ಹಿಜಾಬ್ ಪ್ರಥೆಯು ಸಂವಿಧಾನಾತ್ಮಕ ನೈತಿಕತೆಯ ಪರೀಕ್ಷೆಯನ್ನು ಪೂರ್ಣಗೊಳಿಸುತ್ತದೆಯೇ ?
ಹಿಜಾಬ್ ಪ್ರಕರಣದಲ್ಲಿ ಕರ್ನಾಟಕ ಸರಕಾರದ ಉಚ್ಚನ್ಯಾಯಾಲಯದಲ್ಲಿ ಪ್ರಶ್ನೆ
ಹಿಜಾಬ್ ಪ್ರಕರಣದಲ್ಲಿ ಕರ್ನಾಟಕ ಸರಕಾರದ ಉಚ್ಚನ್ಯಾಯಾಲಯದಲ್ಲಿ ಪ್ರಶ್ನೆ
ಈವರೆಗೆ ಪೊಲೀಸರು ಗೂಂಡಾ, ಕಳ್ಳ, ದರೋಡೆಕೋರ, ಬಲತ್ಕಾರಿ, ಭ್ರಷ್ಟಾಚಾರಿಗಳು ಇರುವುದು ಎಲ್ಲರಿಗೂ ತಿಳಿದಿದೆ, ಈಗ ಅವರು ಭಯೋತ್ಪಾದಕರಿಗೆ ಸಹಾಯ ಮಾಡುತ್ತಿದ್ದಾರೆ ! ಜನತೆಗೆ, ಪರ್ಯಾಯವಾಗಿ ದೇಶಕ್ಕೆ ಇಂತಹ ಪೋಲೀಸರಿಂದಲೇ ನಿಜವಾಗಿ ಅಪಾಯವಿದೆ !
ರಾಜ್ಯದಲ್ಲಿ ಅಂತಹ ಯಾವುದೇ ನಿಷೇಧವಿಲ್ಲದಿದ್ದರೂ, ಹಿಂದೂ ವಿದ್ಯಾರ್ಥಿನಿಗಳಿಗೆ ಅಡ್ಡಿಪಡಿಸುವವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು !
ನ್ಯಾಯವದಿ ಕಾಮತ್ ಕಾಂಗ್ರೆಸ್ ಪದಾದಿಕಾರಿಯಾಗಿರುವದರಿಂದ ಅವರು ಮುಸ್ಲಿಮರ ಪರವಾಗಿ ಬಲವಾಗಿ ವಕಾಲತ್ತು ವಹಿಸುತ್ತಿರುವುದು ಸ್ಪಷ್ಟವಾಗಿದೆ ! ಕಾಂಗ್ರೆಸನಲ್ಲಿ ಮ. ಗಾಂಧೀಜಿ ಉದಯವಾದಾಗಿನಿಂದ ಇವರೆಗೆ ಸ್ಥಿತಿ ಯಥಾಸ್ಥಿತಿಯಾಗಿದೆ
ಉಚ್ಚ ನ್ಯಾಯಾಲಯದ ಆದೇಶವನ್ನು ಪಾಲನೆ ಮಾಡದಿರುವವರು ದೇಶದಿಂದಲೂ ಹೊರಟು ಹೋಗಲಿ, ಎಂದು ಯಾರಾದರೂ ಹೇಳಿದರೆ ಅದಕ್ಕೆ ಆಶ್ಚರ್ಯವೆನಿಲ್ಲ !
ಇದನ್ನು ಸ್ತ್ರೀ ಪುರುಷ ಸಮಾನತೆಯ ದಿಶೆಗೆ ಪ್ರಯಾಣ ಎನ್ನಬೇಕೆ ?
ಯಾವ ಮಹಿಳೆಯು ಮನೆಯಲ್ಲಿ ಸಂಸ್ಕಾರ ಮಾಡಬೇಕು, ಅವರೆ ವ್ಯಸನಿಗಳು ಆದರೆ, ಮಕ್ಕಳ ಮೇಲೆ ಸಂಸ್ಕಾರ ಯಾರು ಮಾಡುವರು ?
ಮೌಲಾನಾ ಆಝಾದ ಆದರ್ಶ ಆಂಗ್ಲ ಮಾಧ್ಯಮಗಳ ಶಾಲೆ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ವಿಭಾಗದ ವ್ಯಾಪ್ತಿಗೆ ಬರುವ ಶಾಲೆಗಳು ಹಾಗೂ ಮಹಾವಿದ್ಯಾಲಯದ ತರಗತಿಗಳಲ್ಲಿ ಕೇಸರಿ ಶಾಲು, ಸ್ಕಾರ್ಫ ಹಾಗೂ ಹಿಜಾಬ್ ಧರಿಸಲು ಪ್ರತಿಬಂಧವಿದೆ ಎಂದು ಉಚ್ಚ ನ್ಯಾಯಾಲಯವು ಹೇಳಿದೆ.
ದೇವಾಲಯದಲ್ಲಿ ಹೇಗೆ ದರ್ಶನ ಪಡೆದುಕೊಳ್ಳಬೇಕೆಂದು ಕೂಡ ಹಿಂದೂಗಳಿಗೆ ತಿಳಿದಿಲ್ಲ. ಹಿಂದೂಗಳಿಗೆ ಧರ್ಮಶಿಕ್ಷಣ ಇಲ್ಲದಿರುವುದರಿಂದಲೇ ಈ ರೀತಿಯಲ್ಲಿ ಕೃತಿ ಮಾಡುತ್ತಾರೆ. ಹಿಂದು ರಾಷ್ಟ್ರದಲ್ಲಿ ಪ್ರತಿಯೊಬ್ಬ ಹಿಂದೂವಿಗೂ ಧರ್ಮಶಿಕ್ಷಣ ನೀಡಲಾಗುವುದು !
ಹಿಜಾಬ್ ಅನ್ನು ವಿರೋಧಿಸಿದ್ದಕ್ಕಾಗಿ ತಸ್ಲೀಮಾ ನಸ್ರೀನ್ ಅವರನ್ನು ಅಸಾದುದ್ದಿನ್ ಓವೈಸಿಯವರಿಂದ ಟೀಕೆ
ಬಾಂಬ್ ಸ್ಫೋಟದಂತಹ ಪ್ರಕರಣದಲ್ಲಿ 14 ವರ್ಷಗಳ ನಂತರ ತೀರ್ಪು ನೀಡಿದ್ದು ನ್ಯಾಯವೆನ್ನದೇ ಆನ್ಯಾಯವೇ ಎಂದು ಹೇಳಬೇಕಾಗುತ್ತದೆ ! ಈ ಕಾರಣದಿಂದಾಗಿ, ಜಿಹಾದಿ ಭಯೋತ್ಪಾದಕರು ಮತ್ತು ಅಪರಾಧಿಗಳು ಬೀಗುತ್ತಾರೆ, ಸರಕಾರವು ಯಾವಾಗ ಅರಿತುಕೊಳ್ಳುತ್ತದೆ ?