ಅಲೀಗಡ(ಉತ್ತರಪ್ರದೇಶ)ದಲ್ಲಿ ಮತಾಂಧ ಯುವಕನಿಂದ ತಾನು ‘ಹಿಂದೂ’ವಾಗಿರುವುದಾಗಿ ಹೇಳಿ ವಿವಾಹಿತ ಮಹಿಳೆಯ ಲೈಂಗಿಕ ಶೋಷಣೆ !
ಉತ್ತರಪ್ರದೇಶದಲ್ಲಿ ಭಾಜಪ ಸರಕಾರವಿರುವಾಗ ಮತಾಂಧರಿಗೆ ಇಂತಹ ಕೃತ್ಯಗಳನ್ನು ಮಾಡುವ ಧೈರ್ಯ ಬರಬಾರದು, ಎಂದು ಹಿಂದೂಗಳಿಗೆ ಅನಿಸುತ್ತದೆ !
ಉತ್ತರಪ್ರದೇಶದಲ್ಲಿ ಭಾಜಪ ಸರಕಾರವಿರುವಾಗ ಮತಾಂಧರಿಗೆ ಇಂತಹ ಕೃತ್ಯಗಳನ್ನು ಮಾಡುವ ಧೈರ್ಯ ಬರಬಾರದು, ಎಂದು ಹಿಂದೂಗಳಿಗೆ ಅನಿಸುತ್ತದೆ !
ಅಂತರರಾಷ್ಟ್ರೀಯ ನ್ಯಾಯಾಲಯದ ತೀರ್ಪಿನಂತೆ ಕುಲಭೂಷಣ್ ಜಾಧವ್ ಅವರ ಗಲ್ಲು ಶಿಕ್ಷೆಯ ವಿರುದ್ಧ ಮೇಲ್ಮನವಿ ಸಲ್ಲಿಸಲು ಏಪ್ರಿಲ್ ೧೩, ೨೦೨೨ ರೊಳಗೆ ನ್ಯಾಯವಾದಿಯನ್ನು ನೇಮಿಸಲು ಭಾರತಕ್ಕೆ ಮತ್ತೊಂದು ಅವಕಾಶ ನೀಡುವಂತೆ ಇಸ್ಲಾಮಾಬಾದ ಉಚ್ಚ ನ್ಯಾಯಾಲಯ ಪಾಕಿಸ್ತಾನ ಸರಕಾರಕ್ಕೆ ಆದೇಶ ನೀಡಿದೆ.
ರಾಹು ಗ್ರಹವು ಮಾರ್ಚ್ ೧೭, ೨೦೨೨ರಂದು ಮೇಷ ರಾಶಿಯಲ್ಲಿ ಪ್ರವೇಶಿಸಲಿದೆ. ರಾಹು ರಾಶಿಯ ಈ ಬದಲಾವಣೆ ೧೮ ತಿಂಗಳ ಬಳಿಕ ನಡೆಯುತ್ತಿದ್ದು ಇದರಿಂದ ಜಗತ್ತಿನಾದ್ಯಂತ ದೊಡ್ಡ ಬದಲಾವಣೆಗಳು ನಡೆಯಲಿದೆ, ಎಂದು ಭವಿಷ್ಯ ನುಡಿಯುವವರು ತಮ್ಮ ಊಹೆಯನ್ನು ವ್ಯಕ್ತಪಡಿಸಿದ್ದಾರೆ.
ಯುದ್ಧದಿಂದ ಯುಕ್ರೇನ್ನಲ್ಲಿ ವೈದ್ಯಕೀಯ ಶಿಕ್ಷಣ ಪಡೆದುಕೊಳ್ಳುವ ಭಾರತೀಯ ವಿದ್ಯಾರ್ಥಿಗಳಿಗೆ ಭಾರತದಲ್ಲಿ ಹಿಂತಿರುಗಿ ಕರೆ ತರಲಾಗುತ್ತದೆ. ಈ ಯುದ್ಧದಿಂದಾಗಿ ಅವರ ಶಿಕ್ಷಣದ ಮೇಲೆ ಪರಿಣಾಮ ಬೀರಬಾರದು, ಅದಕ್ಕಾಗಿ ಭಾರತದಲ್ಲಿನ ವೈದ್ಯಕೀಯ ಮಹಾವಿದ್ಯಾಲಯಗಳಲ್ಲಿ ಪ್ರವೇಶ ನೀಡುವ ವಿಷಯವಾಗಿ ಭಾರತ ಸರಕಾರ ಯೋಚಿಸುತ್ತಿದೆ.
ಈಗ ಕೇಂದ್ರದ ಭಾಜಪ ಸರಕಾರವು ದೇಶದಾದ್ಯಂತ ಸರಕಾರಿಕರಣಗೊಂಡಿರುವ ದೇವಾಲಯಗಳನ್ನು ಸರಕಾರದಿಂದ ಮುಕ್ತಗೊಳಿಸಿ ಭಕ್ತರಿಗೆ ಹಸ್ತಾಂತರಿಸಬೇಕು, ಎಂದು ಹಿಂದೂಗಳ ಅಪೇಕ್ಷೆಯಾಗಿದೆ !
ಯುಕ್ರೇನ್ನಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳನ್ನು ಬಿಡುಗಡೆಗೊಳಿಸುವಂತೆ ಒತ್ತಾಯಿಸಿ ಸರ್ವೋಚ್ಚ ನ್ಯಾಯಾಲಯದಲ್ಲಿ ಅರ್ಜಿ ದಾಖಲಿಸಲಾಗಿದೆ. ಈ ಅರ್ಜಿಯ ವಿಚಾರಣೆಯ ಸಮಯದಲ್ಲಿ ನ್ಯಾಯಾಧೀಶ ಎನ್.ವಿ. ರಮಣ ಇವರು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋಗಳ ಉದಾಹರಣೆ ನೀಡಿದರು.
ಇಂತಹ ಸಂಗತಿಗಳನ್ನು ತಡೆಯಲು ರಾಷ್ಟ್ರಮಟ್ಟದಲ್ಲಿ ಗೋಹತ್ಯಾ ನಿರ್ಬಂಧ ಕಾನೂನು ರಚಿಸುವುದು ಆವಶ್ಯಕವಾಗಿದೆ. ಕೇಂದ್ರ ಸರಕಾರವು ಇದಕ್ಕಾಗಿ ಹೆಜ್ಜೆಯಿಡುವುದೇ ?
ದೇಶದಲ್ಲಿ ಹೆಚ್ಚುತ್ತಿರುವ ಲವ್ ಜಿಹಾದಿನ ಘಟನೆಗಳನ್ನು ನೋಡಿ ಕೇಂದ್ರ ಸರಕಾರವು ರಾಷ್ಟ್ರಮಟ್ಟದಲ್ಲಿ ಲವ್ ಜಿಹಾದ ವಿರೋಧಿ ಕಾನೂನು ರಚಿಸಬೇಕು, ಎಂದು ಹಿಂದೂಗಳಿಗೆ ಅನಿಸುತ್ತದೆ !
ನಾಲ್ವರು ಮತಾಂಧರು ಇಬ್ಬರು ಅಪ್ರಾಪ್ತ ಹುಡುಗಿಯರನ್ನು ಅಪಹರಿಸಿ ಅವರ ಮೇಲೆ ಸಾಮೂಹಿಕ ಬಲಾತ್ಕಾರ ಮಾಡಿದ್ದಾರೆ. ತದನಂತರ ಮಹುಆ ಉತ್ತರಬಾಡಿ ಪಂಚಾಯತಿಯಲ್ಲಿ ಆರೋಪಿಗಳಿಗೆ ಕೇವಲ ೬೩ ಸಾವಿರ ರೂಪಾಯಿ ದಂಡ ವಿಧಿಸಿ ಅವರನ್ನು ಬಿಡುಗಡೆ ಮಾಡುವ ಪ್ರಯತ್ನ ನಡೆದಿರುವ ಪ್ರಕರಣ ಬಹಿರಂಗವಾಗಿದೆ.
ತೆಲಂಗಾಣದಲ್ಲಿ ಅಧಿಕಾರದಲ್ಲಿರುವ ತೆಲಂಗಾಣಾ ರಾಷ್ಟ್ರ ಸಮಿತಿಯ ನೇತಾರ ಸಾಜಿದ ಖಾನನು ಓರ್ವ ೧೫ ವರ್ಷದ ಹುಡುಗಿಯ ಮೇಲೆ ಬಲಾತ್ಕಾರ ಮಾಡಿರುವ ಘಟನೆಯು ಫೆಬ್ರುವರಿ ೨೭ರಂದು ಬೆಳಕಿಗೆ ಬಂದಿದೆ. ಈ ಪ್ರಕರಣದಲ್ಲಿ ಪೊಲೀಸರು ೩ ಜನರ ವಿರುದ್ಧ ‘ಪೋಕ್ಸೋ’ ಕಾನೂನಿನ ಅಡಿಯಲ್ಲಿ ಅಪರಾಧ ದಾಖಲಿಸಿದ್ದಾರೆ.