ಕಾಶ್ಮೀರದಲ್ಲಿ ಜಿಹಾದಿ ಭಯೋತ್ಪಾದಕರಿಂದ ಓರ್ವ ಹಿಂದೂವಿನ ಹತ್ಯೆ
ಇಂದು 33 ವರ್ಷಗಳ ನಂತವೂ ಕಾಶ್ಮೀರವು ಹಿಂದೂಗಳಿಗಾಗಿ ಅಸುರಕ್ಷಿತವಾಗಿದೆ, ಎಂಬುದನ್ನು ಗಮನದಲ್ಲಿಟ್ಟುಕೊಳ್ಳಿ ! ಈ ಸ್ಥಿತಿಯನ್ನು ಬದಲಾಯಿಸಲು ಹಿಂದೂ ರಾಷ್ಟ್ರವೇ ಬೇಕು !
ಇಂದು 33 ವರ್ಷಗಳ ನಂತವೂ ಕಾಶ್ಮೀರವು ಹಿಂದೂಗಳಿಗಾಗಿ ಅಸುರಕ್ಷಿತವಾಗಿದೆ, ಎಂಬುದನ್ನು ಗಮನದಲ್ಲಿಟ್ಟುಕೊಳ್ಳಿ ! ಈ ಸ್ಥಿತಿಯನ್ನು ಬದಲಾಯಿಸಲು ಹಿಂದೂ ರಾಷ್ಟ್ರವೇ ಬೇಕು !
ಭಯಭೀತರಾದ ಹಿಂದೂಗಳಿಗೆ ಭದ್ರತೆ ನೀಡುವ ಬೇಡಿಕೆ
ಮತಾಂಧರಿಂದ ಏನೆಲ್ಲ ಹಿಂದೂದ್ವೇಷಿ ಇಸ್ಲಾಮಿ ಧೋರಣೆಗಳನ್ನು ಹಮ್ಮಿಕೊಳ್ಳಲಾಗುತ್ತಿದೆ, ಅದಕ್ಕೆ ಕಾಂಗ್ರೆಸ್ ಕಳೆದ 100 ವರ್ಷಗಳಿಂದ ಸೊಪ್ಪುಹಾಕಿದೆ. ಆದ್ದರಿಂದಲೇ ಇಂದು ಪಾಕಿಸ್ತಾನ ಮತ್ತು ಬಾಂಗ್ಲಾದೇಶ, ಅದೇ ರೀತಿ ಭಾರತದ ಕಾಶ್ಮೀರದಲ್ಲಿನ ಹಿಂದೂಗಳ ನರಮೇಧವಾಯಿತು ಹಾಗೂ ಆಗುತ್ತಿದೆ.
ಇದು ಸಮಾಜಕ್ಕೆ ಸಾಧನೆಯನ್ನು ಕಲಿಸದೇ ಇದ್ದುದರ ಹಾಗೂ ಮಾದಕ ದ್ರವ್ಯಗಳ ಕಳ್ಳಸಾಗಾಣಿಕೆಯ ಮೇಲೆ ಕಠಿಣ ಕ್ರಮ ಕೈಗೊಳ್ಳದೆ ಇದ್ದುದರ ಪರಿಣಾಮವಾಗಿದೆ. ಇದಕ್ಕೆಲ್ಲ ಇಲ್ಲಿಯವರೆಗಿನ ಎಲ್ಲಾ ಪಕ್ಷದ ಆಡಳಿತಗಾರರು ಹೊಣೆಗಾರರಾಗಿದ್ದಾರೆ ! ಹಿಂದೂ ರಾಷ್ಟ್ರದಲ್ಲಿ ಈ ರೀತಿಯ ಸ್ಥಿತಿಯಿರುವುದಿಲ್ಲ !
ಉತ್ತರಪ್ರದೇಶವೇನು ಪಾಕಿಸ್ತಾನದಲ್ಲಿದೆಯೇ ? ಉತ್ತರಪ್ರದೇಶದಲ್ಲಿ ಭಾಜಪ ಸರಕಾರವಿರುವಾಗ ಮತಾಂಧರಿಗೆ ಇಂತಹ ಧೈರ್ಯ ಹೇಗೆ ಬರುತ್ತದೆ ? ಎಂಬ ಪ್ರಶ್ನೆಯು ಹಿಂದೂಗಳ ಮನಸ್ಸಿನಲ್ಲಿ ಉದ್ಭವಿಸುತ್ತದೆ !
ತಮ್ಮದೇ ಖಾತೆಯಲ್ಲಿ ಅಪರಾಧಿ ಸಹಚರರನ್ನು ಗುರುತಿಸಲು ಸಾಧ್ಯವಾಗದ ಪೊಲೀಸರು ಸಮಾಜದಲ್ಲಿರುವ ಗೂಂಡಾಗಳನ್ನು ಹೇಗೆ ಗುರುತಿಸುವರು ?-
ಪ್ರಧಾನಿ ಶೇಖ ಹಸಿನಾ ಇವರು ಈ ಮೊದಲು ‘ಹಿಂಸಾಚಾರ ಮಾಡುವವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು’, ಎಂದು ಹೇಳಿದ್ದರು; ಆದರೆ ಅದರ ಬಗ್ಗೆ ಮತಾಂಧರ ಮೇಲೆ ಯಾವುದೇ ಪರಿಣಾಮ ಆಗಲಿಲ್ಲ ಅಥವಾ ಶೇಖ ಹಸಿನಾ ಇವರಿಂದ ಮತಾಂಧರ ಕೂದಲು ಸಹ ಕೊಂಕಿಸಲು ಆಗುವುದಿಲ್ಲ ಎಂಬುದು ಈ ದಾಳಿಯಿಂದ ಗಮನಕ್ಕೆ ಬರುತ್ತದೆ !
ದಾರಿ ತಪ್ಪಿಸಲು ಹೊಸ ಭಯೋತ್ಪಾದಕ ಸಂಘಟನೆಯ ಸ್ಥಾಪನೆ
ಕಳೆದ ಕೆಲವು ತಿಂಗಳುಗಳಿಂದ ದೆಹಲಿಯ ಸಿಂಘೂ ಗಡಿಯಲ್ಲಿ ರೈತರು ಕೇಂದ್ರ ಸರಕಾರದ ಕೃಷಿ ಕಾನೂನುಗಳ ವಿರುದ್ಧ ಆಂದೋಲನ ನಡೆಸುತ್ತಿದ್ದಾರೆ. ಇಲ್ಲಿ, ಸಿಖ್ಕರ ಪವಿತ್ರ ಗ್ರಂಥ ‘ಶ್ರೀ ಗುರು ಗ್ರಂಥ ಸಾಹಿಬ್’ನ ವಿಡಂಬನೆ ಮಾಡಿದ ಆರೋಪದ ಮೇಲೆ ಓರ್ವ ಸಿಕ್ಖ್ನು ಒಬ್ಬ ವ್ಯಕ್ತಿಯ ಕೈ ಮತ್ತು ಕಾಲನ್ನು ಕತ್ತರಿಸಿ ಆತನ ಹತ್ಯೆ ಮಾಡಿದನು.
ಕರ್ನಾಟಕ ಸರಕಾರದ ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ನೋಂದಾಯಿತ ಮತ್ತು ನೋಂದಾಯಿಸದ ಕ್ರೈಸ್ತ ಮತಪ್ರಚಾರಕರ ಸಮೀಕ್ಷೆಗೆ ಆದೇಶಿಸಿದೆ. ಅಕ್ಟೋಬರ್ ೧೩ ರಂದು ನಡೆದ ಇಲಾಖೆಯ ಸಭೆಯಲ್ಲಿ ಸಮೀಕ್ಷೆಯ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.