ಪಾಕಿಸ್ತಾನದ ಪ್ರಧಾನಿ ಶಾಹಬಾಝ ಶರೀಫರವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಬರೆದ ಪತ್ರದಿಂದ ಪಾಕಿಸ್ತಾನದಲ್ಲಿ ಅವರ ಮೇಲೆ ಟೀಕೆ

ಪಾಕಿಸ್ತಾನದ ಪ್ರಧಾನಿ ಶಾಹಬಾಜ ಶರೀಫರವರು ಏಪ್ರಿಲ ೧೭ರಂದು ಭಾರತದ ಪ್ರಧಾನಿ ನರೇಂದ್ರ ಮೋದಿಯವರಿಗೆ ಶುಭಾಷಯ ನೀಡುವ ಕುರಿತು ಪತ್ರ ಬರೆದಿದ್ದರು. ‘ಎರಡೂ ದೇಶಗಳೂ ಶಾಂತಿಯುತವಾಗಿ ಜಮ್ಮೂ-ಕಾಶ್ಮೀರ ಹಾಗೂ ಇತರ ವಿವಾದಿತ ಅಂಶಗಳನ್ನು ಬಗೆಹರಿಸಬೇಕು’, ಎಂದು ಶರೀಫರವರು ಬರೆದಿರುವ ಪತ್ರದಲ್ಲಿ ಹೇಳಿದ್ದರು.

ಯಾರಿಗೆ ‘ದ ಕಶ್ಮೀರ ಫೈಲ್ಸ’ ಭೂತಕಾಲವೆಂದು ಅನಿಸುತ್ತದೆಯೋ, ಅವರು ದೆಹಲಿಯಲ್ಲಾದ ಗಲಭೆಯನ್ನು ನೋಡಲಿ !

ಹನುಮಾನ ಜಯಂತಿಯ ಮೆರವಣಿಗೆಯ ಮೇಲೆ ಮಸೀದಿಯಿಂದ ಕಲ್ಲುತೂರಾಟ ನಡೆಸಲಾಗಿತ್ತು ಹಾಗೂ ಮತಾಂಧರು ಬಂದೂಕು ಮತ್ತು ಖಡ್ಗ ಹಿಡಿದುಕೊಂಡು ಹಿಂದೂಗಳ ಮೇಲೆ ಹಾಗೂ ಪೊಲೀಸರ ಮೇಲೆ ದಾಳಿ ನಡೆಸಿದ್ದರು.

ಪರಾತ್ಪರ ಗುರು ಡಾ. ಆಠವಲೆಯವರ ‘ತೇಜಸ್ವೀ ವಿಚಾರ’ವನ್ನು ‘ಸನಾತನ ಪ್ರಭಾತ’ದಲ್ಲಿ ಓದಿ ನನಗೆ ‘ದಿನನಿತ್ಯದ ಜೀವನದಲ್ಲಿ ಹೇಗೆ ವರ್ತಿಸಬೇಕು’ ಎಂಬುವುದರ ಮಾರ್ಗದರ್ಶನ ಸಿಗುತ್ತದೆ ! – ಸೌ. ಸರಸ್ವತಿ ಶಂಖವಾಳಕರ, (ಗೋವಾದ ಮಾಜಿ ಮುಖ್ಯಮಂತ್ರಿ ದಿ. ಮನೋಹರ ಪರ್ರೀಕರ ಇವರ ಸಹೋದರಿ)

‘ದೈನಿಕ ‘ಸನಾತನ ಪ್ರಭಾತ’ ಇದು ನನಗೆ ಎಲ್ಲಕ್ಕಿಂತ ನೆಚ್ಚಿನ ದೈನಿಕವಾಗಿದೆ ಮತ್ತು ನಾನು ಪ್ರತಿದಿನ ಅದನ್ನು ಓದುತ್ತೇನೆ. ದೈನಿಕದ ಮೊದಲನೇ ಪುಟದಲ್ಲಿನ ಗುರುವರ್ಯರ (ಸನಾತನ ಸಂಸ್ಥೆಯ ಸಂಸ್ಥಾಪಕ ಪರಾತ್ಪರ ಗುರು ಡಾ. ಜಯಂತ ಆಠವಲೆ ಇವರ) ‘ತೇಜಸ್ವೀ ವಿಚಾರ’ ಈ ಮಾಲಿಕೆಯನ್ನು ನಾನು ಮೊದಲು ಓದುತ್ತೇನೆ.

ನಮ್ಮ ಸಹನೆಯನ್ನು ಪರೀಕ್ಷಿಸಬೇಡಿ ! – ತಾಲಿಬಾನಿನಿಂದ ಪಾಕಿಸ್ತಾನಕ್ಕೆ ಎಚ್ಚರಿಕೆ

ಪಾಕಿಸ್ತಾನದ ವಾಯುದಳವು ಏಪ್ರಿಲ್‌ ೧೬ರ ರಾತ್ರಿ ಅಫಘಾನಿಸ್ತಾನದ ಖೊಸ್ತ ಮತ್ತು ಕುನಾರ ಪ್ರಾಂತ್ಯದಲ್ಲಿ ನಡೆಸಿದ ‘ಏರ್‌ ಸ್ಟ್ರಾಯಿಕ್‌’ನಲ್ಲಿ (ನಿಯಂತ್ರಿತ ಆಕ್ರಮಣದಲ್ಲಿ) ೪೭ ಜನರು ಮೃತರಾದರು. ಇದರಲ್ಲಿ ಮಹಿಳೆಯರು ಮತ್ತು ಚಿಕ್ಕ ಮಕ್ಕಳು ದೊಡ್ಡ ಪ್ರಮಾಣದಲ್ಲಿರುವುದರಿಂದ ತಾಲಿಬಾನ ಸರಕಾರವು ರೊಚ್ಚಿಗೆದ್ದಿದೆ.

ಆಜಾದ ಮೈದಾನ ಗಲಭೆ ಕಾರಣವಾದ ರಝಾ ಅಕಾಡೆಮಿಯ ‘ಇಫ್ತಾರ ಕೂಟ’ ದಲ್ಲಿ ಮುಂಬಯಿ ಪೊಲೀಸ ಕಮಿಶನರ ಸಂಜಯ ಪಾಂಡೆ ಉಪಸ್ಥಿತಿ!

ರಝಾ ಅಕಾಡೆಮಿ ನಿರಂತರವಾಗಿ ದೇಶವಿರೋಧಿ ನಿಲುವು ತಳೆದಿದೆ. ಒಂದುಕಡೆ, ರಾಜ್ಯ ಗೃಹ ಸಚಿವ ದಿಲೀಪ ವಲ್ಸೆ ಪಾಟೀಲ ಅವರು ಶಾಸಕಾಂಗದಲ್ಲಿ ರಜಾ ಅಕಾಡೆಮಿಯನ್ನು ನಿಷೇಧಿಸುವ ಬಗ್ಗೆ ಯೋಚಿಸುತ್ತಿದ್ದಾರೆ ಎಂದು ಹೇಳುತ್ತಾರೆ; ಆದರೆ ಮತ್ತೊಂದೆಡೆ ರಝಾ ಅಕಡೆಮಿಯ ‘ಇಫ್ತಾರ ಕೂಟ’ ದಲ್ಲಿ ಅವರ ಅಧಿಕಾರಿಗಳು ಹಾಜರಾಗಿರುತ್ತಾರೆ.

ವಡೋದರಾ(ಗುಜರಾತ)ದಲ್ಲಿ ಕ್ಷುಲ್ಲಕ ಕಾರಣಗಳಿಗಾಗಿ ಮತಾಂಧರಿಂದ ಹಿಂಸಾಚಾರ

ಇಲ್ಲಿಯ ರಾವಪುರಾ ಭಾಗದಲ್ಲಿ ಎರಡು ದ್ವಿಚಕ್ರವಾಹನಗಳ ಅಫಘಾತದ ನಂತರ ಮತಾಂಧರು ಹಿಂದೂಗಳ ಮೇಲೆ ಹಲ್ಲೆ ಮಾಡಿದರು. ಅದರಲ್ಲಿ ಒಂದು ದೇವಸ್ಥಾನವನ್ನು ಧ್ವಂಸಗೊಳಿಸಲಾಯಿತು. ಅಲ್ಲದೆ ಸಾಯಿಬಾಬಾರವರ ಮೂರ್ತಿಯನ್ನು ಒಡೆದು ಹಾಕಲಾಗಿದೆ.

ಪ್ರಪಂಚದ ಎಲ್ಲಾ ರಸ್ತೆಗಳ ಮೇಲೆ ನಮಾಜ್ ಮಾಡುವುದನ್ನು ನಿಷೇಧಿಸಬೇಕು! – ತಸ್ಲಿಮಾ ನಸರಿನ

ಪ್ರಾರ್ಥನೆಗೆ ಮನೆಯೇ ಉತ್ತಮ ಸ್ಥಳ ಎಂದು ನಾನು ನಂಬಿದ್ದರೂ ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸುವ ಮಸ್ಲಿಮರ ಹಕ್ಕನ್ನು ನಾನು ಬೆಂಬಲಿಸುತ್ತೇನೆ. ಹಾಗಿದ್ದರೂ ಅವರು ರಸ್ತೆಯಲ್ಲಿ ನಮಾಜ್ ಮಾಡುವಾಗ ನಾನು ಅವರನ್ನು ಬೆಂಬಲಕ್ಕೆ ಹೋಗುವುದಿಲ್ಲ; ಏಕೆಂದರೆ ರಸ್ತೆಗಳು ಬಂದ ಮಾಡುವದರಿಂದ ಸಂಚಾರ ಅಸ್ತವ್ಯಸ್ತವಾಗುವುದು.

ಶ್ರೀ ಹನುಮಾನ ಜಯಂತಿಯ ದಿನ ೩ ರಾಜ್ಯಗಳಲ್ಲಿ ಮತಾಂಧರಿಂದ ಮೆರವಣಿಗೆಯ ಮೇಲೆ ಆಕ್ರಮಣ

ಶ್ರೀರಾಮನವಮಿಯ ಅನುಭವಿರುವಾಗ ಪೊಲೀಸರು ಶ್ರೀ ಹನುಮಾನ ಜಯಂತಿಯ ದಿನ ಮುಸಲ್ಮಾನಬಹುಲ ಭಾಗಗಳಿಂದ ಮೆರವಣಿಗೆಯು ಹೋಗುತ್ತಿರುವಾಗ ವಿಶೇಷ ಸುರಕ್ಷೆಯನ್ನು ಏಕೆ ನೀಡಲಿಲ್ಲ ? ಅಥವಾ ಹೆಚ್ಚಿನ ಸತರ್ಕತೆಯನ್ನು ಏಕೆ ತೋರಿಸಲಿಲ್ಲ ?

ಪಾಕಿಸ್ತಾನವು ಅಫಗಾನಿಸ್ತಾನದ ಮೇಲೆ ನಡೆಸಿದ ವಾಯುದಾಳಿಯಲ್ಲಿ ೩೦ ಜನರ ಸಾವು

ಪಾಕಿಸ್ತಾನದ ವಾಯುದಳವು ಅಫಗಾನಿಸ್ತಾನದ ಖೊಸ್ತ ಪ್ರಾಂತ್ಯದಲ್ಲಿನ ಸಪುರಾ ಜಿಲ್ಲೆ ಹಾಗೂ ಕುನಾರ ಪ್ರಾಂತ್ಯದಲ್ಲಿ ನಡೆಸಿದ ದಾಳಿಯಲ್ಲಿ ೩೦ ಜನರು ಮೃತಪಟ್ಟಿದ್ದಾರೆ. ಅವರ ಪೈಕಿ ಮಹಿಳೆಯರು ಹಾಗೂ ಮಕ್ಕಳ ಸಮಾವೇಶವಿತ್ತು. ಉಗ್ರಗಾಮಿಗಳನ್ನು ನಾಶ ಮಾಡಲು ಈ ಕಾರ್ಯಾಚರಣೆ ನಡೆಸಿರುವುದಾಗಿ ಪಾಕಿಸ್ತಾನವು ಹೇಳಿಕೊಂಡಿದೆ.

ರಾತ್ರಿ ರೈಲಿನಲ್ಲಿ ಪ್ರಯಾಣಿಸುವಾಗ ಮೊಬೈಲ ಫೋನಿನಲ್ಲಿ ಜೋರಾಗಿ ಹಾಡು ಕೇಳುವುದು ಅಥವಾ ಮಾತನಾಡುವುದು ಅಪರಾಧ

ರೈಲ್ವೇಯ ಹೊಸ ನಿಯಮಗಳ ಪ್ರಕಾರ ರಾತ್ರಿ ಪ್ರಯಾಣಿಸುವಾಗ ಯಾವುದೇ ಪ್ರಯಾಣಿಕರು ಮೊಬೈಲ್ ಫೋನಿನಲ್ಲಿ ಜೋರಾಗಿ ಮಾತನಾಡುವಂತಿಲ್ಲ, ಜೋರಾಗಿ ಹಾಡು ಕೇಳುವಂತಿಲ್ಲ. ಇತರೆ ಪ್ರಯಾಣಿಕರಿಂದ ಅಂತಹ ದೂರು ಬಂದಲ್ಲಿ ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು.