ಚೀನಾ ತೈವಾನ್ ಮೇಲೆ ನಿಯಂತ್ರಣ ಸಾಧಿಸಿದರೆ ಗಂಭೀರ ಪರಿಣಾಮವಾಗಲಿದೆ ! – ತೈವಾನಿನ ಎಚ್ಚರಿಕೆ
ಚಿಕ್ಕದಾದ ತೈವಾನವು ಚೀನಾಗೆ ಎಚ್ಚರಿಕೆ ನೀಡುತ್ತದೆ; ಆದರೆ ಪರಮಾಣು ಸುಸಜ್ಜಿತ ಭಾರತ `ಚ’ಕಾರವನ್ನೂ ಎತ್ತುವುದಿಲ್ಲ, ಇದು ನಾಚಿಕೆಗೇಡಿನ ಸಂಗತಿ !
ಚಿಕ್ಕದಾದ ತೈವಾನವು ಚೀನಾಗೆ ಎಚ್ಚರಿಕೆ ನೀಡುತ್ತದೆ; ಆದರೆ ಪರಮಾಣು ಸುಸಜ್ಜಿತ ಭಾರತ `ಚ’ಕಾರವನ್ನೂ ಎತ್ತುವುದಿಲ್ಲ, ಇದು ನಾಚಿಕೆಗೇಡಿನ ಸಂಗತಿ !
ತಾಲಿಬಾನಿ ಸರಕಾರ ಭಾರತ ಮತ್ತು ಹಿಂದೂದ್ವೇಷಿ ಆಗಿದೆ, ಎಂಬುದು ಇದರಿಂದ ಸ್ಪಷ್ಟವಾಗುತ್ತದೆ ! ಇಂತಹ ಸರಕಾರದ ಜೊತೆಗೆ ಭಾರತವು ಯಾವುದೇ ಸಂಬಂಧ ಇರಿಸಿಕೊಳ್ಳದೆ ಅವರ ಮೇಲೆ ನಿಷೇಧ ಹೇರಬೇಕು !
‘ಸನಾತನ ಸಂಸ್ಥೆಯ ಕಾರ್ಯವು ತುಂಬಾ ಚೆನ್ನಾಗಿದೆ. ದೈನಿಕ ಹಾಗೂ ಸಾಪ್ತಾಹಿಕ ಸನಾತನ ಪ್ರಭಾತ’, ಹಾಗೂ ಸನಾತನ ಗ್ರಂಥಗಳು ತುಂಬಾ ಚೆನ್ನಾಗಿವೆ’, ಎಂದು ಕೂಡ ಅವರು ಹೇಳಿದರು.
ಮತಾಂಧರು ಕವರ್ಧಾ ಎಂಬಲ್ಲಿರುವ ಕರ್ಮಾದೇವೀ ಚೌಕದಲ್ಲಿ ಹಿಂದೂಗಳ ಕೇಸರೀ ಧ್ವಜವನ್ನು ತೆಗೆದು ಹಾಕಿದರು. ಆದ್ದರಿಂದ ಆ ನಗರದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಯಿತು. ಆ ಸಮಯದಲ್ಲಿ ಮತಾಂಧರು ದೊಡ್ಡ ಪ್ರಮಾಣದಲ್ಲಿ ನಡೆಸಿದ ಕಲ್ಲುತೂರಾಟದಲ್ಲಿ ಹಲವರು ಗಾಯಗೊಂಡಿದ್ದಾರೆ.
ಅಫಘಾನಿಸ್ತಾನದಲ್ಲಿ ಮಹಿಳೆಯರೊಂದಿಗಿನ ಅಸಭ್ಯ ವರ್ತನೆ ಮತ್ತು ಅಮಾನವೀಯ ವರ್ತನೆಯನ್ನು ಭಾರತೀಯ ಮುಸಲ್ಮಾನ ಧರ್ಮಗುರುಗಳು ಖಂಡಿಸಬೇಕು, ಎಂದು ಭಾರತದ ದೇಶಭಕ್ತ ನಾಗರಿಕರ ಅಪೇಕ್ಷೆಯಾಗಿದೆ.
ಇಲ್ಲಿಯ ಸಿಮಾಪುರಿ ಪ್ರದೇಶದಲ್ಲಿ ಆರೋಪಿಗಳನ್ನು ಬಂಧಿಸಲು ಹೋದ ಪೊಲೀಸರ ಮೇಲೆ ಮತಾಂಧರಿಂದ ಕಲ್ಲು ತೂರಾಟ ಮಾಡಿರುವ ಘಟನೆ ನಡೆದಿದೆ. ಇದರಲ್ಲಿ ೫ ಪೊಲೀಸರು ಗಾಯಗೊಂಡರು.
ವರ್ತಮಾನದ ರಾಜಕೀಯ ವಿದ್ಯಮಾನವು ಭಾರತವನ್ನು ಹಿಂದೂ ರಾಷ್ಟ್ರವೆಂದು ಘೋಷಿಸುವ ಪಕ್ಷದಲ್ಲಿದೆ. ರಾಹುಲ ಗಾಂಧಿಯವರು ಸಹ ಈಗ ತಮ್ಮನ್ನು ‘ಹಿಂದೂ’ ಎಂದು ಹೇಳತೊಡಗಿದ್ದಾರೆ. ಅವರು ತಮ್ಮನ್ನು ’ಜನಿವಾರ ಧರಿಸಿದ ಬ್ರಾಹ್ಮಣ’ನಿದ್ದೇನೆ ಎಂದು ಘೋಷಿಸಿದ್ದಾರೆ.
‘ಭಾರತದಲ್ಲಿ ಇಸ್ಲಾಮ್ ಖಡ್ಗದ ಬಲದಲ್ಲಿ ಪಸರಿಸಿದ್ದರೆ ಇಂದು ದೇಶದಲ್ಲಿ ಒಬ್ಬ ಹಿಂದೂವೂ ಉಳಿಯುತ್ತಿರಲಿಲ್ಲ. ಏಕೆಂದರೆ ಮುಸಲ್ಮಾನರು ಭಾರತದಲ್ಲಿ ೮೦೦ ವರ್ಷಗಳ ಕಾಲ ಆಡಳಿತ ನಡೆಸಿದ್ದಾರೆ’ ಎಂದು ಕರ್ನಾಟಕ ವಿಧಾನಸಭೆಯ ಮಾಜಿ ಅಧ್ಯಕ್ಷ ಮತ್ತು ಕಾಂಗ್ರೆಸ್ ಶಾಸಕ ಕೆ.ಆರ್ ರಮೇಶ ಕುಮಾರರವರು ಹೇಳಿದ್ದಾರೆ.
30 ದಿನಗಳಲ್ಲಿ ಈ ಹಣವನ್ನು ಕೊಡಲು ನ್ಯಾಯಾಲಯವು ಸೂಚಿಸಿದೆ. ಈ ಮೊದಲು ನ್ಯಾಯಾಲಯವು ಇಂತಹ ಪ್ರತಿಯೊಂದು ಕುಟುಂಬಕ್ಕೆ 4 ಲಕ್ಷ ರೂಪಾಯಿ ಕೊಡಲು ಕೇಂದ್ರ ಸರಕಾರಕ್ಕೆ ಆದೇಶ ನೀಡಿತ್ತು.
ಬಾಂಗ್ಲಾದೇಶದ ನುಸುಳುಕೋರರು ಭಾರತದಲ್ಲಿ ನುಸುಳಿ ಕಾನೂನುಬಾಹಿರ ಚಟುವಟಿಕೆಯನ್ನು ಮಾಡುತ್ತಿರುವಾಗ ಭಾರತೀಯ ವ್ಯವಸ್ಥೆಯು ಮಲಗಿತ್ತೇ ?