಆರ್.ಐ) ಯೋಜನೆಯಲ್ಲಿ ನೇಪಾಳವು ಸಹಭಾಗಿಯಾಗುವ ಸಾಧ್ಯತೆಯಿದೆ. ಇದುವರೆಗೂ ನೇಪಾಳವು ಈ ಯೋಜನೆಯ ಕರಾರು ಪತ್ರಕ್ಕೆ ಸಹಿ ಹಾಕಿದೆ.
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಅಧಿಕಾರದಲ್ಲಿದ್ದ ಕಾರಣ ನೇಪಾಳದಲ್ಲಿನ ಚೀನಾದ ಒಡನಾಟ ಬೆಳೆದಿದೆ. ನೇಪಾಳ ಮತ್ತು ಭಾರತದ ನಡುವಿನ ಅಂತರವನ್ನು ಹೆಚ್ಚಿಸುವ ಮೂಲಕ ನೇಪಾಳವನ್ನು ಚೀನಾ ತನ್ನ ಕಡೆ ವಾಲಿಸಲು ಸಂಚು ನಡೆಸಲಾಗುತ್ತಿದೆ. ಭಾರತವು ಸಮಯಕ್ಕೆ ಎಚ್ಚೆತ್ತು ಕ್ರಮಗಳನ್ನು ತೆಗೆದುಕೊಳ್ಳಬೇಕು !
ಪಂಡಿತ ಧೀರೇಂದ್ರ ಕೃಷ್ಣ ಶಾಸ್ತ್ರಿ ಇವರು ಶಾಶ್ವತಧಾಮದಲ್ಲಿನ ಒಂದು ಪ್ರವಚನದಲ್ಲಿ, ನೇಪಾಳ ಮತ್ತೆ ಹಿಂದೂ ರಾಷ್ಟ್ರ ಆಗಬೇಕು ಮತ್ತು ಸನಾತನ ಧರ್ಮದ ಪತಾಕೆ ಅಲ್ಲಿ ಯಾವಾಗಲೂ ಹಾರಾಡಬೇಕು. ನಾನು ಯಾರ ವಿರೋಧಿಯೂ ಅಲ್ಲ; ನಾನು ಕೇವಲ ಸನಾತನ ಧರ್ಮದ ಬೆಂಬಲಿಗನಾಗಿದ್ದೇನೆ.
ನೇಪಾಳವು ಅಗ್ನಿಪಥ ಯೋಜನೆಯಡಿ ಭಾರತೀಯ ಸೇನೆಗೆ ತನ್ನ ಗೂರ್ಖಾ ಸೈನಿಕರ ನೇಮಕಾತಿಯನ್ನು ನೇಪಾಳ ಒಂದು ವರ್ಷದ ಹಿಂದೆ ಸ್ಥಗಿತಗೊಳಿಸಿತ್ತು. ಆದರೆ, ಈ ವಿಷಯ ಸಂಪೂರ್ಣವಾಗಿ ಮುಕ್ತಾಯವಾಗಿಲ್ಲ ಎಂದು ಭಾರತದ ನೇಪಾಳ ರಾಯಭಾರಿ ಶಂಕರ ಪ್ರಸಾದ ಶರ್ಮಾ ಇವರು ಹೇಳಿದರು.
‘ನೇಪಾಳದಲ್ಲಿ ನಿರ್ಮಾಣವಾಗುವ ವಿದ್ಯುತ್ ನಾವು ಖರೀದಿಸುವೆವು; ಆದರೆ ಆ ಪ್ರಕಲ್ಪ ಚೀನಾ ನಿರ್ಮಿಸಿದರೇ ಅಥವಾ ಚೀನಾ ಅದರಲ್ಲಿ ಬಂಡವಾಳ ಹೂಡಿದರೇ ಆ ವಿದ್ಯುತ್ ನಾವು ಖರೀದಿಸುವುದಿಲ್ಲ’, ಎಂದು ಭಾರತ ಸ್ಪಷ್ಟಪಡಿಸಿದೆ.
ಪಶುಪತಿನಾಥ ದೇಗುಲಕ್ಕೆ ಅರ್ಪಿಸಿದ್ದ 10 ಕೆಜಿ ಚಿನ್ನಾಭರಣ ನಾಪತ್ತೆಯಾಗಿರುವ ಬಗ್ಗೆ ಸಂಸತ್ತಿನಲ್ಲಿ ಪ್ರಶ್ನಿಸಿದ ನಂತರ ಸರಕಾರವು ಸಂಸ್ಥೆಗಳಿಗೆ ತನಿಖೆ ನಡೆಸುವಂತೆ ಸೂಚಿಸಿದೆ.
ನೇಪಾಳದಲ್ಲಿ ಈ ಚಲನಚಿತ್ರವನ್ನು ಪ್ರದರ್ಶಿಸಲು ಅನುಮತಿ ನೀಡಲಾಗಿದ್ದರೂ, ಯಾವುದೇ ಚಲನಚಿತ್ರಗೃಹಗಳು ಅದನ್ನು ಪ್ರದರ್ಶಿಸಿಲ್ಲ.