ಧಾರ (ಮಧ್ಯಪ್ರದೇಶ) ಇಲ್ಲಿಯ ಭೋಜಶಾಲಾದಲ್ಲಿ ಫೆಬ್ರುವರಿ 8 ರ ವರೆಗೆ ವಿವಿಧ ಕಾರ್ಯಕ್ರಮಗಳ ಆಯೋಜನೆ
ಭೋಜ ಉತ್ಸವ ಸಮಿತಿ ಮತ್ತು ಹಿಂದೂ ಜಾಗರಣ ವೇದಿಕೆವತಿಯಿಂದ ಕಾರ್ಯಕ್ರಮಗಳ ಆಯೋಜನೆ
ಭೋಜ ಉತ್ಸವ ಸಮಿತಿ ಮತ್ತು ಹಿಂದೂ ಜಾಗರಣ ವೇದಿಕೆವತಿಯಿಂದ ಕಾರ್ಯಕ್ರಮಗಳ ಆಯೋಜನೆ
ಪ್ರಬಲ ಪರಿಸ್ಥಿತಿಯಿಂದಾಗಿ ಭಾರತೀಯ ಸೇನೆಯ ಕದನ ವಿರಾಮದ ಹೇಳಿಕೆಯು ದಾರಿ ತಪ್ಪಿಸುವಂತೆ ಆಗಿದೆ ಪಾಕಿಸ್ತಾನ ಸೇನೆಯ ಆರೋಪ
ಅಪಘಾನಿಸ್ತಾನಕ್ಕೆ ಪಾಕಿಸ್ತಾನ ಮತ್ತು ಭಾರತ ಇವೆರಡು ದೇಶದ ಜೊತೆಗೆ ಒಳ್ಳೆಯ ಸಂಬಂಧ ನಿರ್ಮಾಣ ಮಾಡುವುದಿದೆ. ಪಾಕಿಸ್ತಾನದ ವಿನಂತಿಯ ಮೇರೆಗೆ ತಾಲಿಬಾನ್ ಭಾರತದ ಜೊತೆಗೆ ಎಂದಿಗೂ ಕೆಟ್ಟದಾಗಿ ವರ್ತಿಸುವುದಿಲ್ಲ, ಎಂದು ತಾಲಿಬಾನ್ ಸರಕಾರದ ವಕ್ತಾರ ಹಾಗೂ ಉಪ ಮಾಹಿತಿ ಮತ್ತು ಸಾಂಸ್ಕೃತಿಕ ಸಚಿವ ಜಬಿವುಲ್ಲಾ ಮುಜಾಹಿದ್ ಅವರು ಮಾಹಿತಿ ನೀಡಿದರು.
ವಸಂತ ಪಂಚಮಿಯಂದು ಮಧ್ಯಪ್ರದೇಶದಲ್ಲಿನ ಧಾರದಲ್ಲಿರುವ ಭೋಜಶಾಲೆಯಲ್ಲಿನ ಶ್ರೀ ಸರಸ್ವತಿ ದೇವಿಯ ಪೂಜೆಗೆ ಕಾಂಗ್ರೆಸ್ ಸರಕಾರವು ನಿರಾಕರಿಸುತ್ತಿತ್ತು, ಆಗ ರಾಹುಲ ಗಾಂಧಿಯವರಿಗೆ ದೇವಿಯು ಏಕೆ ನೆನಪಾಗುತ್ತಿರಲಿಲ್ಲ ?
ಮುಂಬಯಿಯಲ್ಲಿ 1993 ರಲ್ಲಿ ನಡೆದ ಸರಣಿ ಬಾಂಬ್ ಸ್ಫೋಟದ ಪರಾರಿಯಾಗಿದ್ದ ಭಯೋತ್ಪಾದಕ ಅಬೂಬಕರ್ ನನ್ನು ಯು.ಎ.ಇ.ಯಿಂದ ಬಂಧಿಸಲಾಗಿದೆ. ಕಳೆದ 29 ವರ್ಷಗಳಿಂದ ತನಿಖಾ ದಳ ಅವನನ್ನು ಹುಡುಕುತ್ತಿದ್ದರು. ಆತನ ವಿರುದ್ಧ 1997 ರಲ್ಲಿ `ರೆಡ್ ಕಾರ್ನರ್’ ನೋಟಿಸ್ ಜಾರಿ ಮಾಡಲಾಗಿತ್ತು.
ಈ ನಿರ್ಣಯವನ್ನು ಈಗ ದೇಶದಲ್ಲಿನ ಪ್ರತಿಯೊಂದು ರಾಜ್ಯದಲ್ಲಿನ ಮದರಸಾಗಳಿಗೆ ಅನ್ವಯಿಸುವುದು ಆವಶ್ಯಕವಾಗಿದೆ. ದೇಶದಲ್ಲಿನ ಪ್ರತಿಯೊಂದು ರಾಜ್ಯ ಹಾಗೆಯೇ ಕೇಂದ್ರ ಸರಕಾರವು ಮದರಸಾಗಳಿಗೆ ಕೋಟ್ಯಂತರ ರೂಪಾಯಿಗಳ ಅನುದಾನವನ್ನು ನೀಡುತ್ತದೆ, ಈಗ ಅದನ್ನೂ ನಿಲ್ಲಿಸಬೇಕು !
ಉಡುಪಿಯ ಮಹಾವಿದ್ಯಾಲಯದಲ್ಲಿ ಮುಸಲ್ಮಾನ ವಿದ್ಯಾರ್ಥಿನಿಯರು ಹಿಜಾಬ್ ಹಾಕಿಕೊಂಡು ತರಗತಿಯಲ್ಲಿ ಪ್ರವೇಶಿಸಲು ನಿಷೇಧಿಸಲಾಗಿದೆ. ಈ ಮೊದಲು ಇಲ್ಲಿಯ ಕುಂದಾಪುರದ ಸರಕಾರಿ ಮಹಾವಿದ್ಯಾಲಯದ ಮುಸಲ್ಮಾನ್ ವಿದ್ಯಾರ್ಥಿನಿಯರು ಹಿಜಾಬ್ ಹಾಕಿಕೊಂಡು ಬರುಲು ಪ್ರಯತ್ನಿಸಿದಾಗ ಅವರನ್ನು ನಿಷೇಧಿಸಲಾಗಿತ್ತು.
ಅಸದುದ್ದೀನ ಓವೈಸಿಯವರ ಮೇಲೆ ಗುಂಡು ಹಾರಿಸುವ ಆರೋಪಿ ಸಚಿನ ಮತ್ತು ಶುಭಮ್ ಇವರಿಗೆ ಎಲ್ಲ ರೀತಿಯ ಕಾನೂನಾತ್ಮಕ ಸಹಾಯವನ್ನು ಹಿಂದೂ ಸೇನೆ ವತಿಯಿಂದ ಒದಗಿಸಲಾಗುವುದು
ಸಂಯುಕ್ತ ಅರಬ ಅಮೆರಾಟ್ಸನ ಅಬುಧಾಬಿ ಮತ್ತು ದುಬೈ ಬಳಿಕ ಈಗ ಬಹರೀನನಲ್ಲಿಯೂ ಹಿಂದೂ ದೇವಸ್ಥಾನ ನಿರ್ಮಾಣವಾಗಲಿದೆ.
ರಾಜ್ಯ ಸರಕಾರ ಕಳೆದ ೫ ವರ್ಷಗಳಲ್ಲಿ ಹಿಂದೂಗಿರಿ ಮಾಡುವ ಪ್ರಯತ್ನ ಮಾಡುತ್ತಿದೆ. ಪ್ರತಿಯೊಂದು ಪೊಲೀಸ್ ಠಾಣೆಯಲ್ಲಿ ಹಿಮದೂಗಿರಿ ನಡೆಯುತ್ತಿದೆ.