ಹಿಂದುತ್ವನಿಷ್ಠ ಸಂಘಟನೆಗಳ ವಿರೋಧದ ಬಳಿಕ ಉತ್ತರಾಖಂಡದಲ್ಲಿನ ಟಿಹರೀ ಅಣೆಕಟ್ಟಿನ ಸಮೀಪದ ಅಕ್ರಮ ಮಸೀದಿಯನ್ನು ನೆಲಸಮಗೊಳಿಸಿದ ಆಡಳಿತ !
20 ವರ್ಷಗಳಿಂದ ಅಣೆಕಟ್ಟಿನ ಬಳಿ ಅಕ್ರಮ ಮಸೀದಿಯಿರುವುದು, ಇಲ್ಲಿಯವರೆಗಿನ ಸರ್ವಪಕ್ಷೀಯ ಆಡಳಿತಗಾರರಿಗೆ ನಾಚಿಕೆಗೇಡು !
20 ವರ್ಷಗಳಿಂದ ಅಣೆಕಟ್ಟಿನ ಬಳಿ ಅಕ್ರಮ ಮಸೀದಿಯಿರುವುದು, ಇಲ್ಲಿಯವರೆಗಿನ ಸರ್ವಪಕ್ಷೀಯ ಆಡಳಿತಗಾರರಿಗೆ ನಾಚಿಕೆಗೇಡು !
ಅಖಿಲ ಭಾರತೀಯ ಆಖಾಡಾ ಪರಿಷತ್ತಿನ ಪಂಚ ಪರಮೇಶ್ವರರು (೫ ಪಂಚರು) ಮಹಂತ ನರೇಂದ್ರ ಗಿರಿಯವರ ಇಚ್ಛಾನುಸಾರ ಈ ತೀರ್ಮಾನವನ್ನು ತೆಗೆದುಕೊಂಡಿದ್ದಾರೆ. ಮುಂಬರುವ ಅಕ್ಟೋಬರ ೫ನೇಯ ತಾರೀಖಿನಂದು ಬಾಘಂಬರೀ ಮಠದ ಹೊಣೆಯನ್ನು ಅವರಿಗೆ ಒಪ್ಪಿಸಲಾಗುವುದು.
ಚಿಕ್ಕಮಗಳೂರು ಜಿಲ್ಲೆಯಲ್ಲಿನ ದತ್ತಪೀಠದಲ್ಲಿ ಹಿಂದೂ ಅರ್ಚಕರನ್ನು ನೇಮಿಸಬೇಕು ಎಂದು ಕರ್ನಾಟಕ ಉಚ್ಚ ನ್ಯಾಯಾಲಯವು ಕರ್ನಾಟಕ ಸರಕಾರಕ್ಕೆ ಆದೇಶ ನೀಡಿದೆ.
ಕಾಂಗ್ರೆಸ್ ಸರ್ಕಾರವು ಹಿಂದೂ ಧಾರ್ಮಿಕ ಹಕ್ಕುಗಳನ್ನು ಮುಟುಕುಗೊಳಿಸಲು 2018 ರಲ್ಲಿ ಮುಸ್ಲಿಂ ಮೌಲ್ವಿ ಸೈಯದ್ ಗೌಸ್ ಮೊಹಿದ್ದೀನ್ ಅವರನ್ನು ನೇಮಿಸಿತ್ತು. ಇದನ್ನು ಉಚ್ಚ ನ್ಯಾಯಾಲಯವು ರದ್ದುಗೊಳಿಸಿದೆ ಮತ್ತು ರಾಜ್ಯ ಸರ್ಕಾರಕ್ಕೆ ಹಿಂದೂ ಅರ್ಚಕರ ನೇಮಕ ಮಾಡಲು ಆದೇಶ ನೀಡಿದೆ.
ಅಪಘಾನಿಸ್ತಾನದ ತಾಲಿಬಾನ ಸರಕಾರವು ಭಾರತದ ನಾಗರಿಕ ವಿಮಾನ ಯಾನ ನಿರ್ದೇಶಕರಿಗೆ ಪತ್ರ ಬರೆದು ಭಾರತ ಮತ್ತು ಅಪಘಾನಿಸ್ತಾನದ ನಡುವಿನ ವಿಮಾನ ಹಾರಾಟ ಸೇವೆ ಯನ್ನು ಪುನರಾರಂಭಿಸಬೇಕೆಂದು ಬೇಡಿಕೆಯನ್ನು ನೀಡಿದೆ.
ಅಮೇರಿಕಾದ ಹಿಂದೂಗಳಿಗೆ ಸಹಾಯ ಮಾಡುವ ಶ್ರೀ ನಿರ್ಮಲ ಝುನಝುನವಾಲ ಇವರು ಹಿಂದೂ ಜನಜಾಗೃತಿ ಸಮಿತಿಯ ರಾಷ್ಟ್ರೀಯ ಮಾರ್ಗದರ್ಶಕರಾದ ಸದ್ಗುರು ಡಾ. ಚಾರುದತ್ತ ಪಿಂಗಳೆ ಇವರನ್ನು ಇತ್ತೀಚಿಗೆ ಅನೌಪಚಾರಿಕವಾಗಿ ಭೇಟಿಯಾದರು.
ನನಗೆ ಬಡತನದಿಂದ ಮೇಲಕ್ಕೆತ್ತಲು ಹಣದ ಆಮಿಷ ತೋರಿಸಿ ಲಷ್ಕರ-ಎ-ತೊಯಬಾಗೆ ಹೋಗಲು ಹೇಳಲಾಯಿತು. ನನಗೆ ಪಾಕಿಸ್ತಾನಿ ಸೈನ್ಯವು ತರಬೇತಿ ನೀಡಿ ಪಾಕಿಸ್ತಾನ ಗುಪ್ತಚರ ಸಂಸ್ಥೆಯಾದ ಐ.ಎಸ್.ಐ.ಗೆ ಒಪ್ಪಿಸಿತು.
ಅಪ್ರಾಪ್ತ ಹುಡುಗನು ಬಾಲ ಸಂನ್ಯಾಸಿಯಾಗಬಹುದು. ಆತನ ವಿರುದ್ಧ ಯಾವುದೇ ಕಾನೂನು ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಎಂದು ಕರ್ನಾಟಕದ ಉಚ್ಚ ನ್ಯಾಯಾಲಯವು ತೀರ್ಪು ನೀಡಿದೆ. ಮುಖ್ಯ ನ್ಯಾಯಾಧೀಶರಾದ ಸತೀಶ ಚಂದ್ರ ಶರ್ಮ ಮತ್ತು ನ್ಯಾಯಾಧೀಶ ಸಚಿನ ಶಂಕರ ಮಕದುಮ ಇವರ ವಿಭಾಗಿಯ ಪೀಠವು ಈ ಆದೇಶವನ್ನು ನೀಡಿದೆ.
ನೇಪಾಳಕ್ಕೆ ತಾಗಿಕೊಂಡಿರುವ ಭಾರತೀಯ ಗಡಿಯಲ್ಲಿರುವ ಜಿಲ್ಲೆಗಳಲ್ಲಿ ಮತಾಂಧರ ಜನಸಂಖ್ಯೆಯು ದುಪ್ಪಟ್ಟಿಗಿಂತ ಹೆಚ್ಚಾಗಿದೆ. ಹಾಗೆಯೇ ಅಲ್ಲಿ ಕೇವಲ ಎರಡು ವರ್ಷಗಳಲ್ಲಿ ನಾಲ್ಕು ನೂರಕ್ಕೂ ಹೆಚ್ಚು ಮದರಸಾ ಮತ್ತು ಮಸೀದಿಗಳನ್ನು ನಿರ್ಮಿಸಲಾಗಿದೆ ಎಂದು ಒಂದು ವರದಿಯಲ್ಲಿ ಹೇಳಲಾಗಿದೆ.
ಕೇರಳದಲ್ಲಿ ಮತಾಂಧರ ಮತಗಳನ್ನು ಗಳಿಸಿ ಮಾಕಪವು ಅಧಿಕಾರಕ್ಕೆ ಬಂದಿದೆ. ಆದುದರಿಂದ ತಾಲಿಬಾನಿನ ಸಮರ್ಥಕರ ಸಂಖ್ಯೆ ಹೆಚ್ಚುತ್ತಿದೆ ಎಂಬ ಆಶಯದ ಪತ್ರಕವನ್ನು ಬಿಡುಗಡೆ ಮಾಡುವುದರ ಹೊರತು ಮಾಕಪವು ಇನ್ನೇನೂ ಮಾಡಲಾರದು.